
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಸಕಲ ಜೀವರಾಶಿಗಳಿಗೂ ಇರುವ ಒಂದೇ ಭೂಮಿಯನ್ನು ತಮ್ಮ ಸ್ವಾರ್ಥಕ್ಕಾಗಿ ಕಲುಷಿತಗೊಳಿಸದೇ ಪರಿಸರ ಸಂರಕ್ಷಿಸುವ ಕಾರ್ಯದಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರೂ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಹೆಚ್.ಗಂಗಾಧರ್ ಕರೆ ನೀಡಿದರು.ಕರ್ನಾಟಕ ರಾಜ್ಯಪರಿಸರ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹೀಂದ್ರ ಏರೋ ಸ್ಟ್ರೆಕ್ಚರ್ ಪ್ರೈ.ಲಿ. ಇವರ ಸಹಯೋಗದಲ್ಲಿ ಮಹೀಂದ್ರ ಕಾರ್ಖಾನೆ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಭೂಮಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಭೂಮಿಯನ್ನು ಮಾತೃಸ್ವರೂಪಿಯಾಗಿ […]

JANANUDI.COM NETWORK ಬಾಗಲಕೋಟೆ: “ಮಠಗಳಿಗೆ ಸರ್ಕಾರ ಬಿಡುಗಡೆ ಮಾಡುವ ಅನುದಾನ ಪಡೆಯಲು ಶೇ 30 ರಷ್ಟು ಕಮಿಷನ್ ನೀಡಬೇಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಪರಿ ಇಲ್ಲಿಗೆ ಬಂದು ನಿಂತಿದೆ’ ಎಂದು ಶಿರಹಟ್ಟಿ ಜಗದ್ಗುರು ಫಕೀರ ದಿಂಗಾಲೇಶ್ಷರ ಸ್ನಾಮೀಜಿ ತಮ್ಮ ಅನುಭವವನ್ನು ವೃಕ್ತಪಡಿಸಿದರು. ಬೀಳಗಿ ತಾಲ್ಲೂಕಿನ ಬಾಡಗಂಡಿಯಲ್ಲಿ ಉತ್ತರ ಕರ್ನಾಟಕ ಸ್ವಾಭಿಮಾನಿ ವೇದಿಕೆ ಭಾನುವಾರ ಆಯೋಜಿಸಿದ್ದ ಕೃಷ್ಣಾ-ಮಹಾದಾಯಿ-ನವಲಿ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.“ಮಠಗಳಿಗೆ ಬಿಡುಗಡೆ ಆದ ಅನುದಾನದಲ್ಲಿ ಪರ್ಸೆಂಟೇಜ್ ಕಡಿತ ಆದ ನಂತರವೇ ಕಟ್ಟಡದ ಕೆಲಸ […]

JANANUDI.COM NETWORK ಮಂಗಳೂರು ಎ.18: ಮಂಗಳೂರು ವಿಶೇಷ ಆರ್ಥಿಕ ವಲಯ) ಮೀನು ಕಾರ್ಖಾನೆ ಶ್ರೀ ಉಲ್ಕಾ ಎಲ್ಎಲ್ಪಿಯಲ್ಲಿ ಭಾನುವಾರ ರಾತ್ರಿ ವಿಷಕಾರಿ ಅನಿಲ ಸೋರಿಕೆ ಸಂಭವಿಸಿದ್ದು, ಇದುವರೆಗೆ ಐದು ಕಾರ್ಮಿಕರು ಸಾವನಪ್ಪಿದ ಕರಾಳ ಘಟನೆ ನಡೆದಿದ್ದು. ಹಲವು ಮಂದಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಮೀರುಲ್ ಇಸ್ಲಾಂ, ಉಮರ್ ಫಾರೂಕ್ ಮತ್ತು ನಿಜಾಮುದ್ದೀನ್ ಸಾಬ್ ಭಾನುವಾರ ರಾತ್ರಿ ಕೊನೆಯುಸಿರೆಳೆದಿದ್ದರೆ, ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಿರಾಜುಲ್ ಇಸ್ಲಾಂ ಮತ್ತು ಶರಫತ್ ಅಲಿ ಸೋಮವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ಎಂದು […]

