JANANUDI.COM NETWORK ಬೆಂಗಳೂರು, ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯ ತನಕ ವೀಕೆಂಡ್ ಸಂಪೂರ್ಣ ಕರ್ಫ್ಯೂ ವಿಧಿಸಿ ಸರಕಾರ ಆದೇಶ ನೀಡಿದೆ. ಉಳಿದಂತೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಆದೇಶ ನೀಡಲಾಗಿದೆ.ಇದು ಏಪ್ರಿಲ್ 21ರಿಂದ ಹೊಸ ಮಾರ್ಗಸೂಚಿ ಜಾರಿಗೊಳಿಸಿ ಸರಕಾರದ ಮುಖ್ಯ ಕಾರ್ಯದರ್ಶಿಗಳಿ ಆದೇಶ ಹೊರಡಿಸಿದ್ದಾರೆ.ಇದು  ಮುಂದಿನ ಮೇ ತಿಂಗಳ 4ರ ತನಕ ಹೊಸ ಮಾರ್ಗಸೂಚಿ ಜಾರಿಯಲ್ಲಿರಲಿದೆ. ಈ ಸಂದರ್ಭದಲ್ಲಿ ಬೆಳಿಗ್ಗೆ 11 ಗಂಟೆಯ ತನಕ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಧಾರ್ಮಿಕ ಕೇಂದ್ರಗಳು ಸಂಪೂರ್ಣ […]

Read More

JANANUDI.COM NETWORK ಶಿರಸಿ, ಎ. 20; ಕಾರವಾರದ ಶಾಸಕರಾಗಿದ್ದ ವಸಂತ ಆಸ್ನೋಟಿಕರ್ ಅವರನ್ನು ಕೊಲೆಗೈದಿದ್ದ ಸಂಜಯ್ ಮೋಹಿತೆಗೆ ಜೀವಾವಧಿ ಶಿಕ್ಷೆ ಹಾಗೂ 68,000/- ರೂ. ದಂಡ ವಿಧಿಸಿ ಶಿರಸಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.ಕಾರವಾರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ತಮ್ಮ ಮಗಳ ಮದುವೆ ಆರತಕ್ಷತೆಯ ತಯಾರಿಯನ್ನು ನೋಡಿಕೊಂಡು ಮನೆಗೆ ಹೊರಡುವ ಸಲುವಾಗಿ ಕಲ್ಯಾಣ ಮಂಟಪದ ಎದುರಿನ ರಸ್ತೆಯ ಪಕ್ಕದಲ್ಲಿ ಇತರರೊಂದಿಗೆ ನಿಂತುಕೊಂಡಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು ವಸಂತ ಅನ್ನೋಟಿಕರ್ ಅವರ ಮೇಲೆ […]

Read More

JANANUDI.COM NETWORK ಬೆಂಗಳೂರು,ಎ. 20: ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಅಸಂಖ್ಯ ಜನ ಬಲಿಯಾಗಿದ್ದಾರೆ. ನಿತ್ಯವೂ ರಾಜ್ಯದಲ್ಲಿ ಸಾವಿರಾರು ಜನರು ಸೋಂಕಿಗೊಳಗಾಗಿತ್ತಿದ್ದು, ಸಾವಿನ ಸಂಖ್ಯೆಯೂ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರ ಉಪಸ್ಥಿತಿಯಲ್ಲಿ ವಿಧಾನ ಮಂಡಲದ ಉಭಯ ಸದನಗಳ ಪ್ರಮುಖರ ಸಭೆ ನಡೆಯಿತು.ಬೆಂಗಳೂರು ಸಹಿತ ರಾಜ್ಯದ ಪ್ರಮುಖ ನಗರಗಳಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಹಾಗಾಗಿ ಸಿನಿಮಾ ಮಂದಿರಗಳು, ಬಾರ್-ಪಬ್ಗಳ ಸಹಿತ ಪ್ರಮುಖ ಉದ್ದಿಮೆ ಕೇಂದ್ರಗಳ ಚಟುವಟಿಕೆಗಳಿಗೆ ಅಂಕುಶ ಹಾಕಬೇಕೆಂಬ ಆಗ್ರಹ ಕೇಳಿಬಂತು.ಅದರಲ್ಲೂ ಮುಖ್ಯವಾಗಿ […]

