JANANUDI.COM NETWORK ಬೆಂಗಳೂರು,ಜು.26, ಇಂದು ನಡೆದ ಬಿಜೆಪಿ ಸರ್ಕಾರದ ಸಾಧನಾ ಸಮಾವೇಶದಲ್ಲಿ ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆ ಘೋಷಿಸಿದ್ದಾರೆ.ಇಂದು ಬಿಜೆಪಿ ಸರ್ಕಾರದ ಸಾಧನಾ ಸಮಾವೇಶದಲ್ಲಿ ಗದ್ಗಿತರಾಗಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ,ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ರಾಜಭವನಕ್ಕೆ ಹೋಗಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ನೀಡುತ್ತೇನೆ ಎಂದು ಅವರು ಹೇಳಿದ್ದಾರೆ.ಶಿಕಾರಿಪುರದ ಜನತೆ ನನ್ನನ್ನು ಏಳು ಭಾರಿ ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಕರ್ನಾಟಕದ ಜನತೆ ನನ್ನನ್ನು ಕೈಬಿಡಲಿಲ್ಲ. ಲಕ್ಷಾಂತರ ಬಿಜೆಪಿ ಕಾರ್ಯಕರ್ತರು ಕರ್ನಾಟಕದಲ್ಲಿ ಬಿಜೆಪಿ […]

Read More

JANANUDI.COM NETWORK ಮಂಗಳೂರು್,ಜು.23; ಮಾಜಿ ಮಂತ್ರಿ ಆಸ್ಕರ್ ಫರ್ನಾಂಡಿಸ್ ಅವರ ಕುಟುಂಬ ಗುರುವಾರ ಅವರ ಸಾವಿನ ಬಗ್ಗೆ ವೈರಲ್ ಸುಳ್ಳು ಸುದ್ದಿಯನ್ನು ಖಂಡಿಸಿದ್ದು, ಅವರು ನಗರದ ಯೆನೆಪೋಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಖಚಿತಪಡಿಸಿದ್ದಾರೆ.ಅವರು ಆಸ್ಪತ್ರೆಯ ಐಸಿಯುನಲ್ಲಿ ವೀಕ್ಷಣೆಯಲ್ಲಿದ್ದಾರೆ ಎಂದು ಕುಟುಂಬ ತೀಳಿಸಿದ್ದಾರೆಆಸ್ಕರ್ ಫೆರ್ನಾಂಡಿಸ್ ಪಿ.ಎ. ಅಶ್ಪಕ್ ಅಮ್ಮದ್ ಮಾಧ್ಯಮಕ್ಕೆ ತಿಳಿಸಿದ್ದು, ಕಾಂಗ್ರೆಸ್ ಹಿರಿಯ ಮುಖಂಡರ ಆಸ್ಕರ್ ಅವರ ಆರೋಗ್ಯದ ಬಗ್ಗೆ ವದಂತಿಗಳು ಮತ್ತು ನಕಲಿ ಸುದ್ದಿಗಳನ್ನು ಹರಡದಂತೆ ಜನರನ್ನು ಒತ್ತಾಯಿಸಿದರು. ಮತ್ತು ಅವರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಬೇಕು […]

Read More

ಮುಕ್ತಿ ಧಾಮ@ಸ್ಮಶಾನ ಅಂದರೆ ನಮ್ಮಲ್ಲಿ ಬೆಚ್ಚಿ ಕಿಲೋಮೀಟರ್ ದೂರ ಓಡಿ ಹೋಗುವ ವ್ಯವಸ್ಥೆ ಇದೆ.ಆದರೆ…‌‌‌…. ದೂರದ ಶಿರಸಿಸ್ಮಶಾನವೂ ಸಾಂಸ್ಕೃತಿಕ ತಾಣವಾಗಬಲ್ಲದು ಎಂಬುದನ್ನು ಮಾಡಿ ತೋರಿಸಲಾಗಿದೆ ಹಾಗೆ ನೋಡಿದರೆ,ಶಿರಸಿ ಹಾದಿ ಸವೆಸಿದ್ದು ಕಡಿಮೆ. ಆಗೊಮ್ಮೆ ಈಗೊಮ್ಮೆ ಸಹ್ಯಾದ್ರಿ ತಪ್ಪಲಿನಲ್ಲಿ ಓಡಾಡಿ ಬಂದಿದ್ದ, ಜೋಗದ ಗುಂಡಿಯಲ್ಲಿ ಮಿಂದೆದ್ದ ನೆನಪು ಇನ್ನೂ ಅಚ್ಚಳಿಯದೆ ಉಳಿದಿವೆ. ಮೊನ್ನೆ ಶಿಕಾರಿಪುರ ಕಾರ್ಯಕ್ರಮ ಮುಗಿಸಿ ಶಿರಸಿ ಹಾದಿ ಹಿಡಿದಾಗ ಪಡುವಣ ಸೂರ್ಯ ಜಾರಿದ್ದ. ಸೊರಬ ದಾಟಿ ಹೋಗುವಾಗ ಶಿರಸಿ ವಿ.ಪಿ.ಹೆಗಡೆ ಅವರಿಗೆ ಪೋನಾಯಿಸಿದೆ. ನಿಮ್ಮ ಬರವಿಕೆ […]