JANANNUDI.COM NETWORK ರಾಜ್ಯ ರಾಜಕಾರಣದಲ್ಲಿ ಭಾರೀ ಕೋಲಾಹಲ ಎಬ್ಬಿಸಿದ್ದ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಕೊನೆಗೂ ಕೆ.ಎಸ್.ಈಶ್ವರಪ್ಪ ಅವರ ಮಂತ್ರಿ ಸ್ಥಾನಕ್ಕೆ ಕುತ್ತು ತಂದಿದೆ. ನನ್ನ ಸಾವಿಗೆ ಈಶ್ವರಪ್ಪ ಕಾರಣ. 40% ಕಮಿಷನ್ ಕೊಡುವಂತೆ ಒತ್ತಾಯಿಸಿದ್ದರು ಎಂದು ನೇರ ಆರೋಪ ಮಾಡಿದ್ದ ಸಂತೋಷ್ ಮಂಗಳವಾರ ಬೆಳಗ್ಗೆ ಉಡುಪಿಯ ಲಾಡ್ಜ್ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದರು. ಇದಕ್ಕೂ ಮುನ್ನ ವಾಟ್ಸ್ಆಯಪ್ ಮೂಲಕ ಮಾಧ್ಯಮದವರಿಗೆ ಸಂದೇಶ ರವಾನಿಸಿದ್ದ ಸಂತೋಷ್, ತಾನು ಸಾಯುತ್ತಿರುವುದಾಗಿ ಹಾಗೂ ಇದಕ್ಕೆ ಈಶ್ವರಪ್ಪ ಕಾರಣ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಸಮಾನತೆ,ಸಾಮರಸ್ಯದ ಸಂದೇಶ ಸಾರಿದ ಭಾರತ ರತ್ನ ಅಂಬೇಡ್ಕರ್, ಮಹಾವೀರರಂತಹ ಮಹನೀಯರ ಜಯಂತಿಗೆ ರಜೆ ಬೇಡ, ಅಂದು ಅವರ ಆದರ್ಶ ಪಾಲಿಸುವ ಮೂಲಕ ಸಮಾಜದಲ್ಲಿನ ಶೋಷಿತರ ಪರ ಹೆಚ್ಚೆಚ್ಚು ಕೆಲಸ ಮಾಡುವಂತಾಗಬೇಕು ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಮನ್ವಂತರ ಜನಸೇವಾ ಟ್ರಸ್ಟ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.ನಗರದ ಗಾಯಿತ್ರಿ ಪ್ರಾರ್ಥನಾ ಮಂದಿರದಲ್ಲಿ ಮನ್ವಂತರ ಜನಸೇವಾ ಟ್ರಸ್ಟ್ವತಿಯಿಂದ ಆಯೋಜಿಸಲಾಗಿದ್ದ ಅಂಬೇಡ್ಕರ್ ಹಾಗೂ ಮಹಾವೀರಜಯಂತಿ ಕಾರ್ಯಕ್ರಮವನ್ನು ಪ್ರತಿಭಾವಂತ ವಿದ್ಯಾರ್ಥಿನಿಯನ್ನು ಸನ್ಮಾನಿಸುವ ಮೂಲಕ ಉದ್ಘಾಟಿಸಿ […]

JANANUDI.COM NETWORK ಕುಂದಾಪುರ,ಎ.14; “ಯೇಸು ನಿಮ್ಮನ್ನು ಅಪಾರವಾಗಿ ಪ್ರೀತಿಸುತ್ತಾನೆ, ಆತನ ಪ್ರೀತಿಗೆ ಎಲ್ಲೆ ಇಲ್ಲ, ಅವನು ಕೂಡ ನಮ್ಮ ಪ್ರೀತಿಯನ್ನು ಆಶಿಸುತ್ತಾನೆ, ಅದಕ್ಕೆ ನಾವು ಪರರನ್ನು ಪ್ರೀಸಬೇಕು” ಎಂದು 450 ವರ್ಷಗಳ ಪುರಾತನವಾದ ಕುಂದಾಪುರ ರೋಜರಿ ಚರ್ಚಿನಲ್ಲಿ ಯೇಸುವಿನ ಕೊನೆಯ ಭೋಜನದ ಆಚರಣೆಯನ್ನು ನಡೆಸಿಕೊಟ್ಟ ಕಟ್ಕರೆ ಬಾಲ ಯೇಸುವಿನ ಆಶ್ರಮದ ಮೇಲ್ವಿಚಾರಕರಾದ ವಂ|ಫಾ|ಆಲ್ವಿನ್ ಸೀಕ್ವೇರಾ ಸಂದೇಶ ನೀಡಿದರು. ನೀಡಿದರು “ಪರಮ ಪ್ರಸಾದದ ರೂಪದಲ್ಲಿ ಯೇಸುವಿವ ಶರೀರ ನಮಗೆ ನೀಡಿದ್ದು, ಯೇಸು ನಮಗೆ ನೀಡಿದ ಬಹುದೊಡ್ಡ ಕಾಣಿಕೆಯಾಗಿದೆ. ಯೇಸುವು […]

