ಸುನಿಲ್ ಗ್ಲೆನ್ ಡಿ’ಅಲ್ಮೇಡಾ ನಾವುಂದ, ಜಾನ್ ಲಿಯೋ ಡಿ’ಅಲ್ಮೇಡಾ ಅವರ ಪುತ್ರ ಇವರು ತಾರೀಕು ಅಗೋಸ್ತ್ 19 ರಂದು ನಿಧನ ಹೊಂದಿದ್ದಾರೆ. ಇವರು 31-08-1971 ಜನಿಸಿದ್ದು ಅವರಿಗೆ 54 ವರ್ಷ ಪ್ರಾಯವಾಗಿತ್ತು. ಅವರು ಪತ್ನಿ ಲವೀನಾ ಡಿಆಲ್ಮೇಡಾ, ಪುತ್ರ ಆನ್ಸ್ಟನ್ ರಿಚರ್ಡ್ ಡಿ’ಅಲ್ಮೇಡಾ ಅವರನ್ನು ಅಗಲಿದ್ದಾರೆ. ಅವರ ಅಂತ್ಯ ಕ್ರೀಯೆ ಸ್ವಗ್ರಹದಿಂದ ಮಧ್ಯಾಹ್ನ 3:30ಕ್ಕೆ ಪ್ರಾರಂಭವಾಗಿ, ಸಂಜೆ 4:00ಕ್ಕೆ ಪಡುಕೋಣೆ ಸಂತ ಅಂತೋನಿ ಚರ್ಚ್ನಲ್ಲಿ ನಡೆಯಲಿದೆಯೆಂದು ಕುಟುಂಬಸ್ತರು ತಿಳಿಸಿದ್ದಾರೆ. ಸಂಪರ್ಕಕ್ಕೆ ;- ಮೊಬೈಲ್: 9422063527, 8762132523
ಕುಂದಾಪುರ ತಾಲೂಕು ಕಚೇರಿಯಲ್ಲಿ ಡೆಪ್ಯುಟಿ ತಹಶಿಲ್ದಾರರಾಗಿ ಸೇವೆ ಸಲ್ಲಿಸಿ ತನ್ನ ಕರ್ತವ್ಯ ನಿಷ್ಠೆಯಿಂದ ಮೆಚ್ಚುಗೆಗೆ ಪಾತ್ರರಾಗಿದ್ದ ಹಂಗ್ಳೂರು ನಿವಾಸಿ ಜಿ. ಗಣಪತಿ ಭಂಡಾರಿ (89) ಜು.24ರಂದು ನಿಧನರಾದರು. ಇವರು ಪತ್ನಿ ,ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ
ಮಂಗಳೂರು, ಜುಲೈ 21: ಕೊಂಕಣಿ ಸಾಹಿತ್ಯ ವಲಯಗಳಲ್ಲಿ ಗ್ಲೆಡಿಸ್ ರೇಗೊ ಎಂದೇ ಜನಪ್ರಿಯರಾಗಿದ್ದ ಸಿಂಪ್ರೋಜಾ ಫಿಲೋಮಿನಾ ಗ್ಲಾಡಿಸ್ ಸಿಕ್ವೇರಾ ಸೋಮವಾರ, ಜುಲೈ 21 ರಂದು ನಿಧನರಾದರು. 1945 ರಲ್ಲಿ ಮಂಗಳೂರಿನ ಬೆಂದೂರಿನಲ್ಲಿ ಜನಿಸಿದ ಗ್ಲಾಡಿಸ್ ರೇಗೊ ಒಬ್ಬ ಸಮೃದ್ಧ ಬರಹಗಾರ್ತಿ ಮತ್ತು ಕೊಂಕಣಿ ಸಾಹಿತ್ಯದಲ್ಲಿ ಖ್ಯಾತ ವ್ಯಕ್ತಿಯಾಗಿದ್ದರು. ಅವರ ಸಾಹಿತ್ಯ ಕೊಡುಗೆಗಳಲ್ಲಿ ಕೊಂಕಣಿಯಲ್ಲಿ ನಾಲ್ಕು ಸಣ್ಣ ಕಥೆಗಳು, ಜಾನಪದದ ಆರು ಕೃತಿಗಳು ಮತ್ತು ಎರಡು ಕಥಾ ಸಂಕಲನಗಳು ಸೇರಿವೆ. ಒಟ್ಟಾರೆಯಾಗಿ, ಅವರು ಸಣ್ಣ ಕಥೆಗಳು, ಜಾನಪದ ಸಾಹಿತ್ಯ, […]
