JANANUD.COM NET WORK ಬೆಂಗಳೂರು,ಜೂ.8: ಜೂನ್ 3ರಂದುಮುಂಗಾರುಕೇರಳಪ್ರವೇಶಿಸಿದ್ದು, ಜೂನ್ 5ರಂದುಕರ್ನಾಟಕಪ್ರವೇಶಿಸಿದೆ. ಇದೀಗ ರಾಜ್ಯದಲ್ಲಿ ಜೂನ್ 10 ಹಾಗೂ 11 ರಂದು ಗುಡುಗುಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. . ಕರಾವಳಿಜಿಲ್ಲೆಗಳಾದದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡಹಾಗೂಮಲೆನಾಡುಪ್ರದೇಶಗಳಲ್ಲಿಅಧಿಕಮಟ್ಟದಲ್ಲಿಮಳೆಯಾಗಲಿದೆಎಂದುಹವಾಮಾನಇಲಾಖೆಮುನ್ನಚೇರಿಕೆ ನೀ ಡಿದೆ     ಉತ್ತರಒಳನಾಡಿನಲ್ಲಿಜೂನ್ 7 ರಿಂದ 11 ರವರೆಗೆಕೆಲವೆಡೆಮಾತ್ರಸಾಧಾರಣಮಳೆಇರಲಿದ್ದು, ದಕ್ಷಿಣಒಳನಾಡಿನಲ್ಲಿಜೂನ್ 7 ರಿಂದ 11 ರವರೆಗೆಕೆಲವುಪ್ರದೇಶಗಳಲ್ಲಿಹಗುರಮಳೆಯಾಗುವಮುನ್ಸೂಚನೆಇದೆ.

Read More

JANANUDI.COM NETWORK ಎಲ್ಲಾ ರೀತಿಯಲ್ಲಿ ಬೆಲೆ ಉಬ್ಬರಿಕೆಗೆ ಕಾರಣ, ಪೆಟ್ರೋಲ್ ಮತ್ತು ಡೀಸೆಲ್ ಕಾರಣ, ಎಲ್ಲಾ ರೀತಿಯ ಸರಕುಗಳನ್ನು ಅಲ್ಲಿಂದ ಇಲ್ಲಿಗೆ ಸಾಗಿಸಲು, ಪೆಟ್ರೋಲ್ ಮತ್ತು ಡೀಸೆಲ್ ಆಧಾರಿತ ವಾಹನಗಳೇ ಬೇಕು, ಇಂಧನದ ಬೆಲೆ ಹೆಚ್ಚಳವಾದರೆ, ಸ್ವಯಂ ಚಾಲಿತವಾಗಿ ಎಲ್ಲಾ ಥರಹದ ದಿನನಿತ್ಯ ಬಳಕೆಯ ಸಾಮಾನು ಪದಾರ್ಥತಗಳಿಗೆ ಬೆಲೆ ಹೆಚ್ಚುತ್ತದೆ. ಇದರ ಪರಿಣಾಮ ನೇರವಾಗಿ ಬಡವರು,ಜನ ಸಾಮನ್ಯರ ಮೇಲೆ ಬೀರುತ್ತದೆ.ಬಡತನ ಜಾಸ್ತಿಯಾಗುತ್ತದೆ,ಇದರಿಂದಾಗಿ ಕೆಲವರ ಜೀವನ ಕಶ್ಟದಾಯಕವಾಗಿ,ಕೆಲವರು ಅಡ್ಡ ದಾರಿ ಹಿಡಿಯುತ್ತಾರೆ, ಕೆಲವರಿಗೆ ಆತ್ಮಹತ್ಯೆಗೆ ಒಳಗಾಗುವ ಪರಿಸ್ಥಿತಿಗೆ ಬಂದು […]

Read More

JANANUDI.COM NETWORK ಬೆಂಗಳೂರು: ಕಳೆದ ಹಲವು ದಿನಗಳಿಂದ ಮುಂದುವರೆಯುತ್ತಿದ್ದ ಮೈಸೂರು ಇಬ್ಬರ ಐಎಎಸ್ ಅಧಿಕಾರಿಗಳ ಜಟಾಪಟಿ ಮೈಸೂರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ತಲೆ ನೋವಾಗಿತ್ತು. ಇದೀಗ ರಾಜ್ಯ ಸರ್ಕಾರ ಇವರ ಜಗಳಕ್ಕೆ ಮಂಗಳ ಹಾಡಿದೆ. ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಇಬ್ಬರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.        ಕೋವಿಡ್ ನಿರ್ವಹಣೆ ಸಂಬಂಧ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ನಡುವೆ […]

