ಆಗ್ರಾ;ಜೂನ್ 3 ರಂದು ಹದಿನೆಂಟು ವರ್ಷದ ಮುಸ್ಕಾನ್ ತನ್ನ ತಂಗಿಯರಾದ ಸಂಧ್ಯಾ ಮತ್ತು ದಿವ್ಯಾ, ಸೋದರ ಸಂಬಂಧಿ ನೈನಾ, ಚಿಕ್ಕಮ್ಮನ ಸಹೋದರಿ ಸೋನಮ್ ಮತ್ತು ಸುಹಾನಿ ಜೊತೆ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದರು.ಘಾಟ್ ಬಳಿ ಎಲ್ಲಾ ಹುಡುಗಿಯರು ಸ್ನಾನ ಮಾಡುತ್ತಿದ್ದಾಗ ಸಂಧ್ಯಾ ಆಕಸ್ಮಿಕವಾಗಿ ಆಳವಾದ ನೀರಿಗೆ ಇಳಿದು ಮುಳುಗಲು ಪ್ರಾರಂಭಿಸಿದರು. ಮುಸ್ಕಾನ್ ಮತ್ತು ದಿವ್ಯಾ ಅವರನ್ನು ರಕ್ಷಿಸಲು ಧಾವಿಸಿದರು, ಆದರೆ ಇಬ್ಬರೂ ಪ್ರವಾಹದ ರಭಸಕ್ಕೆ ಕೊಚ್ಚಿ ಹೋದರು.ಅವರನ್ನು ರಕ್ಷಿಸಲು ಹತಾಶ ಪ್ರಯತ್ನದಲ್ಲಿ, ಇತರ ಮೂವರು ಹುಡುಗಿಯರು – […]
ಮುಂಬೈ: ಮುಂಗಾರು ಅಬ್ಬರ ತೀವ್ರಗೊಂಡಿದ್ದು ಆರ್ಥಿಕ ರಾಜಧಾನಿ ಮುಂಬೈನಲ್ಲಿ ಭಾರೀ ಮಳೆಯಾಗಿದೆ. ಅವಧಿಗೆ ಮುಂಚಿತವಾಗಿಯೇ ಮುಂಗಾರು ಪ್ರವೇಶಿಸಿದ್ದು, ಮೊದಲ ದಿನವೇ 107 ವರ್ಷಗಳಲ್ಲಿಯೇ ದಾಖಲೆಯೇ ದಾಖಲೆಯ ಪ್ರಮಾಣದ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಸಾಮಾನ್ಯ ಅವಧಿಗಿಂತ 16 ದಿನ ಮುಂಚಿತವಾಗಿಯೇ ನಗರಕ್ಕೆ ಮುಂಗಾರು ಎಂಟ್ರಿ ಕೊಟ್ಟಿದೆ. ಇದು ಕಳೆದ 75 ವರ್ಷಗಳಲ್ಲಿ ಅತ್ಯಂತ ವೇಗವಾಗಿ ನಗರಕ್ಕೆ ಎಂಟ್ರಿಕೊಟ್ಟ ಮುಂಗಾರು ಆಗಿದೆ. ಭಾರೀ ಮಳೆಯಾದ ಹಿನ್ನೆಲೆ ಅವಾಂತರಗಳು ಸೃಷ್ಟಿಯಾಗಿದೆ. ಮುಂಬೈನ ಕೆಇಎಂ ಆಸ್ಪತ್ರೆಗೆ ನೀರು ನುಗ್ಗಿ, […]
ಕುಂದಾಪುರ: ರಾಜಸ್ಥಾನದ ಆಜ್ಮೀರ್ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಕುಂದಾಪುರ ತಾಲೂಕಿನ ಬಸ್ರೂರು ಸಂತ ಫಿಲಿಪ್ ನೆರಿ ಧರ್ಮಕೇಂದ್ರದ ವಂ|ಡಾ|ಜೋನ್ ಕರ್ವಾಲ್ಲೊ ಅವರು ತಮ್ಮ ಹುಟ್ಟೂರಿನಲ್ಲಿ ಸೋಮವಾರ ಪ್ರಥಮ ಕೃತಜ್ಞಾತಾ ಬಲಿಪೂಜೆ ಅರ್ಪಿಸಿದರು.ಧಾರಾಕಾರ ಮಳೆಯ ನಡುವೆಯೂ ಸಹ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ, ಬಳ್ಳಾರಿ ಧರ್ಮಾಧ್ಯಕ್ಷರಾದ ಅತಿ ವಂ|ಡಾ| ಹೆನ್ರಿ ಡಿಸೋಜಾ, ಜೈಪುರ್ ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷರಾದ ಅತಿ ವಂ|ಡಾ| ಓಸ್ವಲ್ಡ್ ಜೆ ಲೂವಿಸ್, ಕಾರವಾರ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ದುಮಿಂಗ್ ಡಯಾಸ್, […]
