ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಆಧುನಿಕ ಯುಗದಲ್ಲಿ ಜನರು ದೈಹಿಕ ಶ್ರಮ ಇಲ್ಲದೆ ಕಾಯಿಲೆಗಳನ್ನು ಹಣ ಕೊಟ್ಟು ಸ್ವಾಗತಿಸುತ್ತಿದ್ದಾರೆ. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗಾಭ್ಯಾಸ ಎಲ್ಲರು ಕಲಿಯಬೇಕೆಂದು ಪ್ರಾಥಮಿಕ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಆರ್.ರವಿಕುಮಾರ್ ಹೇಳಿದರು.ಪಟ್ಟಣದ ತ್ಯಾಗರಾಜ ಬಡಾವಣೆಯಲ್ಲಿನ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ ಶ್ರೀನಿವಾಸಪುರ ಶಾಖೆಯಿಂದ ಯೋಗ ಮಂದಿರದಲ್ಲಿ ಏರ್ಪಡಿಸಿದ್ದ 86 ನೇ ಯೋಗಾಭ್ಯಾಸ ಮತ್ತು ಪ್ರಾಣಾಯಾಮ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.ಪೌಷ್ಟಿಕ ಆಹಾರದ ಕೊರತೆಯಿಂದ ಮಾನುಷ್ಯನಿಗೆ ನಾನಾ ಕಾಯಿಲೆಗಳು ಬರುತ್ತಿವೆ. ದೇಹಕ್ಕೆ ರೋಗ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,27, ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ ವಿದ್ಯಾರ್ಥಿಗಳ ಭವಿಷ್ಯವನ್ನು ಕಾಪಾಡಬೇಕೆಂದು ಸರ್ಕಾರವನ್ನು ಒತ್ತಾಯಿಸಿ ರೈತ ಸಂಘದಿಂದ ಅತಿಥಿ ಉಪನ್ಯಾಸಕರ ಹೋರಾಟದಲ್ಲಿ ಭಾಗವಹಿಸಿ ಕಡಲೆಕಾಯಿ ಮಾರುವ ಮುಖಾಂತರ ಸರ್ಕಾರಕ್ಕೆ ತಹಶೀಲ್ದಾರ್ ನಾಗರಾಜ್‍ರವರ ಮುಖಾಂತರ ಮನವಿ ನೀಡಿ ಆಗ್ರಹಿಸಲಾಯಿತು.ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳನ್ನು ಈಡೇರಿಸಿ ಇಲ್ಲವೆ ಸ್ವಯಂ ಉದ್ಯೋಗ ಮಾಡಲು ಪ್ರತಿ ಅತಿಥಿ ಉಪನ್ಯಾಸಕರಿಗೆ 10 ಲಕ್ಷ ಬಡ್ಡಿ ರಹಿತ ಸಾಲ ನೀಡಿ ಎಂದು ರೈತ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಸರ್ಕಾರವನ್ನು ಒತ್ತಾಯಿಸಿದರು.ದೇಶಾದ್ಯಂತ ಹೊಸ […]

Read More

ವರದಿ:  ವಾಲ್ಟರ್  ಮೊಂತೇರೊ, ಬೆಳ್ಮಣ್ಣು ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ನೇತೃತ್ವದಲ್ಲಿ ಆದಿತ್ಯವಾರ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ಹಿರಿಯ ಸಾಹಿತಿ 51 ಕೃತಿಗಳನ್ನು ರಚಿಸಿರುವ ಬೆಳ್ಮಣ್ಣು ಅನುಬೆಳ್ಳೆ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದ ನಿಕಟ ಪೂರ್ವಾಧ್ಯಕ್ಷರಾದ ಕೊಂಡಳ್ಳಿ ಪ್ರಭಾಕರ್ […]

Read More

ಬೆಂಗಳೂರು,ರಾಜ್ಯದಲ್ಲಿ ಡಿ. 28 ರಿಂದ ಮದುವೆ, ಶುಭ ಸಮಾರಂಭ , ಕಾನ್ಸರೆನ್ಸ್ , ಇನ್ನಿತರ ಎಲ್ಲಾ ಸಭೆ- ಕಾರ್ಯಕ್ರಮಗಳಲ್ಲಿ 300 ಕ್ಕಿಂತ ಹೆಚ್ಚು ಜನರನ್ನು ಸೇರಿಸುವಂತಿಲ್ಲ. ಮಾಸ್ಕ್ , ಸ್ಯಾನಿಟೈಜರ್ ಸೇರಿದಂತೆ ಕೋವಿಡ್ ತಡೆಗೆ ಕೈಗೊಳ್ಳಬೇಕಾದ ಎಲ್ಲಾ ಕ್ರಮಗಳನ್ನು ಆಯೋಜಕರು ಸಮಾರಂಭದಲ್ಲಿ ಕಡ್ಡಾಯವಾಗಿ ಅನುಸರಿಸಬೇಕು ಎಂದು ಸರಕಾರ ಸೂಚಿಸಿದೆ.ಡಿ. 28 ರಿಂದ ರಾತ್ರಿ 10 ರಿಂದ ಬೆಳಗ್ಗೆ 5 ರ ವರೆಗೆ 10 ದಿನ ರಾತ್ರಿ ಕರ್ಪ್ಯೂ ಜಾರಿ ಮಾಡಲಾಗಿದ್ದು ಇದರ ಪ್ರಕಾರ ಮದುವೆ, ಶುಭ ಸಮಾರಂಭ […]