Read More

JANANUDI.COM NETWORK ಮಂಗಳೂರು,ಎ.20; ಆರ್ಥಿಕವಾಗಿ ತೀರಾ ಹಿಂದುಳಿದಿರುವ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಂಗಳೂರಿನ ಬಜ್ಪೆ ಝಕರಿಯಾ ಫೌಂಡೇಶನ್ ಜೂನ್ 17ರಂದು ಮಂಗಳೂರು ತಾಲೂಕಿನ ಗಂಜಿಮಠದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸಭಾಂಗಣ ಝರಾ ಆಡಿಟೋರಿಯಂನಲ್ಲಿ ‘ಸೌಹಾರ್ದ ಸಾಮೂಹಿಕ ವಿವಾಹ’ ಸಮಾರಂಭ ಹಮ್ಮಿಕೊಂಡಿದ್ದು, ಆಸಕ್ತ ವಧುವಿನ ಕುಟುಂಬಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಧರ್ಮ, ಜಾತಿ, ಮತಗಳ ಬೇಧವಿಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಸವಾಗಿರುವ ವಧುವಿನ ಕುಟುಂಬಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಯ್ದ ವಧುವಿಗೆ ಮದುವೆಯ ವಸ್ತ್ರ, 4 ಪವನ್ ಚಿನ್ನಾಭರಣ […]

Read More

JANANUDI.COM NEYWORK 1-9 ನೇ ತರಗತಿವರೆಗೆ ಪರೀಕ್ಷೆ ಇಲ್ಲದೇ ಉತ್ತೀರ್ಣ – ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆಯ ವಿವರ ಬೆಂಗಳೂರು, ಎ.20; ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ 1-9ನೇ ತರಗತಿವರೆಗೆ ಪರೀಕ್ಷೆ ರದ್ದುಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1-9ನೇ ತರಗತಿವರೆಗೆ ಮೌಲ್ಯಾಂಕನ ವಿಶ್ಲೇಷಣೆ ಮಾಡಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುವುದು. ಶಿಕ್ಷಣ ಇಲಾಖೆ ಈ ನಿರ್ಧಾರ ಕೈಗೊಂಡಿದೆ ಎಂದರು. 1-5ನೇ ತರಗತಿವರೆಗೆ ಹಾಗೂ 6-9ನೇ ತರಗತಿವರೆಗೆ ಮೌಲ್ಯಾಂಕನ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೋವಿಡ್ 19 ತಡೆಯಲು ಸಹಕರಿಸಿ- ಮುಖ್ಯಾಧಿಕಾರಿ ಡಿ ಶೇಖರ್.ಶ್ರೀನಿವಾಸಪುರ : ಕಡ್ಡಾಯವಾಗಿ ಮಾಸ್ಕ್ ಧರಸಿ ಕೋವಿಡ್ -19 ತಡೆಗಟ್ಟಲು ಸಾರ್ವಜನಿಕರ ಸಹಕಾರ ಬಹಳ ಅಗತ್ಯವಿದೆ ಎಂದು ಪುರಸಭೆಯ ಮುಖ್ಯಾಧಿಕಾರಿ ಡಿ. ಶೇಖರ್ ರೆಡ್ಡಿ ತಿಳಿಸಿದರು .ಪಟ್ಟಣದ ಸಂತೇ ಮೈದಾನದಲ್ಲಿ ಕೊವಿಡ್ 19 ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಮಾಸ್ಕ್ ಧರಸದೆ ಇರುವವರಿಗೆ ದಂಡವನ್ನು ವಿಧಿಸಿ ಮಾತನಾಡಿದ ಡಿ . ಶೇಖರ್ ಗ್ರಾಮೀಣ ಪ್ರದೇಶದ ಜನರು ವಿವಿದ ಕೆಲಸ […]

