ಮೂಡಿಗೆರೆ: ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿದ್ದು ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್‌ ನ ಒಂಬತ್ತನೇ ತಿರುವಿನಲ್ಲಿ ಬ್ರೇಕ್‌ ಫೈಲ್‌ ಆಗಿ ಟಿಟಿ ವಾಹನ ಪಲ್ಟಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮೇಲನಹಳ್ಳಿಯಿಂದ 10 ಮಂದಿ ಸೇರಿದಂತೆ ಮೂವರು ಮಕ್ಕಳು ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಟಿಟಿ ವಾಹನಲ್ಲಿ ಒಂದೇ ಕುಟುಂಬದ 13 ಮಂದಿಯಲ್ಲಿ 9 ಮಂದಿಗೆ ಗಂಭೀರ ಗಾಯವಾಗಿದ್ದು ಮಲೇನಹಳ್ಳಿ […]

Read More

ಮೂಡುಬಿದಿರೆ, ಮಾರ್ಚ್ 21, 2026: ಪ್ರಸಿದ್ಧ ಸಾಹಿತ್ಯಕರ್ತ ಶ್ರೀ ರೇಮಂಡ್ ಡಿ’ಕುನಾ ತಾಕೊಡೆ ಅವರಿಗೆ ಹುಟ್ಟೂರ ಸನ್ಮಾನ ಹಾಗೂ ಅವರ ತುಳು ಲಿಪಿಯ ಕೃತಿ ‘ನಾಲೋದಿ ಬೊಳ್ಳಿಲು’ ಪುಸ್ತಕ ಬಿಡುಗಡೆ ಸಮಾರಂಭವು ಮಾರ್ಚ್ 22, 2026 ಭಾನುವಾರ ಬೆಳಗ್ಗೆ 10:00 ಗಂಟೆಗೆ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕೆ. ಅಭಯಚಂದ್ರ ಜೈನ್ ವಹಿಸಲಿದ್ದಾರೆ. ಪುಸ್ತಕವನ್ನು ಡಾ. ಎಂ. ಮೋಹನ್ ಆಳ್ವಾ ಬಿಡುಗಡೆ ಮಾಡಲಿದ್ದು, ಶ್ರೀಮತಿ ಗೀತಾ ಲಕ್ಷ್ಮೀಶ್ ಶೆಟ್ಟಿ ಪುಸ್ತಕ ಪರಿಚಯ ಮಾಡಲಿದ್ದಾರೆ. […]

Read More

ಯಾದಗಿರಿ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ವಜಾಗೊ೦ಡಿದ್ದ ಬಳಿಕ ಊರಿಗೆ ತೆರಳಲು ವಾಹನಸಿಗದಿದ್ದಕ್ಕೆ KKRTC ಬಸ್ಸನ್ನೆ ಕದ್ದೊಯ್ದ ಘಟನೆ ಯಾದಗಿರಿ ತಾಲೂಕಿನ ಸೈದಾಪುರಪಟ್ಟಣದಲ್ಲಿ ನಡೆದಿದೆ. ಸೈದಾಪುರ ಬಸ್ ನಿಲ್ದಾಣದಲ್ಲಿ ,ನಿಲ್ಲಿಸಿದ ಬಸ್‌ ಅನ್ನು ಮಹಿಪಾಲರೆಡ್ಡಿ ಎ೦ಬವಜಾಗೋ೦ಡ ನೌಕರ ಕದ್ದು ಒಯ್ದಿದ್ದಾನೆ. ಕೆಕೆಆರ್‌ಟಿಸಿಯ ಚಾಲಕ ಕಮ್‌ ನಿರ್ವಾಹಕನಾಗಿದ್ದಮಹಿಪಾಲರೆಡ್ಡಿ ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಆತನನ್ನು ವಜಾಮಾಡಲಾಗಿತ್ತು.ವಜಾಗೊ೦ಡ ಚಾಲಕ ಮಹಿಪಾಲರೆಡ್ಡಿಯಿಂದ ಇದೀಗ ಬಸ್‌ ಕಳ್ಳತನ ನಡೆದಿದೆ. ಸ್ವಗ್ರಾಮರಾಜನಹಳ್ಳಿಗೆ ಹೋಗಲು ಯಾವುದೇವಾಹನಸಿಕ್ಕಿರಲಿಲ್ಲ. ಬಸ್‌ ಕಳ್ಳತನ ಮಾಡಿ ಗ್ರಾಮದ ದೇವಸ್ಮಾನದಬಳಿ ನಿಲ್ಲಿಸಿದ್ದಾನೆ. ಸೈದಾಪುರ ಪೊಲೀಸ್‌ […]

