ಕೊಪ್ಪಳ: ಬಳ್ಳಾರಿಯ ಕಾಲೇಜು ವಿದ್ಯಾರ್ಥಿನಿಯನ್ನು ಆಟೋದಲ್ಲಿ ಕಿಡ್ನಾಪ್ ಮಾಡಿ ಕೊಪ್ಪಳಕ್ಕೆ ಕರೆತಂದು ಬಿಯರ್ ಕುಡಿಸಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಘಟನೆ ವರದಿಯಾಗಿದೆ. ಸಣಾಪುರ ಬಳಿಯ ಹೋಟೆಲೆನಲ್ಲಿ ಅತ್ಯಾಚಾರ ಎಸಗಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಇನ್ನುಳಿದ ಮೂವರ ಪತ್ತೆಗೆ ಜಾಲಾ ಬಿಸಲಾಗಿದೆ. ಬಿ.ಕಾಂ ವ್ಯಾಸಾಂಗ ಮಾಡುತ್ತಿದ್ದ ಯುವತಿ ಕಾಲೇಜಿನಲ್ಲಿ ಪರೀಕ್ಷೆ ಬರೆಯುತ್ತಿದ್ದಳು. ಈ ವೇಳೆ ಅಣ್ಣ ಬಂದಿರುವುದಾಗಿ ಹೇಳಿದಾಗ ವಿದ್ಯಾರ್ಥಿನಿ ಕಾಲೇಜಿನಿಂದ ಹೊರಗಡೆ ಹೋಗಿದ್ದಾಳೆ. ಅವಾಗ ಆರೋಪಿಗಳು ವಿದ್ಯಾರ್ಥಿನಿಯನ್ನು ಆಟೋದಲ್ಲಿ ಕಿಡ್ನಾಪ್ ಮಾಡಿ ಕೊಪ್ಪಳ ಜಿಲ್ಲೆಯ […]
ಶ್ರೀನಿವಾಸಪುರ: ತಾಲ್ಲೂಕಿನ ಪಾತೂರು ಗ್ರಾಮದ ಮಹಿಳೆಯರು ಜೀವ ವಿಮೆ ಮಾಡಿಸಲು, ಗ್ರಾಮಕ್ಕೆ ಬಂದ ಅಪರಿಚಿತ ವ್ಯಕ್ತಿಗೆ ಹಣ ನೀಡಿ ಮೋಸಹೋಗಿರುವ ಘಟನೆ ನಡೆದಿದೆ.ಅ.11 ರಂದು ಗ್ರಾಮಕ್ಕೆ ಬಂದ ಅಪರಿಚಿತ ವ್ಯಕ್ತಿಯೊಬ್ಬ ತಾನು ತಮಿಳುನಾಡಿನ ಶಿವಗುಣ, ಚಿಂತಾಮಣಿಯಲ್ಲಿ ಟಿಎಂಎಫ್ ಫೈನಾನ್ಸ್ ಎಂಬ ಸಂಸ್ಥೆ ನಡೆಸುತ್ತಿದ್ದೇನೆ. ಟಿಎಂಎಫ್ ಮೂಲಕ ಜೀವ ವಿಮೆ ಮಾಡಿಸುತ್ತೇನೆ. 10 ಮಂದಿ ಮಹಿಳೆಯರು ಗುಂಪಾಗಿ ರೂ.1 ಲಕ್ಷ ಜೀವ ವಿಮೆ ಪಡೆಯಲು ತಲಾ ರೂ.2600 ಹಾಗೂ ರೂ.50 ಸಾವಿರ ಜೀವ ವಿಮೆ ಪಡೆಯಲು ರೂ.1300 ಕಟ್ಟಬೇಕು […]
ಶ್ರೀನಿವಾಸಪುರ : ಮಾನಸಿಕ ಅಸ್ವಸ್ಥ ದಿನಾಚರಣೆಯು ಒಂದು ರೀತಿಯಲ್ಲಿ ಮಾನಸಿಕವಾಗಿ ಅಸ್ವಸ್ಥಾದವರ ಬಗ್ಗೆ ಜಾಗೃತಿ ಹಾಗು ಸಹಾನುಭೂತಿ ಮತ್ತು ರೂಪಾಂತರವನ್ನು ಉತ್ತೇಜಿಸುವ ಕಾರ್ಯಕ್ರಮವಾಗಿದೆ ಎಂದು ಶ್ರೀನಿವಾಸಪುರ ಪ್ರಧಾನ ಸಿವಿಲ್ ನ್ಯಾಯಾದೀಶರಾದ ಬಿ.ಕೆ.ಮನು ಹೇಳಿದರು.ತಾಲೂಕಿನ ಪಿಲ್ಲಕುಂಟೆ ಗ್ರಾಮದ ದಿವ್ಯಜ್ಯೋತಿ ವೃದ್ಧಾಶ್ರಮದಲ್ಲಿ ಕಾನೂನು ಸೇವಾ ಸಮಿತಿ ವತಿಯಿಂದ ಮಂಗಳವಾರ ಮಾನಸಿಕ ಅಸ್ವಸ್ಥ ದಿನ ಮತ್ತು ಹಿರಿಯ ನಾಗರೀಕರ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಮಾನಸಿಕ ಆರೋಗ್ಯ ಪರಿಸ್ಥಿತಿಗಳ ಪ್ರಭುತ್ವ ಮತ್ತು ಪ್ರಭಾವದ ಬಗ್ಗೆ ಅರಿವು ಮೂಡಿಸುವ ಸಾಮೂಹಿಕ ಪ್ರಯತ್ನಗಳು ಇದಾಗಿವೆ. […]
