ಮಂಗಳೂರು, ಜುಲೈ 21: ಕೊಂಕಣಿ ಸಾಹಿತ್ಯ ವಲಯಗಳಲ್ಲಿ ಗ್ಲೆಡಿಸ್ ರೇಗೊ ಎಂದೇ ಜನಪ್ರಿಯರಾಗಿದ್ದ ಸಿಂಪ್ರೋಜಾ ಫಿಲೋಮಿನಾ ಗ್ಲಾಡಿಸ್ ಸಿಕ್ವೇರಾ ಸೋಮವಾರ, ಜುಲೈ 21 ರಂದು ನಿಧನರಾದರು. 1945 ರಲ್ಲಿ ಮಂಗಳೂರಿನ ಬೆಂದೂರಿನಲ್ಲಿ ಜನಿಸಿದ ಗ್ಲಾಡಿಸ್ ರೇಗೊ ಒಬ್ಬ ಸಮೃದ್ಧ ಬರಹಗಾರ್ತಿ ಮತ್ತು ಕೊಂಕಣಿ ಸಾಹಿತ್ಯದಲ್ಲಿ ಖ್ಯಾತ ವ್ಯಕ್ತಿಯಾಗಿದ್ದರು. ಅವರ ಸಾಹಿತ್ಯ ಕೊಡುಗೆಗಳಲ್ಲಿ ಕೊಂಕಣಿಯಲ್ಲಿ ನಾಲ್ಕು ಸಣ್ಣ ಕಥೆಗಳು, ಜಾನಪದದ ಆರು ಕೃತಿಗಳು ಮತ್ತು ಎರಡು ಕಥಾ ಸಂಕಲನಗಳು ಸೇರಿವೆ. ಒಟ್ಟಾರೆಯಾಗಿ, ಅವರು ಸಣ್ಣ ಕಥೆಗಳು, ಜಾನಪದ ಸಾಹಿತ್ಯ, […]
Passed away – Mrs Precilla Baretto, (74) Fathima ward) Holy Rosary Church Kundapura W/o Late Rosario Baretto, M/O Winny /Joan Mathias, Antony Vijay Baretto / Mariya Kumari, Vikram / Philomena, Flavia / Ivan, Vinod/Reena, Janiffer/Avinash 8 grand children’s Funeral cortege leaves residence tomorrow Tuesday 15th July 2025 at 3:30 pm. followed by mass at 4:00 pm. […]
ಉದ್ಯಾವರ : ಮಸ್ಕತ್ ನಲ್ಲಿ ಹಲವು ವರ್ಷಗಳಿಂದ ನೆಟ್ವರ್ಕಿಂಗ್, ಎಲೆಕ್ಟ್ರಿಕಲ್ ಮತ್ತು ಸೆಕ್ಯೂರಿಟಿ ಸಿಸ್ಟಮ್ ಇದರ ಉದ್ಯಮಿಯಾಗಿದ್ದ ಉಡುಪಿ ಮೂಲದ ಉದ್ಯಾವರದ ನಿವಾಸಿ ಹೆನ್ರಿ ಡಿ ಅಲ್ಮೇಡಾ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಇವರು ಜಬಲಪುರ ಧರ್ಮ ಪ್ರಾಂತ್ಯದ ನಿವೃತ್ತ ಧರ್ಮಾದ್ಯಕ್ಷರಾದ ಅತೀ ವo. ಡಾ. ಜೆರಾಲ್ಡ್ ಅಲ್ಮೇಡ ರವರ ಸಹೋದರರಾಗಿದ್ದರು. ಪರೋಪಕಾರಿ ಮತ್ತು ದಾನಿಯಾಗಿದ್ದ ಇವರು, ಮಸ್ಕತ್ ನಲ್ಲಿ ಕಳೆದ ಹಲವಾರು ವರ್ಷಗಳಿಂದ ಉದ್ಯೋಗ ನಡೆಸುತ್ತಿದ್ದರು. ಕಳೆದ ಗುರುವಾರವಷ್ಟೇ ಮಸ್ಕತ್ ಗೆ ತೆರಳಿ ದಾಖಲೆ […]
Passed away – Mrs Hilda Baretto, (86) (Fathima ward) Holy Rosary Church Kundapura W/o Late. Late Raymond Baretto. M/O Dorothy / late.Alex, Nelson / Shalet, Linet / late.Michael, Ronald / Irene, Naveen, Dony / Celine, Vincy / Vanitha, Alwyn / Priya. Funeral cortege leaves residence ‘St. Antony Villa’ for Holy Rosary Church, Kundapura on tomorrow 02- […]
