ಉಡುಪಿ: ಈಶಾನ್ಯ ಭಾರತದ ಮಣೆಪುರ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರ ವಿಚಾರದಲ್ಲಿ ಕೇಂದ್ರ. ಸರಕಾರ ಕೂಡಲೇ ಮಧ್ಯಪ್ರವೇಶ ಮಾಡಿ ಶಾಂತಿ ಸ್ಥಾಪನೆ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಉಡುಪಿ ಧರ್ಮಪ್ರಾಂತ್ಯ ಹಾಗೂ ಕ್ರೈಸ್ತ ಸಮುದಾಯದ ಪರವಾಗಿ ಶುಕ್ರವಾರ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ದೇಶದ. ಪ್ರಧಾನಿ ಹಾಗೂ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.ಈ ವೇಳೆ ಮಾತನಾಡಿದ ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ ಮಾತನಾಡಿ ಈಶಾನ್ಯ ಭಾರತದ ರಾಜ್ಯವಾದ ಮಣಿಪುರದಲ್ಲಿ ಇತ್ತೀಚಿಗೆ ನಡೆಯುತ್ತಿರುವ ಹಿಂಸಾಚಾರ ಮತ್ತು ಜೀವ ಹಾನಿ, […]

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಐಎಫ್ ಡಬ್ಲ್ಯೂಜೆ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ, ಕೇರಳ ರಾಜ್ಯ ಕಾಸರಗೋಡು ಘಟಕದ ಅಧ್ಯಕ್ಷ ಅಬ್ದುಲ್ ರೆಹಮಾನ್ ಸುಬ್ಬಯ್ಯಕಟ್ಟಿ ಅವರ ನೇತೃತ್ವದ ನಿಯೋಗ ಹೊರನಾಡಿನ ಕನ್ನಡ ಪತ್ರಕರ್ತರ ಸಮಸ್ಯೆ ಬಗ್ಗೆ ಗಮನಸೆಳೆಯಿತು. ಮಾಧ್ಯಮ ಅಕಾಡೆಮಿ ಸೇರಿದಂತೆ ಎಲ್ಲಾ ಅಕಾಡೆಮಿ ಮತ್ತು ಪ್ರಾಧಿಕಾರಗಳಲ್ಲಿ ಗಡಿನಾಡಿನ ಕನ್ನಡಿಗರಿಗೆ ಆದ್ಯತೆ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಕೇರಳ ಘಟಕದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು […]

Read More

ಶ್ರೀನಿವಾಸಪುರ: ಮಾನವೀಯ ಮೌಲ್ಯ ಬಿತ್ತುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ಶಿಕ್ಷಣ ತಜ್ಞ ಕೋಡಿ ರಂಗಪ್ಪ ಹೇಳಿದರು.ಪಟ್ಟಣದ ಭೈರವೇಶ್ವರ ವಿದ್ಯಾನಿಕೇತನದ ಸಭಾಂಗಣದಲ್ಲಿ ಕೋಲಾರದ ಕೃಷಿ ಸಂಸ್ಕøತಿ ಕೇಂದ್ರದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ‘ಮರೆತ ದಾರಿಗಳ ಹರಿಕಾರ ಶ್ರೀರಾಮರೆಡ್ಡಿ’ ಕೃತಿ ಬಿಡುಗಡೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಶಿಕ್ಷಣ ತಜ್ಞ ಎಂ.ಶ್ರೀರಾಮರೆಡ್ಡಿ ಮರೆತ ಮಾನವೀಯ ಪರಂಪರೆಗೆ ಜೀವ ಕೊಟ್ಟ ಚೈತನ್ಯ ಶೀಲ ವ್ಯಕ್ತಿ. ಮಕ್ಕಳಿಗೆ ಅಕ್ಷರದ ಜತೆಗೆ ಆಲೋಚನೆ ಕಲಿಸಿದ […]