Report by Fr Stephen Dsouza ನಾಗಾಲ್ಯಾಂಡ್ ವಿಶ್ವವಿದ್ಯಾನಿಲಯದ ಕ್ಯಾಥೋಲಿಕ್ ಯುವಕರು ಹಿರಿಯರಿಗೆ ಬೀಳ್ಕೊಡುಗೆ ಬಲಿದಾನ ನಡೆಸಿ ಹೊಸ ಕಾರ್ಯಕಾರಿ ಸದಸ್ಯರನ್ನು ಸ್ವಾಗತಿಸಿ ಆಡ್ರಿಯನ್ ಹಿಂಗ್ ಕಿ ಅವರ ಬ್ಯಾಪ್ಟಿಸಮ್ ಅನ್ನು ಆಚರಿಸಿತು. ಕೃತಜ್ಞತಾಪೂರ್ವಕ ಹೃದಯಗಳೊಂದಿಗೆ ಪವಿತ್ರ ಬೀಳ್ಕೊಡುಗೆ ಕಾರ್ಯಕ್ರಮ ಆಚರಿಸಿತು. ಕೃತಜ್ಞತಾಪೂರ್ವಕ ಹೃದಯಗಳೊಂದಿಗೆ ಪವಿತ್ರ ಬೀಳ್ಕೊಡುಗೆ ಅಕುಲುಟೊದ ಸೇಂಟ್ ಕ್ಲೇರ್ ಚರ್ಚ್ನಲ್ಲಿ ನಡೆದ ಹೃತ್ಪೂರ್ವಕ ಆಚರಣೆಯಲ್ಲಿ ನಾಗಾಲ್ಯಾಂಡ್ ವಿಶ್ವವಿದ್ಯಾನಿಲಯದ ನಿರ್ಗಮಿತ ಕ್ಯಾಥೋಲಿಕ್ ಯುವ ಸದಸ್ಯರಿಗೆ ಬೆಚ್ಚಗಿನ ಮತ್ತು ಪ್ರಾರ್ಥನಾಪೂರ್ವಕ ವಿದಾಯವನ್ನು ಸಲ್ಲಿಸಲಾಯಿತು. ಯೂಕರಿಸ್ಟಿಕ್ ಆಚರಣೆಯು ಬೆಳಿಗ್ಗೆ […]
ಬೆಂಗಳೂರು; ನೈರುತ್ಯ ಮುಂಗಾರು ಮೇ 27ರ ಬದಲು ಮೇ 24-25ರಂದು ಕೇರಳ ತಲುಪುವ ನಿರೀಕ್ಷೆಯಿದ್ದು, ದೇಶಾದ್ಯಂತ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಮುಂದಿನ ಐದು ದಿನಗಳವರೆಗೆ ಕರ್ನಾಟಕ ಸೇರಿ ದೇಶದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ವಾಯುವ್ಯ ಭಾರತದಲ್ಲಿ ತೀವ್ರ ಶಾಖದ ಅಲೆಗಳ ಪರಿಸ್ಥಿತಿಗಳು, ಬಿರುಗಾಳಿ ಮತ್ತು ರಾತ್ರಿ ವೇಳೆ ಬಿಸಿಯ ಹವಾಮಾನದ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಪಶ್ಚಿಮ ಕರಾವಳಿಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ […]
ಆಂಧ್ರ,ದ್ವಾರಪುಡಿ; ಆಟವಾಡುತ್ತಾ ಕಾರಿನೊಳಗೆ ಕುಳಿತ ನಾಲ್ವರು ಮಕ್ಕಳು ಕಾರಿನೊಳಗೆ ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ಆಂಧ್ರಪ್ರದೇಶದ ದ್ವಾರಪುಡಿ ಗ್ರಾಮದಲ್ಲಿ ನಡೆದಿದೆ, ಮೃತರನ್ನು ಉದಯ್(8), ಚಾರುಮತಿ (8), ಚರಿಷ್ಮಾ (6) ಮತ್ತು ಮನಸ್ವಿ (6) ಎನ್ನಲಾಗಿದ್ದು, ಚಾರುಮತಿ ಮತ್ತು ಚರಿಷ್ಮಾ ಸಹೋದರಿಯರಾಗಿದ್ದಾರೆ, ಉಳಿದ ಇಬ್ಬರು ಅವರ ಸ್ನೇಹಿತರಾಗಿದ್ದಾರೆ ಎಂದು ತಿಳಿದುಬಂದಿದೆ. ಬೇಸಿಗೆ ರಜೆಯ ಖುಷಿಯಲ್ಲಿದ್ದ ದ್ವಾರಪುಡಿ ಗ್ರಾಮದ ನಾಲ್ಕು ಮಕ್ಕಳು ಭಾನುವಾರ ಬೆಳಿಗ್ಗೆ ಆಟವಾಡಲು ಕಾರಿನೊಳಗೆ ಹೋಗಿದ್ದಾರೆ. ಸಲ್ಪ ಸಮಯದಲ್ಲಿಯೇ ಸೆಂಟ್ರಲ್ ಲಾಕ್ ಆಗಿದ್ದು ಈ ವಿಚಾರ ಮಕ್ಕಳಿಗೆ […]