Read More

JANANUDI.COM NETWORK ಬೆಂಗಳೂರು,ಜು.೨೧: ರಾಜ್ಯ ಸರಕಾರಿ ನೌಕರರಿಗೆ ಶೇ.11ರಷ್ಟು ತುಟ್ಟಿಭತ್ಯೆ ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ, ಎಂದು ರಾಜ್ಯ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಈ ಕುರಿತು ಮಾಹಿತಿ ನೀಡಿದ್ದಾರೆ.    ಕೇಂದ್ರ ಸರಕಾರ ತನ್ನ ನೌಕರರಿಗೆ ಶೇ.11ರಷ್ಟು ಡಿಎ ನೀಡುತ್ತಿರುವ ಆದೇಶದ ಪ್ರತಿ ನಿನ್ನೆ ಬೆಳಗ್ಗೆ ಸಿಕ್ಕಿತ್ತು. ತಕ್ಷಣ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ರಾಜ್ಯ ಸರಕಾರಿ ನೌಕರರಿಗೂ ಶೇ.11ರಷ್ಟು ಡಿಎ ನೀಡಬೇಕೆಂದು ವಿನಂತಿಸಿದಾಗ ಒಂದೇ ನಿಮಿಷದಲ್ಲಿ ಸಹಿ ಮಾಡಿದ್ದಾರೆ ಎಂದು ಅವರು ತಿಳಿಸಿದರು.     […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೃಷಿ ವಿಜ್ಞಾನ ಕೇಂದ್ರ ಕೋಲಾರ ಹಾಗೂ ತೋಟಗಾರಿಕೆ ಇಲಾಖೆ ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮತ್ತು ನರ್ಸರಿ ಉತ್ಪಾದಕರಿಗೆ “ಆಲೂಗಡ್ಡೆ ಸಸಿಗಳಿಂದ ಬೀಜೋತ್ಪಾದನೆ” ಎಂಬ ತರಬೇತಿ ಕಾರ್ಯಕ್ರಮವನ್ನು ದಿನಾಂಕ 17.7.2021 ರಂದು ಕೃಷಿ ವಿಜ್ಞಾನ ಕೇಂದ್ರ ಕೋಲಾರದಲ್ಲಿ ಹಮ್ಮಿಕೊಳ್ಳಲಾಗಿತ್ತು.ಡಾ.ಜ್ಯೋತಿ ಕಟ್ಟೆಗೌಡರ, ವಿಜ್ಞಾನಿ (ತೋಟಗಾರಿಕೆ), ಕೃಷಿ ವಿಜ್ಞಾನ ಕೇಂದ್ರ ಇವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಲ್ಲಿ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟ ಹಾಗೂ ಅಂತರಾಷ್ಟ್ರೀಯ ಆಲೂಗಡ್ಡೆ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಪುರಸಭೆ ಮುಖ್ಯಾಧಿಕಾರಿ ಕೊಳೆತು ನಾರುತ್ತಿರುವ ಮಾವಿನ ಮಂಡಿ ಪ್ರದೇಶದ ಸ್ವಚ್ಛತೆಗೆ ಅಗತ್ಯ ಗಮನ ನೀಡಬೇಕು . ಅಲ್ಲಿ ಉಂಟಾಗಿರುವ ಅನಾರೋಗ್ಯ ಪರಿಸರವನ್ನು ಸರಿಪಡಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು ಸೂಚಿಸಿದರು . ಪಟ್ಟಣದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸರ್ಕಾರ ಹಾಗೂ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ , ತಾಲ್ಲೂಕಿನ ಕಾರ್ಮಿಕರಿಗೆ ದಿನಸಿ ಹಾಗೂ ಸುರಕ್ಷಾ ಕಿಟ್ ವಿತರಿಸಿ ಮಾತನಾಡಿ , ಕೋವಿಡ್ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದಲ್ಲಿ ಜು.10 ರಿಂದ ಮರುಬಳಕೆ ಸಾಧ್ಯವಿಲ್ಲದ ಪ್ಲಾಸ್ಟಿಕ್ ಪದಾರ್ಥಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ ಹೇಳಿದರು.ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ವರ್ತಕರ ಸಭೆಯಲ್ಲಿ ಮಾತನಾಡಿ, ಈ ವಿಷಯದಲ್ಲಿ ವರ್ತಕರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು.ಪುರಸಭೆ ಆರೋಗ್ಯ ನಿರೀಕ್ಷಕ ಎಂ.ಪೃಥ್ವಿರಾಜ್ ಮಾತನಾಡಿ, ಪಟ್ಟಣದಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟದಿಂದ ಜನ, ಜಾನುವಾರು ತೊಂದರೆ ಅನುಭವಿಸುವಂತಾಗಿದೆ. ಆಕಸ್ಮಿಕವಾಗಿ ಪ್ಲಾಸ್ಟಿಕ್ ಸೇವಿಸಿದ ಜಾನುವಾರುಗಳು ಸಾವನ್ನಪ್ಪುತ್ತಿವೆ. […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಜೂ.28: ಬೆಂಗಳೂರು ವಿಶ್ವವಿದ್ಯಾಲಯದ 56ನೇ ಘಟಿಕೋತ್ಸವದಲ್ಲಿ ಸಹ್ಯಾದ್ರಿ ಪದವಿ ಕಾಲೇಜಿನ ವಿದ್ಯಾರ್ಥಿನಿಯಾದ ನಾಜಿಯಾ ಅಂಜುಂ ರವರು ಬಿಸಿಎ ವಿಭಾಗದಲ್ಲಿ ವಿಶ್ವವಿದ್ಯಾಲಯಕ್ಕೆ 8ನೇ ರ್ಯಾಂಕ್ ಪಡೆದು ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಹಾಗೂ ಬಿ.ಎಸ್‍ಸಿ ಭೌತ ರಸಾಯನಶಾಸ್ತ್ರ ವಿಷಯದಲ್ಲಿ ರೂಹಿ ಸುಲ್ತಾನ, ಅಕ್ಷಯ ಇಎಸ್ ಮತ್ತು ಮೈನ ಹೆಚ್.ಎ ಎಂಬ ಈ ಮೂರು ವಿದ್ಯಾರ್ಥಿಗಳು ಚಿನ್ನದ ಪದಕ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.ಈ ಎಲ್ಲಾ ವಿದ್ಯಾರ್ಥಿಗಳಿಗೆ ಸಹ್ಯಾದ್ರಿ ಪದವಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, […]

