ರೋಟರಿ ಕ್ಲಬ್ ಬಾರ್ಕೂರು ಹಾಗೂ ಇಂಟರ್ಯಾಕ್ಟ್ ಕ್ಲಬ್, ನೇಶನಲ್ ಹೈಸ್ಕೂಲ್ ಬಾರ್ಕೂರು ಇವರ ಸಂಯುಕ್ತ ಆಶ್ರಯದಲ್ಲಿ ಇಂಟರ್ಯಾಕ್ಟ್ ಪದ ಪ್ರದಾನ ಸಮಾರಂಭವು ದಿನಾಂಕ 15-07-2026ರಂದು ನೇಶನಲ್ ಹೈಸ್ಕೂಲ್ ಬಾರ್ಕೂರಿನ ಸಭಾಂಗಣದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ನೆರವೇರಿತು.ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ, ಸೇವಾ ಮನೋಭಾವ, ಸಾಮಾಜಿಕ ಬದ್ಧತೆ ಹಾಗೂ ಜವಾಬ್ದಾರಿಯುತ ವ್ಯಕ್ತಿತ್ವವನ್ನು ಬೆಳೆಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮವು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಬಾರ್ಕೂರಿನ ಅಧ್ಯಕ್ಷರಾದ ರೊ. ಎನ್. ಅಜಿತ್ ಕುಮಾರ್ ಶೆಟ್ಟಿ ಅವರು […]

Read More

ಜುಲೈ: 16 ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ ಉರ್ವಾದಲ್ಲಿ ಒಂದು ದಿನದ ಮೌಲ್ಯಶಿಕ್ಷಣ ತರಬೇತಿ ಕಾರ್ಯಾಗಾರವು ರಜತ್  ಶೈಲೇಶ್ ಲೋಬೊ ನೇತೃತ್ವದಲ್ಲಿ ಒಟ್ಟು 12 ಮಂದಿಯ ತಂಡದಿಂದ 6 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಕಾರ್ಯಾಗಾರವು ನಡೆಯಿತು. ದೀಪ ಬೆಳಗಿಸುವುದರೊಂದಿಗೆ ಈ ಕಾರ್ಯಕ್ರಮದ ಉದ್ಘಾಟನೆಯನ್ನು  ಶಾಲಾ ಸಂಚಾಲಕರು ಮತ್ತು ಉರ್ವ ಇಮ್ಯಾನಿಕ್ ಚರ್ಚ್ ಧರ್ಮ ಗುರುಗಳಾದ ವಂ ಗುರು ಬೆಂಜಮೀನ್ ಪಿಂಟೊರವರು ನೆರವೇರಿಸಿ  ಪ್ರತಿಯೊಬ್ಬ ವಿದ್ಯಾರ್ಥಿಯ ಉತ್ತಮ  ನೈತಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಮಾನವೀಯ […]

Read More

ಕುಂದಾಪುರ; ಸ್ಥಳೀಯ ಸಂತ ಜೋಸೆಫ್ ಪ್ರೌಢಶಾಲೆಯಲ್ಲಿ 14-07-2026 ರಂದು ರಕ್ಷಕ ಶಿಕ್ಷಕ ಸಂಘದ ಮಹಾಸಭೆಯು ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಜಂಟಿ ಕಾರ್ಯದರ್ಶಿ ಭಗಿನಿ ಸುಗುಣ ಇವರು ದೀಪ ಬೆಳಗುವುದರ ಮೂಲಕ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಶುಭ ಹಾರೈಸಿದರು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಮನ್ವಯ ಸಂಪನ್ಮೂಲ ಅಧಿಕಾರಿಗಳಾಗಿರುವ ಪ್ರದೀಪ್ ಕುಮಾರ್ ಇವರು ಪೋಷಕರನ್ನು ಉದ್ದೇಶಿಸಿ ಮಕ್ಕಳಿಗೆ ಪಾಲಕರೇ ಆದರ್ಶಪ್ರಾಯರಾಗುತ್ತಾರೆ. ಬದ್ಧತೆ, ನಿಷ್ಠೆ ಇವುಗಳನ್ನು ಮಕ್ಕಳು ನೋಡಿ ಅನುಸರಿಸಿ ಕಲಿಯುತ್ತಾರೆ. ಹೆತ್ತವರು […]

