
ಸೂರತ್: ಮೇ 17 ರಂದು ಉದ್ಘಾಟನೆಗೊಂಡ ಸೇತುವೆಯನ್ನು 118 ಕೋಟಿ ರೂ. ವೆಚ್ಚದಿಂದ ಪುನರ್ ನಿರ್ಮಾಣ ಗೊಂಡಿದ್ದು, ಇದು ಸೂರತ್ನ ವರಿಯಾವ್ ಮತ್ತು ವೇದ್ ಗ್ರಾಮಗಳನ್ನು ಸಂಪರ್ಕಿಸುತ್ತದೆ ಮತ್ತು ಆ ಪ್ರದೇಶದಲ್ಲಿ ಎಂಟು ಲಕ್ಷಕ್ಕೂ ಹೆಚ್ಚು ಜನ ಸಂಪರ್ಕವನ್ನು ಪಡೆಯುವ ಸೇತುವೆಯಾಗಿದ್ದು, ಸೇತುವೆಯು ವ್ಯಾಪ್ತಿ1.5 ಕಿಮೀ ಯಾಗಿದ್ದು, ಇದು ನಾಲ್ಕು ಪಥಗಳನ್ನು ಹೊಂದಿದೆ.

(ಚಿತ್ರ ಎರವಲು) ಮಣಿಪುರ ರಾಜ್ಯದಲ್ಲಿ ಮೀಸಲಾತಿ ವಿಚಾರದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಚರ್ಚ್ ಹಾಗೂ ಕ್ರಿಶ್ಚಿಯನ್ನರ ಮೇಲೆ ನಡೆದ ವ್ಯಾಪಕ ಧಾಳಿಯನ್ನು ಖಂಡಿಸಿ ಹಾಗೂ ಮಣಿಪುರದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಒತ್ತಾಯಿಸಿ ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ, ಕಥೋಲಿಕ್ ಸಭಾ ಮಂಗಳೂರು ಪ್ರದೇಶ(ರಿ) ಮತ್ತು ಯುನೈಟೆಡ್ ಕ್ರಿಶ್ಚಿಯನ್ ಫೋರಂ ಮಂಗಳೂರು ಇವುಗಳ ಜಂಟಿ ನೇತೃತ್ವದಲ್ಲಿ ತಾ.06-06-2023ರಂದು ಮಂಗಳವಾರ ಸಂಜೆ 4.30ಕ್ಕೆ ನಗರದ ಕ್ಲಾಕ್ ಟವರ್ ಬಳಿಯಲ್ಲಿ ಸಾಮೂಹಿಕ ಧರಣಿ ನಡೆಯಲಿದೆ ಎಂದು 3 ಸಂಘಟನೆಗಳು ಜಂಟಿ ಹೇಳಿಕೆಯೊಂದರಲ್ಲಿ […]

ಜಾರ್ಖಂಡ್ ಛತ್ರಾ: ಜಾರ್ಖಂಡ್ನ ಛತ್ರಾ ಜಿಲ್ಲೆಯ ಇಟ್ಖೋರಿ ಎಂಬ ಹಳ್ಳಿಯ ಮಹಿಳೆ ಆಸ್ಪತ್ರೆಯಲ್ಲಿ ಐವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಅದೂ ಎಳು ತಿಂಗಳಲ್ಲಿ. ಸದ್ಯ ತಾಯಿ ಮತ್ತು ಮಕ್ಕಳು ಎಲ್ಲರೂ ಆರೋಗ್ಯವಾಗಿದ್ದು, ರಿಮ್ಸ್ ಆಸ್ಪತ್ರೆ ತಿಳಿಸಿದ್ದು, ಆಸ್ಪತ್ರೆಯ ಟ್ವಿಟರ್ನಲ್ಲಿ ಐದೂ ಶಿಶುಗಳ ಫೋಟೋವನ್ನು ಹಂಚಿಕೊಂಡಿದೆ. ಡಾ. ಶಶಿ ಬಾಲಾ ಸಿಂಗ್ ಅವರ ನೇತೃತ್ವದಲ್ಲಿ ಈ ಹೆರಿಗೆ ಮಾಡಿಸಲಾಗಿದೆ ಎಂದೂ ಆಸ್ಪತ್ರೆ ತಿಳಿಸಿದೆ. ಸದ್ಯ ಐದೂ ಶಿಶುಗಳನ್ನು ಎನ್ಐಸಿಯುದಲ್ಲಿ ಇಡಲಾಗಿದ್ದು, ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ವೈದ್ಯರು […]

