
ನವದೆಹಲಿ: 2024ರ 543 ಲೋಕಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಶನಿವಾರ (ಮಾರ್ಚ್ 16) ಘೋಷಿಸಿದೆ. ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ ಲೋಕಸಭಾ ಚುನಾವಣೆ ನಡೆಸಲು ಆಯೋಗ ಸಿದ್ಧವಾಗಿದೆ ಎಂದು ತಿಳಿಸಿದೆ. ದೇಶಾದ್ಯಂತ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ ಎಂದು ರಾಜೀವ್ ಕುಮಾರ್ ತಿಳಿಸಿದರು.ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತ ಲೋಕಸಭಾ ಚುನಾವಣಾ ದಿನಾಂಕದ ವಿವರವನ್ನು ತಿಳಿಸಿದರು ಪ್ರಸ್ತುತ ಲೋಕಸಭೆಯ ಅವಧಿ ಜೂನ್ 16ರಂದು […]

ದೇಶದಲ್ಲಿ 2024 ರ ಲೋಕಸಭಾ ಚುನಾವಣೆಯಿಂದಾಗಿ ಗ್ಯಾರಂಟಿಗಳು, ಭರವಸೆಗಳು, ಶಂಕುಸ್ಥಾಪನೆಗಳು ಜೋರಾಗಿಯೇ ನಡೆಯುತ್ತಿವೆ. ಅದಕ್ಕೆ ತಕ್ಕನಾಗಿ ಹೆಜ್ಜೆಯಿಡುತ್ತಾ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಕಾಂಗ್ರೆಸ್ ಪ್ರಣಾಳಿಕೆಯಿಂದ ವಿಶೇಷವಾಗಿ ಯುವಕರಿಗಾಗಿ ಐದು ಪ್ರಮುಖ ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ರಾಜಸ್ಥಾನದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 30 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಸೃಷ್ಟಿಸುತ್ತದೆ. ಎಲ್ಲಾ 25 ವರ್ಷಕ್ಕಿಂತ ಕಡಿಮೆ ವಯಸ್ಸಿನ ಪದವಿ / ಡಿಪ್ಲೋಮಾ ಹೊಂದಿರುವವರಿಗೆ ವರ್ಷಕ್ಕೆ 1 ಲಕ್ಷ ರೂಪಾಯಿ […]

ನವದೆಹಲಿ: ’ನ್ಯಾಯಾಲಯ-ಸಂಬಂಧಿತ ಕಾರ್ಯಕ್ರಮಗಳಲ್ಲಿ ಪೂಜಾ ಅರ್ಚನೆಗಳನ್ನು (ಹಿಂದೂ ಧಾರ್ಮಿಕ ಆಚರಣೆಗಳು) ನಿಲ್ಲಿಸಬೇಕ” ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶ ಅಭಯ್ ಎಸ್. ಓಕಾ ಸಲಹೆ ನೀಡಿದರು. ಕಾರ್ಯಕ್ರಮಗಳನ್ನು ಪ್ರಾರಂಭಿಸುವ ಮೊದಲು ಸಂವಿಧಾನದ ಮುನ್ನುಡಿಯ ನಕಲಿಗೆ ನಮಸ್ಕರಿಸುವ ಮೂಲಕ ಜಾತ್ಯತೀತತೆಯನ್ನು ಉತ್ತೇಜಿಸಬೇಕು’ ಎಂದು ಸಲಹೆ ನೀಡಿರುವ ಕುರಿತು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. “ಕೆಲವೊಮ್ಮೆ ನ್ಯಾಯಾಧೀಶರು ಅಹಿತಕರ ವಿಷಯಗಳನ್ನು ಹೇಳಬೇಕಾಗುತ್ತದೆ. ನಾನು ಸ್ವಲ್ಪ ಅಹಿತಕರವಾದದ್ದನ್ನು ಹೇಳಲು ಹೊರಟಿದ್ದೇನೆ. ನ್ಯಾಯಾಲಯಗಳಲ್ಲಿನ ಕಾರ್ಯಕ್ರಮಗಳ ಸಮಯದಲ್ಲಿ ನಾವು ಪೂಜೆ-ಅರ್ಚನವನ್ನು ನಿಲ್ಲಿಸಬೇಕು ಎಂದು ನಾನು […]

