
ಬೆಂಗಳೂರು ಎಚ್ಎಎಲ್ ಬಳಿ ಮಿರಾಜ್ 2000 ತರಬೇತಿ ಯುದ್ಧ ವಿಮಾನ ಸ್ಪೋಟ; ಇಬ್ಬರು ಪೈಲೆಟಗಳ ಸಜೀವ ದಹನ ಬೆಂಗಳೂರು: ನಗರದ ಎಚ್ಎಎಲ್ ಬಳಿ ಇಂದು ಬೆಳಿಗ್ಗೆ ಶುಕ್ರವಾರ ಯುದ್ದ ವಿಮನವಾದ ಮಿರಾಜ್ 2000 ತರಬೇತಿಯ ಸಮಯ ವಿಮಾಅನ ರನ್ ವೇಯಲ್ಲಿ ಟೇಕ್ ಆಪ್ ಆಗುವಾಗ ವಿಮಾನ ಸ್ಪೋಟಗೊಂಡು ನೆಲಕ್ಕೆ ಉರುಳಿ ವಿಮಾನದಲ್ಲಿದ್ದ ಇಬ್ಬರು ಪೈಲೆಟಗಳಾದ ಸ್ಕಾವರ್ಡನ್ ಲೀಡರ್ ಸಿದ್ಧಾರ್ಥ್ ನೇಗಿ ಮತ್ತು ಸ್ಕಾವರ್ಡನ್ ಲೀಡರ್ ಸಮೀರ್ ಅಬ್ರೊಲ್ ಸ್ಥಳದಲ್ಲಿ ಅಸುನೀಗಿದ್ದಾರೆಂದು ತಿಳಿದು ಬಂದಿದೆ. ಘಟನೆ ನಡೆದ ತಕ್ಷಣ […]

ಕಾರ್ಮಿಕ ಸಂಘಟಕ, ಧೀಮಂತ ಹೋರಾಟಗಾರ ಮಾಜಿ ಕೇಂದ್ರ ರೈಲೆ ಸಚಿವ ಜಾರ್ಜ್ ಫೆರ್ನಾಂಡಿಸ್ ಇನ್ನಿಲ್ಲಾ ಮಂಗಳೂರು ಮೂಲದವರಾಗಿದ್ದು, ಮುಂಬೈಯಲ್ಲಿ ಉದ್ಯೋಗ ಮಿಮಿತ್ತ ತೆರಳಿ ಅಲ್ಲಿ ಕಾರ್ಮಿಕರ ಕಷ್ಟಗಳನ್ನು ನೋಡಿ, ಅಲ್ಲಿ ಕಾರ್ಮಿಕ ಸಂಘಟನೆಯನ್ನು ಕಟ್ಟಿ, ಆ ಸಂಘಟನೆಗಳನ್ನು ಬಹಳ ಬಲಿಷ್ಟವಾಗಿ ಕಟ್ಟಿ ಬೆಳೆಸಿದ ಧೀಮಂತ ನಾಯಕ, ರೈಲ್ವೆ ಕಾರ್ಮಿಕರ ಬಲಿಷ್ಟ ಸಂಘಟನೆ ಕಟ್ಟಿದಲ್ಲದೆ. ಮನೆ ಕೆಲಸ ಮಾಡುವ ಕಾರ್ಮಿಕರ ಸಂಘಟನೆಯನ್ನು ಕೂಡ ಕಟ್ಟಿದ್ದ ಕಾರ್ಮಿಕ ಹೋರಾಟಗಾರರಾಗಿದ್ದರು. ಮುಂದೆ ರಾಜಕೀಯದಲ್ಲಿ ಬೆಳೆದು ಎನ್. ಡಿ.ಎ ಕೂಟದಲ್ಲಿ ವಾಜಪೇಯಿ ಸರಕಾರದಲ್ಲಿ ರೈಲ್ವೆ ಮಂತ್ರಿ, […]