
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದ ವೆಂಕಟೇಶ್ವರ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜಿನಲ್ಲಿ ಗುರುವಾರ ಮಕ್ಕಳ ದಿನಾಚರಣೆ ಶ್ರೀನಿವಾಸಪುರ: ವಿದ್ಯಾರ್ಥಿಗಳು, ನೆಹರು ಅವರು ಮಕ್ಕಳ ಬಗ್ಗೆ ಹೊಂದಿದ್ದ ಪ್ರೀತಿ ಹಾಗೂ ವಿಶ್ವಾಸಕ್ಕೆ ತಕ್ಕಂತೆ ನಡೆದುಕೊಳ್ಳಬೇಕು. ದೇಶ ಕಟ್ಟುವ ಕಾರ್ಯದಲ್ಲಿ ನೆರವಾಗಬೇಕು ಎಂದು ವೆಂಕಟೇಶ್ವರ ಗ್ರಾಮೀಣ ಆರೋಗ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ವೈ.ವಿ.ವೆಂಕಟಾಚಲ ಹೇಳಿದರು. ಪಟ್ಟಣದ ವೆಂಕಟೇಶ್ವರ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜಿನಲ್ಲಿ ಗುರುವಾರ ಏರ್ಪಡಿಸಿದ್ದ ಮಕ್ಕಳ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಇಂದಿನ ಮಕ್ಕಳು ನಾಳೆಯ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಮಕ್ಕಳ ದಿನಾಚರಣೆ ಅಂಗವಾಗಿ ವಾಸವಿ ಯುವಜನ ಸಂಘದ ವತಿಯಿಂದ ಲೇಖನ ಸಾಮಗ್ರಿ ವಿತರಣೆ ಶ್ರೀನಿವಾಸಪುರದ ಕರ್ನಾಟಕ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಗುರುವಾರ ಮಕ್ಕಳ ದಿನಾಚರಣೆ ಅಂಗವಾಗಿ ವಾಸವಿ ಯುವಜನ ಸಂಘದ ವತಿಯಿಂದ ಲೇಖನ ಸಾಮಗ್ರಿ ವಿತರಿಸಲಾಯಿತು. ಸಂಘದ ಪದಾಧಿಕಾರಿಗಳಾದ ಪೃಥ್ವಿ, ನಾಗಕಿರಣ್, ವೆಂಕಟ್ ಕಾರ್ತಿಕ್, ಚಿನ್ಮಯ, ರಘು, ಮುಖ್ಯ ಶಿಕ್ಷಕ ಸಿ.ಮಹೇಶ್, ಶಿಕ್ಷಕ ಪಿ.ಎನ್.ನಾರಾಯಣಸ್ವಾಮಿ ಇದ್ದರು.

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಗುಜರಾತ್ನ ಸ್ಟ್ಯಾಚ್ಯು ಆಫ್ ಯೂನಿಟಿ ಸಮೀಪ ನ.17 ರಂದು ರಾಜ್ಯ ಮಟ್ಟದ ಆರ್ಯ ವೈಶ್ಯ ಯುವಕರ ಏಕತಾ ಸಮಾವೇಶ ಶ್ರೀನಿವಾಸಪುರ: ಗುಜರಾತ್ನ ಸ್ಟ್ಯಾಚ್ಯು ಆಫ್ ಯೂನಿಟಿ ಸಮೀಪ ನ.17 ರಂದು ರಾಜ್ಯ ಮಟ್ಟದ ಆರ್ಯ ವೈಶ್ಯ ಯುವಕರ ಏಕತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಆರ್ಯ ವೈಶ್ಯ ಯುವಜನ ಮಹಾಸಭಾದ ಅಧ್ಯಕ್ಷ ಶಬರೀಶ್ ತಿಳಿಸಿದ್ದಾರೆ. ಸುಗಟೂರು ಗ್ರಾಮದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಏಕತಾ ಸಮಾವೇಶದಲ್ಲಿ ರಾಜ್ಯದ 330 ವಾಸವಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ನ.14-20ರವರೆಗಿನ ಸಹಕಾರಿ ಸಪ್ತಾಹದಲ್ಲಿ ಸದಸ್ಯತ್ವ ಹೆಚ್ಚಿಸಲು ಚಿಂತನೆ ಸಹಕಾರಿಗಳ ಆತ್ಮವಿಮರ್ಶೆಗೆ ಇದು ಸಕಾಲ-ಬ್ಯಾಲಹಳ್ಳಿ ಗೋವಿಂದಗೌಡ ಕೋಲಾರ:- ಅವಿಭಜಿತ ಜಿಲ್ಲೆಯಲ್ಲಿ ಶೇ.28 ರಷ್ಟಿರುವ ಸಹಕಾರ ಸಂಸ್ಥೆಗಳ ಸದಸ್ಯತ್ವವನ್ನು ಕನಿಷ್ಟ 75ಕ್ಕೇರಿಸುವ ಗುರಿ ತಲುಪಲು ತಮ್ಮ ಪ್ರಾಮಾಣಿಕ ಕೊಡುಗೆ ಏನು ಎಂಬುದರ ಕುರಿತು ಸಹಕಾರಿ ಸಪ್ತಾಹದಲ್ಲಿ ಸಹಕಾರಿಗಳು ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಕರೆ ನೀಡಿದರು. ಬುಧವಾರ ಜಿಲ್ಲಾ ಸಹಕಾರಿ ಯೂನಿಯನ್ ಸಭಾಂಗಣದಲ್ಲಿ ಸಹಕಾರಿ ಸಪ್ತಾಹದ ಅಂಗವಾಗಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಸಹಕಾರಿ ಸಂಸ್ಥೆಗಳ ಮೂಲಕ ಗೃಹೋಪಯೋಗಿ ವಸ್ತುಗಳ ಮಾರಾಟ ಬಡ್ಡಿರಹಿತ ಕಂತಿನಲ್ಲಿ ತಲುಪಿಸುವ ಪ್ರಯತ್ನ-ಬ್ಯಾಲಹಳ್ಳಿ ಗೋವಿಂದಗೌಡ ಕೋಲಾರ:- ಸಹಕಾರ ಸಂಸ್ಥೆಗಳ ಮೂಲಕ ಗೃಹೋಪಯೋಗಿ ವಸ್ತುಗಳನ್ನು ಬಡ್ಡಿರಹಿತ ಕಂತಿನಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಪ್ರಯತ್ನವನ್ನು ಡಿಸಿಸಿ ಬ್ಯಾಂಕ್ವತಿಯಿಂದ ಸಹಕಾರ ಸಂಘಗಳ ಮೂಲಕ ಕಾರ್ಯಗತಗೊಳಿಸಲು ಮೂಂದಾಗಿರುವುದಾಗಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು. ತಾಲ್ಲೂಕಿನ ಅಣ್ಣಿಹಳ್ಳಿ ರೇಷ್ಮೇ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ಮತ್ತು ಗೀಮ್ ವೇ ಗ್ರಾಮೀಣಾ ಇಸ್ಪ್ರಾ ಇವರ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ನಗರಸಭೆ-ಕಾಂಗ್ರೆಸ್ ಜಯಭೇರಿ-ಕೆ.ಎಚ್.ಮುನಿಯಪ್ಪ ತುರ್ತುಕಾರ್ಯದಿಂದ ಮತಚಲಾಯಿಸಲಾಗಲಿಲ್ಲ-ಸ್ವಷ್ಟನೆ ಕೋಲಾರ:- ಜಿಲ್ಲೆಯ ಮೂರು ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಲಿದೆಯೆಂದು ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಮೂರು ನಗರಸಭೆಯ ಪ್ರಚಾರ ಕಾರ್ಯದಲ್ಲಿ ತಾವು ನಿರಂತರವಾಗಿ ಪಾಲ್ಗೊಂಡಿದ್ದು, ಕಾಂಗ್ರೆಸ್ ಪಕ್ಷವು ಸ್ಪಷ್ಟವಾದ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ ಎನ್ನುವುದು ಮತದಾರರ ಇಂಗಿತದಿಂದ ದೃಢಪಟ್ಟಿದೆ ಎಂದು ವಿವರಿಸಿದ್ದಾರೆ. ಕೋಲಾರದ ಅಭಿವೃದ್ದಿ ಕಾಂಗ್ರೆಸ್ನಿಂದ ಮಾತ್ರ ಸಾಧ್ಯ ಎಂಬ ಸತ್ಯ ಮತದಾರರಿಗೆ ತಿಳಿದಿದ್ದು, […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕಿನ ಮಲ್ಲಗಾನಹಳ್ಳಿ ಗ್ರಾಮದಲ್ಲಿ ಮಂಗಳವಾರ ಏರ್ಪಡಿಸಿದ್ದ ಧಮ್ಮ ಜಾಗೃತಿ ಅಭಿಯಾನದ ದೀಕ್ಷಾ ಸಮಾರಂಭವನ್ನು ಬೌದ್ಧ ಭಿಕ್ಕುಗಳು ಉದ್ಘಾಟಿಸಿದರು. ಶ್ರೀನಿವಾಸಪುರ: ಜನರು ಬುದ್ಧ ಮಾರ್ಗದಲ್ಲಿ ನಡೆಯಬೇಕು. ಹಿಂಸೆ ಬಿಟ್ಟು ಶಾಂತಿಯುತ ಜೀವನ ಮಾಡಬೇಕು ಎಂದು ಬೌದ್ಧ ಭಿಕ್ಕು ಸುಗತಲೋಕಪಾಲೋ ಹೇಳಿದರು. ತಾಲ್ಲೂಕಿನ ಮಲ್ಲಗಾನಹಳ್ಳಿ ಗ್ರಾಮದಲ್ಲಿ ವಿಶ್ವ ಬುದ್ಧ ಧಮ್ಮ ಸಂಘದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಧಮ್ಮ ಜಾಗೃತಿ ಅಭಿಯಾನದ ದೀಕ್ಷಾ ಸಮಾರಂಭ ಉದ್ಘಾಟಿಸಿ ಮಾತನಾಡಿ, ಬುದ್ಧನ ಪಂಚಶೀಲ ತತ್ವಗಳು ಹಾಗೂ ತ್ರಿರತ್ನಗಳಿಗೆ […]

JANANUDI.COM NETWORK ಮಣ್ಣಿನ ಸೊಗಡಿನ ಸಾಹಿತಿ ಆರ್.ಚೌಡರೆಡ್ಡಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿ ಶ್ರೀನಿವಾಸಪುರ ತಾಲ್ಲೂಕಿನ ಪನಸಮಾಕನಹಳ್ಳಿ ಗ್ರಾಮದ ಸಾಹಿತಿ ಹಾಗೂ ಪತ್ರಕರ್ತ ಆರ್.ಚೌಡರೆಡ್ಡಿ ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕೃಷಿಕ ಕಟುಂಬದಲ್ಲಿ ಹುಟ್ಟಿ ಬೆಳೆದ ಇವರು, ಪ್ರೌಢ ಶಾಲಾ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಇವರು ಚಿಲಿಪಿಲಿ, ಗಂಧಗಾಳಿ, ಕುಕಿಲು, ಮಾತು ಮೌನದ ನಡುವೆ (ಕವನ ಸಂಕಲನಗಳು), ಪ್ರತಿಬಿಂಬ, ತೋರಣ (ಕಥಾ ಸಂಕಲನಗಳು) ಕಣಿವೆಯ ಕುಸುಮ, ಬೆಂಕಿಯ ಸಂಗ, ಮೂರು ಮುಖಗಳು ( […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ಮಾಹಿತಿ ನೀಡದಿದ್ದಕ್ಕೆ 10,000 ಜುಲ್ಮಾನೆ – ಸಂಬಂಧ ಪಟ್ಟವರ ವಿರುದ್ದ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲು ಆದೇಶ ಕೋಲಾರ,ನ.7: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಪಂಚಾಯ್ತಿಯಲ್ಲಿ 19-03-2016 ರಂದು ಕೇಳಿದ ಮಾಹಿತಿಯನ್ನು ನೀಡದೆ ಇರುವ ಹಿನ್ನಲೆಯಲ್ಲಿ ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ಹೆಚ್.ಪಿ ಸುಧಾಮ್ದಾಸ್ ರವರು 10000 ಜುಲ್ಮಾನೆ ಮತ್ತು ಸಂಬಂದ ಪಟ್ಟವರ ವಿರುದ್ದ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲು ಆದೇಶಿಸಿದ್ದಾರೆ. ಶ್ರೀನಿವಾಸಪುರ ಪಟ್ಟಣದ ನಿವಾಸಿ ಆರ್.ಟಿ.ಐ ಕಾರ್ಯಕರ್ತ ಶಬ್ಬೀರ್ ಅಹಮ್ಮದ್ ರವರು […]