ಪೋರಬಂದರ್: ಜಂಟಿ ಕಾರ್ಯಾಚರಣೆಯಲ್ಲಿ ಭಾರತೀಯ ನೌಕಾಪಡೆ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಮಂಗಳವಾರ ಗುಜರಾತ್ನ ಪೋರಬಂದರ್ ಬಳಿ ಹಡಗೊಂದರಿಂದ ಸುಮಾರು 3,300 ಕೆಜಿ ಡ್ರಗ್ಸ್ ವಶಪಡಿಸಿಕೊಂಡಿದೆ. ಇದು ಇತ್ತೀಚಿನ ದಿನಗಳಲ್ಲಿ ವಶಪಡಿಸಿಕೊಂಡ ಅತಿದೊಡ್ಡ ಮಾದಕವಸ್ತುಗಳಾಗಿದೆ ಎಂದು ನೌಕಾಪಡೆ ತಿಳಿಸಿದೆ. ಮಂಗಳವಾರ, ನೌಕಾಪಡೆಯು ಸಣ್ಣ ಹಡಗನ್ನು ತಡೆದು 3089 ಕೆಜಿ ಚರಸ್, 158 ಕೆಜಿ ಮೆಥಾಂಫೆಟಮೈನ್ ಮತ್ತು 25 ಕೆಜಿ ಮಾರ್ಫಿನ್ ಅನ್ನು ವಶಪಡಿಸಿಕೊಂಡಿದೆ. ಹಡಗಿನ ಐವರು ಸಿಬ್ಬಂದಿ, ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಲಾಗಿದೆ. ವಶಪಡಿಸಿಕೊಂಡ ಡ್ರಗ್ಸ್ನ […]

ವಿಶ್ವದ ಅತ್ಯಂತ ದುಬಾರಿ ಶರ್ಟ್ನ್ನು ಧರಿಸುವ (ಹೊಂದಿರುವ) ವ್ಯಕ್ತಿ, ಭಾರಾತೀವನಾಗಿದ್ದಾನೆ. ಆ ಶರ್ಟ್ ಮಹಾರಾಷ್ಟ್ರ ಮೂಲದ ಪ್ರಸಿದ್ಧ ಉದ್ಯಮಿ ಮತ್ತು ರಾಜಕಾರಣಿ ಪಂಕಜ್ ಪರಾಖ್ ಅವರಾದಾಗಿದೆ. ಈ ಶರ್ಟ್ ಸಿದ್ದ ಪಡಿಸುವಾಗ ಇದರ ಬೆಲೆ ಬರೋಬ್ಬರಿ 98,35,099 ರೂ. ಅಂತೆ. ಪಂಕಜ್ ಪರಾಖ್ ಬಳಿ ಇರುವ ಗೋಲ್ಡನ್ (golden) ಶರ್ಟ್ 4.10 ಕೆಜಿ ತೂಕವಿದ್ದು, ಈಗ ಬರೋಬ್ಬರಿ 1.30 ಕೋಟಿ ರೂ. ಮೌಲ್ಯದ್ದಾಗಿದೆ ಎಂದು ತಿಳಿದು ಬಂದಿದೆ. ಇದಲ್ಲದೇ ಪಂಕಜ್ ಪರಾಖ್ ಬಳಿ ಚಿನ್ನದ ಗಡಿಯಾರ, ಹಲವಾರು […]

ಉತ್ತರಪ್ರದೇಶದಲ್ಲಿ ವಿವಾಹಕ್ಕೆ ಸಂಬಂಧಿಸಿದ ಬಹುದೊಡ್ಡ ಹಗರಣವೊಂದು ಬೆಳಕಿಗೆ ಬಂದಿದ್ದು, ನೂರಾರು ವಧುಗಳು ವರರಿಲ್ಲದೆ ವಿವಾಹವಾಗಿದ್ದಾರೆ. ‘ಸಿಎಂ ಗ್ರೂಪ್ ಮ್ಯಾರೇಜ್ ಸ್ಕೀಂ’ ಯೋಜನೆಯಡಿ ಕೋಟ್ಯಾಂತರ ರೂ. ಹಗರಣ ನಡೆದಿರುವ ಆರೋಪ ಕೇಳಿ ಬಂದಿದೆ. ಉತ್ತರಪ್ರದೇಶದ ಬಲಿಯಾ ಪ್ರದೇಶದಲ್ಲಿ ಸುಮಾರು 568 ವಧುಗಳು ಹಣಕ್ಕಾಗಿ ವರರಿಲ್ಲದೆ ವಿವಾಹವಾಗಿದ್ದಾರೆ. ವಿವಾಹ ಸಮಾರಂಭವು ಜನವರಿ 25ರಂದು ನಡೆದಿದೆ ಮತ್ತು ವಧುವಿನಂತೆ ನಟಿಸಿದ ಯುವತಿಯರು ತಮ್ಮ ಭಾವಿ ಪತಿಗಳಿಲ್ಲದೆ ಏಕಾಂಗಿಯಾಗಿ ಮದುವೆಯ ವಿಧಿಗಳನ್ನು ನೆರವೇರಿಸಿದ್ದಾರೆ. ಈ ಕುರಿತ ಅಚ್ಚರಿಯ ವಿಡಿಯೋಗಳು ಕೂಡ ವೈರಲ್ ಆಗಿದೆ. […]

