
ಕುಂದಾಪುರ:ಕ್ರೀಡಾಪಟು, ಧಾರ್ಮಿಕ ಸೇವಕ, ಸಂಘಟಕ, ಜಯಾನಂದ ಖಾರ್ವಿಯವರು (64) ಇಂದು ಬೆಳಿಗ್ಗೆ ಹೃದಯಾಘಾತದಿಂದ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ಶ್ರೀಮತಿ ಶಾರದಾ, ಪುತ್ರ ಭರತ್ ನಿಶಾನ್, ಪುತ್ರಿ ನಿಹಾರಿಕಾಳನ್ನು ಅಗಲಿದ್ದಾರೆ. ಕುಂದಾಪುರ ಭಂಡಾರಕಾರ್ಸ್ ಕಾಲೇಜುನಲ್ಲಿ ಪದವಿ ಪಡೆದು ವಾಲಿಬಾಲ್ ನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, 1980-90 ರ ದಶಕದಲ್ಲಿ ರಾಜ್ಯದ ಮುಂಚೂಣಿ ಕರಾವಳಿಯ ಲೆಜೆಂಡ್ ಆಟಗಾರರಾಗಿದ್ದರು. ಅವರು ಉತ್ತಮ ಸಂಘಟಕರಾಗಿದ್ದರು. ವೃತ್ತಿಯಲ್ಲಿ ಗುತ್ತಿಗೆದಾರರಾಗಿ, ಕೊಂಕಣಿ ಖಾರ್ವಿ ಸಮಾಜದ ಪ್ರತಿಷ್ಠಿತ ಶ್ರೀ ಮಹಾಕಾಳಿ ದೇವಸ್ಥಾನ ಆಡಳಿತ ಮಂಡಳಿಯ […]

ಕುಂದಾಪುರ :ಸ್ಥಳೀಯ ವೆಸ್ಟ್ ಬ್ಲಾಕ್ ರಸ್ತೆ ನಿವಾಸಿ ಸಯ್ಯದ್ ಮೊಹಮ್ಮದ್ ಹಾರೀಸ್ (78) ಅವರು ಅಲ್ಪಕಾಲದ ಅಸೌಖ್ಯದಿಂದ ದಿ23.05.25ರ ಶುಕ್ರವಾರ ನಿಧನ ಹೊಂದಿದ್ದಾರೆ. ಅನಿವಾಸಿ ಭಾರತೀಯರಾಗಿದ್ದ ಅವರು 5ದಶಕ ಗಳಿಂದ ವಿದೇಶದಲ್ಲಿ ಉದ್ಯಮ ನಡೆಸುತ್ತಿದ್ದರು. ಆ ಕಾಲದಲ್ಲಿ ಹಲವಾರು ಯುವಕರನ್ನು ವಿದೇಶಕ್ಕೆ ಕರೆದೊಯ್ದು ಅವರ ಭವಿಷ್ಯವನ್ನು ರೂಪಿಸಿದ ಇವರು ಸಮಾಜಮುಖಿಯಾಗಿಯೂ ಕೊಡುಗೈ ದಾನಿಯಾಗಿದ್ದರು. ಮೂವರು ಪುತ್ರರು, ಪತ್ನಿಯನ್ನು ಅಗಲಿದ್ದಾರೆ.

ಕುಂದಾಪುರ; ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ನಂಜಪ್ಪ ಅವರು ಎರಡು ದಿನಗಳ ಹಿಂದೆ ಉಡುಪಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. 2003ರಲ್ಲಿ ಉಪನಿರೀಕ್ಷಕರಾಗಿ ಸೇವೆಗೆ ನಿಯುಕ್ತಿಯಾಗಿದ್ದ ನಂಜಪ್ಪ, ಶಿವಮೊಗ್ಗ, ದಾವಣಗೆರೆ, ಹಾವೇರಿ ಮೊದಲಾದೆಡೆ ಕರ್ತವ್ಯ ನಿರ್ವಹಿಸಿದ್ದು ಬಳಿಕ ಪೊಲೀಸ್ ನಿರೀಕ್ಷಕರಾಗಿ ಆಗಿ ಬಡ್ತಿ ಹೊಂದಿ, ಕಡೂರು, ಭದ್ರಾವತಿ ಯಲ್ಲಿ ಹಾಗೂ ಪ್ರಸ್ತುತ ನಾಲ್ಕು ವರ್ಷಗಳಿಂದ ಗಂಗೊಳ್ಳಿ ಕರಾವಳಿ ಕಾವಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. 2024ರ ಆಗಸ್ಟ್ 27 ರಂದು ಕುಂದಾಪುರ ವೃತ್ತ ನಿರೀಕ್ಷಕರಾಗಿ ನಿಯುಕ್ತಿಗೊಂಡಿದ್ದ […]

