
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಕುಂದು ಕೊರತೆ ವಿಚಾರಣಾ ಸಭೆಯಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್ ಎಂ.ಎಸ್..ಪವನ್ ಕುಮಾರ್ ಮಾತನಾಡಿದರು. ಶ್ರೀನಿವಾಸಪುರ: ಅಧಿಕಾರಿಗಳು ಸಾರ್ವಜನಿಕರ ಕುಂದು ಕೊರತೆ ನಿವಾರಣೆಗೆ ಆದ್ಯತೆ ನೀಡಬೇಕು. ಸರ್ಕಾರದ ಸೌಲಭ್ಯಗಳು ಫಲಾನುಭವಿಗಳಿಗೆ ಸಿಗುವಂತೆ ಎಚ್ಚರ ವಹಿಸಬೇಕು ಎಂದು ಲೋಕಾಯುಕ್ತ ಇನ್ಸ್ಪೆಕ್ಟರ್ ಎಂ.ಎಸ್.ಪವನ್ ಕುಮಾರ್ ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕುಂದು ಕೊರತೆ ವಿಚಾರಣಾ ಸಭೆಯಲ್ಲಿ ಮಾನಾಡಿ, ದಲಿತರ ಮೇಲೆ ದೌರ್ಜನ್ಯ ವಿಷಯಕ್ಕೆ ಸಂಬಂಧಿಸಿದಂತೆ ಕಂದಾಯ, ಪೊಲೀಸ್ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಅರಿವು ವಿದ್ಯಾಭ್ಯಾಸ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಅಹ್ವಾನ ಕೋಲಾರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಕೋಲಾರ ಇವರ ವತಿಯಿಂದ 2019-20 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಭೌದ್ಧ, ಸಿಖ್, ಪಾರ್ಸಿ ಹಾಗೂ ಅಂಗ್ಲೋ ಇಂಡಿಯನ್ ಜನಾಂಗದವರಿಗೆ “ಅರಿವು”ವಿದ್ಯಾಭ್ಯಾಸ ಯೋಜನೆಯಡಿಯಲ್ಲಿ ನಿಗಮದಿಂದ ವಿವಿಧ ಕೋರ್ಸಗಳಿಗೆ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಅರಿವು ಯೋಜನೆ (ವಿದ್ಯಾಭ್ಯಾಸ ಸಾಲ) : ಈ ಯೋಜನೆಯಡಿಯಲ್ಲಿ (ಪ್ರೆಶ್ ಮತ್ತು ರಿನ್ಯೂವಲ್) ತಾಂತ್ರಿಕ ವೃತ್ತಿಪರ ಹಾಗೂ ಪದವಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಎಸ್ಎಸ್ಎ ಮತ್ತು ಆರ್ಎಂಎಸ್ಎ ಶಿಕ್ಷಕರಿಗೆ ಬಾಕಿ ಇರುವ ನಾಲ್ಕು ತಿಂಗಳ ಸಂಬಳ ನೀಡುವಂತೆ ಆಗ್ರಹಿಸಿ ಬಿಇಒ ಬಿ.ರೇಣುಕಮ್ಮ ಅವರಿಗೆ ಮನವಿ ಪತ್ರ ನೀಡಿದರು. ಶ್ರೀನಿವಾಸಪುರ: ಪಟ್ಟಣದಲ್ಲಿ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಎಸ್ಎಸ್ಎ ಮತ್ತು ಆರ್ಎಂಎಸ್ಎ ಶಿಕ್ಷಕರಿಗೆ ಬಾಕಿ ಇರುವ ನಾಲ್ಕು ತಿಂಗಳ ಸಂಬಳ ನೀಡುವಂತೆ ಆಗ್ರಹಿಸಿ ಬಿಇಒ ಬಿ.