JANANUDI NEWS NETWORK ಕುಂದಾಪುರ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಒತ್ತಿನೆಣೆ ಸಮೀಪದ ಹೇನಬೇರು ರಸ್ತೆಯಲ್ಲಿ ಕಾರು ಹಾಗೂ ಅದರೊಳಗಿದ್ದ ವ್ಯಕ್ತಿ ಸುಟ್ಟು ಕರಕಲಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.ಆತ್ಮಹತ್ಯೆ ಡ್ರಾಮ ಮಾಡಲು ಮುಂದಾದ ವ್ಯಕ್ತಿಯೋರ್ವನ ಸಂಚಿಗೆ ಅಮಾಯಕ ವ್ಯಕ್ತಿ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕೊಲೆಯಾದ ವ್ಯಕ್ತಿ ಆನಂದ ದೇವಾಡಿಗ ಎಂದು ತಿಳಿಯಲಾಗಿದೆ. ಕಾರ್ಕಳ ಮೂಲದ ಆನಂದ ದೇವಾಡಿಗ (62) ಕೊಲೆಯಾದ ವ್ಯಕ್ತಿ. ಕಾರ್ಕಳದ ಮಾಳ ನಿವಾಸಿ ಸದಾನಂದ ಶೇರಿಗಾರ್ (52), ಹಿರ್ಗಾನ ಶಿವನಗರದ […]
JANANUDI NEWS NETWORK (EDITOR : BERNARD D’COSTA) ಬೆಂಗಳೂರು: ಭಾರಿ ಮಳೆಯಿಂದಾಗಿ ಶಿರಾಡಿಘಾಟ್ ನಲ್ಲಿ ಮತ್ತೆ ಭೂಕುಸಿತವುಡಾಗಿದ್ದು, ರಾಜಧಾನಿ ಬೆಂಗಳೂರು ಹಾಗೂ ಮಂಗಳೂರು ಉಡುಪಿ ಕುಂದಾಪುರ ಈ ಮಾರ್ಗದ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿಘಾಟಿನ ದೋಣಿಗಲ್ ಸಮೀಷ ಭೂ ಕುಸಿತವುಂಟಾಗಿದೆ. ಧಾರಾಕಾ ಮಳೆಯಿಂದಾಗಿ ಇದೇ ಭಾಗದಲ್ಲಿ ನಾಲ್ಕು ದಿನಗಳ ಹಿಂದಷ್ಟೇ ಭೂಕುಸಿತ ಸಂಭವಿಸಿತ್ತು. ಮತ್ತಷ್ಟು ಭೂಕುಸಿತವಾಗದಂತೆ. ಮರಳು ಚೀಲಗಳನ್ನು ಹಾಕಲಾಗಿತ್ತು. ಆದರೆ ಇಂದು ದೋಣಿಗಲ್ ನಲ್ಲಿ ಮತ್ತೆ […]
JANANUDI NEWS NETWORK (EDITOR : BERNARD D’COSTA) ಕುಂದಾಪುರ: ಕಲ್ಯಾಣಪುರ ಸಮೀಪ ಉಪ್ಪುರಿನಲ್ಲಿ 5 ವರ್ಷದ ಬಾಲಕ ಕೆರೆಯಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ನಡೆದಿದೆ. ಕುವೈಟ್ ನ ನಿವಾಸಿಗಳಾದ ನಾರ್ಮನ್ ಹಾಗೂ ಸಿಲ್ವಿಯಾ ಲುವೀಸ್ ದಂಪತಿಗಳ ಪುತ್ರ 5 ವರ್ಷದ ಲಾರೆನ್ ಲುವೀಸ್ ಮೃತಪಟ್ಟ ಬಾಲಕ. ನಿನ್ನೆ ಮನೆಯಲ್ಲಿ ಬಾಲಕ ಕಾಣದಿದ್ದ ಹಿನ್ನೆಲೆಯಲ್ಲಿ ಮನೆ ಮಂದಿ ಎಲ್ಲಾ ಕಡೆ ಹುಡುಕಾಡಿದ್ದಾರೆ. ಆದರೆ ಎಲ್ಲೂ ಬಾಲಕನ ಪತ್ತೆಯಾಗಿರಲಿಲ್ಲ. ಬಳಿಕ ಮನೆಯ ಹಿಂಬದಿ ಇರುವ ತೋಟದ […]
