ಶ್ರೀನಿವಾಸಪುರ: ಪಟ್ಟಣದ ಅಕ್ಬರ್ ರಸ್ತೆಯ ನಿವಾಸಿ ಅಬ್ಬಾಸ್ ಬಾಬು ಅವರು ಬೆಂಗಳೂರಿನಲ್ಲಿ ನಡೆದ ಪ್ರತಿಷ್ಠಿತ ಗರಾಡಿ ಕ್ಲಾಸಿಕ್ 2026 – ಮಿಸ್ಟರ್ & ಮಿಸ್ ಸೌತ್ ಇಂಡಿಯಾ ದೇಹಸೌಷ್ಟವ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಶ್ರೀನಿವಾಸಪುರಕ್ಕೆ ಕೀರ್ತಿ ತಂದಿದ್ದಾರೆ. ದಕ್ಷಿಣ ಏಷ್ಯಾ ಬಾಡಿಬಿಲ್ಡಿಂಗ್ ಅಸೋಸಿಯೇಷನ್ ವತಿಯಿಂದ ಮೇ 10ರಂದು ಬೆಂಗಳೂರಿನ ವಿಜಯನಗರದಲ್ಲಿರುವ ಬಿಜಿಎಸ್ ಸ್ಟೇಡಿಯಂನಲ್ಲಿ ಆಯೋಜಿಸಲಾದ ರಾಜ್ಯ ಹಾಗೂ ದಕ್ಷಿಣ ಭಾರತ ಮಟ್ಟದ ದೇಹಸೌಷ್ಟವ ಮತ್ತು ಮೆನ್ಸ್ ಫಿಸಿಕ್ ಚಾಂಪಿಯನ್ಶಿಪ್ನಲ್ಲಿ ಅಬ್ಬಾಸ್ ಬಾಬು ಅವರು ಮಾಸ್ಟರ್ಸ್ 50 […]
ಮಂಗಳೂರು; ಗೋವಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗೌತಮ್ ಕಟ್ಟರ್ ಎಂಬುವವರು ಸಂತ ಫ್ರಾನ್ಸಿಸ್ ಕ್ಷೇವಿಯರ್ ವಿರುದ್ಧ ನೀಡಿರುವ ಅವಹೇಳನಕಾರಿ ಹೇಳಿಕೆಯು ಸಮಸ್ತ ಕ್ರೈಸ್ತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಅಖಿಲ ಭಾರತ ಕ್ರೈಸ್ತ ಒಕ್ಕೂಟ(AICU) ಕರ್ನಾಟಕ ರಾಜಾಧ್ಯಕ್ಷ ಅಲ್ವಿನ್ ಡಿಸೋಜ ತೀವ್ರ ಖಂಡನೆ ವ್ಯಕ್ತ ಪಡಿಸಿದ್ದಾರೆ. ಏಪ್ರಿಲ್ 2026 ರಲ್ಲಿ ಗೋವಾದ ವಾಸ್ಕೋದಲ್ಲಿ ನಡೆದ ಭಗವಾನ್ ಪರಶುರಾಮ ಜನ್ಮೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಗೌತಮ್ ಕಟ್ಟರ್, ಗೋವಾಚೊ ಸಾಯ್ಭ್ (Lord of Goa) ಎಂದೇ ಗೌರವಿಸಲ್ಪಡುವ ಸಂತ ಫ್ರಾನ್ಸಿಸ್ […]
Monsignor Dr. Leslie Clifford D’Souza ordained as Bishop of Udupi Diocese ಉಡುಪಿ, ಏಪ್ರಿಲ್ 20: ನಂಬಿಕೆ ಸಂಪ್ರದಾಯ, ಭಕ್ತಿಯಿಂದ ಶ್ರೀಮಂತವಾದ ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಆಗಿ ಮೊನ್ಸಿ. ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಇವರಿಗೆ ದಿಕ್ಷಾಭೀಷೆಕ ಏಪ್ರಿಲ್ 20 ರಂದು ಧರ್ಮಪ್ರಾಂತ್ಯದ ಪೋಷಕಿ ಮಿಲಾರ್ ಮಾತೆ, ಕ್ಯಾಥೆಡ್ರನಲ್ಲಿನ ಪರವಾಗಿ ಕಲ್ಯಾಣಪುರ ಮಿಲಾಗ್ರೆಸ್ ಕಾಲೇಜಿನಲ್ಲಿ ಕ್ಯಾಥೊಲಿಕ್ ಉನ್ನತ್ತ ಧರ್ಮಗುರುಗಳು ದಿಕ್ಷಾಭೀಷೆಕ ನೇರವೇರಿಸಿದರು. ಆಳವಾದ ಭಕ್ತಿಪೂರ್ವಕ ಬಲಿದಾನದ ಆಚರಣೆಯಲ್ಲಿ ಇದು ನಡೆಯಿತು. ಪ್ರಧಾನ ಪವಿತ್ರೀಕರಣಕಾರರಾಗಿ ಸೇವೆ […]
