JANANUDI.COM NETWORK ಬೆಂಗಳೂರು ಮೇ.12; ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆ ಚಂಡ ಮಾರುತ ಬೀಸುವುದರಲಿದ್ದು ಅದಕ್ಕೆ ವಯನ್ಮಾರ್ ತೌಕ್ತೆ ಎಂದು ಹೆಸರಿಟ್ಟಿದ್ದು, ಇದು ಮೇ 14 ರಂದು ರೂಪುಗೊಳ್ಳಲಿದ್ದು ಮೇ 16 ರ ವೇಳೆಗೆ ಬಿರುಸಾಗಿ, ಗಂಟೆಗೆ 40-50 ಕಿ.ಮಿ ವೇಗದಲ್ಲಿ ಗಾಳಿ ಬೀಸುವ ಸಂದರ್ಭವಿದ್ದು ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ದೇಶದ ಕರ್ನಾಟಕ,ಕೇರಳ,ತಮಿಳ್ನಾಡು ಪ್ರದೇಶದಲ್ಲಿ ಮಳೆಯಾಗಲಿದೆ.ರಾಜ್ಯದಲ್ಲಿ . ಕರಾವಳಿ, ಮಲೆನಾಡು ಹಾಗೂ ದಕ್ಷಿಣ […]

Read More

JANANUDI.COM NETWORK ಜೆರುಸಲೆಮ್(12-05-2021): ಮದ್ಯ ಪ್ರಾಚ್ಯದಲ್ಲಿ ಮತ್ತೆ ಇಸ್ರೇಲ್ ಮತ್ತು ಪ್ಯಾಲೇಸ್ತೀನ್ ದೇಶಗಳೊಡನೆ ಮತ್ತೆ ಸಂಘರ್ಷ ಏರ್ಪಟ್ಟಿದೆ. ಗಾಜಾ ಪಟ್ಟಿಯಲ್ಲಿ ನಡೆದ ಪ್ಯಾಲೇಸ್ತೀನ್ ಮೇಲೆ ಇಸ್ರೇಲ್  ದಾಳಿ ಮಾಡಿದಾಗ ಪ್ಯಾಲೇಸ್ತೀನ್ ನ 32 ಜನ ಹತರಾದರೆಂದು ಹಮಾಸ್ ಆರೋಪಿಸಿದೆ.     ಅದಕ್ಕೆ ಪ್ರತಿಯಾಗಿ  ಪ್ಯಾಲೇಸ್ತೀನ್ ನಡೆಸಿದ ರಾಕೆಟ್ ದಾಳಿಯಲ್ಲಿ ಇಸ್ರೇಲ್‌ನಲ್ಲಿ 30 ವರ್ಷದ ಭಾರತೀಯ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರು ಕೇರಳದ ಇಡುಕ್ಕಿ ಜಿಲ್ಲೆಯವರಾದ ಸೌಮ್ಯಾ ಸಂತೋಷ್ ಎಂದು ತಿಳಿದು ಬಂದಿದೆ. ಇಅವಳು ದಕ್ಷಿಣ […]

Read More

JANANUDI.COM NETWORK ಬೆಂಗಳೂರು,ಮೇ.11; ರಾಜ್ಯದಲ್ಲಿ ಇಂದು ಹೊಸದಾಗಿ 39,510 ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 20,13,193 ಕ್ಕೆ ಏರಿಕೆಯಾಗಿದೆ.  ಹಾಗೆ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 22,584 ಜನರು ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.   ಇಂದಿನ ಸಂಖ್ಯೆಯೊಂದಿಗೆ ರಾಜ್ಯದಲ್ಲಿ ಕೊರೋನಾ ಸಕ್ರೀಯ ಪ್ರಕರಣಗಳ ಸಂಖ್ಯೆಯು 5,87,452 ಕ್ಕೆ ಏರಿಕೆಯಾಯ್ತು. ಮತ್ತು ರಾಜ್ಯದಲ್ಲಿ ಇಂದು 480 ಜನರು ಕೊರೋನಾ ಸೋಂಕಿಗೆ ಬಲಿಯಾದುದನ್ನು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.   ಉಡುಪಿ ಜಿಲ್ಲೆಯಲ್ಲಿ 1083 ಸೊಂಕಿತರಾಗಿದ್ದಾರೆ, 3 ಮಂದಿ ಸಾವಿಗಿಡಾಗಿದ್ದಾರೆ, ದಕ್ಷಿಣ […]