Passed away – Mrs Precilla Baretto, (74) Fathima ward) Holy Rosary Church Kundapura W/o Late Rosario Baretto, M/O Winny /Joan Mathias, Antony Vijay Baretto / Mariya Kumari, Vikram / Philomena, Flavia / Ivan, Vinod/Reena, Janiffer/Avinash 8 grand children’s Funeral cortege leaves residence tomorrow Tuesday 15th July 2025 at 3:30 pm. followed by mass at 4:00 pm. […]
ಉದ್ಯಾವರ : ಮಸ್ಕತ್ ನಲ್ಲಿ ಹಲವು ವರ್ಷಗಳಿಂದ ನೆಟ್ವರ್ಕಿಂಗ್, ಎಲೆಕ್ಟ್ರಿಕಲ್ ಮತ್ತು ಸೆಕ್ಯೂರಿಟಿ ಸಿಸ್ಟಮ್ ಇದರ ಉದ್ಯಮಿಯಾಗಿದ್ದ ಉಡುಪಿ ಮೂಲದ ಉದ್ಯಾವರದ ನಿವಾಸಿ ಹೆನ್ರಿ ಡಿ ಅಲ್ಮೇಡಾ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಇವರು ಜಬಲಪುರ ಧರ್ಮ ಪ್ರಾಂತ್ಯದ ನಿವೃತ್ತ ಧರ್ಮಾದ್ಯಕ್ಷರಾದ ಅತೀ ವo. ಡಾ. ಜೆರಾಲ್ಡ್ ಅಲ್ಮೇಡ ರವರ ಸಹೋದರರಾಗಿದ್ದರು. ಪರೋಪಕಾರಿ ಮತ್ತು ದಾನಿಯಾಗಿದ್ದ ಇವರು, ಮಸ್ಕತ್ ನಲ್ಲಿ ಕಳೆದ ಹಲವಾರು ವರ್ಷಗಳಿಂದ ಉದ್ಯೋಗ ನಡೆಸುತ್ತಿದ್ದರು. ಕಳೆದ ಗುರುವಾರವಷ್ಟೇ ಮಸ್ಕತ್ ಗೆ ತೆರಳಿ ದಾಖಲೆ […]
Passed away – Mrs Hilda Baretto, (86) (Fathima ward) Holy Rosary Church Kundapura W/o Late. Late Raymond Baretto. M/O Dorothy / late.Alex, Nelson / Shalet, Linet / late.Michael, Ronald / Irene, Naveen, Dony / Celine, Vincy / Vanitha, Alwyn / Priya. Funeral cortege leaves residence ‘St. Antony Villa’ for Holy Rosary Church, Kundapura on tomorrow 02- […]