ಇಂಫಾಲ: ಕೆಲವು ದಿನಗಳ ಶಾಂತಿಯುತ ವಾತಾವರಣದ ನಂತರ, ಮಣಿಪುರದಲ್ಲಿ ಮತ್ತೆ ಘರ್ಷಣೆ ಆರಂಭಗೊಂಡಿದೆ.. ಇಂಫಾಲ ಪೂರ್ವ ಜಿಲ್ಲೆಯಲ್ಲಿ ಜನರ ಗುಂಪೊಂದು ಕೆಲವು ಮನೆಗಳಿಗೆ ಬೆಂಕಿ ಹಚ್ಚಿದ್ದು ಮತ್ತೆ ಸಂಘರ್ಷಕ್ಕೆಕಾರಣವಾಗಿದೆ.. ಸೇನೆ ಮತ್ತು ಅರೆಸೇನಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ಪರಿಸ್ಥಿತಿ ಶಾಂತಗೊಳಿಸಲು ಪ್ರಯತ್ನಿಸುತ್ತಿವೆ. ಹೊಸ ಘರ್ಷಣೆಗಳ ನಂತರ ಇಂಫಾಲ್ನಲ್ಲಿ ಕರ್ಫ್ಯೂ ವಿಸ್ತರಿಸಲಾಗಿದ್ದು, ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ. ಇಂಟರ್ನೆಟ್ ನಿಷೇಧವನ್ನು ಇನ್ನೂ ಐದು ದಿನಗಳವರೆಗೆ ವಿಸ್ತರಿಸಲಾಗಿದೆ

ಭಾರತೀಯ ಹವಾಮಾನ ಇಲಾಖೆ (IMD) ಮೇ 6 ರಿಂದ ಬಂಗಾಳ ಕೊಲ್ಲಿಯಲ್ಲಿ (BOB) ರೂಪುಗೊಳ್ಳುವ ಸಂಭಾವ್ಯ ಸೈಕ್ಲೋನಿಕ್ ಚಂಡಮಾರುತದ ಬಗ್ಗೆ ಎಚ್ಚರಿಕೆ ನೀಡಿದೆ. ಮೇ ತಿಂಗಳಲ್ಲಿ, BOB (ಬಂಗಾಳ ಕೊಲ್ಲಿ) ಸಾಮಾನ್ಯವಾಗಿ ಹಲವಾರು ಉಷ್ಣವಲಯದ ಚಂಡಮಾರುತಗಳನ್ನು ತರುತ್ತದೆ. ಕೆಲವು ವ್ಯಾಪಕ ಹಾನಿ ಮತ್ತು ನಷ್ಟವನ್ನು ಉಂಟುಮಾಡುತ್ತವೆ. IMD ಮತ್ತೊಮ್ಮೆ ಅಂತಹ ಘಟನೆಯ ಮುನ್ಸೂಚನೆ ನೀಡಿದ್ದ ‘ಮೋಚಾ’ ಚಂಡಮಾರುತ ಇಂದು ತೀವ್ರ ಸ್ವರೂಪವನ್ನು ಪಡೆದುಕೊಳ್ಳಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದರಿಂದಾಗಿ ಹಲವು ರಾಜ್ಯಗಳಲ್ಲಿ ತೀವ್ರ ಗುಡುಗು […]

V. Rev. Fr. Joseph Silvestre D’Souza has been elected as the Provincial Superior of the Discalced Carmelites of Karnataka-Goa Province in the 15th Provincial Chapter being held at Pushpashrama, Mysuru on April 21, 2023. He succeeds Fr George Santhumayor, OCD. V. Rev. Fr. Joseph Silvestre D’Souza hails from Nagoa, in the archdiocese of Goa and […]

ದಿನಾಂಕ 12.04.2023 ರಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಸ್ನೇಹಾಲಯದ ಸಂಸ್ಥಾಪಕರಾದ ಬ್ರದರ್ ಜೋಸೆಫ್ ಕ್ರಾಸ್ತಾ ಅವರಿಗೆ ದಕ್ಷಿಣ ರೈಲ್ವೇ/ಮಂಗಳೂರು ಜಂಕ್ಷನಿನ ರೈಲ್ವೇ ಸಂರಕ್ಷಣಾ ಪಡೆ ಪೋಸ್ಟ್ ಕಮಾಂಡರ್ ಅವರ ಕಚೇರಿಯಿಂದ. ಅನುಮಾನಾಸ್ಪದ ರೀತಿಯಲ್ಲಿ ಅಡ್ಡಾಡುತ್ತಿದ್ದ ಯುವತಿಯನ್ನು ರಕ್ಷಿಸಿ,ಆರೈಕೆ ಮತ್ತು ಚಿಕಿತ್ಸೆ ನೀಡಲು ವಿನಂತಿಸಿ ಕರೆ ಬಂದಿತು. ಆಕೆ ತನ್ನ ಬ್ಯಾಗ್ ಮತ್ತು ದಾಖಲೆಗಳನ್ನು ಕಳೆದುಕೊಂಡು ಗಾಬರಿ ಮತ್ತು ಖಿನ್ನತೆಗೆ ಒಳಗಾಗಿದ್ದಳು. ಬ್ರದರ್ ಜೋಸೆಫ್ ಕ್ರಾಸ್ತಾರವರ ಮಾರ್ಗದರ್ಶನದಂತೆ ಸ್ನೇಹಾಲಯ ತಂಡ ತೇಜಸ್ವಿನಿ ದೇವಾಸೆ ಯನ್ನು ರಕ್ಷಿಸಿತು ಮತ್ತು […]

