ಕೋಲಾರ:- ರಾಹುಲ್ ಗಾಂಧಿಯವರನ್ನು 5 ಲಕ್ಷಗಳಿಗೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿ ಪ್ರಧಾನ ಮಂತ್ರಿಯಾಗಿಸಲು ಸಹಕಾರ ನೀಡಬೇಕೆಂದು ರಾಜ್ಯ ಆಹಾರ ಮತ್ತು ನಾಗರೀಕ ಸಚಿವ ಕೆ.ಎಚ್. ಮುನಿಯಪ್ಪ ಕೇರಳ ರಾಜ್ಯದ ವಯನಾಡು ಮತದಾರರಿಗೆ ಮನವಿಮಾಡಿದ್ದಾರೆ.ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ಅವರು, ಕೇರಳ ರಾಜ್ಯದಲ್ಲಿ 20 ಸ್ಥಾನಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದ ಅವರು, ರಾಹುಲ್ ಗಾಂಧಿ ಪ್ರಧಾನಿಯಾಗಲು ಸಹಕಾರಿಯಾಗಲಿದೆ ಎಂದು ಭವಿಷ್ಯ ನುಡಿದರು.ಕರ್ನಾಟಕದಲ್ಲಿ ಐದು ಗ್ಯಾರೆಂಟಿ ಯೋಜನೆಗಳು ಸಂಪೂರ್ಣ ಯಶಸ್ಸಾಗಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷವು ಇಡೀ ದೇಶಕ್ಕೆ […]
ಬೆಂಗಳೂರು: ಕಳೆದ ವರ್ಷ ನವೆಂಬರ್ ಮತ್ತು ಫೆಬ್ರವರಿಯಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಎಚ್ಎಸ್ಆರ್ಪಿ) ಅಳವಡಿಕೆಗೆ ಎರಡು ಬಾರಿ ಗಡುವನ್ನು ವಿಸ್ತರಿಸಿದ ಸಾರಿಗೆ ಇಲಾಖೆ, ಇನ್ನು ಮುಂದೆ ಅದನ್ನು ವಿಸ್ತರಿಸಲು ಯೋಜಿಸುತ್ತಿಲ್ಲ. ಮೇ 31ರ ಮೊದಲು ಎಚ್ಎಸ್ಆರ್ಪಿ ಅಳವಡಿಸಲು ಇಲಾಖೆ ಆದೇಶ ನೀಡಿದೆ. ಸಾರಿಗೆ ಇಲಾಖೆಯು ಕಳೆದ ವರ್ಷ ಆಗಸ್ಟ್ನಲ್ಲಿ ಅಧಿಸೂಚನೆಯ ಮೂಲಕ ರಾಜ್ಯದಲ್ಲಿ ಏಪ್ರಿಲ್ 1, 2019 ಕ್ಕಿಂತ ಮೊದಲು ನೋಂದಣಿಯಾಗಿರುವ ಎಲ್ಲಾ ವಾಹನಗಳಿಗೆ ಅಳವಡಿಸುವುದನ್ನು ಕಡ್ಡಾಯಗೊಳಿಸಿತ್ತು. ಸಾರಿಗೆ ಅಧಿಕಾರಿಗಳ ಪ್ರಕಾರ, ಸುಮಾರು ಎರಡು ಕೋಟಿ […]
ಕುಂದಾಪುರ: ಬಸ್ರೂರಿನ ಆಂಗ್ಲ ಮಾಧ್ಯಮ ಶಾಲೆಯೊಂದರಲ್ಲಿ ಶಾಲಾ ಸಂಚಾಲಕ ತನ್ನೊಂದಿಗೆ ಕೊಠಡಿಯಲ್ಲಿ ಶಿಕ್ಷಕಿಯನ್ನು ಅಸಭ್ಯವಾಗಿ ವರ್ತಿಸಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸಿ ಹೊರಬಂದಿದ್ದ ಆ ಶಾಲೆಯ ಉಪ ಪ್ರಾಂಶುಪಾಲೆ ಪೊಲೀಸರಿಗೆ ಏ.1ರಂದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಮ್ಮದೇ ಶಿಕ್ಷಣ ಸಂಸ್ಥೆಯ ಉಪಪ್ರಾಂಶುಪಾಲೆಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದ ಆರೋಪ ಎದುರಿಸುತ್ತಿರುವ ಆರೋಪಿ ಬಸ್ರೂರಿನ ಆಂಗ್ಲ ಮಾಧ್ಯಮ ಖಾಸಗಿ ಶಿಕ್ಷಣ ಸಂಸ್ಥೆಯ ಸಂಚಾಲಕ ಸಂತೋಷ್ ಶೆಟ್ಟಿಗೆ ಕುಂದಾಪುರದ ಜಿಲ್ಲಾ ನ್ಯಾಯಾಲಯವು ಷರತ್ತು ಬದ್ಧ ನಿರೀಕ್ಷಣ […]