JANANUDI NEWS NETWORK (EDITOR : BERNARD D’COSTA) ಬೆಂಗಳೂರು: ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಇಂದಿನಿಂದ ಇನ್ನೂ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆ ಆಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ ಭಾಗದ ಜಿಲ್ಲೆಗಳಲ್ಲಿ ಈಗಾಗಲೇ ರೆಡ್ ಅಲರ್ಟ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬರದ ನಾಡು ಆಗಿದ್ದ ಉತ್ತರ ಕರ್ನಾಟಕ ಈಗ ಮಳೆನಾಡಾಗಿ ಬದಲಾಗಿದೆ. ಕರಾವಳಿ ತೀರದಲ್ಲಿ ೪೫ ಕಿ.ಮಿ. ನಿಂದ ೫೫ ಕಿ.ಮಿ ವೇಗದಲ್ಲಿ […]
JANANUDI NEWS NETWORK (EDITOR : BERNARD D’COSTA) ರಾಜ್ಯಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಳೆ ಹೆಚ್ಚಾಗಿರುವ ಶಾಲೆಗಳಿಗೆ ಕಳೆದ ಹಲವು ದಿನಗಳಿಂದ ರಜೆ ಘೋಷಿಸಲಾಗಿದ್ದು, ಮಂಗಳೂರಿನಲ್ಲಿ ಮತ್ತು ಉಡುಪಿ ಜಿಲೆಯಲ್ಲಿ ಇಂದು ಶಾಲೆಗಳು ತೆರೆದಿವೆ. ಈ ನಡುವೆ ಶಾಲೆಗಳಿಗೆ ರಜೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ. ವಿದ್ಯಾರ್ಥಿಗಳು ಸುಗಮವಾಗಿ ಶಾಲೆಗೆ ಬಂದು ಹೋಗಲು ಸಾಧ್ಯವಾಗದ ಪ್ರದೇಶಗಳ ಶಾಲೆಗಳಿಗೆ ಆಯಾ ಶಾಲಾ ಮುಖ್ಯೋಪಾಧ್ಯಾಯರೇ ಅಧಿಕಾರಿಗಳ ಸಹಮತ ಪಡೆದು ರಜೆ ಘೋಷಿಸಬಹುದು […]
JANANUDI NEWS NETWORK (EDITOR : BERNARD D’COSTA) ದೇಶಾದ್ಯಂತ ಉಂಟಾಗಿರುವ ಹವಾಮಾನ ವೈಪರಿತ್ಯಗಳು ಸದ್ಯ ಕೊನೆಗೊಳ್ಳುವ ಲಕ್ಷಣಗಳಿಲ್ಲ. ಇವುಗಳು ಜುಲೈ 19ರವರೆಗೂ ಮುಂದುವರಿಯುವ.ಸಾಧ್ಯತೆ ಇದೆ ಎಂದು ತಿಳಿದು ಬಂದಿದ್ದು, ಈ ಕಾರಣಗಳಿಂದ ಕರ್ನಾಟಕದ ಕರಾವಳಿ, ಮಲೆನಾಡು ಸೇರಿದಂತೆ ಹಿಮಾಚಲ ಪ್ರದೇಶ, ಉತ್ತರಾಖಂಡ, ಒಡಿಶಾ, ಛತ್ತೀಸ್ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್, ಕೇರಳ, ಕರಾವಳಿ ಆಂಧ್ರ ಪ್ರದೇಶ, ತೆಲಂಗಾಣ ಭಾರಿ ಮಳೆಯಾಗುವ. ಮುನ್ಸೂಚನೆ ಇದೆ. ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮಹಾರಾಷ್ಟ್ರ ತತ್ತರಿಸಿದ್ದು, ಮುಂದಿನ 24 […]
