ಮಂಗಳೂರು;ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ವರ್ಷವಾರು ಕೊಂಕಣಿ ಸಾಹಿತ್ಯ, ಕಲೆ, ಜಾನಪದ  ಈ ಮೂರು ಕ್ಷೇತ್ರದಲ್ಲಿ ಸಾಧನೆಗೈದ ಕೊಂಕಣಿ ಮಹನೀಯರನ್ನು ಗೌರವಿಸಲಾಗುತ್ತಿದ್ದು ಪ್ರಸ್ತುತ ಸಾಲಿನಲ್ಲಿ 2024 ನೇ ಸಾಲಿನ ಗೌರವ ಪ್ರಶಸ್ತಿಗಾಗಿ ಹಾಗೂ ಪುಸ್ತಕ ಪುರಸ್ಕಾರಕ್ಕಾಗಿ ಈ ಕೆಳಗಿನ ಮಹಾನಿಯರನ್ನು ಆಯ್ಕೆ ಮಾಡಲಾಗಿದೆ.      ಕೊಂಕಣಿ ಸಾಹಿತ್ಯ  : ಶ್ರೀ ಎಂ. ಪ್ಯಾಟ್ರಿಕ್‌ ಮೊರಾಸ್, ಮಂಗಳೂರು         ಕೊಂಕಣಿ ಕಲೆ   : ಶ್ರೀ ಜೊಯಲ್‌ ಪಿರೇರಾ, ಮಂಗಳೂರು       ಕೊಂಕಣಿ ಜಾನಪದ : ಶ್ರೀಮತಿ ಸೊಬೀನಾ ಮೊತೇಶ್ […]

Read More

ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಮಹಿಳಾ ಘಟಕದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಕೆಆರ್ ಎ ಎಮ್ ಕಾಲೇಜ್‌ನ ಹೆಚ್‌ಒಡಿ ಮತ್ತು ಪ್ರೊಫೆಸರ್ಅಥರ್ವ ಆರ್ಗ್ಯಾನಿಕ್ಸ್‌ನ ಸಂಸ್ಥಾಪಕರು ಮತ್ತು ಸಿಇಒ ಆಗಿರುವ ಡಾ.ಅಪೇಕ್ಷ ರಾವ್ ಅವರು ಆಗಮಿಸಿದ್ದು“ಇತ್ತೀಚಿನ ದಿನಗಳಲ್ಲಿ ನಾವು ದೇಹದ ಮಾತು ಕೇಳುವ ಬದಲು  ಅದನ್ನು ಗೊಂದಲಕ್ಕೆ ಸಿಲುಕಿಸುತ್ತಿದ್ದೇವೆ.ನಾವು ವಿಶ್ವದಲ್ಲಿ ಕೇವಲ ಒಂದು ಧೂಳಿನ ಕಣವಷ್ಟೇ.ಹಾಗಾಗಿ ಇರುವಷ್ಟು ದಿನ ಆರೋಗ್ಯ ಕಾಪಾಡಿಕೊಂಡು ನೆಮ್ಮದಿಯಿಂದ ಬದುಕುವುದು ಮುಖ್ಯ, ಅದಕ್ಕಾಗಿ ನಾವು ಪಾಲಿಸಬೇಕಾದ ನಾಲ್ಕು ಸೂತ್ರಗಳಾದ ಉತ್ತಮ ನಿದ್ರೆ, […]

Read More

ಕಾರ್ಕಳ : ಅಖಿಲ ಭಾರತ ಮಹಿಳಾ ಕಾಂಗ್ರೆಸ್‌ ಸಮಿತಿಯ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳಾ ಕಾಂಗ್ರೆಸ್‌ ಸದಸ್ಯತ್ವ ಅಭಿಯಾನದಲ್ಲಿ ಅಧಿಕ ಸಂಖ್ಯೆಯಲ್ಲಿ ಸದಸ್ಯರನ್ನು ನೊಂದಾವಣೆ ಮಾಡಿರುವ, ಹಾಗೂ ಕಾಂಗ್ರೆಸ್ ಪಕ್ಷಕ್ಕೆ ನೀಡಿರುವ ಸೇವೆಯನ್ನು ಗುರುತಿಸಿ ವಿವಿಧ ರಾಜ್ಯದ ಮಹಿಳೆಯಾರನ್ನು ಅಭಿನಂದಿಸಲಾಯಿತು. ಉಡುಪಿ ಮಹಿಳಾ ಕಾಂಗ್ರೆಸ್ ಸದಸ್ಯೆ, ಕಾರ್ಕಳ ಮಹಿಳಾ ಕಾಂಗ್ರೆಸ್‌ ಸಮಿತಿಯ ಮಾಜಿ ಅಧ್ಯಕ್ಷೆ ಶ್ರೀಮತಿ ಅನಿತಾ ಡಿಸೋಜಾ ಬೆಳ್ಮಣ್‌ ರವರಿಗೆ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷೆ ಅಲ್ಕಾ ಲಂಬಾರವರು ಅಭಿನಂದನೆ ಮತ್ತು […]