Read More

Report From : Franklin Dsouza ಶಿವಮೊಗ್ಗ, ಮಾರ್ಚ್ 20, 2026: ಮಾರ್ಚ್ 19, 2026 ರಂದು ಸೇಂಟ್ ಜೋಸೆಫ್ ಅವರ ಘನತೆ, ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್ನಲ್ಲಿ ಶಿವಮೊಗ್ಗ ಡಯಾಸಿಸ್ನಲ್ಲಿ ಕ್ರಿಸ್ಮ್ ಮಾಸ್ ಅನ್ನು ಗಂಭೀರವಾಗಿ ಆಚರಿಸಲಾಯಿತು. ಈ ದಿನವನ್ನು ಪವಿತ್ರೀಕರಣದ ದಿನವಾಗಿಯೂ ಆಚರಿಸಲಾಯಿತು, ಚರ್ಚ್ನಲ್ಲಿ ಪುರೋಹಿತರು ಮತ್ತು ಧಾರ್ಮಿಕರ ಪವಿತ್ರ ಕರೆಯನ್ನು ಎತ್ತಿ ತೋರಿಸಿತು. ಧರ್ಮಪ್ರಾಂತ್ಯದ ಆಡಳಿತಾಧಿಕಾರಿಗಳಾದ ಮೋಸ್ಟ್ ರೆವ್ ಡಾ. ಡ್ಯೂಮಿಂಗ್ ಡಯಾಸ್ ಅವರು ಧರ್ಮಪ್ರಾಂತ್ಯದ ಪ್ರಧಾನರು ಮತ್ತು ಯಾಜಕರ ಜೊತೆಗೆ ಅಪೋಸ್ಟೋಲಿಕ್ ಆಡಳಿತಾಧಿಕಾರಿಯ […]

Read More

ಶ್ರೀನಿವಾಸಪುರ : ಬುಧವಾರ ವಿದ್ಯಾರ್ಥಿಗಳ ಜೀವನದ ಗುರಿಯನ್ನ ಮುಟ್ಟಲು ಮೊದಲ ಹಂತದ ಪರೀಕ್ಷೆಯಾದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಪ್ರಾರಂಭವಾಗಿದ್ದು, ಮೊದಲ ದಿನ ಪ್ರಥಮ ಭಾಷೆಯಾದ ಕನ್ನಡ ಪರೀಕ್ಷೆಯ ಸುಗಮವಾಗಿ ನಡೆಯಿತು.ತಾಲೂಕಿಗೆ ಸಂಬಂಧಿಸಿದಂತೆ ಒಟ್ಟು ೧೦ ಕೇಂದ್ರಗಳಲ್ಲಿ ೨೫೫೩ ಪರೀಕ್ಷೆಗೆ ಹಾಜರಾಗಿ ೨೧ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸಿ.ಮುನಿಲಕ್ಷ್ಮಯ್ಯ ಹಾಗು ನೋಡಲ್ ಅಧಿಕಾರಿ ಲಕ್ಮೀ ನಾರಾಯಣ ತಿಳಿಸಿದರು.

Read More

ಕುಂದಾಪುರ, ಮಾ. 19: ಇಲ್ಲಿನ ಕಾರ್ಮೆಲ್ ಸಂಸ್ಥೆಯ ಧರ್ಮಭಗಿನಿಯರು ಸಂತ ಜೋಸೆಫರಿಗೆ ಸಮರ್ಪಿಸಲ್ಪಟ್ಟ ಕಾನ್ವೆಂಟ್ ನಲ್ಲಿ ದಿನಾಂಕ 19 ರಂದು ಸಂತ ಜೋಸೆಫರ ಹಬ್ಬವನ್ನು ಕುಂದಾಪುರ ರೋಜರಿ ಚರ್ಚಿನ ಧರ್ಮಗುರು ಅ|ವಂ| ಪೌಲ್ ರೇಗೊ ಇವರ ನೇತ್ರತ್ವದಲ್ಲಿ ಹಾಗೂ ಬ್ರಹ್ಮಾವರ ಹೋಲಿ ಫೆಮಿಲಿ ಚರ್ಚಿನ ಧರ್ಮಗುರು ವಂ। ಜೋಕಿಮ್ ಡಿಸೋಜಾ ಇವರುಗಳು ಪವಿತ್ರ ಬಲಿದಾನವನ್ನು ಅರ್ಪಿಸುವ ಮೂಲಕ ಹಬ್ಬವನ್ನು ಆಚರಿಸಿದರು.   “ಸಂತ ಜೋಸೆಪರು ದೇವರ ಮಾತುಗಳನ್ನು ಚಾಚೂ ತಪ್ಪದೆ ಪಾಲಿಸಿದ ವಿಧೇಯ ಮಹಾಪುರುಷನಾಗಿದ್ದಾನೆ, ಅತಂಕದ ವೇಳೆ […]

