JANANUDI.COM NETWORK  ಬೆಂಗಳೂರು: ನೂತನವಾಗಿ ಪ್ರಮಾಣ ವಚನ ಸ್ವೀಕರಿಸಿದ ಬೊಮ್ಮಾಯಿ ಮಂತ್ರಿ ಮಂಡಳದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದು, ಗ್ರಹ ಖಾತೆಯನ್ನು ಆರಗ ಜ್ಞಾನೇಂದ್ರ ಅವರಿ ನೀಡಿದ್ದು ಕಾರ್ಕಳದ ವಿ. ಸುನೀಲ್‌ ಕುಮಾರ್‌ ಅವರಿಗೆ ಇಂಧನ, ಕೋಟ ಶ್ರೀನಿವಾಸ ಪೂಜಾರಿಯವರಿಗೆ ಕನ್ನಡ ಮತ್ತು ಸಂಸ್ಕೃತಿ ಖಾತೆ ಮತ್ತು ಹಿಂದುಳಿದ ವರ್ಗಗಳ ಖಾತೆ ಹಾಗೂ ಸುಳ್ಯದ ಶಾಸಕ ವಿ ಅಂಗಾರ ಅವರಿಗೆ ಮೀನುಗಾರಿಕೆ ಖಾತೆಯನ್ನು ವಹಿಸಲಾಗಿದೆ. ಯಾವ ಖಾತೆ ಯಾರಿಗೆ ಎಂಬ ವಿವರ ಆ ಕುರಿತು ಸಂಪೂರ್ಣ ವಿವರ ಇಲ್ಲಿದೆ. […]

Read More

ವರದಿ : ಕೆ.ಜಿ.ವೈದ್ಯ,ಕುಂದಾಪುರ ಕುಂದಾಪುರ : ಇಲ್ಲಿಗೆ ಸಮೀಪದ ಕೋಟೇಶ್ವರದ ಪ್ರಸಿದ್ಧ ಶ್ರೀ ಕೋಟಿಲಿಂಗೇಶ್ವರ ದೇವಾಲಯದ ಹೊರ ಜಗುಲಿಯನ್ನೇ ಮನೆ ಮಾಡಿಕೊಂಡು ಸುಮಾರು 30 ವರ್ಷಗಳಿಂದಲೂ ವಾಸಿಸುತ್ತಾ, ಭಿಕ್ಷಾಟನೆಯಿಂದಲೇ ಜೀವನ ನಿರ್ವಹಣೆ ಮಾಡುತ್ತಿದ್ದ ಭಿಕ್ಷುಕನೊಬ್ಬನನ್ನು ಸೋಮವಾರ ಉಡುಪಿ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಈತನ ತೀವ್ರ ಅನಾರೋಗ್ಯದಿಂದಾಗಿ ದೇವಾಲಯ ಆಡಳಿತ ಸಮಿತಿಯವರ ವಿನಂತಿಯ ಮೇರೆಗೆ ಕೋಟದ ಆಪತ್ಬಂಧು ಜೀವನ್ಮಿತ್ರ ನಾಗರಾಜ ಅವರು ಈ ಭಿಕ್ಷುಕನನ್ನು ಆಸ್ಪತ್ರೆಗೆ ಸೇರಿಸುವಲ್ಲಿ ಸಹಕರಿಸಿದರು. ಭಿಕ್ಷುಕನ ಹಿನ್ನೆಲೆ ಭಿಕ್ಷುಕ ಸುಮಾರು 57 ವರ್ಷ […]

Read More

JANANUDI.COM NETWORK ಬೆಂಗಳೂರು, ಅ.4: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ನೂತನ ಸಂಪುಟಕ್ಕೆ ಸೇರ್ಪಡೆಯಾಗಲಿರುವ ಸಚಿವರ ಪಟ್ಟಿಯನ್ನು ಪ್ರಕಟಿಸಿದ್ದಾರೆ. ನೂತನ ಸಚಿವರು ಅಪರಾಹ್ನ 2.15ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಲವೂ ಕುಂದಾಪುರ ಕ್ಷೇತ್ರಕ್ಕೆ ಮನ್ನಣೆ ಇಲ್ಲ. [1956 ರಲ್ಲಿ ರಾಜ್ಯ ಸ್ಥಾಪನೆ ಆದನಿಂದಲೂ, ಕುಂದಾಪುರ ಕ್ಷೇತ್ರಕ್ಕೆ ಸಚಿವ ಸ್ಥಾನ ಮರಿಚೀಕೆಯಾಗಿದ್ದುದು, ವಿಪರ್ಯಸವೆ ಸರಿ. ಕುಂದಾಪುರದ ಕ್ಷೇತ್ರ ಎಲ್ಲ ರೀತಿಯಿಂದಲೂ ಸರ್ವ ಸರ್ಕಾರಗಳಿಂದ ಕಡೆಕಾಣಿಸಲಾಗಿದೆ. ಇಲ್ಲಿ ರಾಜ್ಯದ ಅಥವ ಕೇಂದ್ರದ ಯಾವುದೇ ಯೋಜನೆಗಳು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದ ಇಂದಿರಾ ನಗರದಲ್ಲಿ ಮಂಗಳವಾರ ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಮನೆ ನಿವೇಶನಗಳ ತಪಾಸಣೆ ನಡೆಸಿದರು. ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಅಧಿಕಾರಿಗಳಾದ ನಾಗರಾಜ್, ಶಂಕರ್ ಇದ್ದರು.

