ಮಣಿಪುರದಲ್ಲಿ ಮೇ ತಿಂಗಳ ಆರಂಭದಿಂದ ತತ್ತರಿಸಿರುವ ಜನಾಂಗೀಯ ಕಲಹದಲ್ಲಿ 175 ಮಂದಿ ಸಾವನ್ನಪ್ಪಿದ್ದು, 1,108 ಮಂದಿ ಗಾಯಗೊಂಡಿದ್ದು, 32 ಮಂದಿ ನಾಪತ್ತೆಯಾಗಿದ್ದಾರೆ ಎಂದು IGP (ಕಾರ್ಯಾಚರಣೆ) I K Muivah ತಿಳಿಸಿದ್ದಾರೆಂದು ಪಿಟಿಐ ಮೂಲಗಳಿಂದ ತಿಳಿದು ಬಂದಿದೆ. ಈ ತನಕ ಒಟ್ಟಾರೆಯಾಗಿ, 4,786 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಮತ್ತು 386 ಧಾರ್ಮಿಕ ಕಟ್ಟಡಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಅವರು ಹೇಳಿದರು. ಇಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಐಜಿಪಿ (ಕಾರ್ಯಾಚರಣೆ) ಐ ಕೆ ಮುಯಿವಾ, “ಮಣಿಪುರದ ಈ ಸವಾಲಿನ ಸಮಯದಲ್ಲಿ, ಪೊಲೀಸರು, […]
ಆಂಧ್ರಪ್ರದೇಶ: ತಿರುಪತಿ ಯಾತ್ರೆ ಮುಗಿಸಿ ಹಿಂದಿರುಗುವ ವೇಳೆ ರಸ್ತೆ ಅಪಘಾತ ಸಂಭವಿಸಿ ಕರ್ನಾಟಕದ ಐವರು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ. ಮಠಂಪಲ್ಲಿಯಲ್ಲಿ ನಡೆದಿದೆ. ಅಪಘಾತಕೊಳ್ಳಗಾದವರನ್ನು ಬೆಳಗಾವಿ ಜಿಲ್ಲೆಯ ನಿವಾಸಿಗಳು ಎಂದು ಗುರುತಿಸಲಾಗಿದೆ. ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದ ವೇಳೆಮಠಂಪಲ್ಲಿ ಗ್ರಾಮದ ಬಳಿ ತಮ್ಮ ಕ್ರೂಸರ್ ವಾಹನ ರಸ್ತೆ ಅಪಘಾತಕ್ಕೆ ಒಳಗಾಗಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 12 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ.
(ಚಿತ್ರ ಸಾಂದರ್ಭಿಕ) ಆ. 18: ಇಂದು ಬೆಳ್ಳಂಬೆಳಗ್ಗೆ ಶಸ್ತ್ರಸಜ್ಜಿತ ದಾಳಿಕೋರರು ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಮಣಿಪುರದಲ್ಲಿ ನಡೆದಿದೆ. ಮಣಿಪುರ ಈಗಲೂ ಬೂದಿ ಮುಚ್ಚದ ಕೆಂಡದಂತಿದ್ದು, ಇಂದು ಮತ್ತೆ ಹಿಂಸಾಚಾರ ಭುಗಿಲೆದ್ದಿದೆಯೆಂದು ವಾರ್ತಾ ಸಂಸ್ಥೆಗಳು ವರದಿ ಮಾಡಿವೆ ಮಣಿಪುರದ ಉಖ್ರುಲ್ ಜಿಲ್ಲೆಯ ತೊವೈ ಕುಕಿ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಸಮಯದಲ್ಲಿ ಗುಂಡಿನ ದಾಳಿ ನಡೆದಿದೆ. ದಾಳಿಯ ನಂತರ ಗ್ರಾಮಸ್ಥರು ಮೂರು ಮೃತದೇಹಗಳನ್ನು ಪತ್ತೆ ಮಾಡಿದ್ದಾರೆ. ಮೃತರನ್ನು ಜಮ್ಖೋಗಿನ್ ಹಕಿಪ್ (26), ತಂಗ್ಖೋಕೈ ಹಕಿಪ್ (35) […]