ಭದ್ರಾವತಿಯ ನಿರ್ಮಲ ಮಹಿಳಾ ಸೇವಾ ಕೇಂದ್ರದಿಂದ ಎಂ ಸಿ ಹಳ್ಳಿಯ ಭದ್ರಗಿರಿ ದೇವಸ್ಥಾನದ ಸಮುದಾಯ ಭವನದಲ್ಲಿ, ಭದ್ರಾವತಿ ಸರ್ಕಾರಿ ಶಾಲೆಯ ವಿಶೇಷ ಭೋದನಾ ವಿದ್ಯಾರ್ಥಿಗಳಿಗೆ ಮತ್ತು ಚಿಲ್ಡ್ರನ್ ಕ್ಲಬ್ ನ ಮಕ್ಕಳಿಗೆ ಮಕ್ಕಳ ವ್ಯಕ್ತಿತ್ವ ವಿಕಸನ ಕುರಿತು ವಿಶೇಷ ಶಿಬಿರವನ್ನು ಆಯೋಜಿಸಲಾಗಿತ್ತು, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಭದ್ರಗಿರಿ ಕ್ಷೇತ್ರದ ಶ್ರೀ ಶ್ರೀ ಮುರುಗೇಶ್ ಸ್ವಾಮಿಗಳು ಮಾತನಾಡಿ ಮಕ್ಕಳ ಸಮಾಜದ ಅವಿಭಾಜ್ಯ ಅಂಗ ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಮಕ್ಕಳ ವ್ಯಕ್ತಿತ್ವ ವಿಕಸನ ಶಿಕ್ಷಣದ ಜೊತೆಗೆ ಇತರೆ ಆಟೋಟಗಳು, […]
ಬೆಂಗಳೂರು: ಇಸ್ರೇಲ್ ಮೇಲೆ ಪ್ಯಾಲೇಸ್ತೀನಿನ ಹಮಾಸ್ ಉಗ್ರರು ಭೀಕರ ರಾಕೆಟ್ ದಾಳಿ ನಡೆಸಿದ್ದರಿಂದ ಇಸ್ರೇಲ್ ಯುದ್ಧ ಘೋಷಿಸಿದೆ. ಇದರಿಂದ ಇಸ್ರೇಲ್ ನಲ್ಲಿ ನೆಲೆಸಿರುವ ಕನ್ನಡಿಗರು ಸೇರಿ ಸಾವಿರಾರು ಭಾರತೀಯರು ಸಂಕಷ್ಟದಲ್ಲಿದ್ದಾರೆ. ಅದರಲ್ಲಿಯೂ ನಮ್ಮ ರಾಜ್ಯದ ದ.ಕನ್ನಡ ಉಡುಪಿ ಮತ್ತು ಉ.ಕನ್ನಡದವರು ಅನೇಕರಿದ್ದಾರೆ ಹೀಗಾಗಿ ಅಲ್ಲಿನ ಕನ್ನಡಿಗರ ನೆರವಿಗಾಗಿ ರಾಜ್ಯ ಸರ್ಕಾರ ಸಹಾಯವಾಣಿಯನ್ನು ತೆರೆದಿದೆ. ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜತೆ ನಿಕಟ ಸಂಪರ್ಕದಲ್ಲಿದ್ದೇವೆ. ಕೇಂದ್ರದ ಸಹಾಯವಾಣಿ 080 22340676 ಹಾಗೂ 080 22253707 ಸಂಪರ್ಕಿಸಬಹುದು ಎಂದು ಮುಖ್ಯಮಂತ್ರಿ […]
Photo: Richard Dsouza ಉಡುಪಿ: ಅ.8: ನಮ್ಮ ಸಮುದಾಯದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸರಕಾರಿ ಸೇವೆಯತ್ತ ಆಸಕ್ತಿ ತೋರಬೇಕು. ನಮ್ಮಲ್ಲಿ ಡಾಕ್ಟರ್ ಎಂಜಿನಿಯರ್ ಮತ್ತು ಇತರ ಕ್ಷೇತ್ರಗಳಲ್ಲಿ ಇದ್ದಾರೆ, ಆದರೆ ಸರಕಾರಿ ಸೇವೆಯ ಕ್ಷೇತ್ರದಲ್ಲಿ ಬಹಳ ವಿರಳ ಅದರಲ್ಲಿ ನಮ್ಮ ಮಕ್ಕಳ ಆಸಕ್ತಿ ಹೆಚ್ಚಬೇಕು. ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ| ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಅಂಬಾಗಿಲಿನಲ್ಲಿರುವ ಧರ್ಮಪ್ರಾಂತ್ಯದ ಪಾಲನಾ ಕೇಂದ್ರ ಅನುಗ್ರಹದಲ್ಲಿ ಕಥೊಲಿಕ್ ಸಭಾ ಉಡುಪಿ ಪ್ರದೇಶ್ ಹಾಗೂ ಮುಂಬೈ ಜಾನ್ ಡಿಸಿಲ್ವಾ […]
