JANANUDI.COM NETWORK ಬೆಂಗಳೂರು,ಮೇ.22: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದ್ದರೂ, ಇದರ ಜೊತೆಗೆ 9 ವರ್ಷ ಕೆಳಗಿನ 40 ಸಾವಿರ ಮಕ್ಕಳಿಗೆ ಕೊರೊನಾ ಸೋಂಕು ತಗುಲಿದೆ ಎಂಬ ಮಾಹಿತಿ ದೊರೆತಿದೆ.ಕರ್ನಾಟಕದಲ್ಲಿ 9 ವರ್ಷದೊಳಗಿನ 39,846 ಮಕ್ಕಳಿಗೆ ಹಾಗೂ 10-19 ವರ್ಷ ವಯಸ್ಸಿನ 1,05,044 ಮಕ್ಕಳಿಗೆ ಕೊರೊನಾ ತಗುಲಿದೆ. ಈ ಅಂಕಿಅಂಶಗಳ ಪ್ರಕಾರ, ಎರಡನೇ ಅಲೆ ಮಕ್ಕಳಿಗೆ ಹೆಚ್ಚು ಅಪಾಯಕಾರಿ ಎಂಬುದು ಸಾಬೀತಾಗಿದೆ.ಕೊರೊನಾ ಸೋಂಕಿಗೆ ಒಳಗಾದ ವ್ಯಕ್ತಿ ಎರಡನೇ ದಿನಗಳಲ್ಲಿ ಮನೆಯವರಿಗೆ ಹರಡಬಲ್ಲ. ಮಕ್ಕಳು ಅವರ […]
JANANUDI.COM NETWORK ಬೆಂಗಳೂರು. ಮೇ. 23: ಪೊಲೀಸ್ ಇಲಾಖೆಯಲ್ಲಿ ನೌಕರಿ ಮಾಡಲು ಆಸಕ್ತಿ ಇದ್ದವರಿಗೆ ಶುಭಸುದ್ದಿ ಇದ್ದು,ಸುಮಾರು 3,200 ಪೊಲೀಸ್ ಪೇದೆಗಳ ನೇರ ನೇಮಕಾತಿಗೆ ಅರ್ಜಿಯನ್ನು ಕರ್ನಾಟಕ ಸರಕಾರ (ಕೆ.ಎಸ್.ಪಿ.) ಆಹ್ವಾನಿಸಲಾಗಿದೆ. ಆಸಕ್ತರು ಮೇ.25 ರ ಬೆಳಗ್ಗೆ 10 ಗಂಟೆಯಿಂದ ಜೂನ್ 25 ರ ಸಂಜೆ 6 ಗಂಟೆಯೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಜೂನ್ 28 ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ.ಅರ್ಜಿ ಸಲ್ಲಸಲು ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟ್ https://recruitment.ksp.gov.in ಗೆ ಭೇಟಿ ನೀಡಿ […]
JANANUDI.COM NETWORK ಬೆಳಗಾವಿ: ಮಂಗಳೂರಿನಿಂದ ಕೊಲ್ಲಾಪುರಕ್ಕೆ ಅಕ್ರಮವಾಗಿ ಸಾಗಣೆಯಾಗುತಿದ್ದ 4.5ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದು ಉನ್ನತ ಅಧಿಕಾರಿಗಳಿಗೆ, ಚಿನ್ನ ಸಿಗಲಿಲ್ಲವೆಂದು ಸುಳ್ಳು ಹೇಳಿ, ಈಗ ಅದೇ ಪೊಲೀಸರ ಮೇಲೆಯೇ ಆ ಚಿನ್ನ ಕದ್ದ ಆರೋಪ ಬಂದಿದ್ದು, ಪ್ರಕರಣ ಸಂಬಂಧ ಹಲವು ಪೊಲೀಸರ ವರ್ಗಾವಣೆ ಮಾಡಲಾಗಿದೆಯೆಂದು ತಿಳಿದು ಬಂದಿದೆ.ಮಂಗಳೂರಿನಿಂದ ಬೆಳಗಾವಿ ಮೂಲಕ ಕೊಲ್ಲಾಪುರಕ್ಕೆ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ವಶಕ್ಕೆ ಪಡೆದಿದ್ದ ಪೊಲೀಸರು ಅದೇ ಚಿನ್ನವನ್ನು ಲಪಟಾಯಿಸಿ, ಕಳ್ಳರನ್ನುಹಿಡಿಯುವ ಪೊಲೀಸರೇ ಕಳ್ಳರಾಗಿ ಪೊಲೀಸ್ ಇಲಾಖೆಗೆ ಮಸಿ ಬಳಿದಿದ್ದಾರೆ. ಅಂದು ಉನ್ನತ […]
JANANUDI.COM NETWORK ಚಿಕ್ಕಮಗಳೂರು ಮೇ. 22; ಇಡೀ ರಾಜ್ಯವೇ ಬೆಚ್ಚಿ ಬಿಳಿಸುವ, ನಾಚಿಕೆ ಪಡುವ ಅಮಾನವೀಯ ಘಟನೆಯೊಂದು ಚಿಕ್ಕಮಗಳೂರಿನಲ್ಲಿ ನಡೆದಿದೆ. ಪುನೀತ್ ಎಂಬ ಇಪ್ಪತ್ತೆರಡು ವಯಸ್ಸಿನ ಯುವಕನಿಗೆ ಗೋಣಿಬೀಡು ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಅರ್ಜುನ್ ಎಂಬ ಪಿಎಸ್ಐ ಮೂತ್ರ ಕುಡಿಸಿ, ಮೇಲೆ ನೆಲಕ್ಕೆ ನೆಲಕ್ಕೆ ಚೆಲ್ಲಿದ ಮೂತ್ರವನ್ನು ನಾಲಗೆಯಿಂದ ನೆಕ್ಕಿಸಿ ತನ್ನ ವಿಕೃತಿ ತೋರಿಸಿದ್ದಾನೆಂದು ಎಂಬ ಘಟನೆ ಕೇಳಿ ಬರುತ್ತೀದೆ.22 ವರ್ಷದ ಪುನೀತ್ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದವನು. ಐಟಿಐ ಮಾಡಿಕೊಂಡು ಹೊರಗುತ್ತಿಗೆಯಲ್ಲಿ ಕಂಪ್ಯೂಟರ್ […]
JANANUDI.COM NETWORK ಪಂಜಾಬ್, ಮೇ. 21 : ದುರಂತ ಘಟನೆಯೊಂದರಲ್ಲಿ, ಪಂಜಾಬ್ನ ಮೊಗಾ ಬಳಿ ಶುಕ್ರವಾರ ಮುಂಜಾನೆ ನಡೆದ ಮಿಗ್ -21 ವಿಮಾನ ಅಪಘಾತವಾಯಿತು.ಈ ಘಟನೆಯಲ್ಲಿ ಭಾರತೀಯ ವಾಯುಪಡೆಯ ಪೈಲಟ್ ಮಾರಣಾಂತಿಕ ಗಾಯಗಳಿಂದ ಸಾವನ್ನಪ್ಪಿದ್ದಾರೆ.ಶುಕ್ರವಾರ ಮುಂಜಾನೆ 1 ಗಂಟೆ ಸುಮಾರಿಗೆ ಮೊಗಾದ ಬಾಗಾಪುರಾನದ ಲ್ಯಾಂಗಿಯಾನಾ ಖುರ್ದ್ ಗ್ರಾಮದಲ್ಲಿ ಐಎಎಫ್ನ ಮಿಗ್ -21 ಅಪಘಾತಕ್ಕೀಡಾಗಿದೆ. ಘಟನೆಯು ವಾಡಿಕೆಯ ತರಬೇತಿ ಹಂತದಲ್ಲಿ ನಡೆದಿದೆ ಎಂದು ವಾಯುಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.ಪೈಲಟ್ನ ದುಃಖಿತ ಕುಟುಂಬಕ್ಕೆ ಸಂತಾಪವನ್ನು ಐಎಎಫ್ ಟ್ವಿಟರ್ ನಲ್ಲಿ ಸೂಚಿಸಿದೆ . […]
JANANUDI.COM NETWORK ಬೆಂಗಳೂರು,ಮೇ 21: ರಾಜ್ಯದಲ್ಲಿ ಕೊರೊನಾ ಆರ್ಭಟ ತಗ್ಗದ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಮತ್ತೇ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಈಗಾಗಲೇ ವಿಧಿಸಲಾಗಿರುವ ಲಾಕ್ಡೌನ್ ಇನ್ನೆರಡು ದಿನಗಳಲ್ಲಿ ಮುಗಿಯಲಿದ್ದು. ಈ ಹಿನ್ನೆಲೆಯಲ್ಲಿ ಇನ್ನೂ 14 ದಿನಗಳಕಾಲ ಲಾಕ್ಡೌನ್ ಮುಂದುವರಿಸಲಾಗಿದೆ. ಎಂದು ಸಿಎಂಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ ಅದರಂತೆ ಜೂ. 7ರ ಬೆಳಗ್ಗೆ 6 ಗಂಟೆಯ ತನಕ ರಾಜ್ಯದಲ್ಲಿ ಲಾಕ್ಡೌನ್ ಇರಲಿದೆ.