ಚೆನೈ; ನಟಿ ಹಾಗೂ ಮಾಜಿ ಸಂಸದೆ ಜಯಪ್ರದಾ ಅವರಿಗೆ ನ್ಯಾಯಾಲಯ 6 ತಿಂಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.ಜಯಪ್ರದಾ ನಡೆಸುತ್ತಿದ್ದ ಚಿತ್ರಮಂದಿರದಲ್ಲಿ ಕೆಲಸ ಮಾಡುತಿದ್ದ ಕಾರ್ಮಿಕರಿಗೆ ಇಎಸ್ಐ ಹಣ ಪಾವತಿಸಿಲ್ಲ ವೆಂಬ ಪ್ರಕರಣಾಕ್ಕಾಗಿ ನ್ಯಾಯಲಯ ಈ ಶಿಕ್ಷೆಯನ್ನು ಅವರಿಗೆ ವಿಧಿಸಿದೆ. ಕಾರ್ಮಿಕರು ಇಎಸ್ಐ ಹಣ ಪಾವತಿಸಿಲ್ಲವೆಂದು ತಮಿಳ್ನಾಡು ರಾಜ್ಯ ವಿಮಾ ನಿಗಮಕ್ಕೆ ದೂರು.ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಚೆನ್ನೈ ಎಗ್ಟೋರ್ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಕಾರ್ಮಿಕರಿಗೆ ನೀಡಬೇಕಾದ ಮೊತ್ತವನ್ನು ನೀಡುವುದಾಗಿ ಜಯಪ್ರದಾ ತಿಳಿಸಿದ್ದರೂ, ಕಾರ್ಮಿಕ […]
ನವದೆಹಲಿ:ಆ.೮: ಮಣಿಪುರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದ ವಿಚಾರವಾಗಿ ಪ್ರತಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿವೆ. ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು ಲೋಕಸಭೆಯಲ್ಲಿ ಬುಧವಾರ ಅವಿಶ್ವಾಸ ನಿರ್ಣಯದ ಕುರಿತು ನೋಟಿಸ್ ನೀಡಿದರು. ಕಾಂಗ್ರೆಸ್ ಮಾತ್ರವಲ್ಲದೆ ತೆಲಂಗಾಣದ ಆಡಳಿತ ಪಕ್ಷ ಬಿಆರ್ಎಸ್ ಕೂಡ ಪ್ರತ್ಯೇಕ ಅವಿಶ್ವಾಸ ನಿರ್ಣಯ ಮಂಡಿಸಿದೆ. ಸಭಾಪತಿ ಓಂಬಿರ್ಲಾ ಅವಿಶ್ವಾಸ ನಿರ್ಣಯ ನೋಟಿಸ್ ಸ್ವೀಕರಿಸಿದ್ದು, ಶೀಘ್ರದಲ್ಲಿ ಚರ್ಚೆಗೆ ದಿನಾಂಕ ನಿಗದಿ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಮಣಿಪುರದ ಬಗ್ಗೆ ಮೌನ ತಾಳಿರುವ […]
ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣವಾಗಿದ್ದು ಶನಿವಾರ ಮುಂಜಾನೆ ಬಿಷ್ಣುಪುರ್ ಜಿಲ್ಲೆಯ ಕ್ವಾಕ್ಟಾದಲ್ಲಿ ಮೈತೆಯ್ ಸಮುದಾಯದ ಮೂವರು ಕೊಲ್ಲಲ್ಪಟ್ಟಿದ್ದಾರೆ ಎಂದು ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ. ಈ ಘಟನೆಯು ಮೈತೆಯ್ ಪ್ರಾಬಲ್ಯದ ಬಿಷ್ಣುಪುರ್ ಜಿಲ್ಲೆ ಮತ್ತು ಕುಕಿ-ಜೋಮಿ ಪ್ರಾಬಲ್ಯವಿರುವ ಚುರಾಚಂದ್ಪುರ ಜಿಲ್ಲೆಯ ಗಡಿಯಲ್ಲಿರುವ ಕ್ವಾಕ್ಟಾ ಪ್ರದೇಶದಲ್ಲಿ ನಡೆದಿದೆ. ಅಲ್ಲಿ ಪ್ರಸ್ತುತ ಹಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದ್ದು, ಗುಂಡಿನ ಚಕಮಕಿ ನಡೆಯುತ್ತಿದೆ ಎನ್ನಲಾಗಿದೆ. ಹಿಂದೆ ನೆಡದ ಹಿಂಸಾಚಾರದಲ್ಲಿ ಸಾವನಪ್ಪಿದ 35 ಕುಕಿ-ಜೋಮಿ ಜನರ ಸಾಮುಹಿಕ ಅಂತ್ಯಕ್ರಿಯೆ ನೇರವೇರಿಸಿದ ನಂತರ ಮತ್ತೆ […]