JANANUDI NEWS NETWORK (EDITOR : BERNARD D’COSTA) ಜಪಾನ್ನ ಸುದೀರ್ಘ ಸೇವೆ ಸಲ್ಲಿಸಿದ ಪ್ರಧಾನ ಮಂತ್ರಿ ಅಬೆ ಅವರು ನಾರಾ ನಗರದಲ್ಲಿ ಸುಮಾರು ಗುರುವಾರ ಭಾರತೀಯ ಕಾಲಮಾನ 10:30 ಗಂಟೆಗೆ ಭಾಷಣ ಮಾಡುತ್ತಿದ್ದಾಗ ಅವರ ಮೇಲೆ ಸುಮಾರು ಗುಂಡು ಹಾರಿಸಲಾಗಿತ್ತು.ಗುಂಡಿನ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಜಪಾನ್ನ ಮಾಜಿ ಪ್ರಧಾನಿ ಶ್ರೀ ಶಿಂಜೊ ಅಬೆ ಅವರು ನಿಧಾನ ಹೊಂದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿವೆ ಅವರಿಗೆ 67 ವರ್ಷ ಪ್ರಾಯವಾಗಿತ್ತು.ಪಬ್ಲಿಕ್ ಬ್ರಾಡ್ಕಾಸ್ಟರ್ ಎನ್ಎಚ್ಕೆ ಪ್ರಕಾರ, ಜಪಾನ್ನ ಮಾಜಿ […]
JANANUDI NEWS NETWORK (EDITOR : BERNARD D’COSTA) ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು. ಮುಂಜಾನೆಯಿಂದಲೇ ವರುಣಾನ ಆರ್ಭಟ ಜೋರಾಗಿದ್ದು, ಅದರಲ್ಲಿಯೂ ಕರಾವಳಿ, ಮಲೆನಾಡು ಜಿಲ್ಲೆಗಳು ಭಾರಿ ಮಳೆಯಿಂದ ತತ್ತರಿಸಿ ಹೋಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಮಂಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ. ಧಾರಾಕಾರ ಮಳೆಯಾಗುತ್ತಿದ್ದು, ವಿದ್ಯುತ್ ಕಂಬಗಳು, ಬೃಹತ್ ಮರಗಳು ನೆಲಕ್ಕೆ ಉರುಳಿವೆ,. ಉತ್ತರ ಕನ್ನಡ, ದಕ್ಷಿಣ:ಕನ್ನಡ ಜಿಲ್ಲೆಗಳ ಹಲವು ಗ್ರಾಮಗಳಲ್ಲಿ ರಸ್ತೆ ಸಂಪರ್ಕಗಳು ಕಡಿತಗೊಂಡಿವೆ, […]
JANANUDI.COM NETWORK ” ಪೃಕೃತಿಯ ಮೂಲಭೂತ ಸಂಗತಿಗಳನ್ನು ತಿಳಿಸುವ ಮೂಲಕ ಹೊಸ ಚಿಂತನೆಗೆ ದಾರಿ ಮಾಡಿಕೊಡುವ ವಿಜ್ಞಾನ ವಿಭಾಗದ ವಿಷಯಗಳ ಆಳದ ವಿಚಾರಗಳನ್ನು ಕಲಿಯುವಲ್ಲಿ ಸಿ.ಇ.ಟಿ, ಜೆ. ಇ. ಇ, ನೀಟ್ ಕೋಚಿಂಗ್ ಸಹಕಾರಿಯಾಗಿದೆ. ಇಂಥ ಕೋಚಿಂಗ್ ಪಡೆದ ಪರಿಣಿತರಿಗೆ ಉನ್ನತ ವ್ಯಾಸಂಗಕ್ಕೆ ಸಂಬಂಧ ಪಟ್ಟ ಸಂಶೋಧನಾ ಕೇಂದ್ರಗಳಲ್ಲಿ ಸಾಕಷ್ಟು ಅವಕಾಶಗಳಿವೆ ” ಎಂದು ಉಡುಪಿಯ ಪೂರ್ಣ ಪ್ರಜ್ಞ ಕಾಲೇಜಿನ ಮಾಜಿ ಪ್ರಾಂಶುಪಾಲರು ಮತ್ತು ಪೂರ್ಣ ಪ್ರಜ್ಞ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಡಾ. ಅನಂತ ಪದ್ಮನಾಭ ಭಟ್ […]