Read More

JANANUDI.COM NETWORK ಶಂಕರನಾರಯಣ,ಜೂ.6: ಲಾಕ್ ಡೌನ್ ಮಾಡಿದ ಗ್ರಾಮಕ್ಕೆ ಗ್ರಾಮದ ಉದಯ ಗಾಣಿಗ ಯಾವುದೇ ಅಗತ್ಯ ವಸ್ತುಗಳನ್ನು ನೀಡದೆ ಗ್ರಾಮಕ್ಕೆ ಬೇಲಿ ಹಾಕಿರುವುದನ್ನು ವಿರೋಧಿಸಿದ್ದನು, ಈ ವ್ಯಕ್ತಿಯ ವ್ಯಕ್ತಿಯ ಕೊಲೆಯಾದ  ಘಟನೆ ಶನಿವಾರ ರಾತ್ರಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ, ಶಂಕರನಾರಯಣದ ಯಡಮೊಗೆಯಲ್ಲಿ ನಡೆದಿದ್ದು ಆರೋಪಿ ಗ್ರಾಮ‌ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ಎಂದು ಪರಿಗಣಿಸಿ ಆತನನ್ನು ವಶಕ್ಕೆ ಪಡೆಯಲಾಗಿದೆ‌.   ಎರಡು ದಿನಗಳ ಹಿಂದೆ ಗ್ರಾಮ ಪಂಚಾಯತ್ ಲಾಕ್ಡೌನ್ ಬಗ್ಗೆ ಸ್ಟೇಟಸ್ ಹಾಕಿದ್ದ ಉದಯ ಗಾಣಿಗ […]

Read More

JANANUDI.COM NETWORK ಬೈಂದೂರು,ನಾಡ ಜೂ.6: ಬೈಂದೂರು ತಾಲೂಕು ನಾಡಾ ಗ್ರಾಮದ ಬಡಾಕೆರೆ ರೈಲ್ವೆ ಮೇಲ್ ಸೇತುವೆ ಬಳಿ ರೈಲು ಡಿಕ್ಕಿ ಹೊಡೆದು ನಾಲ್ಕು ವರ್ಷದ ಕಪ್ಪು ಚಿರತೆ ಮೃತಪಟ್ಟ ಘಟನೆ ಕೆಲದಿನಗಳ ಹಿಂದೆನಡೆದಿದೆ. ಆಹಾರ ಅರಸಿಕೊಂಡು ಚಿರತೆ ರೈಲ್ವೆ ಮೇಲ್ ಸೇತುವೆ ಬಳಿ ಬಂದಿದ್ದು, ಈ ವೇಳೆಗೆ ರೈಲಿಗೆ ಸಿಲುಕಿ ಸಾವನ್ನಪ್ಪಿದೆ ಎನ್ನಲಾಗಿದೆ.ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಸಿಬ್ಬಂದಿ ಚಿರತೆ ಶವ ವಶಕ್ಕೆ ಪಡೆದು, ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್‍ನಿಂದಾಗಿ ಸಂಕಷ್ಟಕ್ಕೀಡಾಗಿರುವ ಖಾಸಗಿ ಅನುದಾನ ರಹಿತ ಶಾಲೆ,ಕಾಲೇಜುಗಳ ಬೋಧಕ,ಬೋಧಕೇತರ ಸಿಬ್ಬಂದಿಗೆ ತಲಾ 5 ಸಾವಿರ ಪ್ಯಾಕೇಜ್ ಘೋಷಿಸಿರುವ ಮುಖ್ಯಮಂತ್ರಿಗಳಿಗೆ ಧನ್ಯವಾದ ತಿಳಿಸಿರುವ ವಿಧಾನಪರಿಷತ್ ಶಾಸಕ ಡಾ.ವೈ.ಎ.ನಾರಾಯಣಸ್ವಾಮಿ ಇನ್ನೊಂದು ಕಂತಿನಲ್ಲಿ ಮತ್ತೆ 5 ಸಾವಿರ ನೀಡುವಂತೆ ಮನವಿ ಮಾಡಿದ್ದಾರೆ.ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಚಿವ ಸುರೇಶ್‍ಕುಮಾರ್ ನೇತೃತ್ವದ ಎಂಎಲ್‍ಸಿಗಳ ನಿಯೋಗಕ್ಕೆ ನೀಡಿದ್ದ ಭರವಸೆಯಂತೆ ಮುಖ್ಯಮಂತ್ರಿ ಯಡಿಯೂರಪ್ಪ 5 ಸಾವಿರ ರೂ ಪ್ಯಾಕೇಜ್ ಘೋಷಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.ಆದರೆ ತೀವ್ರ […]