Read More

JANANUDI.COM NETWORK ಬೆಂಗಳೂರು, ಒಮಿಕ್ರಾನ್ ರೂಪಾಂತರಿ ಕಂಡುಬಂದಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರದಿಂದ ಕೊರೊನಾ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ ತುಂಬಿದೆ ಎಂದು ರಾಜ್ಯ ಸರಕಾರದ ಆರೋಗ್ಯ ಸಚಿವ ಡಾ|ಸುಧಾಕರ ಮಾಧ್ಯಮಕ್ಕೆ ತಿಳಿಸಿದ್ದಾರೆ.ಜನವರಿ 3ರಿಂದ 15-18 ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಲು ಆರಂಭಿಸಲಾಗುವುದು. ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಮತ್ತು 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಅಸ್ವಸ್ಥತೆ ಉಳ್ಳವರಿಗೆ ಸಹ ಜನವರಿ 10 ರಿಂದ ಬೂಸ್ಟರ್ ಡೋಸ್ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.ಓಮೈಕ್ರಾನ್ ಸೋಂಕನ್ನು […]

Read More

JANANUDI.COM NETWORK ಬೆಂಗಳೂರು: ರಾಜ್ಯದಲ್ಲಿ ಸರಕಾರ ಮತ್ತೆ ನೈಟ್ ಕಫ್ರ್ಯೂ ಜಾರಿ ಮಾಡಿದೆ ಎಂದು ಡಾ. ಸುಧಾಕರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ, ಡಿ. 28 ರಿಂದ ರಾತ್ರಿ 10 ಠಿಂದ ಬೆಳಗ್ಗೆ 5 ರ ವರೆಗೆ ಅಂದರೆ 10 ದಿನಗಳ ಕಾಲ ನೈಟ್ ಕಫ್ರ್ಯೂ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.ಹೊಸ ವರ್ಷಾಚರಣೆ ವೇಳೆ ಕೊರೊನಾ ಮತ್ತು ಒಮಿಕ್ರಾನ್ ಆತಂಕದ ಹಿನ್ನಲೆಯಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವ ಡಾ. ಸುಧಾಕರ್ ಮಾಹಿತಿ ನೀಡಿದ್ದಾರೆ ತಜ್ಞರ ಜೊತೆ ಸಮಾಲೋಚನೆ […]

Read More

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕೋಲಾರ ಜಿಲ್ಲೆಯ ಗಾಮೀಣ ಪ್ರದೇಶಗಳಲ್ಲಿ ತುರ್ತು ಕುಡಿಯುವ ನೀರಿಗಾಗಿ ಕೊರೆದಿರುವ ಕೊಳವೆ ಬಾವಿಗಳಿಗೆ ಕೂಡಲೇ ಬಾಕಿ ಹಣವನ್ನು ಬಿಡುಗಡೆಗೊಳಿಸುವಂತೆ ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದ ರಾಜು ಆಗ್ರಹಿಸಿದರು.ವಿಧಾನ ಪರಿಷತ್ತಿನಲ್ಲಿ , ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು , ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ತುರ್ತು ಕುಡಿಯುವ ನೀರಿನ ಸಮಸ್ಯೆ ಪರಿಹಾರದ ಸಲುವಾಗಿ , ಕೊರೆದಿರುವ ಕೊಳವೆ ಬಾವಿಗಳು ಹಾಗೂ ಇತರೆ ಕಾಮಗಾರಿಗಳಿಗೆ […]

Read More

JANANUDI.COM NETWORK ಬೆಳಗಾವಿಯಲ್ಲಿ 24-12-2021 ರಂದು ಸದನದಲ್ಲಿ ಪ್ರತಿಪಕ್ಷಗಳ ವಿರೋಧದ ತರ್ಕಾಗಳ ಮಧ್ಯೆಯೂ ಧ್ವನಿಮತದ ಮೂಲಕ ವಿವಾದಿತ ಮತಾಂತರ ನಿಷೇಧಮಸೂದೆ ಅಂಗೀಕಾರವಾಗಿದೆ.ಗೃಹ ಸಚಿವ ಆರಗ ಜ್ಞಾನೇಂದ್ರ ಕರ್ನಾಟಕ ವಿಧಾನಸಭೆಯಲ್ಲಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ಕಾನೂನನ್ನು ಮಂಡಿಸಿದ್ದು, ವಿಧೇಯಕ ಧ್ವನಿ ಮತದ ಮೂಲಕ ಅಂಗೀಕಾರ ಪಡೆದಿದೆ. ಆಷ್ಟಕ್ಕೆ ಇದು ಶಾಸನವಾಗುತ್ತಿಲ್ಲ, ಅದಕ್ಕೆ ವಿಧಾನ ಪರಿಷಷತ್ತಿನಲ್ಲಿ ಮಾನ್ಯತೆ ಸಿಗಬೇಕಾಗಿದೆ. ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ 2021 ಪಾಸ್ ಆದರೆ ಮಾತ್ರ ಕಾಯ್ದೆ ಪರಿಪೂರ್ಣವಾಗಿ ಕಾರ್ಯರೂಪಕ್ಕೆ […]

Read More

ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ನೇತೃತ್ವದಲ್ಲಿ ಆದಿತ್ಯವಾರ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ಜರಗಿದ “ಸಮಾಗಮ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಪೂರ್ವಾಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ವಹಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ […]

Read More