ರೇಣುಕಮ್ಮ ಅವರಿಗೆ ಮನವಿ ಪತ್ರ ನೀಡಿದರು. ತಾಲ್ಲೂಕು ಪ್ರಾಥಮಿಕ ಶಾಲಾ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ ಜಿಲ್ಲೆಯು ದಲಿತ ಸಾಹಿತ್ಯ ಹಾಗೂ ದಲಿತ ಚಳುವಳಿಗಳ ತವರೂರಾಗಿದ್ದು, ಇಲ್ಲಿ ಮೊದಲ ರಾಜ್ಯ ಮಟ್ಟದ ದಲಿತ ಸಾಹಿತ್ಯ ಸಮ್ಮೇಳನವನ್ನು ನಡೆಸುತ್ತಿರುವುದು ಹೆಮ್ಮೆಯ ವಿಷಯ ಕೋಲಾರ : ಕೋಲಾರ ಜಿಲ್ಲೆಯು ದಲಿತ ಸಾಹಿತ್ಯ ಹಾಗೂ ದಲಿತ ಚಳುವಳಿಗಳ ತವರೂರಾಗಿದ್ದು, ಇಲ್ಲಿ ಮೊದಲ ರಾಜ್ಯ ಮಟ್ಟದ ದಲಿತ ಸಾಹಿತ್ಯ ಸಮ್ಮೇಳನವನ್ನು ನಡೆಸುತ್ತಿರುವುದು ಹೆಮ್ಮೆಯ ವಿಷಯ ಎಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್. ಮುನಿಸ್ವಾಮಿ ಅವರು ತಿಳಿಸಿದರು. […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ:ಜಿಲ್ಲೆಯಲ್ಲಿ ಸಡಗರ ಸಂಭ್ರಮದಿಂದ 73 ನೇ ಸ್ವಾತಂತ್ರ್ಯ ದಿನ ಆಚರಣೆ ಕೋಲಾರ: 73 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಜಿಲ್ಲೆಯಲ್ಲಿ ಸಡಗರ ಸಂಭ್ರಮದಿಂದ ಯಶಸ್ವಿಯಾಗಿ ಆಚರಿಸಲಾಯಿತು. ಸ್ವಾತಂತ್ರ್ಯ ದಿನಾಚರಣಾ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಜೆ.ಮಂಜುನಾಥ್ ಅವರು ಧ್ವಜಾರೋಹಣ ನೆರವೇರಿಸಿ ಧ್ವಜ ವಂದನೆಯನ್ನು ಸ್ವೀಕರಿಸಿದ ಬಳಿಕ ರಾಷ್ಟ್ರಗೀತೆ ಹಾಡಲಾಯಿತು. ತದನಂತರ ಪ್ರೋಬೇಷನರಿ ಡಿ.ವೈ.ಎಸ್.ಪಿ ತಬ್ರಕ್ಪಾತಿಮಾ ಅವರು ಪಥ ಸಂಚಲನಕ್ಕೆ ಅನುಮತಿಯನ್ನು ಪಡೆದು ಪಥ ಸಂಚಲನದ ಮುಂದಾಳತ್ವ ವಹಿಸಿ ಪ್ರಾರಂಭಿಸಿದರು. ಸುಮಾರು 23 ತಂಡಗಳು […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ನದಿಗಳ ಜೋಡಣೆಯಿಂದ ಬರ ಮತ್ತು ನೆರೆಯನ್ನು ತಡೆಯಬಹುದಾಗಿದೆ -ಎಸ್.ಮುನಿಸ್ವಾಮಿ ಕೋಲಾರ: ರಾಜ್ಯದ 17 ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿದ್ದು, ಅಪಾರ ಆಸ್ತಿ ಪಾಸ್ತಿ ಹಾನಿಯಾಗಿದೆ. ಅದೇ ರೀತಿ ಕೆಲವು ಜಿಲ್ಲೆಗಳು ಬರಕ್ಕೆ ತುತ್ತಾಗಿವೆ. ಈ ಸಮಸ್ಯೆಗಳಿಗೆ ನದಿ ಜೋಡಣೆ ಮಾಡುವುದರಿಂದ ಬರ ಮತ್ತು ನೆರೆ ಸಮಸ್ಯೆಯನ್ನು ತಡೆಯಬಹುದಾಗಿದೆ ಎಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ತಿಳಿಸಿದರು. ಇಂದು 73 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಉತ್ತಮ ತನಿಖೆಗಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್. ಜಾಹ್ನವಿ ಹಾಗೂ ಮಾಲೂರು ವೃತ್ತದ ವೃತ್ತ ನಿರೀಕ್ಷಕರಾದ ಬಿ.