Read More

JANANUDI.COM NETWORK ಬೆಳಗಾವಿ,ಮೇ.೪: ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಯಲ್ಲಿ ಸುಧಾರಣೆಯಾದರೆ ಮಾತ್ರ ಎಸ್‌ಎಸ್ ಎಲ್ ಸಿ ಪರೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ    ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಯಾವುದೇ ಕಾರಣಕ್ಕೂ ಪಾಲಕರು ಹಾಗೂ ವಿದ್ಯಾರ್ಥಿಗಳು ಆತಂಕ ಪಡಬೇಕಾಗಿಲ್ಲ. ಕೋವಿಡ್  ಪರಿಸ್ಥಿತಿ ನಿಯಂತ್ರಣಕ್ಕೆ ಬರದಿದ್ದರೆ ಎಸ್. ಎಸ್.ಎಲ್.ಸಿ. ಪರೀಕ್ಷೆ ರದ್ದು ಪಡಿಸಲಾಗುವದು ಎಂದರು ಅವರು ಧೈರ್ಯ ತುಂಬಿದ್ದಾರೆ.

Read More

ವರದಿ :  ವಾಲ್ಟರ್ ಮೊಂತೇರೊ, ಬೆಳ್ಮಣ್ಣು ರೋಟರಿ ಕ್ಲಬ್ ಬೆಳ್ಮಣ್ ಇದರ ನೇತೃತ್ವದಲ್ಲಿ ಹಾಗೂ ಬೆಳ್ಮಣ್ ಹಾಗೂ ನಂದಳಿಕೆ ಪರಿಸರದ ವಿವಿಧ ಸಂಘ- ಸಂಸ್ಥೆಗಳ ಸಹಭಾಗಿತ್ವದಲ್ಲಿ ಇಂದು ನಂದಳಿಕೆ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಕಾರ್ಕಳ ಬಿಳಿಬೆಂಡೆಯ ಬೀಜ ವಿತರಣೆಯ ಕಾರ್ಯಕ್ರಮವನ್ನು ಕಾರ್ಕಳ ವಿಧಾನಸಭಾ ಕ್ಷೇತ್ರದ ಜನಪ್ರೀಯ ಶಾಸಕ ಹಾಗೂ ಕರ್ನಾಟಕ ಸರಕಾರದ ಆಡಳಿತ ಪಕ್ಷದ ಮುಖ್ಯ ಸಚೇತಕ ವಿ. ಸುನಿಲ್ ಕುಮಾರ್ ಇವರು ಬಿಳಿಬೆಂಡೆಯ ಬೀಜ ವಿತರಿಸುವ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ’ಅತ್ಯಧಿಕ ಪೌಷ್ಠಿಕಾಂಶವುಳ್ಳ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ನೆರೆಯ ರಾಜ್ಯದ ವಿದ್ಯಾಂವತರು ಬೆಂಗಳೂರಿನಲ್ಲಿ ಕೆಲಸದ ನಿಮಿತ್ತ ವಾಸಗಿದ್ದು, ಕರೋನಾ ಮಹಾಮಾರಿಯಿಂದ ತಮ್ಮ ಸ್ವಂತ ಗ್ರಾಮಕ್ಕೆ ಹಿಂತುರುಗುತ್ತಿದ್ದಾರೆ. ಇಂತಹ ಸಮಯದಲ್ಲಿ ಪೊಲೀಸರು ಹಣಕೊಟ್ಟರೆ ಗಾಡಿ ಬಿಡುತ್ತೇವೆ ಇಲ್ಲವಾದರೆ ಇಲ್ಲವೆಂದು ಮನ ಬಂದಂತೆ ನಿಂದಿಸುವುದು. ಮೊದಲೇ ಮಾನಸಿಕವಾಗಿ ಹಾಗೂ ದೈಹಿಕವಾಗಿ ಶ್ರಮದಿಂದ ಬಳುಲುತ್ತಿರುವ ಪ್ರಯಾಣೀಕರಿಗೆ ಪೊಲೀಸರಿಂದ ತಪ್ಪಿಸಿಕೊಳ್ಳುವುದೇ ದೊಡ್ಡ ಪರೀಕ್ಷೆಯಾಗಿ ಇತ್ತೀಚಿನ ದಿನಗಳಲ್ಲಿ ಸೃಷ್ಟಿಯಾಗಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ಶಾಸಕರಾದ ಕೆ.ಆರ್.ರಮೇಶ್‍ಕುಮಾರ್ ಹೇಳಿದರು.ರಾಯಲ್ಪಾಡ್‍ನ ಹಕ್ಕಿಪಿಕ್ಕಿ ಚಕ್‍ಪೋಸ್ಟ್‍ನಲ್ಲಿ ಗುರುವಾರ ಪೊಲೀಸ್ […]

Read More