ಶ್ರೀನಿವಾಸಪುರ: ಸರ್ಕಾರಿ ಉರ್ದು ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಲಾಗುವುದು. ಪಟ್ಟಣದಲ್ಲಿ ಸೋರುತ್ತಿರುವ ಉರ್ದು ಶಾಲಾ ಕಟ್ಟಡಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ಚಿಂತಾಮಣಿ ರಸ್ತೆ ಸಮೀಪದ ಸರ್ಕಾರಿ ಉರ್ದು ಶಾಲೆಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಏರ್ಪಡಿಸಿದ್ದ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಭಾವಿ ಪ್ರಜೆಗಳನ್ನು ರೂಪಿಸುವ ಶಾಲೆಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಬೇಕು ಎಂದು ಹೇಳಿದರು.ಬಳಕೆಗೆ ಯೋಗ್ಯವಲ್ಲದ ಹಾಗೂ ಮಳೆ ಸುರಿದಾಗ ಸೋರುವ ಶಾಲಾ ಕಟ್ಟಗಳಲ್ಲಿ […]
ಬೆಳಗಾಂ : ವಿಶ್ವೇಶ್ವರಯ್ಯ ಟೆಕ್ನಾಲಜಿಕಲ್ ಯೂನಿವರ್ಸಿಟಿ ಬೆಳಗಾಂ, ಇಲ್ಲಿನ ಭಗಿನಿ ಆಲಿಸ್ ಡಿಸೋಜ ಡಿ ಎಂ (SR. SADHANA BS) ಇವರು ಸಂಶೋಧನಾ ವಿದ್ಯಾರ್ಥಿ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ ಮಹಾಪ್ರಬಂಧ “Contribution of Konkani Phonemes towards the expression of emotions ” ಪರೀಕ್ಷಕರು ಮೌಲ್ಯಮಾಪನ ಮಾಡಿ ಸಲ್ಲಿಸಿದ ಶಿಫಾರಸು ವರದಿಯನ್ನು ಆಧರಿಸಿದ ವಿಶ್ವವಿದ್ಯಾಲಯದ ವಿದ್ಯಾ ವಿಧಾನ ಮಂಡಳಿ ಮತ್ತು ಕಾರ್ಯಕಾರಿ ಪರಿಷತ್ತಿನ ಅನುಮೋದನೆಗೆ ಒಳಪಟ್ಟು ಮಾನ್ಯ ಕುಲಪತಿಗಳ ಆದೇಶದಂತೆ ಆಲಿಸ್ ಡಿಸೋಜ ಡಿಎಂ, ಡಾ. ಆಫ್ […]
ಮಂಗಳೂರು “ಸಾಹಿತ್ಯ ಸಮ್ಮೇಳನಗಳು ಭಾಷೆ ಮತ್ತು ಸಾಹಿತ್ಯದ ವೈವಿಧ್ಯತೆಯನ್ನು ಸಂಭ್ರಮಿಸುವ ಹಬ್ಬಗಳಾಗಿದ್ದು, 1939 ರಲ್ಲಿ ಕುಮಟಾದ ವಕೀಲ ಮಾಧವ ಮಂಜುನಾಥ ಶಾನುಭಾಗರ ದೂರದೃಷ್ಟಿಯ ಫಲಶೃತಿ ಅಖಿಲ ಭಾರತ ಕೊಂಕಣಿ ಪರಿಷತ್ ಈ ವರೆಗೆ ದೇಶದ ನಾನಾ ಭಾಗಗಳಲ್ಲಿ 24 ರಾಷ್ಟ್ರ ಮಟ್ಟದ ಕೊಂಕಣಿ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಿದ್ದು, 2023 ನವೆಂಬರ್ 4 – 5 ಎರಡು ದಿನ, ಮಂಗಳೂರಿನ ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ 25 ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ದೇಶದ […]