Read More

ಕುಂದಾಪುರ: ನಾಮಪತ್ರ ಸಲ್ಲಿಕೆ, ಚುನಾವಣೆ ಪ್ರಚಾರ, 13 ರಿಂದ 15 ವರ್ಷದ ವಿದ್ಯಾರ್ಥಿಗಳಿದ ಮತದಾನ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯ ಆಯ್ಕೆ. ಇದು ಕುಂದಾಪುರದ ಪ್ರತಿಷ್ಠಿತ ಸೈಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ನಡೆದ ಶಾಲಾ ಮಕ್ಕಳ ವಿದ್ಯಾರ್ಥಿ ಸರಕಾರದ ಚುನಾವಣೆಯಲ್ಲಿ ಕಂಡು ಬಂದ ದೃಶ್ಯ. ಶಾಲೆಯ ವಿವಿಧ ಚಟುವಟಿಕೆಗಳಾದ ಶೈಕ್ಷಣಿಕ ಕಾರ್ಯಕ್ರಮದ ಜತೆಗೆ ಸಾಂಸ್ಕೃತಿಕ, ಕ್ರೀಡೆ, ಶಾಲೆ ಸ್ವಚ್ಛತೆ, ಊಟ ಇನ್ನಿತರ ಚಟುವಟಿಕೆಗಳಲ್ಲಿ ಜವಾಬ್ದಾರಿ ತೆಗೆದುಕೊಂಡು ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲು ಈ ಚುನಾವಣೆ ನಡೆಸಲಾಗಿಯಿತು. ಅಲ್ಲದೇ ಪಠ್ಯದಲ್ಲಿದ್ದನ್ನು ಪ್ರಾತ್ಯಕ್ಷಿಕವಾಗಿ ತೋರಿಸಿ […]

Read More

ಕೋಲಾರ:- ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಹೆಚ್ಚುವರಿ ಕೌನ್ಸಿಲಿಂಗ್ ಸರ್ವರ್ ಸಮಸ್ಯೆ ನಡುವೆಯೂ ಯಶಸ್ವಿಯಾಗಿ ನಡೆದಿದ್ದು, ಗೊಂದಲಗಳಿಗೆ ಅವಕಾಶವಿಲ್ಲದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ಖುದ್ದು ನೇತೃತ್ವ ವಹಿಸಿದ್ದರು.ನಗರದ ಡಿಡಿಪಿಐ ಕಚೇರಿಯ ಎಸ್‍ಎಸ್‍ಎ ಸಭಾಂಗಣದಲ್ಲಿ ಮಂಗಳವಾರ ಬೆಳಗ್ಗೆ 10 ಗಂಟೆಗೆ ಆರಂಭಗೊಳ್ಳಬೇಕಾಗಿದ್ದ ಪ್ರಾಥಮಿಕ ಶಾಲಾ ಹೆಚ್ವುವರಿ ಶಿಕ್ಷಕರು,ಮುಖ್ಯಶಿಕ್ಷಕರ ಕೌನ್ಸಿಲಿಂಗ್‍ಗೆ ಸರ್ವರ್ ಸಮಸ್ಯೆ ಎದುರಾದ ಕಾರಣ ಸುಮಾರು 2 ಗಂಟೆಗಳ ಕಾಲ ವಿಳಂಬವಾಯಿತು.12 ಗಂಟೆ ಸುಮಾರಿಗೆ ಸರ್ವರ್ ಸಮಸ್ಯೆ ಸರಿಹೋಗುತ್ತಿದ್ದಂತೆ ಮೊದಲಿಗೆ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರ […]