Read More

INTERSNIP in Artificial Intelligence for the MCA and MSc students of St Joseph’s University, Bengaluru ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ (SJU) ವಿದ್ಯಾರ್ಥಿಗಳಿಗಾಗಿ ಮೈಸೂರು ರಸ್ತೆಯ ಕೃಪಾನಿಧಿ ಕಾಮೆಡ್‌ಕೇರ್ಸ್ ಇನ್ನೋವೇಶನ್ ಹಬ್‌ನಲ್ಲಿ (Comedkares Innovation Hub) ನಡೆಸಲಾದ ಎಐ/ಎಮ್‌ಎಲ್ (AI/ML) ಇಂಟರ್ನ್‌ಶಿಪ್‌, ಶೈಕ್ಷಣಿಕ ಬೋಧನೆ ಮತ್ತು ಉದ್ಯಮಕ್ಕೆ ಪೂರಕವಾದ ತಾಂತ್ರಿಕ ಅನ್ವಯಿಕತೆಯ ನಡುವಿನ ಅಂತರವನ್ನು ಕಡಿಮೆ ಮಾಡುವಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಿದೆ. ಜೂನ್ ಮತ್ತು ಜುಲೈ ತಿಂಗಳಲ್ಲಿ ಒಂದು ತಿಂಗಳ ಕಾಲ ನಡೆದ […]

Read More

“ಕೈಗಾರಿಕಾ ಪ್ರಗತಿಗೆ ತಂತ್ರಜ್ಞಾನದ ಸ್ಪರ್ಶ “: SoVir Technologies LLP ಇಂದಿನ ಕೈಗಾರಿಕಾ ಕ್ಷೇತ್ರದಲ್ಲಿ ತಂತ್ರಜ್ಞಾನವು ಅಭಿವೃದ್ಧಿಯ ಪ್ರಮುಖ ಆಧಾರವಾಗಿದೆ. ಉತ್ಪಾದನಾ ಸಾಮರ್ಥ್ಯವನ್ನುಹಲವು ಪಟ್ಟು ಹೆಚ್ಚಿಸುವ ತಂತ್ರಜ್ಞಾನ, ಕಾರ್ಯಕ್ಷಮತೆಯನ್ನು ಸುಧಾರಿಸುವುದು ಹಾಗೂ ಸುರಕ್ಷತೆಯನ್ನು ಖಚಿತಪಡಿಸುವಲ್ಲಿ ಇಂಡಸ್ಟ್ರಿಯಲ್ ಆಟೊಮೇಷನ್ ಮಹತ್ವದ ಪಾತ್ರ ವಹಿಸುತ್ತಿದೆ. ಈ ದಿಸೆಯಲ್ಲಿ ಕಾರ್ಯನಿರ್ವಹಿಸುತ್ತಿರುವ SoVir Technologies LLP ಕೈಗಾರಿಕೆಗಳಿಗೆ ಆಧುನಿಕ ಮತ್ತು ವಿಶ್ವಾಸಾರ್ಹ ಆಟೊಮೇಷನ್ ಪರಿಹಾರಗಳನ್ನು ಒದಗಿಸುವ ಸಂಸ್ಥೆಯಾಗಿದೆ. ಸಂಸ್ಥೆಯು PLC Programming, HMI, SCADA Integration, Control Panel Design, Industrial Networking, […]

Read More

ಕುಂದಾಪುರ : ಪ್ರತಿಷ್ಠಿತ ರೆಡಿಮಿಕ್ಸ್ ಕಾಂಕ್ರೀಟ್ ಸಂಸ್ಥೆಯಾಗಿರುವ ಸೀಮೆಕ್ಸ್ ಇಂಡಿಯಾ ಇದರ ಕಾರ್ಪೊರೇಟ್ ಕಚೇರಿಯು ಕುಂದಾಪುರದ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಫಿಲೋಮಿನಾ ಕಮರ್ಷಿಯಲ್ ಪಾರ್ಕ್ ನಲ್ಲಿ ಜುಲೈ 9ರಂದು ಉದ್ಘಾಟನೆಗೊಂಡಿತು. ಫಿಲಿಪ್ ಡಿಕೋಸ್ಟಾ ಅಂಡ್ ಕಂಪನಿ ಇದರ ಪ್ರವರ್ತಕರು ಮತ್ತು ಸೀಮೆಕ್ಸ್ ಇಂಡಿಯಾ ಕಂಪನಿಯ ಗೌರವ ಸಲಹೆಗಾರರಾಗಿರುವ ಫಿಲಿಪ್ ಡಿಕೋಸ್ಟ ಮತ್ತು ಸೀಮೆಕ್ಸ್ ಇಂಡಿಯಾ ಕಂಪನಿಯ ಪ್ರವರ್ತಕ ರೋವನ್ ಡಿಕೋಸ್ಟಾ ಅವರ ಸುಪುತ್ರಿ ಅಲೆನಾ ಡಿಕೋಸ್ಟ ಉದ್ಘಾಟಿಸಿದರು. ಸಂತ ಫಿಲಿಪ್ ನೇರಿ ಚರ್ಚ್ ಬಸ್ರೂರು ಇಲ್ಲಿಯ […]