ನವದೆಹಲಿ, ಜು.೪: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಹೈಕೋರ್ಟ್ ನೀಡಿದ್ದ 2 ವರ್ಷಗಳ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. ಈಗ ರಾಹುಲ್ ಗಾಂಧಿ ಸಂಸದ ಸ್ಥಾನದ ಅನರ್ಹತೆಯಿಂದ ರಕ್ಷಿತರಾಗಿದ್ದಾರೆ. ಅವರು ಕೇರಳದ ವೈಯನಾಡು ಲೋಕಸಭೆ ಕ್ಷೇತ್ರದ ಸಂಸದರಾಗಿ ಮುಂದುವರಿಯಲಿದ್ದಾರೆ. ಪ್ರಕರಣ ಸಂಬಂಧ ಗುಜರಾತ್ ಹೈಕೋರ್ಟ್ ನೀಡಿದ್ದ ಶಿಕ್ಷೆಗೆ ತಡೆ ಕೋರಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಮೋದಿ ಉಪನಾಮ ಟೀಕೆಗೆ […]
ಕೃಷ್ಣಗಿರಿ : ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಪಳೆಯಪೇಟೈ ಪಟಾಕಿ ತಯಾರಿಕಾ ಘಟಕದ ಗೋದಾಮಿನಲ್ಲಿ ಹಠಾತ್ ಸ್ಫೋಟಗೊಂಡು ಸಂಭವಿಸಿದ ಘಟನೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸ್ಪೋಟದ ತೀವ್ರತೆಗೆ ಸಮೀಪದ ಮನೆಗಳು ಮತ್ತು ಅಂಗಡಿಗಳಿಗೂ ಹಾನಿಯಾಗಿದೆ ಎಂದು ವರದಿಯಾಗಿದೆ. ಸ್ಪೋಟ ನೆಡೆದ ಸುತ್ತಲಿನ ಜಾಗ ಚೆಲ್ಲಾಪಿಲ್ಲಿಯಾಗಿದೆ. ಪೊಲೀಸರು, ಅಗ್ನಿಶಾಮಕ ದಳ ಮತ್ತು ರಕ್ಷಣಾ ಪಡೆಯ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ.ಸ್ಪೋಟಕ್ಕೆ ನಿಖರವಾದ ಕಾರಣ ಇನ್ನು ತಿಳಿಯಬೇಕಾಗಿದೆ.
ಭಾರತದ ದಂಪತಿಗಳು ಐಫೋನ್ ಖರಿದೀಸಲು ಅವರು ಹೆತ್ತ ಎಂಟು ತಿಂಗಳ ಹಸುಕೂಸನ್ನೆ ಮಾರಾಟ ಮಾಡಿದ ಘಟನೆ ಭಾರತದ ಪೂರ್ವ ರಾಜ್ಯವಾದ ಪಶ್ಚಿಮ ಬಂಗಾಳದಿಂದ ವರದಿಯಾಗಿದೆ. ರೀಲ್ಗಳನ್ನು ತಯಾರಿಸಲು ದುಬಾರಿ ಐಫೋನ್ ಬೇಕಾಗಿದ್ದಕ್ಕೆ ಮಗುವನ್ನು ಮಾರಟಮಾಡಲಾಗಿದೆ ಈ ವಿಲಕ್ಷಣ ಘಟನೆ ರಾಜ್ಯದ ಉತ್ತರ 24 ಪರಗಣ ಜಿಲ್ಲೆಯದ್ದಾಗಿದೆ ಎಂದು ವರದಿಯಾಗಿದೆ. ಈ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿದ್ದು, ಮಗುವಿನ ತಾಯಿ ಸತಿ ಎಂಬ ಹೆಸರಿನ ಮಹಿಳೆಯನ್ನು ಈಗಾಗಲೇ ಬಂಧಿಸಲಾಗಿದೆ. ಆದರೆ, ಮಗುವಿನ ತಂದೆ ಜಯದೇವ್ ತಲೆಮರೆಸಿಕೊಂಡಿದ್ದಾನೆ. ಪನಿಹಟಿ ಗಾಂಧಿನಗರ […]