Read More

ಕೆ.ಜಿ.ಎಫ್., ಜೂ. 17 : ಭಾರತರತ್ನ ಡಾ|| ಬಿ.ಆರ್.ಅಂಬೇಡ್ಕರ್ ಶಿಕ್ಷಣ ಮತ್ತು ಕಲ್ಯಾಣ ಸಂಘದ ವತಿಯಿಂದ ಕರ್ನಾಟಕ ರಾಜ್ಯದ ನೂತನ ಗೃಹ ಸಚಿವ ಡಾ|| ಜಿ.ಪರಮೇಶ್ವರ್ ಅವರಿಗೆ ಜನಮೆಚ್ಚಿದ ಜನನಾಯಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಗೃಹ ಸಚಿವರ ಗೃಹ ಕಛೇರಿಯಲ್ಲಿ ಸಂಘದ ಗೌರವಾಧ್ಯಕ್ಷ ಡಾ|| ಪೂರ್ಣೇಶನ್‍ರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ರಾಜ್ಯಾಧ್ಯಕ್ಷ ಜೆ.ರಾಜೇಶ್, ಪ್ರಧಾನ ಕಾರ್ಯದರ್ಶಿ ಡಾ|| ಆರ್.ಪ್ರಭುರಾಂ, ಖಜಾಂಚಿ ಜೀವನದಿಯರಾಜೇಶ್ ಅವರುಗಳು ಉಪಸ್ಥಿತರಿದ್ದರು. ನಿವೃತ್ತ ಐಎಎಸ್ ಡಾ|| ತಂಗರಾಜ್ ಅವರು ಮುಖ್ಯ ಅತಿಥಿಗಳಾಗಿದ್ದರು.ಗೃಹ ಸಚಿವ […]

Read More

ಕರ್ನಾಟಕದಲ್ಲಿ ಮುಂದಿನ ಐದು ದಿನ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ    ರಾಜ್ಯದ ಹವಾಮಾನ ಇಲಾಖೆ ಇಂದು ಹೊಸ ಮುನ್ಸೂಚನೆ ನೀಡಿದೆ. ಅದರಂತೆ ಮುಂದಿನ ಐದು ದಿನ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗಲಿದೆ ಎಂದು ತಿಳಿಸಿದೆ.    ಅರಬ್ಬಿ ಸಮುದ್ರದಲ್ಲಿ ರೂಪಗೊಂಡ ಚಂಡಮಾರುತದಿಂದ ಮುಂಗಾರು ದುರ್ಬಲಗೊಂಡಿತ್ತು. ಇದೀಗ ಮುಂಗಾರು ಮತ್ತೆ […]

Read More

ಬೆಂಗಳೂರು, ಜೂ.17: ರಾಜ್ಯದ ಪ್ರತಿಷ್ಠಿತ ಸೇಂಟ್ ಜೋಸೆಫ್ ಶಾಲೆ ಸಿಬಿಎಸ್‍ಇ ಶಾಲಾ ಶೈಕ್ಷಣಿಕ 2022-23ನೇ ಸಾಲಿನ ವಾರ್ಷಿಕ ಪ್ರಶಸ್ತಿ ಸಮಾರಂಭ ಜರುಗಿತು. ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕ್ರತರಾದ ಮೇಜರ್ ಪ್ರದೀಪ್ ಆರ್ಯ (ಐ ಆರ್ ಎಸ್) ಪ್ರಸ್ತುತ ಕಮಿಷನರ್ ಆದಾಯ ಇಲಾಖೆ ಬೆಂಗಳೂರು,ಇವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. “ಸಾಧನೆಗೆ ವೈಫಲ್ಯಗಳು ಮುಖ್ಯವಲ್ಲ, ಗೆಲ್ಲುವ ಗುರಿ ಮುಖ್ಯ” ಇದಕ್ಕೆ ವಿದ್ಯಾರ್ಥಿಗಳ ನಿರಂತರ ಪ್ರಯತ್ನ ಬೇಕು ಎನ್ನುವ ಮೂಲಕ ಪ್ರದೀಪ್ ಆರ್ಯರವರು ತಮ್ಮಬದುಕಿನ ಅನುಭವ […]

Read More