ಕುಂದಾಪುರ; ಯಕ್ಷಗಾನ ಕಲಾವಿದ ಕೋಡಿ ಕುಷ್ಟ ಗಾಣಿಗ ಇನ್ನಿಲ್ಲ ತೆಂಕುತಿಟ್ಟಿನ ಮೇರು ಕಲಾವಿದ,ಕಟೀಲು ಮೇಳದಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ತಿರುಗಾಟ ನಡೆಸಿದ ಕೋಡಿ ಕುಷ್ಟ ಗಾಣಿಗ(ಕುಂದಾಪುರದ ಕೃಷ್ಣ ಗಾಣಿಗ) (78)ಅಲ್ಪಕಾಲ ದ ಅಸೌಖ್ಯದಿಂದ ಗುರುವಾರ ಮಧ್ಯಾಹ್ನ ನಿಧನರಾದರು. ಕಟೀಲು ಕ್ಷೇತ್ರ ಮಹಾತ್ಮೆಯ ನಂದಿನಿ ಪಾತ್ರದ ಮೂಲಕ ಜನ ಮನ್ನಣೆ ಪಡೆದ ಇವರು ಶ್ರೀ ದೇವಿ ಮಹಾತ್ಮೆಯ ದೇವಿ ಪಾತ್ರ ಇಂದಿಗೂ ಯಕ್ಷಪ್ರೇಮಿಗಳು ನೆನಪಿಸಿಕೊಳ್ಳುತ್ತಾರೆ.ಉಡುಪಿ ಕಲಾರಂಗ ಪ್ರಶಸ್ತಿ,ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಹಾರಾಡಿ ರಾಮ ಗಾಣಿಗ ಪ್ರಶಸ್ತಿ, ಯಕ್ಷಧ್ರುವ […]
ಕುಂದಾಪುರ:ಕ್ರೀಡಾಪಟು, ಧಾರ್ಮಿಕ ಸೇವಕ, ಸಂಘಟಕ, ಜಯಾನಂದ ಖಾರ್ವಿಯವರು (64) ಇಂದು ಬೆಳಿಗ್ಗೆ ಹೃದಯಾಘಾತದಿಂದ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ಶ್ರೀಮತಿ ಶಾರದಾ, ಪುತ್ರ ಭರತ್ ನಿಶಾನ್, ಪುತ್ರಿ ನಿಹಾರಿಕಾಳನ್ನು ಅಗಲಿದ್ದಾರೆ. ಕುಂದಾಪುರ ಭಂಡಾರಕಾರ್ಸ್ ಕಾಲೇಜುನಲ್ಲಿ ಪದವಿ ಪಡೆದು ವಾಲಿಬಾಲ್ ನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, 1980-90 ರ ದಶಕದಲ್ಲಿ ರಾಜ್ಯದ ಮುಂಚೂಣಿ ಕರಾವಳಿಯ ಲೆಜೆಂಡ್ ಆಟಗಾರರಾಗಿದ್ದರು. ಅವರು ಉತ್ತಮ ಸಂಘಟಕರಾಗಿದ್ದರು. ವೃತ್ತಿಯಲ್ಲಿ ಗುತ್ತಿಗೆದಾರರಾಗಿ, ಕೊಂಕಣಿ ಖಾರ್ವಿ ಸಮಾಜದ ಪ್ರತಿಷ್ಠಿತ ಶ್ರೀ ಮಹಾಕಾಳಿ ದೇವಸ್ಥಾನ ಆಡಳಿತ ಮಂಡಳಿಯ […]
ಕುಂದಾಪುರ :ಸ್ಥಳೀಯ ವೆಸ್ಟ್ ಬ್ಲಾಕ್ ರಸ್ತೆ ನಿವಾಸಿ ಸಯ್ಯದ್ ಮೊಹಮ್ಮದ್ ಹಾರೀಸ್ (78) ಅವರು ಅಲ್ಪಕಾಲದ ಅಸೌಖ್ಯದಿಂದ ದಿ23.05.25ರ ಶುಕ್ರವಾರ ನಿಧನ ಹೊಂದಿದ್ದಾರೆ. ಅನಿವಾಸಿ ಭಾರತೀಯರಾಗಿದ್ದ ಅವರು 5ದಶಕ ಗಳಿಂದ ವಿದೇಶದಲ್ಲಿ ಉದ್ಯಮ ನಡೆಸುತ್ತಿದ್ದರು. ಆ ಕಾಲದಲ್ಲಿ ಹಲವಾರು ಯುವಕರನ್ನು ವಿದೇಶಕ್ಕೆ ಕರೆದೊಯ್ದು ಅವರ ಭವಿಷ್ಯವನ್ನು ರೂಪಿಸಿದ ಇವರು ಸಮಾಜಮುಖಿಯಾಗಿಯೂ ಕೊಡುಗೈ ದಾನಿಯಾಗಿದ್ದರು. ಮೂವರು ಪುತ್ರರು, ಪತ್ನಿಯನ್ನು ಅಗಲಿದ್ದಾರೆ.
ಕುಂದಾಪುರ; ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ನಂಜಪ್ಪ ಅವರು ಎರಡು ದಿನಗಳ ಹಿಂದೆ ಉಡುಪಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. 2003ರಲ್ಲಿ ಉಪನಿರೀಕ್ಷಕರಾಗಿ ಸೇವೆಗೆ ನಿಯುಕ್ತಿಯಾಗಿದ್ದ ನಂಜಪ್ಪ, ಶಿವಮೊಗ್ಗ, ದಾವಣಗೆರೆ, ಹಾವೇರಿ ಮೊದಲಾದೆಡೆ ಕರ್ತವ್ಯ ನಿರ್ವಹಿಸಿದ್ದು ಬಳಿಕ ಪೊಲೀಸ್ ನಿರೀಕ್ಷಕರಾಗಿ ಆಗಿ ಬಡ್ತಿ ಹೊಂದಿ, ಕಡೂರು, ಭದ್ರಾವತಿ ಯಲ್ಲಿ ಹಾಗೂ ಪ್ರಸ್ತುತ ನಾಲ್ಕು ವರ್ಷಗಳಿಂದ ಗಂಗೊಳ್ಳಿ ಕರಾವಳಿ ಕಾವಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. 2024ರ ಆಗಸ್ಟ್ 27 ರಂದು ಕುಂದಾಪುರ ವೃತ್ತ ನಿರೀಕ್ಷಕರಾಗಿ ನಿಯುಕ್ತಿಗೊಂಡಿದ್ದ […]
ಮಂಗಳೂರು, ಮೇ.22: ಬಿಕರ್ಣಕಟ್ಟೆ ಜಯಶ್ರೀಗೇಟ್ ಇಲ್ಲಿನ ಹೋಲಿ ಫ್ಯಾಮಿಲಿ ನಿವಾಸಿ, ಬಂಟ್ವಾಳ ಪಾಣೆಮಂಗಳೂರುನಲ್ಲಿ ಟೈಲರ್ ವೃತ್ತಿ ನಡೆಸುತ್ತಾ ಭೌತಿಸ್ ಟೈಲರ್ ಎಂದೇ ಪ್ರಸಿದ್ಧಿ ಪಡೆದಿದ್ದ ಜನೋಪಕಾರಿ, ಕೊಡುಗೈದಾನಿ ಬ್ಯಾಷ್ಠಿಸ್ಟ್ ಡಿ’ಕುನ್ಹಾ (85) ಇಂದಿಲ್ಲಿ ಬುಧವಾರ ಮಂಗಳೂರುನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಬಂಟ್ವಾಳ ಪಾಣೆಮಂಗಳೂರು (ಕಲ್ಲಡ್ಕ ಮೊಗರ್ನಾಡ್) ಮಾತೆ ಇಗರ್ಜಿಯ ಪಾಲನಾ ಸಮಿತಿ ಸದಸ್ಯರಾಗಿ, ಮೆಲ್ಕಾರ್ ಯುವಕ ಸಂಘದ ಅಧ್ಯಕ್ಷರಾಗಿ ಮೆಲ್ಕಾರ್ ದಸರಾ (ಟ್ಯಾಬ್ಲೋ) ರೂವಾರಿ ಎಂದೆಣಿಸಿ ಎಲ್ಲಾ ಸಮುದಾಯದವರಲ್ಲೂ ಭಾವೈಕ್ಯತೆ ಹೊಂದಿ ಸಾಮರಸ್ಯದ ಬಾಳಿಗೆ ಪ್ರೇರಕರಾಗಿ ಪ್ರಸಿದ್ಧರೆನಿಸಿದ್ದರು.ಐವತ್ತು ದಶಕಗಳ […]

