JANANUDI.COM NETWORK Bangaluru: “Success is a ladder that cannot be climbed with your hands in your pocket.” Our school celebrated Annual Prize Day in our school auditorium. On this special day, former IAS officer Mr M Lakshminarayana, Chairman Karnataka Panchayat Delimitation Commission was the Chief guest. He was welcomed and felicitated by the heads of […]
JANANUDI.COM NETWORK ಚಾಮರಾಜನಗರ: ತುಂಬು ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ವಲ್ಲಿಯನ್ನು ಡೋಲಿ ಮಾಡಿಕೊಂಡು ಗರ್ಭಿಣಿಯನ್ನು ಅದರಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಘಟನೆ ಚಾಮರಾಜನಗರ ಹನೂರು ತಾಲೂಕಿನ ದೊಡ್ಡಾಣೆ ಗ್ರಾಮದಲ್ಲಿ ನಡೆದಿದೆ.ದೊಡ್ಡಾಣೆ ಗ್ರಾಮದ ಶಾಂತಲಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಯಾವುದೇ ಸಾರಿಗೆ ಸಂಪರ್ಕ ಲಭಿಸದೇ 8 ಕಿಮೀ ದೂರದ ಮಾರ್ಟಳ್ಳಿ ಆಸ್ಪತ್ರೆಗೆ ಡೋಲಿಯಲ್ಲಿ ಸಾಗಿಸಿದ್ದು ಸದ್ಯ ಶಾಂತಲಾ ಅವರ ಚೊಚ್ಚಲ ಹೆರಿಗೆಯಲ್ಲಿ ಗಂಡು ಮಗುವಿಗೆ ಜನ್ಮ ಕೊಟ್ಟಿದ್ದು ತಾಯಿ-ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ. ಕಾಡಿನೊಳಗೆ ಇರುವ […]
“ಸುಗಂಧಿ ಚಲನ ಚಿತ್ರ ಕಾರಂತರ ಜೀವಂತಿಕೆಯನ್ನು ಕಟ್ಟಿಕೊಡುವುದರಲ್ಲಿ ಯಶಸ್ವಿಯಾಗಿದೆ. ಸರ್ವರೂ ಚಿತ್ರ ನೋಡಿ, ತಂಡದದವರನ್ನು ಪ್ರೋತ್ಸಾಹಿಸ ಬೇಕು” ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಕೋಟದ ಸಮಾನ ಮನಸ್ಕ ಆಸಕ್ತರು ಕೂಡಿ ನಿರ್ಮಿಸಿದ “ಸುಗಂಧಿ” ಕನ್ನಡ ಚಲನ ಚಿತ್ರದ ಪ್ರೀಮಿಯರ್ ಶೋ ವನ್ನು ಕೋಟೇಶ್ವರದ ಭಾರತ್ ಸಿನಿಮಾಸ್ ನ ಮಲ್ಟಿಪ್ಲೆಕ್ಸ್ ನಲ್ಲಿ ಆದಿತ್ಯವಾರ ಉದ್ಘಾಟಿಸಿ ಅವರು ಶುಭ ಹಾರೈಸಿದರು.ನಿರ್ಮಾಪಕ, ಶಿಕ್ಷಕ ನರೇಂದ್ರ ಕುಮಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.ವೀಕೆಂಡ್ ಶೋ […]