ಬೆಂಗಳೂರು: ಬಿಜೆಪಿ ಮತ್ತು ಮಿತ್ರ ಪಕ್ಷ ಜೆಡಿಎಸ್ ಎಂಪಿಗಳು ಜಿಎಸ್ವಿಯ ಕುರಿತು ಸಂಸತ್ನಲ್ಲಿ ಒಂದು ಮಾತನ್ನು ಎತ್ತದೆ ರಾಜ್ಯಕ್ಕೆ ಮೋಸ ಮಾಡಿದ್ದಾರೆ. ಆದ್ದರಿಂದ ಅವರನ್ನು ಬೆಂಗಳೂರಿನ ಜನ ಬೆಂಬಲಿಸಬಾರದು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು ಎಂದು ಪ್ರಗತಿಪರ ಚಿಂತಕರು ಎಂದು ಮನವಿ ಮಾಡಿದ್ದಾರೆ ಪಕ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಾಹಿತಿ ಮತ್ತು ಚಿಂತಕ ತಲಕಾಡು ಚಿಕ್ಕರಂಗೇಗೌಡ, ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಕರ್ನಾಟಕದ ಜಿಎಸ್ಟಿ ಪಾಲನ್ನು ರಾಜ್ಯಕ್ಕೆ ಕೊಡದೆ ಬೇರೆ ರಾಜ್ಯಗಳಿಗೆ ಕೊಟ್ಟು ಅನ್ಯಾಯ ಮಾಡಿದೆ.ಇಲ್ಲಿ ಬಂದ ಆದಾಯವನ್ನು ಬೇರೆ […]
ಗದಗ: ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಕೆಲ ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದ್ದು, ಮನೆ ಮಗನೇ ಕುಟುಂಬ ಮುಗಿಸಲು ಸುಪಾರಿ ನೀಡಿರುವುದಾಗಿ ತಿಳಿದು ಬಂದಿದೆ. ಪ್ರಕರಣದ ಸಂಬಂಧ ಎಂಟು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಗದಗ ನಗರದ ದಾಸರ ಓಣಿಯಲ್ಲಿ ನಡೆದಿದ್ದ ಭೀಕರ ಪ್ರಕರಣದಲ್ಲಿ ನಾಲ್ವರ ಕೊಲೆಯಾಗಿತ್ತು. ಪ್ರಕಾಶ್ ಬಾಕಳೆ ಅವರ ಮೊದಲ ಪತ್ನಿಯ ಹಿರಿಯ ಮಗ ವಿನಾಯಕ್ ಬಾಕಳೆ ಅವರೇ ಕೊಲೆಗೆ ಸುಪಾರಿ ನೀಡಿದ್ದಾಗಿ ತಿಳಿದು ಬಂದಿದೆ. […]
ವಕ್ಫ್ ಬೋರ್ಡ್ ಆಸ್ತಿಗಳನ್ನು ಸ್ವಾದೀನತೆ ಪಡೆಸಿಕೊಳ್ಳುವ ಹುನ್ನಾರದಲ್ಲಿರುವ ಬಿಜೆಪಿ ಪಕ್ಷದ ಅಜೆಂಡಾ ಜಾರಿ ಆಗದಿರಲು ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು,ಉಡುಪಿ ಜಿಲ್ಲಾ ವಕ್ಫ್ ಬೋರ್ಡ್ ಉಪಾಧ್ಯಕ್ಷರಾದ ಮಹಮ್ಮದ್ ಸುಹಾನ್ ಮಾದ್ಯಮ ಮುಖಾಂತರ ಮುಸ್ಲಿಂ ಸಮುದಾಯವರಿಗೆ ತಿಳಿಸಿದ್ದಾರೆಬಿಜೆಪಿ ಈಗಾಗಲೇ ವಕ್ಫ್ ಬೋರ್ಡ್ ಅದೀನ ಇರುವ ಮಸೀದಿ, ಮದ್ರಸಾ, ಉರ್ದು ಶಾಲೆ, ದರ್ಗಾ, ಖಾಬಾರಿಸ್ತಾನ, ಇನ್ನಿತರ ಆಸ್ತಿಗಳನ್ನು ತನ್ನ ಆಡಳಿತದ ಒಳಗೆ ತೆಗೆದುಕೊಂಡು ನಮ್ಮ ಹಿರಿಯರು ಸಮುದಾಯದ ಒಳಿತಿಗಾಗಿ ಮಾಡಿರುವ ವಕ್ಫ್ ದಾನಗಳನ್ನು ರದ್ದು ಪಡಿಸುವ […]
