
JANANUDI.COM NETWORK ಇಂದು (4-12-21) ಕರ್ನಾಟಕದಲ್ಲಿ ಮಳೆ ಮುಂದುವರೆಯುತ್ತಿದ್ದು, ಇಂದಿನಿ0ದ ಮಳೆಯ ಜೊತೆಗೆ ನೆರೆಯ ರಾಜ್ಯವಾದ ಆಂಧ್ರ ಪ್ರದೇಶದಲ್ಲಿ ಚ0ಡಮಾರುತವೂ ಅಪ್ಪಳಿಸಲಿದೆ. ಆಂಧ್ರಪ್ರದೇಶದ ಜೊತೆಗೆ ಒಡಿಶಾ, ಪಶ್ಚಿಮ ಬಂಗಾಳದಲ್ಲೂ ಇ0ದು ಜವಾದ್ ಚ0ಡಮಾರುತ ಆರ್ಭಟಿಸಲಿದೆ. ಚಂಡಮಾರುತದ ಪರಿಣಾಮದಿ0ದ ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನದಲ್ಲಿ ಮಳೆ ಸುರಿಯುತ್ತಿದೆ. ರಾಜ್ಯಾದ್ಯಂತ ಇಂದಿನಿಂದ ಡಿ.6 ರವರೆಗೆ ವರುಣನ ಆರ್ಭಟಿವಿರಲಿದೆ.ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಮಳೆಯಿಂದ ಅಜ್ಮಂಪುರ ತಾಲೂಕಿನ ಶಿವನಿ ಕರೆ ತುಂಬಿ ಹರಿಯುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ […]

JANANUDI.COM NETWORK ರಾಜ್ಯದಲ್ಲಿ ಕೊರೊನಾ ಸೋಂಕಿನ ಹೊಸ ರೂಪಾಂತರಿ ಓಮಿಕ್ರಾನ್ ತಡೆಗೆ ಮುಂದಾಗಿರುವ ರಾಜ್ಯ ಸರ್ಕಾರ, ಕೊರೊನಾ ಸೋಂಕು ಪತ್ತೆ ಪರೀಕ್ಷೆ ಹೆಚ್ಚಳ, ವಿಮಾನ ನಿಲ್ದಾಣಗಳಲ್ಲಿ ಬಿಗಿ ಕ್ರಮ ಕೈಗೊಳ್ಳುವುದು ಸೇರಿದಂತೆ ಹಲವು ಕಠಿಣ ಕ್ರಮ ಜಾರಿ ಮಾಡಲು ನಿರ್ಧರಿಸಿದೆ.ಮುದುವೆ ಮತ್ತು ವಿವಿಧ ಸಮಾರಂಭಗಳಿಗೆ 500 ಮಂದಿಗೆ ಪಾಲ್ಗೊಳ್ಳಲು ಅವಕಾಶ,ಚಿತ್ರಮಂದಿರ ಮತ್ತು ಮಾಲ್ ಗಳಿಗೆ ತೆರಳುವ ಮಂದಿಗೆ ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರುವುದು ಹಾಗು ಶಾಲೆಗಗಳಿಗ ಮಕ್ಕಳನ್ನು ಬಿಡಲು ತೆರಳುವ ಪೆÇೀಷಕರು ಎರಡು ಡೋಸ್ ಲಸಿಕೆ […]

JANANUDI.COM NETWORK ಕೋಟೇಶ್ವರ: ಕೋಟೇಶ್ವರ ಗಾಣಿಗ ಯುವ ಸಂಘಟನೆಯ ದಶಮಾನೋತ್ಸವದ ಸಮಾರೋಪ ಸಮಾರಂಭ ಡಿ.5ರಂದು ಭಾನುವಾರ ಮಧ್ಯಾಹ್ನ 2.30ಕ್ಕೆ ಕುಂದಾಪುರ ವ್ಯಾಸರಾಜ ಕಲ್ಯಾಣಪದಲ್ಲಿ ನಡೆಯಲಿದೆ.ಇದೇ ಸಂದರ್ಭದಲ್ಲಿ ದಶಮಾನೋತ್ಸವದ ಪ್ರಯುಕ್ತ ಜರುಗಿದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ. ಅಲ್ಲದೇ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದಿಂದ ಪ್ರತಿಭಾ ಪುರಸ್ಕøರ ಹಾಗೂ ಸಾಧಕರಿಗೆ ಸನ್ಮಾನ ಜರುಗಲಿದೆ.ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ ವಿಜೇತರು ಈ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಿ ತಮ್ಮ ಬಹುಮಾನವನ್ನು ಪಡೆಯಬೇಕೆಂದುಗಾಣಿಗ ಯುವ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಲೆನಾಡಿನ ವಾತಾವರಣ ನಿರ್ಮಾಣವಾಗಿದೆ. ಬಹುತೇಕ ಕೆರೆಗಳು ತುಂಬಿ ಕೋಡಿ ಬಿದ್ದಿವೆ. ಕೋಲಾರ ಬರಪೀಡಿತ ಜಿಲ್ಲೆ ಎಂಬ ಕಳಂಕ ದೂರವಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಿರಿಯ ಜಿಲ್ಲಾ ನಿರ್ದೇಶಕ ಜೆ.ಚಂದ್ರಶೇಖರ್ ಹೇಳಿದರು.ತಾಲ್ಲೂಕಿನ ಅರಿಕೆರೆ ಗ್ರಾಮದ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹೂಳೆತ್ತಿದ ಪರಿಣಾಮವಾಗಿ ತುಂಬಿದ ಕೆರೆಯನ್ನು, ಗ್ರಾಮ ಕೆರೆ ಅಭಿವೃದ್ಧಿ ಸಮಿತಿಗೆ ಹಸ್ತಾಂತರಿಸಿ ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. […]