Read More

ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರ ಜಂಗಮ ಗುರ್ಜೆನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಸಮಾರಂಭವನ್ನು ಸೀಗೆಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಸ್.ಆರ್.ಧರ್ಮೇಶ್ ಉದ್ಘಾಟಿಸಿದರು.ಸಮಾಜ ನಿರ್ಮಾಣ ಕಾರ್ಯದಲ್ಲಿ ಮಹಿಳೆಯರ ಪಾತ್ರ ಹಿರಿದು – ಎಸ್.ಆರ್.ಧರ್ಮೇಶ್ಶ್ರೀನಿವಾಸಪುರ: ಸಮಾಜ ನಿರ್ಮಾಣ ಕಾರ್ಯದಲ್ಲಿ ಮಹಿಳೆಯರ ಪಾತ್ರ ಹಿರಿದು. ಮಹಿಳೆಯರನ್ನು ಪೂಜ್ಯ ಭಾವನೆಯಿಂದ ಕಾಣುವ ಭಾರತೀಯ ಪರಂಪರೆ ಮುಂದುವರಿಯಬೇಕು ಎಂದು ಸೀಗೆಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಹಾಗೂ ದಾನಿ ಎಸ್.ಆರ್.ಧರ್ಮೇಶ್ ಹೇಳಿದರು.ಜಂಗಮ […]

Read More

ಹುಮ್ನಾಬಾದ್, ದಿನಾಂಕ: ಮಾರ್ಚ್ 8, 2025 ಹುಮ್ನಾಬಾದ್‌ನ ಮಾಣಿಕ್‌ನಗರದಲ್ಲಿರುವ ಸೇಂಟ್ ಮೇರಿ ಇಂಗ್ಲಿಷ್ ಮಾಧ್ಯಮ ಶಾಲೆ, ಮಾರ್ಚ್ 8, 2025 ರಂದು ಯುಕೆಜಿ ಪದವಿ ದಿನವನ್ನು ಸಂತೋಷದಿಂದ ಆಚರಿಸಿತು. ಈ ಕಾರ್ಯಕ್ರಮವು 20 ಯುವ ವಿದ್ಯಾರ್ಥಿಗಳು ತಮ್ಮ ಕಿಂಡರ್‌ಗಾರ್ಟನ್ ಪ್ರಯಾಣವನ್ನು ಪೂರ್ಣಗೊಳಿಸಿ 1 ನೇ ತರಗತಿಗೆ ಕಾಲಿಡಲು ಸಿದ್ಧರಾಗುತ್ತಿದ್ದಂತೆ ಮಹತ್ವದ ಮೈಲಿಗಲ್ಲನ್ನು ಗುರುತಿಸಿತು. ಗಣ್ಯ ಅತಿಥಿಗಳು ಮತ್ತು ಸಿಬ್ಬಂದಿ ಉಪಸ್ಥಿತಿ ಸಮಾರಂಭದಲ್ಲಿ ಗೌರವಾನ್ವಿತ ಅತಿಥಿಗಳು ಉಪಸ್ಥಿತರಿದ್ದರು, ಅವರಲ್ಲಿ ಫಾದರ್ ಕ್ಲೆರಿ, ಸೀನಿಯರ್ ಅರುಣ್, ಸೀನಿಯರ್ ಸ್ಟೆಲ್ಲಾ, ಶ್ರೀಮತಿ […]

Read More

ಕುಂದಾಪುರ: ಮಂಗಳೂರು ವಿಶ್ವವಿದ್ಯಾಲಯವು 2024ರಲ್ಲಿ ನಡೆಸಿದ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿಗೆ ಎಂಟು ರ್ಯಾಂಕ್ ಗಳು ದೊರಕಿವೆ.ಬಿ.ಎಸ್.ಸಿ ಯಲ್ಲಿ ಬನ್ನಾಡಿಯ ದಾಮೋದರ ಮತ್ತು ಲತಾ ಅವರು ಪುತ್ರ ಕೆದ್ಲಾಯ ಶ್ರೀ ಕೃಷ್ಣ ದಾಮೋದರ ಅವರಿಗೆ ಪ್ರಥಮ ರ್ಯಾಂಕ್ ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಮತ್ತು ಸುಲೋಚನಾ ಅವರು ಪುತ್ರಿ ಸ್ಪೂರ್ತಿ ಜಿ.ಎಸ್ ಅವರಿಗೆ ಆರನೇ ರ್ಯಾಂಕ್ ದೊರೆತಿದೆ.ಬಿ.ಎ ಪದವಿ ಪರೀಕ್ಷೆಯಲ್ಲಿ ಕುಂಭಾಶಿಯ ಮನೋಹರ ಪ್ರಭು ಮತ್ತು ಮಲ್ಲಿಕಾ ಪ್ರಭು ಅವರ ಪುತ್ರಿ ಮಿಥುನ ಪ್ರಭು […]