Read More

ಬೆಂಗಳೂರು : ಗ್ರಾಮೀಣ ಭಾಗದ ಜನತೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಕೃಷಿ ಭೂಮಿಯಲ್ಲಿ ನಿರ್ಮಿಸಲಾದ ಮನೆಗಳಿಗೂ ಅಧಿಕೃತ ದಾಖಲೆ ನೀಡಲು ಸರ್ಕಾರ ಹಾದಿ ಸುಗಮಗೊಳಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.ಮಂಗಳವಾರ ವಿಧಾನಪರಿಷತ್ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಮಂಡಿಸಿದ ಸೂಚನೆಗೆ ಉತ್ತರಿಸಿದ ಸಚಿವರು ಈ ಮಾಹಿತಿ ನೀಡಿದರು. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರುವ […]

Read More

ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ ಬುಕಿಂಗ್‌ನಲ್ಲಿ ವೇಗ ಕಾಯ್ದುಕೊಳ್ಳಲು ಭಾರತ್‌, ಇಂಡೇನ್‌ ಮತ್ತು ಎಚ್‌ಪಿ ಅನಿಲ ಸರಬರಾಜು ಕಂಪನಿಗಳ ಬುಕಿಂಗ್ ಸಂಖ್ಯೆ, ವಾಟ್ಸ್‌ಆಯಪ್ ಸಂಖ್ಯೆ ಬದಲಾಗಿದ್ದು, ಗ್ರಾಹಕರು ಇದನ್ನು ಬಳಸಿ ಸಹಕರಿಸಬೇಕು’ ಎಂದು ರಾಜ್ಯ ಎಲ್‌ಪಿಜಿ ವಿತರಕರ ಸಂಘದ ಅಧ್ಯಕ್ಷ ಮೆಹುಲ್ ಜೆ.ಪಟೇಲ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೊಲ್ಲಿ ದೇಶಗಳಲ್ಲಿ ಯುದ್ಧದ ಕಾರಣ ಅಡುಗೆ ಅನಿಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂಬ ಆತಂಕದಲ್ಲಿ ಜನರು ಅಗತ್ಯವಿಲ್ಲದಿದ್ದರೂ ಸಿಲಿಂಡರ್‌ಗಳ ಮುಂಗಡ ಬುಕಿಂಗ್‌ಗೆ ಮುಂದಾಗುತ್ತಿದ್ದಾರೆ. ಇದರಿಂದ ಕೇಂದ್ರದ […]

Read More

ಬೆಂಗಳೂರು: ರಾಜ್ಯದ ಹಲವೆಡೆ ಸುರಿದ ಭಾರಿ ಆಲಿಕಲ್ಲು ಮಳೆ ಕಾಶ್ಮೀರದಂತಹ ವಾತಾವರಣ ಸೃಷ್ಟಿಸಿದೆ. ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಜನರಿಗೆ ತಂಪು ನೀಡಿದರೂ, ಈ ಹವಾಮಾನ ವೈಪರೀತ್ಯದಿಂದಾಗಿ ಆ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ ಕೃಷಿ ವಲಯಕ್ಕೆ ಭಾರೀ ಹೊಡೆತ ಬಿದ್ದಿದೆ. ಬೆಂಗಳೂರು ಸೇರಿ 17 ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿದ್ದು, ಕಳಘಟಗಿ, ಹುಬ್ಬಳ್ಳಿ, ಕುಂದಗೋಳದಲ್ಲಿ ಹಿಮ ಬಿದ್ದಂತೆ ಭಾಸವಾಗಿದೆ. ಮಳೆ ಸಂಬಂಧಿತ ಘಟನೆಗಳಲ್ಲಿ ಮೃತಪಟ್ಟಿದ್ದಾರೆ. ಗದಗದಲ್ಲಿ ಸಿಡಿಲು ಬಡಿದು ರೈತ ಸಾವು, ಬೆಳಗಾವಿಯಲ್ಲಿ ಮನೆ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿದ್ದಾರೆ. ಇದೇ […]

Read More
1 10 11 12 13 14 278