JANANUDI.COM NETWORK ಮಂಗಳೂರು; ಆರೋಗ್ಯ ಇಲಾಖೆಯ 9 ಮಂದಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕುಷ್ಠ ರೋಗ ವಿಭಾಗದ ಅಧಿಕಾರಿಯಾದ ಡಾ. ರತ್ನಾಕರ್ ನನ್ನು ಬಂಧಿಸಲಾಗಿದ್ದು 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು.ಮಾಧ್ಯಮಗಳಲ್ಲಿ ಶುಕ್ರವಾರ ಡಾ. ರತ್ನಾಕರನ ರಾಸಲೀಲೆ ವೀಡಿಯೊ ಹಾಗೂ ಫೆÇೀಟೋಗಳು ಬಹಿರಂಗಗೊಳ್ಳುತ್ತಿದ್ದಂತೆ ಆರೋಪಿಯನ್ನು ಪಾಂಡೇಶ್ವರ ಮಹಿಳಾ ಪೆÇಲೀಸರು ವಶಕ್ಕೆ ಪಡೆದಿದ್ದರು. ಶನಿವಾರ ಈತನ ವಿರುದ್ಧ ನಾಲ್ವರು ಮಹಿಳೆಯರು ಠಾಣೆಗೆ ಬಂದು ದೂರು ನೀಡಿದ್ದಾರೆ. ಇವರಲ್ಲಿ ಮೂವರು ಸಂತ್ರಸ್ತೆಯಾಗಿದ್ದಾರೆ.ಈಗಾಗಲೇ ಸೋರಿಕೆಯಾಗಿರುವ ವೀಡಿಯೋದಲ್ಲಿರುವಂತೆ […]