Read More

JANANUDI.COM NETWORK ಕೋವಿಡ್ ಔಷಧಗಳಿಗೆ ಜಿ.ಎಸ್.ಟಿ. ವಿನಾಯಿತಿ ನೀಡಲಿಕ್ಕೆ ಆಗುವುದಿಲ್ಲ : ನಿರ್ಮಲಾ ಸೀತಾರಾಮನ್ನವದೆಹಲಿ : ಕೋವಿಡ್ ಮಾರಕ ರೋಗದ ಅಗತ್ಯ ಚಿಕಿತ್ಸಾ ಔಷಧಿಗಳಿಗೆ ಸರಕು ಮತ್ತು ಸೇವಾ ತೆರಿಗೆಯಿಂದ ವಿನಾಯಿತಿ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಲಸಿಕೆ, ಔಷಧ ಮತ್ತು ಆಮ್ಲಜನಕದ ಕಾನ್ಸನ್‌ಟ್ರೇಟರ್‌ಗಳಿಗೆ ಜಿಎಸ್‌ಟಿ ವಿನಾಯಿತಿ ನೀಡಲು ಸಾಧ್ಯವಿಲ್ಲ. ಯಾಕೆಂದರೆ ಲಸಿಕೆಗೆ 5ಶೇ. ತೆರಿಗೆ ಇದೆ. ಕೋವಿಡ್‌ಗೆ ಸಂಬಂಧಿಸಿದ ಔಷಧಿಗಳಿಗೆ, ಆಮ್ಲಜನಕದ ಕಾನ್ಸನ್‌ಟ್ರೇಟರ್‌ಗಳಿಗೆ ಶೇ 12ರಷ್ಟು ತೆರಿಗೆ ಕಟ್ಟಲೇ […]

Read More

JANANUDI.COM NETWORK ದೇಶದಾದ್ಯಂತ ಕೊರೊನಾ ಎರಡನೆಯ ಅಲೆಯಿಂದ ಪ್ರತಿದಿನ ಜನರು ಸಾವಿರಾರು ಸಂಖ್ಯೆಯಲ್ಲಿ ಮರಣವನ್ನಪ್ಪುತ್ತಿದ್ದಾರೆ. ಆದರೆ ಆಳುವ ಬಿಜೆಪಿ ಸರ್ಕಾರ ದೇಶದ ಪ್ರತಿಯೊಬ್ಬ ನಾಗರಿಕನಿಗೆ ಯಕಶ್ಚಿತ್ ಲಸಿಕೆಯನ್ನು ಕೊಡುವಲ್ಲಿಯೂ ಕೂಡ ವಿಫಲವಾಗಿದೆ. ಹಲವಾರು ಹಿರಿಯ ನಾಗರಿಕರು ಮೊದಲ ಡೋಸ್ ಪಡೆದು ಈಗಾಗಲೇ 50-60 ದಿನಗಳು ಕಳೆದಿವೆ. ಆರೋಗ್ಯ ಇಲಾಖೆ ಮೊದಲಿಗೆ, ಮೊದಲ ಡೋಸ್‌ನಿಂದ ಎರಡನೆಯ ಡೋಸ್‌ನ ಮದ್ಯದಲ್ಲಿ ಕೇವಲ 4ವಾರಗಳ ಅಂತರವನ್ನು ಮಾತ್ರವೇ ಘೋಷಿಸಿತ್ತು ಮತ್ತು ಮೊದಲ ಡೋಸ್ ಪಡೆದವರಿಗೆ ಮೊಬೈಲ್ ಮೂಲಕ ಇದೇ ರೀತಿಯಾಗಿ ನಾಲ್ಕು […]

Read More

JANANUDI.COM NETWORK ಮೇ.11; ವಾಷಿಂಗ್ಟನ್ ಡಿಸಿಯ ಉಪನಗರದಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಭಾರತದ ಪ್ರಯಾಣಿಕರ ಲಗೇಜ್ ಬ್ಯಾಗ್ ನಲ್ಲಿ ಯು ಎಸ್ ಕಸ್ಟಮ್ಸ್ ಮತ್ತು ಬಾರ್ಡರ್ ಪ್ರೊಟೆಕ್ಷನ್ ಏಜೆಂಟರು ಭಾರತದ ಪ್ರಯಾಣಿಕರ ಲಗೇಜ್ ಬ್ಯಾಗ್ ನಲ್ಲಿ ಹಸುವಿನ ಸೆಗಣಿ ಪತ್ತೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.ಅಮೇರಿಕದಲ್ಲಿ ಹಸುವಿನ ಸಗಣಿಯಿಂದ ಯು ಎಸ್ ನಲ್ಲಿ ಸಾಂಕ್ರಾಮಿಕ ರೋಗ ಅಥವಾ ಕಾಲುಬಾಯಿರೋಗದ ಸಂಭಾವ್ಯ ವಾಹಕಗಳಾಗಿವೆ ಎಂದು ಅಲ್ಲಿ ಸೆಗಣಿಯನ್ನು ನಿಷೇಧಿಸಲಾಗಿದೆಏರ್ ಇಂಡಿಯಾ ವಿಮಾನದ ಪ್ರಯಾಣಿಕ ಸಿಬಿಪಿಯ ತಪಾಸಣೆ ಕೇಂದ್ರಕ್ಕೆ […]