JANANUDI.COM NETWORK ಕುಂದಾಪುರ: ಕೋಟೇಶ್ವರದ ಗೋಪಾಡಿಯ ಮೀನುಗಾರ ಗೋಪಾಲರ ಮನೆ ಸಂಪೂರ್ಣವಾಗಿ ಅಜೀರ್ಣಾವಸ್ಥೆಯಲ್ಲಿರುವುದನ್ನು ಕಂಡು ರೋಟರಿ ಕುಂದಾಪುರ ದಕ್ಷಿಣದ ವತಿಯಿಂದ ನೂತನವಾಗಿ ಮನೆಯನ್ನು ಕಟ್ಟಿ ಅವರಿಗೆ ಹಸ್ತಾಂತರಿಸಲಾಯಿತು. ನೂತನ ಮನೆಯನ್ನು ಮಾಜಿ ರೋಟರಿ ಜಿಲ್ಲಾ ಗವರ್ನರ್ ಅಭಿನಂದನ ಶೆಟ್ಟಿ ಉದ್ಘಾಟಿಸಿದರು. ಅಸಿಸ್ಟೆಂಟ್ ಗವರ್ನರ್ ಜಯಪ್ರಕಾಶ ಶೆಟ್ಟಿ ವೈ, ಮಖ್ಯ ಅತಿಥಿಯಾಗಿ ಆಗಮಿಸಿದ್ದರು. ರೋಟರಿ ಕುಂದಾಪುರ ದಕ್ಷಿಣದ ಅಧ್ಯಕ್ಷ ಮಹೇಂದ್ರ ಶೆಟ್ಟಿ ಮನೆಯ ಮಾಲಕ ಗೋಪಾಲರಿಗೆ ಹಸ್ತಾಂತರಿಸಿದರು. ಇನ್ನರ್ ವೀಲ್ ಕ್ಲಬ್ನ ಶಾಂತಾ ಕಾಂಚನ್ ಉಪಸ್ಥಿತರಿದ್ದರು. ರೋಟರಿ ಸದಸ್ಯರು […]
JANANUDI.COM NETWORK ಮಂಗಳೂರು:ಮಂಗಳೂರು ಹತ್ತಿರದ ಉಳ್ಳಾಲ ತೀರದ ಅರಬ್ಬಿ ಸಮುದ್ರದಲ್ಲಿ ಥಳಭಾಗದಲ್ಲಿ ವಿರುಕುಟಾಂಗಿ ಮುಳುಗಡೆಯಾಗುತ್ತಿರುವ ಚೀನಾ ಮೂಲದ ಪ್ರಿನ್ಸೆಸ್ ಮಿರಾಲ್ ಹಡಗು, ಕಡಲಿನಾಳಕ್ಕೆ ಮುಳುಗಿದೆ. ಈ ಮೊದಲು ಹಡಗಿನ ಸಿಬ್ಬಂದಿ ಮಂಗಳೂರು ಬಂದರಿಗೆ ದಡ ಸೇರಲು ಪರವಾನಿಗೆ ಕೇಳಲಾಗಿತ್ತು. ಆದರೆ ಹಡಗಿಗೆ ಬಿರುಕುಟಾಂಗಿದ್ದು ತೈಲ ಸೊರಿಕೆಯಾಗಿ ಸಮುದ್ರ ಕುಲಷಿತವಾಗು ಭಯದಿಂದ ಪರವಾನಿಗೆ ನೀಡಿರಲಿಲ್ಲ.ಸರಕು ಹೇರಿಕೊಂಡಿರುವ ಈ ಹಡಗು ಟಿಯಾಂಜಿನ್ ನಿಂದ ಲೆಬೆನಾನ್ ಗೆ ತೆರಳುತ್ತಿದ್ದು, ಅಸಲಿಗೆ ಸಮುದ್ರ ಮಧ್ಯೆ ಸಂಚರಿಸಬೇಕಿದ್ದ ಈ ಹಡಗು ಮಂಗಳೂರಿಗೆ ಆಗಮಿಸಿರುವುದು ಯಾಕೆ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ನಂದಳಿಕೆ: ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ವತಿಯಂದ 22ನೇ ವರ್ಷಾಚರಣೆ ಅಂಗವಾಗಿ ನಂದಳಿಕೆಯ ಕುಡುಂದೂರಿನ ಬೆರಣಗುಡ್ಡೆಯಲ್ಲಿ ಕೆಸರ್ಡೊಂಜಿ ದಿನ ಕಾರ್ಯಕ್ರಮ ಜೂನ್ 26ರಂದು ಆದಿತ್ಯವಾರ ಬೆಳಿಗ್ಗೆ 09-00ಗಂಟೆಗೆ ನಡೆಯಲಿದೆ. ಕಂಬಳ ಶೈಲಿಯಲ್ಲಿ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದು, ಕಾರ್ಕಳ ರಶ್ಮಿ ಚಾರಿಟೇಬಲ್ಟ್ರ ಸ್ಟ್ನ ಅಧ್ಯಕ್ಷರಾದ ಡಿ.ಆರ್. ರಾಜು […]