ಭಾರತ ಮತ್ತು ನೇಪಾಳದ ಅಪೊಸ್ತೊಲಿಕ್ ನುನ್ಸಿಯೋ (ಪೋಪ್ ಅವರ ವ್ಯಾಟಿಕನ್ ರಾಯಭಾರಿ) ಡಾ. ಲಿಯೋ ಪೋಲ್ಡೊ ಗಿರೆಲ್ಲಿ ಗೆ ಸ್ವಾಗತ ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ಗೌರವಾನ್ವಿತ ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರ ಧರ್ಮಾಧ್ಯಕ್ಷರ ಅಭಿಷೇಕ ಹಾಗೂ ಪೀಠಾರೋಹಣ ಸಮಾರಂಭದಲ್ಲಿ ಭಾಗವಹಿಸಿಲು ಆಗಮಿಸಿದ ಭಾರತ ಮತ್ತು ನೇಪಾಳದ ಅಪೊಸ್ತೊಲಿಕ್ ನುನ್ಸಿಯೋ (ಪೋಪ್ ಅವರ ವ್ಯಾಟಿಕನ್ ರಾಯಭಾರಿ) ಡಾ. ಲಿಯೋ ಪೋಲ್ಡೊ ಗಿರೆಲ್ಲಿ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಉಡುಪಿ ಧರ್ಮಪ್ರಾಂತ್ಯದ ಪರವಾಗಿ ಆತ್ಮೀಯ ಸ್ವಾಗತ […]
ತಮಿಳುನಾಡಿನ ವಿರುಧುನಗರ ಜಿಲ್ಲೆಯ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಭಾರಿ ಸ್ಫೋಟವು ದೊಡ್ಡ ಅಪಘಾತಕ್ಕೆ ಕಾರಣವಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಇದುವರೆಗೆ 18 ಮಂದಿ ಮೃತಪಟ್ಟಿದ್ದಾರೆ. ಆದರೆ ಇನ್ನೂ ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಾಗಿದೆ. ಕತ್ತನಾರಪಟ್ಟಿ ಪ್ರದೇಶದಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ನಾಲ್ಕು ಘಟಕಗಳಿಗೂ ಕ್ಷಣಾರ್ಧದಲ್ಲಿ ಆವರಿಸಿಕೊಂಡಿವೆ. ಅಪಘಾತವು ಪ್ರದೇಶದಲ್ಲಿ ಭೀತಿಯನ್ನು ಉಂಟುಮಾಡಿದ್ದು ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಪ್ರಾರಂಭಿಸಲಾಯಿತು. ಸ್ಫೋಟವು ಎಷ್ಟು ತೀವ್ರವಾಗಿತ್ತೆಂದರೆ ಹತ್ತಿರದ […]
Rtn PHF Dr. Rohan S. Monis shared thoughtful insights on ‘Organ Donation – Turning Tragedy into Triumph’ ಮಂಗಳೂರು; ಅಂಗಾಂಗ ದಾನ – ದುರಂತವನ್ನು ವಿಜಯವನ್ನಾಗಿ ಪರಿವರ್ತಿಸುವುದು: ಆರ್.ಟಿ.ಎನ್ ಪಿ.ಎಚ್.ಎಫ್ ಡಾ. ರೋಹನ್ ಎಸ್. ಮೋನಿಸ್ ಅವರ ಚಿಂತನಶೀಲ ವಿಚಾರಗಳುಮಂಗಳೂರಿನಲ್ಲಿ ನಡೆದ ಭಾರತದ ಅತಿದೊಡ್ಡ ಫಿಸಿಯೋಥೆರಪಿ ಸಮ್ಮೇಳನದಲ್ಲಿ ಆರ್.ಟಿ.ಎನ್ ಪಿ.ಎಚ್.ಎಫ್ ಡಾ. ರೋಹನ್ ಎಸ್. ಮೋನಿಸ್ ಅವರು ‘ಅಂಗಾಂಗ ದಾನ – ದುರಂತವನ್ನು ವಿಜಯವನ್ನಾಗಿ ಪರಿವರ್ತಿಸುವುದು’ ಎಂಬ ವಿಷಯದ ಕುರಿತು ತಮ್ಮ […]