ಉಡುಪಿ: ಬೆಳಗಾವಿ ಮೂಲದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಉಡುಪಿಯ ಹೊಟೇಲ್ ಒಂದರಲ್ಲಿಅನುಮಾನಾಸ್ಪದ ಸಾವನ್ನಪ್ಪಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿದೆ.ಸಚಿವ ಈಶ್ವರಪ್ಪನವರೇ ನನ್ನ ಸಾವಿಗೆ ಕಾರಣ ” ಎಂದು ಬರೆದಿರುವ ಡೆತ್ ನೋಟ್ ವೊಂದು ವೈರಲ್ ಆದ ಬಳಿಕ ವಿಪಕ್ಷಗಳು ಸಚಿವರ ವಿರುದ್ದ ಮುಗಿಬಿದ್ದಿದ್ದವು. ಈಶ್ವರಪ್ಪನವರ ರಾಜೀನಾಮೆ ಪಡೆಯುವಂತೆ ಹಾಗೂ ಅವರ ವಿರುದ್ದ ಮರ್ಡರ್ ಪ್ರಕರಣ ದಾಖಲಿಸಿ […]
ವರದಿ : ಕೆ.ಜಿ.ವೈದ್ಯ,ಕುಂದಾಪುರ ಕುಂದಾಪುರ : ಶ್ರೀ ಮಹಾ ವಿಷ್ಣುವಿನ ಅವತಾರಗಳಲ್ಲಿ ರಾಮಾವತಾರವು ತುಂಬಾ ವಿಶಿಷ್ಟವಾದುದು. ಇಲ್ಲಿ ಭಗವಂತ ಮಾನವನಾಗಿ ಅವತರಿಸಿ, ಮಾನವೀಯತೆಯಿಂದ ಹೇಗೆ ಬದುಕಬೇಕು ಎಂದು ವಿಶ್ವಕ್ಕೆ ತೋರಿಸಿಕೊಟ್ಟ. ಚಕ್ರವರ್ತಿಯ ಪಟ್ಟ ಕೊನೇ ಕ್ಷಣ ಕೈತಪ್ಪಿದರೂ ಮರುಗಲಿಲ್ಲ, ಪರರ ದೂಷಿಸಲಿಲ್ಲ. ವನವಾಸಕ್ಕೆ ಮುಂದಾದ. ಸೀತಾದೇವಿ, ಲಕ್ಷ್ಮಣ ಎಲ್ಲರ ನಡೆಯೂ ನಮಗೆ ಮಾದರಿ. ಪತಿ ಇರುವಲ್ಲೇ ಪತ್ನಿ, ಅಣ್ಣ ಇರುವಲ್ಲೇ ತಮ್ಮ ಎಂಬ ಅವರ ನಡೆ ಕುಟುಂಬವನ್ನು ದೂರ ಮಾಡಬಾರದು ಎಂಬ ಸಂದೇಶ ನೀಡುತ್ತದೆ. ಇಂತಹ ರಾಮನ […]

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಇಂದು ಉಡುಪಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಬಿಜೆಪಿ ಕಾರ್ಯಕರ್ತರೂ ಆಗಿರುವ ಸಂತೋಷ್ ಪಾಟೀಲ್ ಅವರು ಈಶ್ವರಪ್ಪ ಅವರ ವಿರುದ್ಧ ಕಮಿಷನ್ ಆರೋಪ ಮಾಡಿ ಪ್ರಧಾನಿಗೆ ಪತ್ರ ಕೂಡ ಬರೆದಿದ್ದರು. ಅದಕ್ಕೆ ಸಂತೋಷ್ ಪಾಟೀಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಈಶ್ವರಪ್ಪ ಎಚ್ಚರಿಕೆ ನೀಡಿದ್ದರು. ಈ ಮಧ್ಯೆ ಸಂತೋಷ್ ಪಾಟೀಲ್ ಕುಟುಂಬ ನಾಪತ್ತೆಯಾಗಿತ್ತು. ಸೋಮವಾರ ಅವರು […]