ಹರಿಯಾಣ, ಮೇ 18, 2025: ವೈಸಿಎಸ್/ವೈಎಸ್ಎಂ ಇಂಡಿಯಾ ಆಯೋಜಿಸಿದ್ದ ರಾಷ್ಟ್ರೀಯ ಯುವ ತರಬೇತಿ ಕೆಫೆಯನ್ನು ಮೇ 17, 2025 ರಂದು ದೆಹಲಿಯ ಗುರುಗಾಂವ್, ಹರಿಯಾಣದ ಆರ್ಚ್ಡಯೋಸಿಸ್ನಲ್ಲಿರುವ ಶೋಫರ್ ಕನ್ವೆನ್ಷನ್ ಸೆಂಟರ್ನಲ್ಲಿ ದೆಹಲಿಯ ಆರ್ಚ್ಡಯೋಸಿಸ್ನ ಆರ್ಚ್ಬಿಷಪ್ ಪರಮ ಪೂಜ್ಯ ಡಾ. ಅನಿಲ್ ಕೌಟೊ ಅವರು ಅಧಿಕೃತವಾಗಿ ಉದ್ಘಾಟಿಸಿದರು. ಫ್ರಾನ್ಸ್ನ ಪ್ಯಾರಿಸ್ನಿಂದ ಐವೈಸಿಎಸ್ ಪ್ರಧಾನ ಕಾರ್ಯದರ್ಶಿ ಶ್ರೀ ರೋಶನ್ ಲೋಬೊ. ರಾಷ್ಟ್ರೀಯ ವೈಸಿಎಸ್/ವೈಎಸ್ಎಂ ಅಧ್ಯಕ್ಷ ಶ್ರೀ ಅನ್ಸನ್ ನಜರೆತ್ ಮತ್ತು ವೈಸಿಎಸ್/ವೈಎಸ್ಎಂ ರಾಷ್ಟ್ರೀಯ ಚಾಪ್ಲಿನ್ ಫಾದರ್ ಚೇತನ್ ಮಚಾದೊ ಉಪಸ್ಥಿತರಿದ್ದರು. […]
ಕುಂಬಕೋಣಂ, ಮೇ 17, 2025: ತಂಜಾವೂರು ಜಿಲ್ಲೆಯ ಕುಂಬಕೋಣಂನ ಮೇಲಕವೇರಿ ಗ್ರಾಮದ ಪೆರುಮಂಡಿ ಉತ್ತರ ಬೀದಿಯ ನಿವಾಸಿ ಶ್ರೀ ಗಿರಿ ಅವರು ಆರು ತಿಂಗಳು ನಾಪತ್ತೆಯಾಗಿದ್ದ ನಂತರ, ಮೇ 15, 2025 ರಂದು ತಮ್ಮ ಕುಟುಂಬದೊಂದಿಗೆ ಅತೀ ಸಂತೋಷದಿಂದ ಪುನರ್ಮಿಲನಗೊಂಡರು. ಕಾಸರಗೋಡಿನ ಮಂಜೇಶ್ವರದ ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ನ ಸಹಾಯದಿಂದ ನಡೆದ ಈ ಪುನರ್ಮಿಲನವು ಅವರ ತಂದೆ, ತಾಯಿ ಮತ್ತು ಇಬ್ಬರು ಸಹೋದರಿಯರಿಗೆ ಅಪಾರ ಆನಂದ ತಂದಿತು. ವಿವಾಹವಾಗದಿರುವ ಶ್ರೀ ಗಿರಿ ಅವರು ಕಳೆದ ಎರಡು ವರ್ಷಗಳಿಂದ ಮಾನಸಿಕ […]
ಫತೇಪುರ: ಮದುವೆಯಾದ ಕೆಲವೇ ಕೆಲವು ಕ್ಷಣಗಳಲ್ಲಿ ವರ ಕುಸಿದು ಬಿದ್ದು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಫತೇಪುರಲ್ಲಿ ನಡೆದಿದೆ.ಮದುವೆ ಸಮಾರಂಭ ಎಲ್ಲ ಯಾವುದೇ ಅಡೆತಡೆ ಇಲ್ಲದೇ ಸಡಗರದಿಂದ, ಅದ್ಧೂರಿಯಾಗಿ ನೆರವೇರಿತ್ತು. ರಾತ್ರಿಯ ವೇಳೆಗೆ ವಿವಾಹದ ಬಹುತೇಕ ಎಲ್ಲಾ ವಿಧಿವಿಧಾನಗಳು ಪೂರ್ಣಗೊಂಡಿದ್ದರಿಂದ ಮದುವೆ ಊಟ ಕೂಡ ಭರ್ಜರಿಯಾಗಿ ಸಾಗಿತ್ತು. ಇತ್ತ ವಧುವನ್ನು ಅವರ ತವರು ಮನೆಗೆ ಕಳುಹಿಸಿ ಕೊಡುವ ಶಾಸ್ತ್ರ ನಡೆಯುತ್ತಿತ್ತು. ಆದರೆ ಈ ವೇಳೆ ಇದ್ದಕ್ಕೆ ಇದ್ದಾಗೆ ಮೋನು ಗೌತಮ್ ಪ್ರಜ್ಞೆ ತಪ್ಪಿ ಕುಸಿದು […]