ಬೆಂಗಳೂರು; ಮಾರ್ಚ್ 27ರಿ೦ದ ಮಳೆ ಬರುವ ಸಾಧ್ಯತೆ ಹೆಚ್ಚಾಗಿದ್ದು, ಹಾಸನ, ಚಿಕ್ಕಮಗಳೂರು,ಶಿವಮೊಗ್ಗ, ಕೊಡಗು ಜಿಲ್ಲೆಗಳ ಅಲ್ಲಲ್ಲಿ ಸ೦ಜಿ ಗುಡುಗು ಸಹಿತ ಮಳೆಯಾಗಲಿದೆ ಎಂಬುದಾಗಿ ಮುನ್ಸೂಚನೆ ಇದೆ. ಎಪ್ರಿಲ್ ಮೊದಲ ವಾರದ ವರೆಗೆ ಮಳೆ ಮು೦ದುವರಿಯುವ ಲಕ್ಷಣಗಳಿವೆ ಎನ್ನಲಾಗಿದೆ. ಮೈಸೂರು, ಮಂಡ್ಯ, ಚಾಮರಾಜನಗರದಲ್ಲೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲೂ, ಬಿಸಿಲ ಝಳ ಹೆಚ್ಚಿರಲಿದ್ದು, ಸ೦ಜಿ ವೇಳೆಗೆ ಅಲ್ಲಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಎ೦ಬ ಮುನ್ಸೂಚನೆಯಿದೆ. […]
ನವದೆಹಲಿ : ಇಸ್ರೇಲ್-ಅಮೆರಿಕ ಹಾಗೂ ಇರಾನ್ ನಡುವಿನ ಸಂಘರ್ಷದಿಂದ ದೇಶದಾದ್ಯಂತ LPG ಗ್ಯಾಸ್ ಸಿಲಿಂಡರ್ ಸಮಸ್ಯೆ ಹೆಚ್ಚಾಗುತ್ತಿದೆ. ಈ ಸಮಸ್ಯೆಯನ್ನ ಸರಿದೂಗಿಸಲು ಕೇಂದ್ರ ಸರ್ಕಾರ ಭಾರೀ ಪ್ರಯತ್ನ ನಡೆಸುತ್ತಿದ್ದು, ಇದರ ಬೆನ್ನಲ್ಲೇ ದೇಶವಾಸಿಗಳಿಗೆ ಖಡಕ್ ಆದೇಶವೊಂದನ್ನು ಜಾರಿ ಮಾಡಿದೆ. ಇಸ್ರೇಲ್-ಅಮೆರಿಕ ಹಾಗೂ ಇರಾನ್ ನಡುವಿನ ಸಂಘರ್ಷದಿಂದ ದೇಶದಾದ್ಯಂತ LPG ಗ್ಯಾಸ್ ಸಿಲಿಂಡರ್ ಸಮಸ್ಯೆ ಹೆಚ್ಚಾಗುತ್ತಿದೆ. ಈ ಸಮಸ್ಯೆಯನ್ನ ಸರಿದೂಗಿಸಲು ಕೇಂದ್ರ ಸರ್ಕಾರ ಭಾರೀ ಪ್ರಯತ್ನ ನಡೆಸುತ್ತಿದ್ದು, ಇದರ ಬೆನ್ನಲ್ಲೇ ದೇಶವಾಸಿಗಳಿಗೆ ಖಡಕ್ ಆದೇಶವೊಂದನ್ನು ಜಾರಿ ಮಾಡಿದೆ. ಅದರಂತೆ, […]
ಮಂಗಳೂರಿನ ಖ್ಯಾತ ಕೊಂಕಣಿ ಸಾಹಿತಿ / ಪತ್ರಕರ್ತ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ 2025 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇದು ಅವರ ಪ್ರಶಂಸಿತ ಸಾಹಿತ್ಯ ವಿಮರ್ಶೆ ಕೃತಿಯಾದ ಕೊಂಕಣಿ ಕಾವ್ಯೆಂ: ರುಪಾಂ ಆನಿ ರೂಪಕಾಂ (2021) ಗೆ ನೀಡಲಾಗಿದೆ. ಸಾಹಿತ್ಯ ಅಕಾಡೆಮಿ ಪ್ರಶಸ್ತಿಯು ಭಾರತ ಸರಕಾರ ಸಾಹಿತ್ಯಕ್ಕಾಗಿ ನೀಡುವ ದೇಶದ ಅತ್ಯುನ್ನತ ಪ್ರಶಸ್ತಿಯಾಗಿದ್ದು, ಪ್ರತೀ ವರ್ಷ 22 ಅನುಸೂಚಿತ ಭಾಷೆಗಳ ಜೊತೆಗೆ ಇಂಗ್ಲಿಷ್ ಮತ್ತು ರಾಜಸ್ಥಾನಿ ಹೀಗೆ 24 ಭಾಷೆಗಳ […]