JANANUDI.COM NETWORK ರೋಟರಿ ಜಿಲ್ಲೆ 3182 ವಲಯ ಒಂದರ ಸಾಂಸ್ಕೃತಿಕ ಸ್ಪರ್ಧೆ ಕುಂದ ಕಲಾ ಸಂಭ್ರಮ ಸಂಪನ್ನ. ದಿನಾಂಕ 21 11 2021ನೆ ಆದಿತ್ಯವಾರ ಲಕ್ಷ್ಮೀನರಸಿಂಹ ಕಲಾಮಂದಿರ ಕುಂದಾಪುರ ಇಲ್ಲಿ ಕುಂದಾಪುರದ ಹಿರಿಯ ರೋಟರಿ ಸಂಸ್ಥೆ ಅದ ರೋಟರಿ ಕುಂದಾಪುರ ಇವರ ಆಶ್ರಯದಲ್ಲಿ ಆರಂಭಗೊಂಡಿತು. ಡ್ರಾಮಾ ಜೂನಿಯರ್ ಸೀಸನ್ ಒಂದರ ಫೈನಲಿಸ್ಟ್ ಮಾಸ್ಟರ್ ಪ್ರಣಿತ ಸಮಾರಂಭವನ್ನು ಉದ್ಘಾಟಿಸಿದರು ವಲಯ ಒಂದರ ಸಹಾಯಕ ಗವರ್ನರ್ ಆದ ಪಿಎಚ್ಎಫ್ ಜಯ ಪ್ರಕಾಶ್ ಶೆಟ್ಟಿ, ಪಿಡಿಜಿ. ಪಿಎಚ್ಎಫ್. ಂSಓ ಹೆಬ್ಬಾರ್, ವಲಯ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ; ಸ್ಥಳೀಯ ವಿಧಾನ ಪರಿಷತ್ ಚುನಾವಣೆಗೆ ನಡೆದಿದ್ದ ಟಿಕೇಟ್ ಪೈಪೋಟಿ ಮುಗಿದಿದ್ದರೂ ಕಾಂಗ್ರೇಸ್ನಲ್ಲಿ ಬೂದಿ ಮುಚ್ಚಿದ ಕೆಂಡದಂತೆ ಅಸಮಧಾನ ಹೊಗೆಯಾಡುತ್ತಿದೆ. ಕೋಲಾರ ಜಿಲ್ಲಾ ಮಾಜಿ ಕಾಂಗ್ರೇಸ್ ಅಧ್ಯಕ್ಷ ಅನಿಲ್ ಕುಮಾರಿಗೆ ಕಾಂಗ್ರೇಸ್ ಟಿಕೇಟ್ ಘೋಷಣೆಯಾಗಿದೆ.ಮಾಜಿ ಕೇಂದ್ರ ರೈಲ್ವೆ ಸಚಿವ ಕೆ.ಹೆಚ್.ಮುನಿಯಪ್ಪರ ವಿರೋಧ ನಡುವೆಯೂ ಅನಿಲ್ ಕುಮಾರ್ ಟಿಕೇಟ್ ಪಡೆದುಕೊಳ್ಳುವಲ್ಲಿ ಯಶಸ್ವಿಗೊಂಡಿದ್ದಾರೆ.ಕಾಂಗ್ರೇಸ್ನಲ್ಲಿ ಬುಗಿಲೆದ್ದಿರುವ ಅಸಮಧಾನ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ವರಧಾನವಾದರೂ ಅಚ್ಚರಿ ಪಡೆಯುವಂತಿಲ್ಲ.ಕಳೆದ ಬಾರಿ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅನಿಲ್ […]

ವರದಿ: ವಾಲ್ಟರ್ ಮೊಂತೇರೊ, ಬೆಳ್ಮಣ್ಣು ಇತಿಹಾಸ ಪ್ರಸಿದ್ಧಿ ಪಡೆದಿರುವ ಮೂಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅಂಗಾರಕ ಸಂಕಷ್ಟಹರ ಚತುರ್ಥಿಯ ಅಂಗವಾಗಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯ ವತಿಯಿಂದ ಮಂಗಳವಾರ ಶ್ರೀ ಕ್ಷೇತ್ರದ ಆವರಣದಲ್ಲಿ ಕುಣಿತ ಭಜನಾ ಕಾರ್ಯಕ್ರಮ ಜರಗಿತು.ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಪ್ರಧಾನ ಅರ್ಚಕರಾದ ರಾಮದಾಸ್ ಆಚಾರ್ಯ ಅವರು ಭಜನಾ ಮಂಡಳಿಯ ಸದಸ್ಯರಿಗೆ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಮಹಾಪ್ರಸಾದ ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ […]

JANANUDI.COM NETWOR ಬೆಂಗಳೂರು : ಅಕಾಲಿಕ ಮಳೆಯಿಂದ ಕೃಷಿಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಪರಿಣಾಮ ಮಾರುಕಟ್ಟೆಯಲ್ಲಿ ಟೊಮೆಟೊ ದರ ಕೆಜಿಗೆ 150 ರೂ ನಂತೆ ಮಾರಾಟವಾಗುವ ಮೂಲಕ ದಾಖಲೆ ಬರೆದಿದೆ.ಭಾರೀ ಮಳೆಯ ಕಾರಣ ಹೊಲದಲ್ಲಿಯೇ ಟೊಮೋಟೊ ಸೇರಿ ವಿವಿಧ ಬೆಳೆ ನಾಶವಾಗಿದ್ದು, ಮಾರುಕಟ್ಟೆಗೆ ಕಡಿಮೆ ಪ್ರಮಾಣದಲ್ಲಿ ಟೊಮೇಟೊ ಪೂರೈಕೆಂiÀi ಪರಿಣಾಮ ಟೊಮೆಟೊ ದರ ಮುಗಿಲು ಮುಟ್ಟಿದೆ. ಚಿಲ್ಲರೆ ಮಳಿಗೆಗಳಲ್ಲಿ ಒಂದು ಕೆಜಿಗೆ 150 ರೂ.ನಂತೆ ಮಾರಾಟವಾಗಿದೆ.ಕಳೆದ 15 -20 ದಿನಗಳಿಂದ ಟೊಮೆಟೊ […]