Read More

JANANUDI.COM NETWORK ಬೆಂಗಳೂರು:ಮೇ,11 ರಾಜ್ಯದಲ್ಲಿ ಕೊರೋನಾ ಆರ್ಭಟ ಜೋರಾಗಿಯೇ ಮುಂದುವರೆದಿದ್ದು, ನಿನ್ನೆ 10-5-21 ರಂದು ರಾಜ್ಯದಲ್ಲಿ ಒಟ್ಟು 39,305 ಜನರಿಗೆ ಕೊರೋನಾ ಸೋಂಕು ತಟ್ಟಿರುವುದು ದೃಢಪಟ್ಟಿದ್ದು,  ರಾಜ್ಯದಲ್ಲಿ ನಿನ್ನೆ ಒಂದೇ ದಿನದಲ್ಲಿ 596 ಜನರನ್ನು ಬಲಿಯಾಗಿದ್ದಾರೆ     ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 16,747 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಆತಂಕ ಮುಂದುವರೆದಿದೆ. ಹಾಗೆ ಬೆಂಗಳೂರು ಒಂದರಲ್ಲೇ 374 ಜನರು ಪ್ರಾಣವನ್ನು ಕಳೆದುಕೊಂಡಿದ್ದಾರೆ.     ಹಾಗೆ ಜಿಲ್ಲಾವಾರು ಕೊರೋನಾ ಪ್ರಕರಣಗಳು ಇಂತಿವೆ. ಉಡುಪಿ 855, ದಕ್ಷಿಣ ಕನ್ನಡ 1175,  ಬೆಂಗಳೂರು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಮೇ. ನಗರದ ಅಮ್ಮವಾರಿಪೇಟೆ ವೃತ್ತದಲ್ಲಿ ಗಲ್‍ಪೇಟೆಯಲ್ಲಿ ಮೆಡಿಕಲ್ ಶಾಪ್ ಹತ್ತಿರ ವಾಹನದಲ್ಲಿ ಬಂದ ಮಂಗಳಮುಖಿಯೊಬ್ಬರನ್ನು ಅವರ ತಲೆ ಮೂಡಿಗೆ ಪಿಎಸ್‍ಐ ಒರ್ವಳು ಕೈ ಹಾಕಿ ಎಳೆದೊಯ್ದ ಅಹಿತಕಾರಿ ಘಟನೆ ನಡೆದಿದೆ. ನಗರದ ಅಮ್ಮವಾರಿಪೇಟೆ ವೃತ್ತದಲ್ಲಿ ಗಲ್‍ಪೇಟೆ ಪಿಎಸ್‍ಐ ವೇದವತಿ ರಸ್ತೆಗಿಳಿದ ವಾಹನಗಳು, ಸವಾರರ ಮೇಲೆ ಲಾಠಿ ಬೀಸಿದರಲ್ಲದೇ ನೂರಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದರು ಅದೇ ಸಂದರ್ಭದಲ್ಲಿ ಮಂಗಳಮುಖಿಯೊಬ್ಬರು ಮೇಡಿಕಲ್ ಶಾಪ್ ಹತ್ತಿರ ಬರುವಾಗ,ಅವರ ಮೇಲೂ ಲಾಟಿ ಬೀಸಿದರು. ಆದರೆ ಮಂಗಳಮುಖಿ, […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್ ಲಾಕ್‍ಡೌನ್ ಹಿನ್ನಲೆಯಲ್ಲಿ ರಸ್ತೆಗಿಳಿದ 300ಕ್ಕೂ ಹೆಚ್ಚು ವಾಹನಗಳು ಸೀಜ್, ಅನಗತ್ಯ ಓಡಾಟ ನಡೆಸಿದವರಿಗೆ ಲಾಠಿ ರುಚಿ, 9-30ಕ್ಕೆ ಅಂಗಡಿ,ಮುಂಗಟ್ಟುಗಳು ಬಂದ್, ಬ್ಯಾರಿಕೇಡ್ ಹಾಕಿ ಎಲ್ಲಾ ಪ್ರಮುಖ ರಸ್ತೆಗಳನ್ನು ಮುಚ್ಚುವ ಮೂಲಕ ಇಡೀ ನಗರ ಸ್ಥಬ್ದವಾಯಿತು.ನಗರದ ಎಲ್ಲಾ ಪ್ರಮುಖ ರಸ್ತೆ,ವೃತ್ತಗಳಲ್ಲಿ ಬೆಳಗ್ಗೆ 6 ಗಂಟೆಗೆ ಕಾರ್ಯಾಚರಣೆ ಆರಂಭಿಸಿದ ಪೊಲೀಸರು, ತರಕಾರಿ,ಹಾಲು,ದಿನಸಿಗೆ ದ್ವಿಚಕ್ರವಾಹನಗಳಲ್ಲಿ ರಸ್ತೆಗಿಳಿದವರ ವಾಹನಗಳನ್ನು ವಶಕ್ಕೆ ಪಡೆದು ಲಾಠಿ ಬಿಸಿ ಮುಟ್ಟಿಸಿದರು.ಇದರಿಂದಾಗಿ 9-30 ರ ಸುಮಾರಿಗೆ ನಗರದಲ್ಲಿ ಎಲ್ಲಾ ಅಂಗಡಿ […]

Read More