ಬದಲಾವಣೆಯು ಜೀವನದ ಲಯ, ಮತ್ತು ಪ್ರತಿಯೊಂದು ಕ್ಷೇತ್ರದಲ್ಲೂ, ಇದು ನವೀಕೃತ ಶಕ್ತಿ ಮತ್ತು ತಾಜಾ ದೃಷ್ಟಿಕೋನಗಳನ್ನು ತರುತ್ತದೆ. ಚರ್ಚ್ ಕೂಡ ವಾರ್ಷಿಕ ಪುರೋಹಿತರ ವರ್ಗಾವಣೆಯ ಮೂಲಕ ಈ ದೀರ್ಘಕಾಲಿಕ ಪರಿವರ್ತನೆಯನ್ನು ಸ್ವೀಕರಿಸುತ್ತದೆ – ಇದು ಹಿಂದಿನದಕ್ಕೆ ಕೃತಜ್ಞತೆಯನ್ನು ಭವಿಷ್ಯದ ಭರವಸೆಯೊಂದಿಗೆ ಬೆರೆಸುವ ಸಂದರ್ಭವಾಗಿದೆ. ಏಪ್ರಿಲ್ 20, 2026 ರಂದು ಡಯಾಸಿಸ್‌ನ ಅಧಿಕಾರ ವಹಿಸಿಕೊಂಡ ಹೊಸ ಬಿಷಪ್, ರೆವರೆಂಡ್ ರೆವರೆಂಡ್ ಡಾ. ಲೆಸ್ಲೀ ಕ್ಲಿಫರ್ಡ್ ಡಿ’ಸೋಜಾ ಅವರ ನೇಮಕದೊಂದಿಗೆ, ಹೊಸ ಅಧ್ಯಾಯ ಪ್ರಾರಂಭವಾಗಿದೆ. ನಿರೀಕ್ಷೆ ಮತ್ತು ಊಹಾಪೋಹಗಳು ಗಾಳಿಯಲ್ಲಿದ್ದರೂ, […]

Read More

ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ (ರಿ.) ವತಿಯಿಂದ 2025-26ನೇ ಸಾಲಿನ ಪದವಿ, ಪದವಿ ಪೂರ್ವ ಹಾಗೂ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ವಿಶ್ವ ವಿದ್ಯಾಲಯ ಹಾಗೂ ರಾಜ್ಯ ಮಟ್ಟದಲ್ಲಿ ರ್ಯಾಂಕ್ ಗಳಿಸಿದ ಕುಂದಾಪುರ-ಬೈಂದೂರು ತಾಲೂಕಿನ ವಿದ್ಯಾರ್ಥಿಗಳನ್ನು ಗೌರವಿಸುವ ಕಾರ್ಯಕ್ರಮ ನಡೆಯಲಿದೆ.ಮಂಗಳೂರು ವಿಶ್ವ ವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಕುಂದಾಪುರ-ಬೈಂದೂರು ತಾಲೂಕಿನ ಕಾಲೇಜುಗಳ ಅಂತಿಮ ಪದವಿ ಶಿಕ್ಷಣದಲ್ಲಿ 10 ರ್ಯಾಂಕ್ ಒಳಗೆ ಸ್ಥಾನ ಪಡೆದವರು ಮಾಹಿತಿ ಕಳುಹಿಸಬಹುದು.ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯ ಮಟ್ಟದ 10ನೇ […]

Read More

ಎಂಸಿಸಿ ಬ್ಯಾಂಕ್ ವತಿಯಿಂದ 2026 ಏಪ್ರಿಲ್ 25 ಮತ್ತು 26ರಂದು ಗೋವಾದ Courtyard by Marriottನಲ್ಲಿ ಅಂತರರಾಜ್ಯ ಬ್ಯಾಂಕಿಂಗ್ ಸಂವಾದವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಹಿರಿಯ ಅಧಿಕಾರಿಗಳು, ಶಾಖಾ ವ್ಯವಸ್ಥಾಪಕರು, ಪೆಕ್ರಡಿಟ್ ಅಧಿಕಾರಿಗಳು, ಮುಂದಿನ ವ್ಯವಸ್ಥಾಪಕರು ಹಾಗೂ ನಿರ್ದೇಶಕ ಮಂಡಳಿಯ ಸದಸ್ಯರು ಭಾಗವಹಿಸಿದ್ದರು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬದಲಾಗುತ್ತಿರುವ ಪರಿಸ್ಥಿತಿಗಳನ್ನು ಚರ್ಚಿಸುವುದು ಹಾಗೂ ಅಂತರರಾಜ್ಯ ಸಹಕಾರವನ್ನು ಉತ್ತೇಜಿಸುವುದು ಈ ಸಂವಾದದ ಮುಖ್ಯ ಉದ್ದೇಶವಾಗಿತ್ತು. ಈ ಸಂವಾದದ ಉದ್ಘಾಟನಾ ಕಾರ್ಯಕ್ರಮದಲ್ಲಿ ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ […]

