JANANUDI.COM NETWORK ಇತ್ತೀಚೆಗೆ ಮೃತಪಟ್ಟ ಕುಂದಾಪುರ ಯುವ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷ ವಕ್ವಾಡಿ ರವಿಚಂದ್ರ ಕುಲಾಲ್ ರವರಿಗೆ ಇಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಶ್ರಧ್ದಾಂಜಲಿ ಸಭೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಯಾಡಿ ಶಿವರಾಮ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ, ಕೆಪಿಸಿಸಿ ಸೋಶಿಯಲ್ ಮೀಡಿಯಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪುರಸಭಾ ಸದಸ್ಯರಾದ ದೇವಕಿ ಸಣ್ಣಯ್ಯ, ಕಾಳಾವರ […]

Read More

JANANUDI.COM NETWORK ಕುಂದಾಪುರ: ಈ ಬಾರಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕುಂದಾಪುರ ವಲಯದ ಐದು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಉಡುಪಿ ಜಿಲ್ಲೆ, ಕುಂದಾಪುರ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ಅಲ್ಲದೇ ಪಾಸಿಂಗ್ ಪರ್ಸೆಂಟೇಜ್‍ನಲ್ಲಿ ಸಹ ಕುಂದಾಪುರ ಪ್ರಥಮ ಸ್ಥಾನದಲ್ಲಿದೆ ಎಂದು ಉಡುಪಿ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ಎನ್.ಎಚ್.ನಾಗೂರ ಹೇಳಿದರು.ಅವರು ಶುಕ್ರವಾರ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಗೆ ಭೇಟಿ ನೀಡಿ ಸರಕಾರ ಕೊಡಮಾಡಿದ ಉಚಿತ ಪಠ್ಯ ಪುಸ್ತಕವನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದರು.ವಿದ್ಯಾರ್ಥಿಗಳು ಶ್ರದ್ಧೆ, ಭಕ್ತಿಯಿಂದ ಗುರುಗಳು ಹೇಳಿಕೊಟ್ಟ ಪಾಠವನ್ನು ಚೆನ್ನಾಗಿ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ರೈತರ ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಹೇಳಿದರು.ಪಟ್ಟಣದಲ್ಲಿ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಪುರಸಭೆಯ ನೂತನ ಪುರಸಭಾ ಕಚೇರಿ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ತೋಟಗಾರಿಕಾ ಇಲಾಖೆಯಿಂದ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು. ತೋಟಗಾರಿಕಾ ಉತ್ಪನ್ನಗಳನ್ನು ರಸ್ತೆಗಳ ಮೇಲೆ ಚೆಲ್ಲುವ ಪರಿಸ್ಥಿತಿ ನಿರ್ಮಾಣವಾಗಿರುವುದ ಖೇದಕರ ಸಂಗತಿಯಾಗಿದೆ ಎಂದು ಹೇಳಿದರು.ಜಿಲ್ಲೆಯ ರೈತರ ಅನುಕೂಲಕ್ಕಾಗಿ ಹಣ್ಣು ಸಂಸ್ಕರಣ ಘಟಕ, ಶೈತ್ಯಾಲಯ ಹಾಗೂ ಸರಕು ಸಾಗಣೆ ವ್ಯವಸ್ತೆ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಕೋಲಾರ ತಾಲೂಕು ಮಟ್ಟಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸಮೂಹ ಹಾಲು ಕರೆಯುವ ಯಂತ್ರಗಳ ಉದ್ಘಾಟನೆ ಹಾಗೂ ಹಾಲು ಉತ್ಪಾದಕರಿಗೆ ಉಚಿತ ಆಹಾರ ಕಿಟ್‌ಗಳನ್ನು ಒಕ್ಕೂಟದ ನಿರ್ದೇಶಕ ಡಿ.ವಿ. ಹರೀಶ್‌ರವರು ವಿತರಣೆ ಮಾಡಿದರು . ಈ ಸಂದರ್ಭದಲ್ಲಿ ಮಾತನಾಡುತ್ತಾ , ಘಟಕಕ್ಕೆ ಒಕ್ಕೂಟದಿಂದ ಸುಮಾರು ೩.೫ ಲಕ್ಷ ರೂಗಳನ್ನು ಮಂಜೂರು ಮಾಡಿಸಿದ್ದು ಇದರಲ್ಲಿ ಘಟಕದ ವೆಚ್ಚ ಮತ್ತು ಸಿವಿಲ್ ಕಾಮಗಾರಿಗಾಗಿ ಅನುಧಾನ ಇರುವುದಾಗಿ ತಿಳಿಸಿದರು . ಇದರ ಸದುಪಯೋಗವನ್ನು […]