JANANUDI.COM NETWORK ಮಹಾರಾಷ್ಟ್ರ: ಒಂದೇ ಕುಟುಂಬದ ಒಂಬತ್ತು ಮಂದಿ ಶವ ಮನೆಯೊಂದರಲ್ಲಿ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿದ್ದಾರೆ. ಸಾಂಗ್ಲಿಯು ವಾಣಿಜ್ಯ ನಗರಿಯಿಂದ ಮುಂಬೈನಿಂದ 350 ಕಿಲೋ ಮೀಟರ್ ದೂರದಲ್ಲಿದ್ದು, ಸಾಂಗ್ಲಿ ಜಿಲ್ಲೆಯ ಮಾಯ್ಸಾಲ್ ಎಂಬ ಪ್ರದೇಶದಲ್ಲಿ ಈ ಭಯಾನಕ ಘಟನೆ ನಡೆದಿದೆ. ಮ್ರತ ಪಟ್ಟವರಲ್ಲಿ ವೈದ್ಯರಾಗಿದ್ದ ಪೋಷಟ್ ಯಲ್ಲಪ್ಪ ವನ್ಮೋರೆ (52), ಸಂಗೀತಾ ಪೋಪಟ್ ವನ್ಮೋರೆ (48), ಅರ್ಚನಾಪೋಷಟ್ ವನ್ಮೋರೆ (30), ಶುಭಂ ಪೋಪಟ್ ವನ್ಮೋರೆ (28), ಮಾಣಿಕ್ […]
JANANUDI.COM NETWORK ನವದೆಹಲಿ: ಬಿಹಾರ, ಗುಜರಾತ್, ಜಾರ್ಖಂಡ್, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಟಾಂ, ಮಹಾರಾಷ್ಟ್ರ, ಒಡಿಶಾ ಹಾಗೂ ಕರ್ನಾಟಕ ಸೇರಿದಂತೆ ಹಲವು. ರಾಜ್ಯಗಳಲ್ಲಿ ಮುಂದಿನ ನಾಲ್ಕು ದಿನದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈರುತ್ಯ ಮುಂಗಾರು ಮಾರುತಗಳು ಕರಾವಳಿಗೆ ಅಪ್ಪಳಿಸುತ್ತಿವೆ. ಜೊತೆಗೆ ಗಾಳಿ ಕೂಡ ಭಾರಿ ವೇಗದಲ್ಲಿ ಬೀಸುತ್ತಿರುವ ಕಾರಣದಿಂದ ಹವಮಾನದಲ್ಲಿ ಬದಲಾವಣೆ ಉಂಟಾಗಿ ಗುಡುಗು ಸಹಿತ ಮಳೆಯಾಗುತ್ತಿದೆ.
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ತಾಲ್ಲೂಕು ಕಛೇರಿಗೆ ಅಲೆಯುವುದನ್ನು ತಪ್ಪಿಸುವ ಉದ್ದೇಶದಿಂದ ಗ್ರಾಮವಾಸ್ತವ್ಯ ದಂತಹ ಕಾರ್ಯಕ್ರಮಗಳನ್ನು ಸರ್ಕಾರವು ಜಾರಿಗೆ ತಂದಿದ್ದು ಸಾರ್ವಜನಿಕರು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಿ ಎಂದು ತಹಶೀಲ್ದಾರ್ ಶರೀನಾತಾಜ್ ಹೇಳಿದರು.ತಾಲ್ಲೂಕಿನ ನೆಲವಂಕಿ ಹೋಬಳಿ ವ್ಯಾಪ್ತಿಯ ಜಿಂಕಲವಾರಿಪಲ್ಲಿ ಗ್ರಾಮದ ಪ್ರಾಥಮಿಕ ಶಾಲಾವರಣದಲ್ಲಿ ಜಿಲ್ಲಾ ಆಡಳಿತ ಹಾಗೂ ತಾಲೂಕು ಆಡಳಿತ ವತಿಯಿಂದ ಶನಿವಾರ ನಡೆದ ಗ್ರಾಮವಾಸ್ತ್ಯ ಕಾರ್ಯಕ್ರಮದಲ್ಲಿ ಪಾಲ್ಗುಂಡು ಮಾತನಾಡಿದರು.ಸಾರ್ವಜನಿಕರು ನೀಡುವಂತಹ ಅರ್ಜಿಗಳನ್ನು ಇಲಾಖವಾರು ವಿಂಗಡಿಸಿ ಸ್ಥಳೀಯವಾಗಿ ಸಮಸ್ಯೆಗಳು ಪರಿಹಾರ ಸಿಗುವುದಾದರೆ […]