Read More

ಕೋಲಾರ : ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 16ನೇ ಬಜೆಟ್‌ನ್ನು ಇಂದು ಮಂಡಿಸುವ ಮೂಲಕ ತಮ್ಮ ದಾಖಲೆಯನ್ನು ತಾವೇ ಮುರಿದಿದ್ದಾರೆ. ಕಳೆದ ವರ್ಷ ರೂ.3.71ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದರು, ಪ್ರಸಕ್ತ ಸಾಲಿನಲ್ಲಿ ಬಜೆಟ್ ಗಾತ್ರ ರೂ.4.09ಲಕ್ಷ ಕೋಟಿಗೆ ಏರಿಸಲಾಗಿದೆ. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಘೋಷಿಸಲಾಗಿದ್ದ, ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಈ ಬಾರಿಯ ಬಜೆಟ್‌ನಲ್ಲಿಯೂ ಅದಕ್ಕಾಗಿ 51340 ಕೋಟಿಗಳ ಅನುದಾನವನ್ನು ಮೀಸಲಿರಿಸಿದೆ. ನಮ್ಮದು ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಲಾಗಿದೆ […]

Read More

ಸ್ಪೀಕ್ ಅಪ್ #2 – ಬೆಂಗಳೂರಿನ ಕಾಳಜಿಯುಳ್ಳ ಕ್ರೈಸ್ತರು ಸಂಸದ ಡೆರೆಕ್ ಒ’ಬ್ರೇನ್ ಮತ್ತು ಫಾದರ್ ಸೆಡ್ರಿಕ್ ಪ್ರಕಾಶ್ ಅವರೊಂದಿಗೆ ತೊಡಗಿಸಿಕೊಳ್ಳಿ ಬೆಂಗಳೂರು, ಮಾರ್ಚ್ 2, 2025 – ಬೆಂಗಳೂರಿನ ಕಾಳಜಿಯುಳ್ಳ ಕ್ರೈಸ್ತರ ಉಪಕ್ರಮವಾದ ಸ್ಪೀಕ್ ಅಪ್ #2 ಅನ್ನು ಕೆಆರ್‌ಸಿಬಿಸಿಯ ಕರ್ನಾಟಕ ಪ್ರಾದೇಶಿಕ ಲೌಕಿಕ ಆಯೋಗದ ನೇತೃತ್ವದಲ್ಲಿ ನಡೆಸಲಾಯಿತು. ಬೆಂಗಳೂರಿನ ಆರ್ಚ್‌ಬಿಷಪ್ ಅತಿ ವಂದನೀಯ ಪೀಟರ್ ಮಚಾದೊ ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಸಂಸತ್ ಸದಸ್ಯ ಡೆರೆಕ್ ಒ’ಬ್ರೇನ್ ಮತ್ತು ಪ್ರಸಿದ್ಧ ಮಾನವ ಹಕ್ಕುಗಳ ಕಾರ್ಯಕರ್ತ […]

Read More

ಶಂಕರನಾರಾಯಣ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಮದರ್ ತೆರೇಸಾ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್, ಕುಂದಾಪುರ ಪ್ರವರ್ತಿತ ಮದರ್ ತೆರೇಸಾಸ್ ಪದವೀಪೂರ್ವ ಕಾಲೇಜಿಗೆ ನೂತನ ಉಪಪ್ರಾಂಶುಪಾಲರಾಗಿ ಹಿರಿಯ ಅನುಭವಿ ಭೌತಶಾಸ್ತ್ರ ಉಪನ್ಯಾಸಕ CET/NEET/JEE MAINS /IIT ಎಕ್ಸ್ಪರ್ಟ್ ಶ್ರೀ ಜೈಸನ್ ಲುವಿಸ್ ನೇಮಕ ಆಡಳಿತ ಮಂಡಳಿ ವಿಜ್ಞಾನ ವಿಭಾಗದಲ್ಲಿ ಅಭ್ಯಸಿಸುವ ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ಸೌಲಭ್ಯ ನೀಡಿ, ಸಿ ಇ ಟಿ /ಜೆ ಇ ಇ ಮೈನ್ಸ್ / ನೀಟ್ /ಐ ಐ […]

Read More