ಮಂಗಳೂರು: ಕೊಂಕಣಿ ಕವಿ ಮೆಲ್ವಿನ್ ರೊಡ್ರಿಗಸ್ ನವದೆಹಲಿಯ ಸಾಹಿತ್ಯ ಅಕಾಡೆಮಿಯ ಕೊಂಕಣಿ ಸಲಹಾ ಮಂಡಳಿಯ ಸಂಚಾಲಕರಾಗಿ ಆಯ್ಕೆಯಾಗಿದ್ದಾರೆ. ಇನ್ನು ಮುಂದೆ ಇವರು ಈ ಹುದ್ದೆಯಲ್ಲಿ ಐದು ವರ್ಷಗಳ ತನಕ ಇರುತ್ತಾರೆ. ಕೊಂಕಣಿ ಕಾವ್ಯ ಕ್ಷೇತ್ರದ ಅಭಿವೃದ್ಧಿಯಲ್ಲಿ ಸಕ್ರಿಯ ಪಾತ್ರ ನಿರ್ವಹಿಸುತ್ತಿರುವ ಕವಿತಾ ಟ್ರಸ್ಟ್ನ ಸ್ಥಾಪಕರೂ ಆಗಿರುವ ಮೆಲ್ವಿನ್ ರಾಡ್ರಿಗಸ್ ಈ ವರೆಗೆ ಕೊಂಕಣಿ ಕಾವ್ಯಕ್ಕೆ ಸಂಬಂಧಿಸಿ ಸುಮಾರು 220 ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ಆರು ಕವನ ಸಂಕಲನಗಳು, ಎರಡು ಪ್ರಬಂಧ ಸಂಕಲನಗಳು, ಕೊಂಕಣಿ ಹಾಡುಗಳ ಧ್ವನಿಸುರುಳಿ,ಭಾಷಾಂತರಗೊಂಡ ಮೂರು ಕೃತಿಗಳು, […]

ಆಶಾವಾದಿ ಪ್ರಕಾಶನಾನ್ ಮಾಂಡುನ್ ಹಾಡ್ಲ್ಲಿ ಜಾಗತಿಕ್ ಡಿಜಿಟಲ್ ಕೊಂಕಣಿ ಕವಿಗೋಶ್ಟಿ, ಮಾರ್ಚ್ 5 ತಾರಿಕೆಚ್ಯಾ ಆಯ್ತಾರಾ ಸಾಂಜೆರ್ 4:30 ಥಾವ್ನ್ 6:00 ಪರಯಾಂತ್ ಚಲ್ಲಿ. ಯುರೋಪ್, ಗಲ್ಫ್ ತಶೆಂಚ್ ಭರತಾಂತ್ಲ್ಯಾ ಮುಂಬಯ್, ಬೆಂಗ್ಳುರ್, ಮಂಗ್ಳುರ್, ಕೂರ್ಗ್, ಗೊಂಯ್ ಅಶೆಂ ವೆಗ್-ವೆಗಳ್ಯಾ ಪ್ರಾಂತ್ಯಾಂತ್ಲ್ಯಾ ಕವಿಂನಿ ಹ್ಯಾ ಕವಿಗೋಶ್ಟಿಂತ್ ಆಪ್ಲಿಂ ಕವಿತಾ ಸಾದರ್ ಕೆಲಿಂ. ಯೆವ್ಕಾರ್ ಉಲವ್ಪ್ ಉಲಯಿಲ್ಲೊ ವಿಶ್ವ್-ಕೊಂಕಣಿ ಕೇಂದ್ರಚೊ ವಿಮಲಾ ವಿ. ಪೈ. ಪುರಸ್ಕಾರ್ ಜಿಕ್ಪಿ ನಾಮ್ನೆಚೊ ಕೊಂಕಣಿ ಕವಿ ಬಾಬ್ ಶಯ್ಲೇಂದ್ರ ಮೆಹ್ತಾನ್ “ಕಶೆಂ ಆಜ್ […]