ಕುಂದಾಪುರ: ಜ.31: ಐಡಿಯಲ್ ಪ್ಲೇ ಅಭಾಕಸ್ ಕಂಪನಿ ಯಿಂದ ನಡೆದ 19 ನೇ ರಾಷ್ಟ್ರ ಮಟ್ಟದ ಅಭಾಕಸ್ ಮತ್ತು ಮೆಂಟಲ್ ಅರ್ಥ್ಮೆಟಿಕ್ ಕಾಂಪಿಟಿಷನ್ ತಮಿಳುನಾಡಿನ ಕೊಯಮುತ್ತೂರಿನಲ್ಲಿ ಇದೆ 28 ನೇ ತಾರೀಕು ನಡೆಯಿತು. ದೇಶದ ವಿವಿಧ ಭಾಗಗಳಿಂದ ಸುಮಾರು 2200 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಚಿಕ್ಕನಸಾಲು ರಸ್ತೆ, ಕೋಸ್ತಾ ಕಾಂಪ್ಲೆಕ್ಸನಲ್ಲಿ ತರಭೇತಿ ನೀಡುವ ಅಭಾಕಾಸ್ ಕುಂದಾಪುರ ವಿಭಾಗ ಸಂಸ್ಥೆಯಿಂದ ಸ್ಪರ್ದಿಸಿದ್ದ 59 ವಿದ್ಯಾರ್ಥಿಗಳಲ್ಲಿ,ನಾಲ್ವರು ವಿದ್ಯಾರ್ಥಿಗಳು ಚಾಂಪಿಯನ್: ಓಟ್ಟು 59 ಪದಕಗಳು ಬುಟ್ಟಿಗೆ ಹಾಕಿಕೊಂಡಿದ್ದಾರೆ ಪದಕಗಳ ವಿವರ 4 ಚಾಂಪಿಯನ್12 […]

ಕುಂದಾಪುರ, ಜ.25:ತಾರೀಕು 21 ಜನವರಿಯಲ್ಲಿ ನಡೆದ ಮುಂಬಯಿಯ ಅಂದೇರಿಯಲ್ಲಿ ಎಷಿಯಾ ಕಪ್ 7 ನೇ ಎಷಿಯನ್ ಶೀಟೊ ಆರ್ ವೈ ಯು ಕರಾಟೆ –ಡಿ ಒ ಆಸೋಶೀಯೆಶನ್ ಇವರು ನೆಡೆಸಲ್ಪಟ್ಟ ಇಂಟರ್ ನ್ಯಾಶನಲ್ ಒಪನ್ ಕರಾಟೆ ಛಾಂಪಿಯೆನ್ ಶಿಪ್ ನಲ್ಲಿ 9 ವರ್ಷದ ವಯೋಮಿತಿಯ ಕಟಾ ಮತ್ತು ಕಮಿಟೆ ವಿಭಾಗದಲ್ಲಿ ಕುಂದಾಪುರದ ಅರ್ನೊನ್ ಡಿಆಲ್ಮೇಡ ಇವನಿಗೆ ಚಿನ್ನದ ಪದಕ ದೊರಕಿದೆ.ಈತ ಕುಂದಾಪುರದ ವಿಲ್ಸನ್ ಮತ್ತು ಜ್ಯೋತಿ ಡಿಆಲ್ಮೇಡ ಇವರ ಪುತ್ರನಾಗಿದ್ದು, ಇತನಿಗೆ ಕೆ ಡಿ ಎಫ್ ಸಂಸ್ಥೆಯ […]

ವಡೋದರ: ಮೋಜು ಮಸ್ತಿಯಿಂದ ಕೂಡಿದ ಶಾಲಾ ವಿದ್ಯಾರ್ಥಿಗಳ ಪ್ರವಾಸ ದುರಂತ ಅಂತ್ಯಕಂಡಿದೆ. ವಿದ್ಯಾರ್ಥಿಗಳನ್ನು ಹೊತ್ತು ಸಾಗುತ್ತಿದ್ದ ಬೋಟು ಭೀಕರ ದುರಂತಕ್ಕೀಡಾಗಿದೆ. ಖಾಸಗಿ ಶಾಲೆಯ 27 ವಿದ್ಯಾರ್ಥಿಗಳಿದ್ದ ಬೋಟ್ ಗುಜರಾತ್ನ ವಡೋದರದ ಹರ್ನಿಯಲ್ಲಿ ಮುಳುಗಡೆಯಾಗಿದೆ. ಈ ಪೈಕಿ 10 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಇದರ ಜೊತೆಗೆ ಇಬ್ಬರು ಶಿಕ್ಷಕರು ಮೃತಪಟ್ಟಿದ್ದಾರೆ. ಇತ್ತ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಕೆಲ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಬೋಟ್ನಲ್ಲಿ ತೆರಳುತ್ತಿದ್ದ 27 ವಿದ್ಯಾರ್ಥಿಗಳಿಗೆ ಲೈಫ್ ಜಾಕೆಟ್ ನೀಡದೇ ಇರುವುದು ಸಾವಿನ ಸಂಖ್ಯೆ ಹೆಚ್ಚಿಸಿದೆ ಎಂದು ತಿಳಿದು […]