JANANUDI.COM NETWORK ಮಂಗಳೂರು,ಮೇ.20: ಲಸಿಕೆ ಬಗ್ಗೆ ಚರ್ಚ್ಗಳಲ್ಲಿ ಅಪಪ್ರಚಾರ ಮಾಡುತ್ತಾರೆಂಬ ಸುಳ್ಳು ಹೇಳಿಕೆಗೆ ಸಂಬಂಧಪಟ್ಟಂತೆ ಸಂಸದೆ ಶೋಭಾ ಕರಂದ್ಲಾಜೆ ವಿರುದ್ದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರವರು, ಈ ಬಗ್ಗೆ ಡಿಸಿಪಿ ಹರಿರಾಂ ಶಂಕರ್ ಅವರಿಗೆ ಮನವಿ ನೀಡಿದ್ದಾರೆ.ಈ ವೇಳೆ ಮಾತನಾಡಿದ ಐವನ್ ಡಿಸೋಜ, “ದೇಶದ ಲೋಕಸಭೆಗೆ ಶೋಭಾ ಕರಂದ್ಲಾಜೆಯಂತಹ ಸಂಸದರು ಆಯ್ಕೆಯಾಗಿರುವುದು ಪ್ರಜಾಪ್ರಭುತ್ವದ ಒಂದು ದೊಡ್ಡ ದುರಂತ. ಇಂತಹವರನ್ನು ಪ್ರಜಾಪ್ರಭುತ್ವದ ಸದಸ್ಯತ್ವದಿಂದ ರದ್ದು ಮಾಡಬೇಕು. ತಮ್ಮ ಸ್ವಾರ್ಥಕ್ಕಾಗಿ ಒಂದು ಸಮುದಾಯವನ್ನೇ ಬಲಿತೆಗೆದುಕೊಂಡು, ಸುಳ್ಳು ಹೇಳಿಕೆಗಳನ್ನು ನೀಡಿರುವುದು […]
JANANUDI.COM NETWORK ಮಧ್ಯಪ್ರದೇಶ,ಮೇ. 20: ಮಾಸ್ಕ್ ಹಾಕದ ಮಹಿಳೆಯನ್ನು ಪೊಲೀಸರು ನಡುರಸ್ತೆಯಲ್ಲಿ ಎಳೆದಾಡಿದ ಅಮಾನವೀಯ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ.ಲಾಕ್ ಡೌನ್ ವೇಳೆ ಅವಶ್ಯಕ ವಸ್ತುಗಳನ್ನು ತರಲು ತಾಯಿ ಮಗಳ ಜೊತೆ ಅಂಗಡಿಗೆ ತೆರಳುತ್ತಿದ್ದಳು. ಈ ವೇಳೆ ಮಾಸ್ಕ್ ಧರಿಸಿಲ್ಲ ಎಂದು ಪೊಲೀಸರು ಆಕೆಯ ಮೇಲೆ ಕೈ ಮಾಡಿ ಎಳೆದಾಡಿದ್ದಾರೆ. ಪುರುಷ ಪೊಲೀಸರು ಕೂಡ ಮಹಿಳೆಯನ್ನು ಎಳೆದಾಡಿದ್ದಾರೆ. ಮಹಿಳಾ ಪೇದೆ ಆಕೆಯ ಜಡೆಯನ್ನು ಹಿಡಿದು ಎಳೆದಾಡಿ ಹಲ್ಲೆ ಮಾಡಿದ್ದಾರೆ.ಮಹಿಳೆಯ ಮೇಲೆ ಪೊಲೀಸರು ದೌರ್ಜನ್ಯ ನಡೆಸುವ ಭಯಾನಕ ದೃಶ್ಯದ […]
ಬರಹ: ಆಲ್ವಿನ್ ಅಂದ್ರಾದೆ, ಸಾಸ್ತಾನ ಸಮಾಜದಲ್ಲಿ ಜಾತಿ ಮತ ಮೀರಿದ ಒಂದು ವರ್ಗ ಇದೆ, ಅವರೇ ಶುಭಸಮಾರಂಭಗಳ ಬೇಡಿಕೆಗಳನ್ನು ಪೂರೈಸುವವರು. ಮುಖ್ಯವಾಗಿ ಉಟೋಪಚಾರದ ವ್ಯವಸ್ಥೆ ಮಾಡುವವರು, ಬಡಿಸುವವರು, ಧ್ವನಿ ಮತ್ತು ಬೆಳಕು ಒದಗಿಸುವವರು, ಛಾಯಾಗ್ರಾಹಕರು, ಡೇಕೋರೇಟರ್ಸ್, ವಾದ್ಯದವರು, ಶಾಮಿಯಾನದವರು, ಪುರೋಹಿತರು, ಸಭಾಂಗಣ ಹಾಗೂ ಹೋಟೆಲ್ ಮಾಲಕರು ಹಾಗೂ ಕಾರ್ಮಿಕರು, ಕಾರ್ಯಕ್ರಮ ನಿರ್ವಾಹಕರು, ಟ್ಯೂರಿಸ್ಟ್ ವಾಹನ ಚಾಲಕ ಮಾಲಕರು, ವಾದ್ಯ ಮತ್ತು ಆರ್ಕೆಸ್ಟ್ರಾದವರು, ಕಲಾವಿದರು ಹೀಗೆ ಹಲವಾರು ರೀತಿಯಲ್ಲಿ ಕೇವಲ ಸಭೆ ಸಮಾರಂಭಗಳನ್ನೇ ನಂಬಿ ಬದುಕು ಸಾಗಿಸುವ ಅದೆಷ್ಟೋ […]