Read More

JANANUDI.COM NETWORK ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಕುಂದಾಪುರ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿ , ಕಾಲೇಜಿನ ಆಡಳಿತ ಮಂಡಳಿ ಉಪನ್ಯಾಸಕಿ ರೇಶ್ಮಾ ಫೆರ್ನಾಂಡಿಸ್ ಇವರನ್ನು ಆಯ್ಕೆ ಮಾಡಿದ್ದಾರೆ. ಇವರು ಶಿಕ್ಷಕರಾಗಿ, ಉಪನ್ಯಾಸಕರಾಗಿ 17 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ವಿದ್ಯಾಸಂಸ್ಥೆಯ ಸಂಚಾಲರು, ಕುಂದಾಪುರ ವಲಯದ ಪ್ರಧಾನ ಧರ್ಮ ಗುರುಗಳು ಆಗಿರುವ ವಂ.ಫಾ.ಸ್ಟ್ಯಾನಿ ತಾವ್ರೋ ಹೂ ಗುಚ್ಛ ನೀಡಿ ಪ್ರಾಂಶುಪಾಲ ಹುದ್ದೆಯನ್ನು ಹಸ್ತಾಂತರಿಸಿದರು. ಜತೆಗೆ ಕಾಲೇಜಿನ ಉಪ ಪ್ರಾಂಶುಪಾಲರಾದ ಮಂಜುಳಾ ನಾಯರ್ […]

Read More