ಈಗ ಚುನಾವಣೆ ಹತ್ತಿರವಾಗಿದೆ, ಚುನಾವಣೆ ಬಂದಾಗ ಮಾತ್ರ ರಾಜಕಾರಣಿಗಳಿಗೆ ಗುಡಿಸಲು ಕಾಣಿಸುತ್ತದೆ, ಕೇರಿಯ ದಾರಿ ಕಾಣುತ್ತದೆ, ಗೆದ್ದು ಅಧಿಕಾರ ಹಿಡಿದ ಮೇಲೆ ತಿರುಗಿಯೂ ನೋಡದ ರಾಜಕಾರಣಿಗಳು ಈಗ ಊರಿನ ಕೇರಿಯ ದಾರಿ ಹಿಡಿದು ನಡೆದು ಬರುತ್ತಾರೆ, ಗುಡಿಸಿಲಿನಲ್ಲಿ ನೀರು ಕುಡಿಯುತ್ತಾರೆ, ಕಂಡ ಕಂಡವರಿಗೆಲ್ಲಾ ಕೈ ಮುಗಿಯುತ್ತಾರೆ. ಈ ನಯ ವಿನಯದ ನಾಟಕಕ್ಕೆ ಕಾರಣ ಬಡತನ, ಸಿರಿತನ, ಹೆಣ್ಣು ಗಂಡು ಮತ್ತು ಜಾತಿ ಮತ ಬೇಧವಿಲ್ಲದೆ ಭಾರತದ ನಾಗರೀಕರಿಗೆ ಸಂವಿಧಾನದ ಅಡಿಯಲ್ಲಿ ನೀಡಿರುವ ಮತದಾನದ ಹಕ್ಕು. ಪ್ರಜಾಪ್ರಭುತ್ವದಲ್ಲಿ ತಮ್ಮ […]
ಹುಬ್ಬಳ್ಳಿ : ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಕ್ಯಾಂಪಸ್ನಲ್ಲಿ ಕಾಂಗ್ರೆಸ್ ಬೆಂಬಲಿತ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಅವರ ಪುತ್ರಿ ನೇಹಾಳನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಕೊಲೆ ಪ್ರಕರಣ ಸಂಬಂಧ ಪೊಲೀಸರು ಆರೋಪಿ ಫಯಾಜ್ನನ್ನು (23) ಬಂಧಿಸಿದ್ದು, ಇದೀಗ ನೇಹಾ ಕೊಲೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಆರೋಪಿ ಫಯಾಜ್ನನ್ನು ಗಲ್ಲೇರಿಸಬೇಕೆಂದು, ಸಾರ್ವಜನಿಕ ಸ್ಥಳದಲ್ಲಿ ಗುಂಡು ಹಾರಿಸಬೇಕೆನ್ನುವ ಆಗ್ರಹಗಳು ವ್ಯಕ್ತವಾಗುತ್ತಿವೆ. ಇನ್ನು ಇದರ ಮಧ್ಯೆ ನೇಹಾ ಹಂತಕ ಫಯಾಜ್ ತಂದೆ ಬಾಬಾ ಸಾಹೇಬ್ ಪ್ರತಿಕ್ರಿಯಿಸಿದ್ದು, ಮಗನಿಗೆ ಯಾವ ಶಿಕ್ಷೆ […]
ಗದಗ: ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆಯಾದ ಘಟನೆ ನಗರದ ನಗರದ ದಾಸರ ಓಣಿಯಲ್ಲಿ ನಡೆದಿದೆ. ಗದಗ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಸೇರಿ ನಾಲ್ಕು ಜನರ ಭೀಕರವಾಗಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ(27) ಉಪಾಧ್ಯಕ್ಷೆ ಸಹೋದರ ಪರಶುರಾಮ ಹಾದಿಮನಿ (55), ಪತ್ನಿ ಲಕ್ಷ್ಮೀ (45) ಇನ್ನು 16 ವರ್ಷದ ಪುತ್ರಿ ಆಕಾಂಕ್ಷಾ ಕೊಲೆಯಾದವರು.ಈ ಕೊಲೆಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ಬರ್ಥಡೆ […]