Read More

JANANUDI.COM NETWORK ಮೈಸೂರು, ಆಗಸ್ಟ್ 25: ಶಾಂತಿ ಹಾಗೂ ಸೌಹಾರ್ದತೆಗೆ ಹೆಸರಾಗಿರುವ ಸಾಂಸ್ಕೃತಿಕ, ಪ್ರವಾಸಿ ನಗರಿಯಾದ ಮೈಸೂರು ಇದೀಗ ಅಪರಾಧಗಳ ನಗರ ಎಂದು ಬದಲಾಗುತ್ತಿದೆ. ಈಗ ಮೈಸೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು ಮೈಸೂರಿಗರನ್ನು ಬೆಚ್ಚಿಬೀಳಿಸಿದೆ.ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘೋರ ಘಟನೆ ಕುರಿತು ಯುವತಿಯ ಗೆಳೆಯ ಈ ಕೆಳಗಿನಂತೆ ಮಾಹಿತಿ ಕೊಟ್ಟಿದ್ದಾನೆ“ನಾವು ವಿಹಾರಕ್ಕೆ ಹೋದಾಗ ದುಷ್ಕರ್ಮಿಗಳು ನಮ್ಮ ಜೊತೆ ಗಲಾಟೆ ಮಾಡಿ, ನನ್ನ ತಲೆಗೆ ಕಲ್ಲಿನಿಂದ ಹೊಡೆದರು. ನಾನು ಪ್ರಜ್ಞೆ ತಪ್ಪಿ ಬಿದ್ದಾಗ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆಯದೆ ಅನಧಿಕೃತವಾಗಿ ದಾಖಲೆಗಳನ್ನು ಮಾಡಿಕೊಂಡಿರುವ ಕಾಲೇಜುಗಳ ವಿರುದ್ಧ ಕ್ರಮಕೈಗೊಂಡು ತರಗತಿ ಆರಂಭಕ್ಕೆ ಅನುಮತಿ ನೀಡಬಾರದು ಮತ್ತು ಸರ್ಕಾರಿ ಕಾಲೇಜುಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಸಾಮೂಹಿಕ ರೈತಸಂಘದಿಂದ ಡಿಡಿಪಿಯು ರಾಮಚಂದ್ರಪ್ಪರಿಗೆ ಮನವಿ ನೀಡಿ ಆಗ್ರಹಿಸಲಾಯಿತು.ಸರ್ಕಾರಿ ಕಾಲೇಜುಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿ ಪೋಷಕರಲ್ಲಿ ಕಾಲೇಜುಗಳ ಬಗ್ಗೆ ಜಾಗೃತಿ ಮೂಡಿಸಿ ದಾಖಲಾತಿ ಹೆಚ್ಚಳ ಮಾಡಲು ಅಧಿಕಾರಿಗಳ ಇಚ್ಛಾಶಕ್ತಿ ಕೊರತೆ ಜೊತೆಗೆ ಪರವಾನಗಿ ಪಡೆಯದೆ ಅನಧಿಕೃತ ದಾಖಲಾತಿಗಳನ್ನು ಪ್ರಾರಂಭಿಸಿ […]

Read More

JANANUDI.COM NETWORK ಬೆಂಗಳೂರು:ಅ.22 “ಆಗಸ್ಟ್‌ 23ರಿಂದ ರಾಜ್ಯದಲ್ಲಿ ಶಾಲಾರಂಭ ಆಗಲಿದ್ದರೂ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಾತ್ರ ತರಗತಿ ಆರಂಭವಾಗುವುದಿಲ್ಲ. ಕೊರೊನಾ ಪಾಸಿಟಿವಿಟಿ ದರ ಹೆಚ್ಚಿರುವ ಕಾರಣ ಮುಂದಿನ ಸೂಚನೆ ಬರುವವರೆಗೂ ಶಾಲಾರಂಭ ಇಲ್ಲ” ಎಂದು ರಾಜ್ಯ ಸರ್ಕಾರ ತಿಳಿಸಿದೆ. ಕೊರೊನಾ ವಾರ್‌ ರೂಂ ಬುಲೆಟಿನ್‌ ಪ್ರಕಾರ, ದಕ್ಷಿಣ ಕನ್ನಡ (ಶೇ. 3.2), ಉಡುಪಿ (ಶೇ. 2.8), ಕೊಡಗು (ಶೇ. 2.3) ಜಿಲ್ಲೆಗಳು ಮಾತ್ರ ಶೇ. 2ಕ್ಕಿಂತ ಅಧಿಕ ಪಾಸಿಟಿವಿಟಿ ದರ ಹೊಂದಿವೆ. ಈಗಾಗಲೇ 16,850 […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ, ಹಿಪ್ಪುನೇರಳೆಯಲ್ಲಿ ಮೈಟ್ಸ್ ಹಾಗೂ ಥ್ರಿಪ್ಸ್ ನುಸಿ ಪೀಡೆಗಳ ಸಮಗ್ರ ನಿರ್ವಹಣೆ ಹಾಗೂ ದ್ವಿತಳಿ ರೇಷ್ಮೆಗೂಡಿನ ಉತ್ಪಾದನೆಗೆ ಆಧುನಿಕ ತಾಂತ್ರಿಕತೆಗಳು-ಸಾಮಥ್ರ್ಯ ವೃದ್ಧಿ ಕಾರ್ಯಕ್ರಮವನ್ನು ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕೋಲಾರ, ರೇಷ್ಮೆ ಇಲಾಖೆ, ಕೋಲಾರ ಹಾಗೂ ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರ, ಮಡಿವಾಳ, ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ: 18.08.2021 ರಂದು ಕೃಷಿ ವಿಜ್ಞಾನ ಕೇಂದ್ರ, ಕೋಲಾರದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.ರೇಷ್ಮೆ ಸಹಾಯಕ ನಿರ್ದೇಶಕರು, ಕೋಲಾರ ವಿಭಾಗದ ಶ್ರೀ. ಮಂಜುನಾಥ್, ಎಂ. ರವರು ತಮ್ಮ ಪ್ರಾಸ್ತಾವಿಕ […]

Read More

JANANUDI.COM NETWORK ಮಂಗಳೂರು, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿ ರಾಜ್ಯದ ಸುಮಾರು 8 ಜಿಲ್ಲೆಗಳ ವಿವಿಧೆಡೆ ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆಯಿದೆ.ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ 3 ದಿನ ಭಾರೀ ಮಳೆ ನಿರೀಕ್ಷರಾಜ್ಯದ ಕರಾವಳಿ. ಮಲೆನಾಡು ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಕಡೆಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದೆ. ನೆರೆಯ ಕೇರಳ, ತಮಿಳುನಾಡಿನಲ್ಲೂ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.ಬಂಗಾಳ […]

Read More