ಕುಂದಾಪುರ; ಯಕ್ಷಗಾನ ಕಲಾವಿದ ಕೋಡಿ ಕುಷ್ಟ ಗಾಣಿಗ ಇನ್ನಿಲ್ಲ ತೆಂಕುತಿಟ್ಟಿನ ಮೇರು ಕಲಾವಿದ,ಕಟೀಲು ಮೇಳದಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ತಿರುಗಾಟ ನಡೆಸಿದ ಕೋಡಿ ಕುಷ್ಟ ಗಾಣಿಗ(ಕುಂದಾಪುರದ ಕೃಷ್ಣ ಗಾಣಿಗ) (78)ಅಲ್ಪಕಾಲ ದ ಅಸೌಖ್ಯದಿಂದ ಗುರುವಾರ ಮಧ್ಯಾಹ್ನ ನಿಧನರಾದರು. ಕಟೀಲು ಕ್ಷೇತ್ರ ಮಹಾತ್ಮೆಯ ನಂದಿನಿ ಪಾತ್ರದ ಮೂಲಕ ಜನ ಮನ್ನಣೆ ಪಡೆದ ಇವರು ಶ್ರೀ ದೇವಿ ಮಹಾತ್ಮೆಯ ದೇವಿ ಪಾತ್ರ ಇಂದಿಗೂ ಯಕ್ಷಪ್ರೇಮಿಗಳು ನೆನಪಿಸಿಕೊಳ್ಳುತ್ತಾರೆ.ಉಡುಪಿ ಕಲಾರಂಗ ಪ್ರಶಸ್ತಿ,ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಹಾರಾಡಿ ರಾಮ ಗಾಣಿಗ ಪ್ರಶಸ್ತಿ, ಯಕ್ಷಧ್ರುವ […]
ಕುಂದಾಪುರ:ಕ್ರೀಡಾಪಟು, ಧಾರ್ಮಿಕ ಸೇವಕ, ಸಂಘಟಕ, ಜಯಾನಂದ ಖಾರ್ವಿಯವರು (64) ಇಂದು ಬೆಳಿಗ್ಗೆ ಹೃದಯಾಘಾತದಿಂದ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ಶ್ರೀಮತಿ ಶಾರದಾ, ಪುತ್ರ ಭರತ್ ನಿಶಾನ್, ಪುತ್ರಿ ನಿಹಾರಿಕಾಳನ್ನು ಅಗಲಿದ್ದಾರೆ. ಕುಂದಾಪುರ ಭಂಡಾರಕಾರ್ಸ್ ಕಾಲೇಜುನಲ್ಲಿ ಪದವಿ ಪಡೆದು ವಾಲಿಬಾಲ್ ನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, 1980-90 ರ ದಶಕದಲ್ಲಿ ರಾಜ್ಯದ ಮುಂಚೂಣಿ ಕರಾವಳಿಯ ಲೆಜೆಂಡ್ ಆಟಗಾರರಾಗಿದ್ದರು. ಅವರು ಉತ್ತಮ ಸಂಘಟಕರಾಗಿದ್ದರು. ವೃತ್ತಿಯಲ್ಲಿ ಗುತ್ತಿಗೆದಾರರಾಗಿ, ಕೊಂಕಣಿ ಖಾರ್ವಿ ಸಮಾಜದ ಪ್ರತಿಷ್ಠಿತ ಶ್ರೀ ಮಹಾಕಾಳಿ ದೇವಸ್ಥಾನ ಆಡಳಿತ ಮಂಡಳಿಯ […]
ಕುಂದಾಪುರ :ಸ್ಥಳೀಯ ವೆಸ್ಟ್ ಬ್ಲಾಕ್ ರಸ್ತೆ ನಿವಾಸಿ ಸಯ್ಯದ್ ಮೊಹಮ್ಮದ್ ಹಾರೀಸ್ (78) ಅವರು ಅಲ್ಪಕಾಲದ ಅಸೌಖ್ಯದಿಂದ ದಿ23.05.25ರ ಶುಕ್ರವಾರ ನಿಧನ ಹೊಂದಿದ್ದಾರೆ. ಅನಿವಾಸಿ ಭಾರತೀಯರಾಗಿದ್ದ ಅವರು 5ದಶಕ ಗಳಿಂದ ವಿದೇಶದಲ್ಲಿ ಉದ್ಯಮ ನಡೆಸುತ್ತಿದ್ದರು. ಆ ಕಾಲದಲ್ಲಿ ಹಲವಾರು ಯುವಕರನ್ನು ವಿದೇಶಕ್ಕೆ ಕರೆದೊಯ್ದು ಅವರ ಭವಿಷ್ಯವನ್ನು ರೂಪಿಸಿದ ಇವರು ಸಮಾಜಮುಖಿಯಾಗಿಯೂ ಕೊಡುಗೈ ದಾನಿಯಾಗಿದ್ದರು. ಮೂವರು ಪುತ್ರರು, ಪತ್ನಿಯನ್ನು ಅಗಲಿದ್ದಾರೆ.