Read More

Proud Moment for Gonzaga – Ashmith Reaches New Heights in Music ಮಂಗಳೂರು :   “ಝೀ” ಕನ್ನಡದ ಜನಪ್ರಿಯ ಸಂಗೀತ ರಿಯಾಲಿಟಿ ಶೋ “ಸ  ರಿ  ಗ  ಮ ಪ   ಲಿಟಲ್ ಚಾಂಪ್ಸ್” ವೇದಿಕೆಯಲ್ಲಿ  ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಅಶ್ಮಿತ್ ಎ.ಜೆ ಅವರು ತಮ್ಮ ಅದ್ಭುತ ಗಾಯನದ ಮೂಲಕ ಕರ್ನಾಟಕದಾದ್ಯಂತ ಮನೆಮಾತಾಗಿದ್ದಾರೆ. ತಮ್ಮ ಮಧುರ ಕಂಠದ ಮೂಲಕ ತೀರ್ಪುಗಾರರು ಹಾಗೂ ಪ್ರೇಕ್ಷಕರ ಮನಸೂರೆಗೊಂಡಿರುವ ಅಶ್ಮಿತ್, ಪ್ರತಿಯೊಂದು ಪ್ರದರ್ಶನದಲ್ಲೂ ತಮ್ಮ ವಿಶಿಷ್ಟ […]

Read More

Art and Craft Activity at St. Mary’s English Medium School, Humnabad (Bidar) ಹುಮ್ನಾಬಾದ್‌,ಜು. 19; ನಮ್ಮ ಶಾಲೆಯಲ್ಲಿ ಜುಲಾಯ್ 19 ರಂದು ವಿದ್ಯಾರ್ಥಿಗಳಿಗಾಗಿ ಕಲೆ ಮತ್ತು ಕರಕುಶಲ ಚಟುವಟಿಕೆಯನ್ನು ಯಶಸ್ವಿಯಾಗಿ ಆಯೋಜಿಸಿತು. ಮಕ್ಕಳು ಉತ್ಸಾಹದಿಂದ ಚಟುವಟಿಕೆಯಲ್ಲಿ ಭಾಗವಹಿಸಿದರು, ಅವರ ಸೃಜನಶೀಲತೆಯನ್ನು ಅನ್ವೇಷಿಸಿ ವಿದ್ಯಾರ್ಥಿಗಳು ತಮ್ಮ ಕಲಾತ್ಮಕ ಪ್ರತಿಭೆಯನ್ನು ಪ್ರದರ್ಶಿಸಿದರು. ಇದು ಅವರ ಕಲ್ಪನೆ, ಕಲಾತ್ಮಕ ಕೌಶಲ್ಯ ಮತ್ತು ಆತ್ಮವಿಶ್ವಾಸವನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡಿದ ಸಂತೋಷದಾಯಕ ಮತ್ತು ಆಕರ್ಷಕ ಕಲಿಕೆಯ ಅನುಭವವಾಗಿತ್ತು ಶಾಲಾ ಶಿಕ್ಷಕದಾಗಿತ್ತು. […]

Read More

ಮಂಗಳೂರು; ಮಂಗಳೂರಿನಲ್ಲಿ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಹೊಸ ಮೈಲಿಗಲ್ಲಾಗಿರುವ “Mangalore IAS – A School for Civil Services” ಸಂಸ್ಥೆಯ ಉದ್ಘಾಟನಾ ಸಮಾರಂಭ ಇಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಸಂದೇಶ ಫೌಂಡೇಶನ್ ಆವರಣದಲ್ಲಿ ಅದ್ದೂರಿಯಾಗಿ ನಡೆಯಿತುಕಾರ್ಯಕ್ರಮದ ಉದ್ಘಾಟನೆ ಯನ್ನು ರಿಬ್ಬನ್ ಕತ್ತಾರಿಸುವ ಮೂಲಕ , ಬಳ್ಳಾರಿ ಧರ್ಮಪ್ರಾಂತ್ಯದ ಬಿಷಪ್ ಹಾಗೂ ಸಂದೇಶ ಫೌಂಡೇಶನ್ ಅಧ್ಯಕ್ಷರಾದ ಅತೀ ವಂದನೀಯ ಧರ್ಮಾಧ್ಯಕ್ಷ ರಾದ ಡಾ ಹೆನ್ರಿ ಡಿಸೋಜಾ ಅವರು ಉದ್ಘಾಟನೆ ನೆರವೇರಿಸಿ ಆಶೀರ್ವಾದಿಸಿದರುನಂತರ  ರಾಮಕೃಷ್ಣ […]

Read More
1 2 3 286