Read More

ಶ್ರೀನಿವಾಸಪುರ : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಶ್ರೀನಿವಾಸಪುರ ತಾಲ್ಲೂಕು ಸಮಿತಿ ವತಿಯಿಂದ ಶುಕ್ರವಾರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ತಹಶೀಲ್ದಾರ್ ರವರ ಮೂಲಕ ರಾಜ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ತಹಶೀಲ್ದಾರ್ ಕಚೇರಿಯ ಮುಜರಾಯಿ ಗುಮಾಸ್ತೆ ಶೈಲಜ ಮನವಿ ಸ್ವೀಕರಿಸಿದರು.ಮನವಿ ಸಲ್ಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಕಾರ್ಯಾಧ್ಯಕ್ಷ ಹಬ್ಬನಿ ಶಿವಪ್ಪ ಮಾತನಾಡಿ ರಾಜ್ಯದಲ್ಲಿ ಲೈಸೆನ್ಸ್ ಸರ್ವೇಯರ್ ಗಳು ಕೆಲಸ ಮಾಡದೆ ಚಳುವಳಿ ಮಾಡುತ್ತಿರುವುದರಿಂದ ರೈತರಿಗೆ ತುಂಬಾ ತೊಂದರೆ ಆಗುತ್ತಿರುತ್ತದೆ, […]

Read More

ಬಾರ್ಕೂರ್ ಎಜುಕೇಶನಲ್ ಸೊಸೈಟಿಯ ಅಡಿಯಲ್ಲಿ ಬರುವ ಬಾರ್ಕೂರ್‌ನ ನ್ಯಾಷನಲ್ ಹೈಸ್ಕೂಲ್ ಮತ್ತು ಹೆರಾಡಿ–ಬಾರ್ಕೂರ್‌ನ ಎಸ್‌ವಿವಿಎನ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ 2026 ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 100% ಫಲಿತಾಂಶವನ್ನು ಸಾಧಿಸಿವೆ. ಅತ್ಯುತ್ತಮ ಅಂಕಗಳಿಸಿದವರು: ಗಾಯತ್ರಿ ಶೆಟ್ಟಿಗಾರ್ (ಎನ್‌ಎಚ್‌ಎಸ್) – 605/625 ಶ್ರೀಲಕ್ಷ್ಮಿ ಎನ್. ಭಟ್ (ಎಸ್‌ವಿವಿಎನ್) – 608/625 ಕಾರ್ಯಕ್ಷಮತೆಯ ಮುಖ್ಯಾಂಶಗಳು: ಎನ್‌ಎಚ್‌ಎಸ್: 8 ಡಿಸ್ಟಿಂಕ್ಷನ್‌ಗಳು, 6 ಪ್ರಥಮ ದರ್ಜೆ, 3 ದ್ವಿತೀಯ, 1 ತೇರ್ಗಡೆ | ಗುಣಮಟ್ಟ ಸೂಚ್ಯಂಕ: 86.73% (ಗ್ರೇಡ್ ‘ಎ’) ಎಸ್‌ವಿವಿಎನ್: 18 ಡಿಸ್ಟಿಂಕ್ಷನ್‌ಗಳು, […]