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಸ್ಕೌಟ್ಸ್ ಮತ್ತುಗೈಡ್ಸ್ ಸಂಸ್ಥೆಯ ವಿಶ್ವಕಂಠವಸ್ತ್ರ (ಸ್ಕಾರ್ಫ್‍ಡೇ) ಅಂಗವಾಗಿ ನಗರದ ಪಾಲಸಂದ್ರ ಬಡಾವಣೆಯಉದ್ಯಾನವನದಲ್ಲಿ ಸ್ವಚ್ಚತೆ ಹಾಗೂ ಗಿಡಗಳನ್ನು ನೆಡಲಾಯಿತು.1907ರಲ್ಲಿ ಲಂಡನ್‍ನ ಬ್ರೌನ್ಸಿ ದ್ವೀಪದಲ್ಲಿಸ್ಕೌಟ್ಸ್–ಗೈಡ್ಸ್ ನ ಮೊದಲ ಪ್ರಾಯೋಗಿಕ ಶಿಬಿರವು ಯಶಸ್ವಿಯಾದ ಹಿನ್ನಲ್ಲೆಯಲ್ಲಿ ,ಈ ದಿನವನ್ನು ಸ್ಕೌಟಿಂಗ್ ಸನ್‍ರೈಸ್‍ಡೇ ಹಾಗೂ ವಿಶ್ವಕಂಠವಸ್ತø(ಸ್ಕಾರ್ಫ್‍ಡೇ)ಎಂದು ಆಚರಿಸಿಕೊಂಡು ಬರಲಾಗುತ್ತಿದೆ.ಈ ಹಿನ್ನಲೆಯಲ್ಲಿ ನಗರದಲ್ಲಿ ವಿವಿಧರೀತಿಯ ಬಹು ಉಪಯೋಗಿ (ಹಣ್ಣು-ಕಾಯಿ-ಹೂ ಬಿಡುವ ಮತ್ತು ನೆರಳು – ಗಾಳಿ ಕೊಡುವ )30ಕ್ಕೂ ಅಧಿಕ ಗಿಡಗಳನ್ನು ನೆಡಲಾಯಿತ್ತು, ಇದಕ್ಕೂ ಮೊದಲುಅಲ್ಲಿದ್ದ ಮುಳ್ಳು ಗಿಡಗಳು,ಕಸಕಡ್ಡಿ,ಪ್ಲಾಸ್ಟಿಕ್ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಜನತಾ ನ್ಯಾಯಾಲದಲ್ಲಿ ಪ್ರಕರಣಗಳು ಶೀಘ್ರವಾಗಿ ವಿಲೇವಾರಿಯಾಗುತ್ತಿದ್ದು ನ್ಯಾಯಾಲಯದಲ್ಲಿ ನೀಡುವ ತೀರ್ಪು ಅಂತಿಮವಾಗಿದ್ದು , ಯಾವುದೇ ನ್ಯಾಯಾಲಯದಲ್ಲಿ ತೀರ್ಪನ್ನು ಪ್ರಶ್ನಿಸುವ ಅವಕಾಶವಿಲ್ಲ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಆರ್.ನಾಗರಾಜ್ ಅವರು ತಿಳಿಸಿದರು . ಇಂದು ಜಿಲ್ಲಾ ನ್ಯಾಯಾಲಯ ಸಂಕೀರ್ಣ ಆವರಣದಲ್ಲಿ ಹಮ್ಮಿಕೊಂಡಿದ್ದ ಜನತಾ ನ್ಯಾಯಾಲಯದ ಪೂರ್ವಭಾವಿ ಸಮ ಸಂಧಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಆಗಸ್ಟ್ 14 ರಂದು ಮೆಗಾ […]