ಮಂಗಳೂರು, ಮೇ.22: ಬಿಕರ್ಣಕಟ್ಟೆ ಜಯಶ್ರೀಗೇಟ್ ಇಲ್ಲಿನ ಹೋಲಿ ಫ್ಯಾಮಿಲಿ ನಿವಾಸಿ, ಬಂಟ್ವಾಳ ಪಾಣೆಮಂಗಳೂರುನಲ್ಲಿ ಟೈಲರ್ ವೃತ್ತಿ ನಡೆಸುತ್ತಾ ಭೌತಿಸ್ ಟೈಲರ್ ಎಂದೇ ಪ್ರಸಿದ್ಧಿ ಪಡೆದಿದ್ದ ಜನೋಪಕಾರಿ, ಕೊಡುಗೈದಾನಿ ಬ್ಯಾಷ್ಠಿಸ್ಟ್ ಡಿ’ಕುನ್ಹಾ (85) ಇಂದಿಲ್ಲಿ ಬುಧವಾರ ಮಂಗಳೂರುನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಬಂಟ್ವಾಳ ಪಾಣೆಮಂಗಳೂರು (ಕಲ್ಲಡ್ಕ ಮೊಗರ್ನಾಡ್) ಮಾತೆ ಇಗರ್ಜಿಯ ಪಾಲನಾ ಸಮಿತಿ ಸದಸ್ಯರಾಗಿ, ಮೆಲ್ಕಾರ್ ಯುವಕ ಸಂಘದ ಅಧ್ಯಕ್ಷರಾಗಿ ಮೆಲ್ಕಾರ್ ದಸರಾ (ಟ್ಯಾಬ್ಲೋ) ರೂವಾರಿ ಎಂದೆಣಿಸಿ ಎಲ್ಲಾ ಸಮುದಾಯದವರಲ್ಲೂ ಭಾವೈಕ್ಯತೆ ಹೊಂದಿ ಸಾಮರಸ್ಯದ ಬಾಳಿಗೆ ಪ್ರೇರಕರಾಗಿ ಪ್ರಸಿದ್ಧರೆನಿಸಿದ್ದರು.ಐವತ್ತು ದಶಕಗಳ […]

Mr. Antony Rebello, Passed Away (25-04-25) St Sebastian ward (Herikudru) Kundapur H/o Precilla Rebello F/o Vinaya/Sunitha, Reshma/Steevan Funeral Cortege Leaves residence on 26/04/2025 (Saturday) At 4:30 pm for Holy Rosary church, kundapur Mass at 5:00 pm

Mrs. Gladys DSouza (57) W/o Late. Francis DSouza D/o Antony & Precilla Rebello M/o Roy & Roza Dsouza St Sebastian ward (Herikudru) ,Holy Rosary Church Kundapur, passed away. Funeral cortege leaves residence, Tuesday, 8th April 2025 at 3:30 pm. followed by mass at 4:00 pm. at Holy Rosary Church, Kundapur.

ಕುಂದಾಪುರ :ಖ್ಯಾತ ಟಿಂಬರ್ ವ್ಯಾಪಾರಿ, ಕುಂದಾಪುರ ಜಾಮೀಯ ಮಸೀದಿ ಮಾಜಿ ಆಧ್ಯಕ್ಷ, ನಗರದ ವೆಸ್ಟ್ ಬ್ಲಾಕ್ ರಸ್ತೆ ಸಮೀಪದ ನಿವಾಸಿ ಶೇಕ್ ಅಬ್ದುಲ್ ರಝಾಕ್(91 ) ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಆದಿತ್ಯವಾರ ಮಾ.9ರಂದು ಸ್ವಗ್ರಹದಲ್ಲಿ ನಿಧನ ಹೊಂದಿರುತ್ತಾರೆ. ಮೃತರು ನಾಲ್ವರು ಗಂಡು ಮಕ್ಕಳನ್ನು ಅಗಲಿರುತ್ತಾರೆ.

Mrs Emmy LoboW/o Late Joseph Lobo, DOB : 30.05.1937,DOD : 07.03.2025. M/o Leena & Late Derrick Sequeira, Alphonsus & Clotilda Lobo, Emiliana & Pius Fernandes,Fr. Faustine Lucas Lobo (Designate director FMCI and Administrator FMHMC)Late Bonifas & Cynthia Lobo, William & Stella Lobo, Sr Sushanthi Lobo AC. Grand Children:Dimple Rosario, Roshan Fernandes, Stevan Lobo, Prakash Lobo, […]

Passed away – Mrs. Rita Pais (Herikudru St. Sebastian ward) Holy Rosary Church Kundapura W/o James Pais M/o Reema / Roshan lobo & Jaison Pais G/m/o/ Reeshal lobo & Shine D/o/b. 11-09-1957 D/o/m. 03-02-1989 Passed away on 6th March 2025 Funeral Cortege leaves Residence Saturday 8th March, 3.30 p.m, Mass at 4.00 p.m & Burial at Holy […]