Read More

ಕುಂದಾಪುರ; 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ದಾಖಲಿಸಿದೆ. ಒಟ್ಟು 37 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 3 ಮಂದಿ ವಿಶಿಷ್ಟ ಶ್ರೇಣಿ 25 ಮಂದಿ ವಿದ್ಯಾರ್ಥಿಗಳು ಪ್ರಥಮ ದರ್ಜೆ 7 ಮಂದಿ ವಿದ್ಯಾಥಿಗಳು ದ್ವಿತೀಯ ದರ್ಜೆ ಹಾಗೂ ಇಬ್ಬರು ವಿದ್ಯಾರ್ಥಿಗಳು ಪಾಸಾಗಿದ್ದಾರೆ. ರಕ್ಷಾ ಪೂಜಾರಿ 561 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಹಾಗೂ ಪಲ್ಲವಿ 555 ಅಂಕ ಗಳಿಸಿ ಶಾಲೆಗೆ ದ್ವಿತೀಯ ಸ್ಥಾನ ಹಾಗೂ ತನ್ವಿ 540 ಅಂಕ ಗಳಿಸಿ ಶಾಲೆಗೆ ತೃತೀಯ ಸ್ಥಾನವನ್ನು […]

Read More

ಕುಂದಾಪುರ: ವಜ್ರ ಮಹೋತ್ಸವದ ಸಂಭ್ರಮದಲ್ಲಿ ಇರುವ ಕುಂದಾಪುರ ಹೃದಯ ಭಾಗದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೈಂಟ್ ಮೇರಿಸ್ ಪ್ರೌಢಶಾಲೆಗೆ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಬಂದಿದೆ.ಪರೀಕ್ಷೆ ಬರೆದ 29 ವಿದ್ಯಾರ್ಥಿಗಳಲ್ಲಿ 4 ಮಂದಿ ಉನ್ನತ ಶ್ರೇಣಿಯ ಜೊತೆಗೆ 19 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.ಶಾಲೆಯ ಫಲಿತಾಂಶದ ಗುಣಮಟ್ಟ ಎ‌ ಶ್ರೇಣಿ ಹೊಂದಿದ್ದು, ಶಾಲೆಗೆ ಶ್ರೇಯಸ್ 566 ಅಂಕದೊಂದಿಗೆ ಪ್ರಥಮ ಸ್ಥಾನ, ವೈಷ್ಣವಿ 559 ಅಂಕ ಪಡೆದು ದ್ವಿತೀಯ ಹಾಗೂ ಸಾನ್ವಿ 550 […]

Read More

ಕುಂದಾಪುರ : ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸತತ 9ನೇ ವರ್ಷವೂ 100 % ಫಲಿತಾಂಶ ದಾಖಲಿಸಿದೆ. ಒಟ್ಟು 46 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದು, 17 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 25 ವಿದ್ಯಾರ್ಥಿಗಳು ಪ್ರಥಮ ದರ್ಜೆ, 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಪಡೆದಿದ್ದಾರೆ. ಸಾನ್ವಿ ಎಸ್ 593 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಹಾಗೂ ಸುಜನ್ 582 ಅಂಕ ಗಳಿಸಿ ಶಾಲೆಗೆ ದ್ವಿತೀಯ ಸ್ಥಾನವನ್ನು ಹಾಗೂ ಸಾತ್ವಿಕ್ ಎಸ್ ಪೂಜಾರಿ […]

Read More

ಮಂಗಳೂರು, ಏಪ್ರಿಲ್ 22, 2026: ಭಾರತದ ಅಂತರರಾಷ್ಟ್ರೀಯ ಬ್ಯಾಂಕ್ ಆಗಿರುವ ಬ್ಯಾಂಕ್ ಆಫ್ ಬರೋಡಾ, ಹಿರಿಯ ನಾಗರಿಕರಿಗೆ ಆರೋಗ್ಯ ಸೇವೆಗಳ ಲಾಭಗಳು ಹಾಗೂ ಉಚಿತ ಮನೆ ಬಾಗಿಲಿನ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುವ ‘bob Senior Citizen Vishesh Samman’ ಎಂಬ ಪ್ರೀಮಿಯಂ ಸೇವಿಂಗ್ಸ್ ಖಾತೆಯನ್ನು ಪರಿಚಯಿಸಿದೆ. ಈ ಖಾತೆಯನ್ನು 60 ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಿನ ಗ್ರಾಹಕರಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದು, ಅವರ ಆರೋಗ್ಯ ಮತ್ತು ಆರ್ಥಿಕ ಸುಖಸಮೃದ್ಧಿಯನ್ನು ಹೆಚ್ಚಿಸುವ ಉದ್ದೇಶವನ್ನು ಹೊಂದಿದೆ.ಈ ಖಾತೆಯ ಮೂಲಕ ಗರಿಷ್ಠ […]

Read More
1 2 3 274