Read More

JANANUDI.COM NETWORK ಮಂಗಳೂರು:ಜು.30: ಬಹುಭಾಷಾ ನಟಿ ವಿನ್ನಿ ಫೆರ್ನಾಂಡಿಸ್(63) ಜುಲೈ 29 ರಂದು  ಹೃದಯಘಾತದಿಂದ ನಿಧನರಾಗಿದ್ದಾರೆ.    ಅವರು ಕನ್ನಡ, ತುಳು ಮತ್ತು ಕೊಂಕಣಿ ಚಲನಚಿತ್ರಗಳಲ್ಲಿ ಪೋಷಕ ಪಾತ್ರ ನಟಿಸಿದ್ದ ಅವರು ಕನ್ನಡ ಮತ್ತು ಕೊಂಕಣಿ ಧಾರಾವಾಹಿಗಳಲ್ಲಿಯೂ ಕಾಣಿಸಿಕೊಂಡಿದ್ದರು. ತುಳು ಮತ್ತು ಕನ್ನಡ ನಾಟಕಗಳಲ್ಲೂ ಅಭಿನಯಿಸಿದ್ದರು. ಇವರ ಕಲಾ ಸೇವೆಗೆ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು. ಮೃತರು ಪತಿ ವಿನ್ಸೆಂಟ್, ಮತ್ತು ಮಕ್ಕಳಾದ ಪ್ರತಾಪ್ ಮತ್ತು ಬಬಿತಾ ಇವರನ್ನು ಅಗಲಿದ್ದಾರೆ.

Read More

JANANUDI.COM NETWORK ಟೋಕಿಯೊ:ಜು.3o; ಟೋಕಿಯೊ ಒಲಂಪಿಕ್ಸ್’ನ ಬಾಕ್ಸಿಂಗ್ ವಿಭಾಗದಲ್ಲಿ ಮಾಜಿ ವಿಶ್ವ ಚಾಂಪಿಯನ್ ಅವರನ್ನು ಸೋಲಿಸುವ ಮೂಲಕ ಭಾರತದ ಲವ್ಲಿನಾ ಬೊರ್ಗೊಹೈನ್ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕ ಬರುವುದು ಖಚಿತವಾಗಿದೆ.ಟೋಕಿಯೊ ಒಲಂಪಿಕ್ಸ್ ಆರಂಭವಾಗಿ 7 ದಿನಗಳು ಕಳೆದಿದ್ದು ಇದುವರೆಗೂ ಭಾರತದ ಪರ ಪದಕವನ್ನು ಗೆದ್ದಿರುವ ಏಕೈಕ ಆಟಗಾರ್ತಿ ಅಂದರೆ ಮೀರಾಬಾಯಿ ಚಾನು ಮಾತ್ರ.ಪಿವಿ ಸಿಂಧು, ಅತನು ದಾಸ್ ಮತ್ತು ಭಾರತದ ಹಾಕಿ ತಂಡ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದು ಪದಕ ಗೆಲ್ಲುವ ಆಸೆಯನ್ನು ಜೀವಂತವಾಗಿರಿಸಿದ್ದಾರೆ. […]

Read More

JANANUDI.COM NETWORK ಬೆಂಗಳೂರು:ಜು. 27: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ನೂತನ ರಾಜ್ಯದ ೩೦ ನೇ ಸಿಎಂ ಆಗಿ ಆಯ್ಕೆ ಆಗಿದ್ದು, ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಅಚ್ಚರಿ ಎಂಬಂತ್ತೆ ಸಿಎಂ ಅಭ್ಯರ್ಥಿಯ ಪೈಪೋಟಿಯಲ್ಲಿ ಶಿಗ್ಗಾವಿ ಶಾಸಕ ಬಸವರಾಜ್ ಬೊಮ್ಮಾಯಿ ಅವರು ಸಿಎಂ ಆಗಿ ಆಯ್ಕೆ ಆಗಿದ್ದು, ಈಗಾಗಲೇ ವರಿಷ್ಠರು ಪ್ರಮಾಣವಚನ ಸಮಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಸಿಎಸ್ & ರಾಜಭವನದ ಸಿಬ್ಬಂದಿಗೆ ತಿಳಿಸಿದ್ದಾರೆ ಎನ್ನಲಾಗಿದೆ.ಇನ್ನು, ಉಸ್ತುವಾರಿ ಸಿಎಂ ಬಿಎಸ್ ಯಡಿಯೂರಪ್ಪ […]

Read More