Read More

JANANUDI.COM NETWORK ಬೆಂಗಳೂರು; ಎ.18 ಬಂಟ್ವಾಳ ಕುರಿಯಾಲು ಗುತ್ತು ಕರ್ನಲ್ ಡಾ|ಪ್ರಹ್ಲಾದ್ ರೈ ತಾರೀಕು 17 ರಂದು ಬೆಂಗಳೂರಿನ ತಮ್ಮ ಸೇವಾ ವಿಹಾರ ಸ್ವಗ್ರಹದಲ್ಲಿ ದೈವಾಧಿನರಾಗಿದ್ದಾರೆ. ಇವರು ಭಾರತೀಯ ಸೇನಾವಿಭಾಗದಲ್ಲಿ ಸುಮಾರು 30 ವರ್ಷಗಳಿಗೂ ಮಿಕ್ಕಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು.ಇವರು ಮಗ, ಮಗಳು ಮತ್ತು ಮೊಮ್ಮಕ್ಕಳನ್ನು ಅಗಲಿರುತ್ತಾರೆ.

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ ಏ.17 : ಹಿಂದುಳಿದವರಿಗೆ ಸರ್ಕಾರಿ ಸೌಲತ್ತು ಸಿಗಬೇಕಾದರೆ ಜಿಲ್ಲೆಯ ಎಲ್ಲಾ ಹಿಂದುಳಿದ ವರ್ಗದವರು ಸಂಘಟಿತರಾಗಬೇಕೆಂದು ಕೋಲಾರ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಎ.ಪ್ರಸಾದ್‍ಬಾಬು ಕರೆ ನೀಡಿದರು.ಅವರು ಮುಳಬಗಿಲು ಪಟ್ಟಣದ ಪ್ರಸಿದ್ಧ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಮುಳಬಾಗಿಲು ತಾಲ್ಲೂಕು ಮಟ್ಟದ ಹಿಂದುಳಿದ ವರ್ಗಗಳ ಎಲ್ಲಾ ಸಮುದಾಯಗಳ ಮುಖಂಡರ ಸಭೆಯಲ್ಲಿ ಮಾತನಾಡುತ್ತಿದ್ದರು. ತಾಲ್ಲೂಕಿನಲ್ಲಿ 30ಕ್ಕೂ ಹೆಚ್ಚು ಹಿಂದುಳಿದ ವರ್ಗಗಳಿಗೆ ಸೇರಿದ ವಿವಿಧ ಜಾತಿಗಳ ಸಮುದಾಯಗಳಿದ್ದು, ಇವರ ಅನೇಕ ಸಮಸ್ಯೆಗಳು ಸರ್ಕಾರಿ ಸೌಲಭ್ಯದಿಂದ […]

Read More

JANANUDI.COM NETWORK ಬೆಂಗಳೂರು: ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೋನ ಪ್ರಕರಣಗಳು ಹೆಚ್ಚುತ್ತಿದ್ದು, ಸೋಂಕು ಹರಡುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಗುಂಪು ಸೇರುವ ಕಾರ್ಯಕ್ರಮಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ತೆರೆದ ಪ್ರದೇಶಗಳಲ್ಲಿ ನಡೆಯುವ ಮದುವೆ ಸಮಾರಂಭಗಳಲ್ಲಿ 200 ಜನ ಮತ್ತು ಕಲ್ಯಾಣ ಮಂಟಪದಂತಹ ಒಳಾಂಗಣಗಳಲ್ಲಿ ಮದುವೆ ಕಾರ್ಯಕ್ರಮಕ್ಕೆ 100 ಜನರ ಮಿತಿ ಹೇರಲಾಗಿದೆ. ಜನ್ಮದಿನ ಮತ್ತು ಇತರೆ ಆಚರಣೆಗಳಿಗೆ ತೆರೆದ ಪ್ರದೇಶದಲ್ಲಿ 50 ಜನರ ಮಿತಿ ಮತ್ತು ಒಳಾಂಗಣ ಕಾರ್ಯಕ್ರಮಕ್ಕೆ 25 ಜನರ ಮಿತಿ ಹೇರಲಾಗಿದೆ. ಧಾರ್ಮಿಕ ಆಚರಣೆಗೆ ಅವಕಾಶ […]

Read More