ಎಸ್.ಸತೀಶ್ ಇವರಿಗೆ ಕೇಂದ್ರ ಗೃಹ ಮಂತ್ರಿಗಳ ಪದಕ ಕೋಲಾರ: ಕೋಲಾರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್. ಜಾಹ್ನವಿ ಹಾಗೂ ಮಾಲೂರು ವೃತ್ತದ ವೃತ್ತ ನಿರೀಕ್ಷಕರಾದ ಬಿ.ಎಸ್.ಸತೀಶ್ ಅವರು ಶ್ರೇಷ್ಠ ಮಟ್ಟದ ತನಿಖೆಯನ್ನು ಕೈಗೊಂಡಿರುವುದಕ್ಕಾಗಿ ಭಾರತ ಸರ್ಕಾರದ ಕೇಂದ್ರ ಗೃಹ ಮಂತ್ರಿಗಳ ಪದಕಕ್ಕೆ ಭಾಜನರಾಗಿರುತ್ತಾರೆ. ಪ್ರಸ್ತುತ ಕೋಲಾರ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಡಿಸಿಸಿ ಬ್ಯಾಂಕಿನಿಂದ ನಿವೇಶನ,ಮನೆ ಸಾಲ ಪಡೆದವರ ಮನೆಗೆ ಭೇಟಿ ಮರುಪಾವತಿಯಾಗದಿದ್ದರೆ ಆಸ್ತಿ ಹರಾಜು- ಬ್ಯಾಲಹಳ್ಳಿಗೋವಿಂದಗೌಡ ಎಚ್ಚರಿಕೆ ಕೋಲಾರ: ಪಡೆದ ಸಾಲ ಮರುಪಾವತಿಸುವ ಬದ್ದತೆ ತೋರಿ, ನಿವೇಶನ ಮತ್ತು ಮನೆ ಅಡಮಾನ ಸಾಲವನ್ನು ನೀವು ಸಕಾಲದಲ್ಲಿ ಪಾವತಿಸದಿದ್ದರೆ ಕಾನೂನು ರೀತಿ ಆಸ್ತಿ ಹರಾಜು ಮಾಡಬೇಕಾಗುತ್ತದೆ ಎಂದು ಸಾಲ ಪಡೆದ ಫಲಾನುಭವಿಗಳಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿಎಂ.ಗೋವಿಂಡಗೌಡ ಎಚ್ಚರಿಕೆ ನೀಡಿದರು.ಭಾನುವಾರ ಡಿಸಿಸಿ ಬ್ಯಾಂಕಿಗೆ ಅಡಮಾನ ಸಾಲ ಪಾವತಿ ಮಾಡದೆ ಬಾಕಿ ಉಳಿಸಿಕೊಂಡಿರುವ ಫಲಾನುಭವಿಗಳ ಮನೆಗೆ […]

JANANUDI.COM NETWORK PHOTOS: ALTON REBEIRO ಕಥೊಲಿಕ್ ಸಭಾ ಕುಂದಾಪುರ ವಲಯ ಸಮಿತಿಯಿಂದ ಕುಂದಾಪುರದಲ್ಲಿ ಮುಸ್ಲಿಂ ಬಾಂಧವರಿಗೆ ಬ್ರಕೀದ್ ಹಬ್ಬದ ಶುಭಾಶಯಗಳು ಕುಂದಾಪುರ, ಆ.12: ಮುಸ್ಲಿಂ ಸಮುದಾಯದ ಬಕ್ರೀದ್ ಹಬ್ಬದ ಪ್ರಯುಕ್ತ ಸೋಮವಾರ ಕೆಥೊಲಿಕ್ ಸಭಾ ಕುಂದಾಪುರ ವಲಯ ಸಮಿತಿಯ ಸದಸ್ಯರು ಕುಂದಾಪುರ ಹಂಗಳೂರು ಮೊಯಿದ್ದೀನ್ ಜುಮ್ಮಾ ಮಸೀದಿ ಭೇಟಿ ನೀಡಿ ಹಬ್ಬದ ಶುಭಾಶಯವನ್ನು ವಿನಿಮಯ ಮಾಡಿಕೊಂಡರು. ಕಥೊಲಿಕ್ ಸಭಾ ಕುಂದಾಪುರ ವಲಯದ ಮಾಜಿ ಅಧ್ಯಕ್ಷ ವಿನೋದ್ ಕ್ರಾಸ್ತಾ ಅವರು ಕೆಥೊಲಿಕ್ ಸಭಾ ಸಂಘಟನೆ ನಡೆಸುತ್ತಿರುವ ಕಾರ್ಯಕ್ರಮಗಳನ್ನು ಮುಸ್ಲಿಂ […]