ಶಂಕರನಾರಾಯಣ : ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ 3ರಿಂದ 7ನೇ ತರಗತಿ ವಿದ್ಯಾರ್ಥಿಗಳು ದಿನಾಂಕ 08/12/2024 ರಂದು ಈಡಿಗರ ಸಭಾಭವನ ಹೊಸನಗರ, ಶಿಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಐಕೀ ಸ್ಕೂಲ್ ಆಫ್ ಮಾರ್ಟಿಯಲ್ ಆರ್ಟ್ಸ್ ಶೊಟೋಕಾನ್ ಕರಾಟೆ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವುದರೊಂದಿಗೆ ರಾಜ್ಯಮಟ್ಟದ ಕರಾಟೆ ಚಾಂಪಿಯನಶಿಪ್ ಟ್ರೋಫಿ ತಮ್ಮದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಸರ್ವಾoಗೀಣ ಪ್ರಗತಿಗೆ ಸಂಸ್ಥೆಯ ಆಡಳಿತಾಧಿಕಾರಿಧ್ವಯರಾದ ಕುಮಾರಿ ಶಮಿತಾ ರಾವ್ ಮತ್ತು ಕುಮಾರಿ ರೆನಿಟಾ ಲೋಬೊ, ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು […]

Read More

ಕುಂದಾಪುರ; ಮುಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿ- 66 ಅರಾಟೆ ಸೇತುವೆ ಬಳಿ ಗ್ಯಾಸ್ ಸಾಗಿ ಸುತ್ತಿದ್ದ ವಾಹನ ಮತ್ತು ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರನನ್ನು ಮಂಗಳೂರು ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಕೆಬಿ ಯುವರಾಜ್ ಬಲ್ಲಾಳ ಎಂಬುವರ ಪುತ್ರ ರಂಜಿತ್ ಬಲ್ಲಾಳ್(59) ಎಂದು ಗುರುತಿಸಲಾಗಿದೆ.ಇಂದು ಸಂಜೆ ಸುಮಾರು 4;00 ಗಂಟೆಗೆ ಅಪಘಾತ ನಡೆದಿದ್ದು, ಬೈಕ್ ಸವಾರ ರಂಜಿತ್ ಬಲ್ಲಾಳ್ ತನ್ನಬಿಎಂಡಬ್ಲ್ಯೂ ಬೈಕ್ ನಲ್ಲಿ ಗೋವಾ ಕಡೆಯಿಂದ ಮಂಗಳೂರು […]

Read More

ಕಲ್ಯಾಣಪುರ; ಮಿಲಾಗ್ರೆಸ್ ಕಾಲೇಜ್ ಹಳೆವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ದ ಮಿಲಾಗ್ರೆಸ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆಯು ಶನಿವಾರ, ಡಿಸೆಂಬರ್ 7, 2024 ರಂದು ನಡೆಯಿತು. ಕಾರ್ಯಕ್ರಮವು ಜೊವಿಟಾ ಫೆರ್ನಾಂಡಿಸ್ ಮತ್ತು ಲವಿನಾ ಡೆ’ಸಾ ಅವರ ನೇತೃತ್ವದ ಪ್ರಾರ್ಥನಾ ಗೀತೆಗಳೊಂದಿಗೆ ಪ್ರಾರಂಭವಾಯಿತು, ಸಂಘದ ಅಧ್ಯಕ್ಷರಾದ ಶ್ರೀ ಶೇಖರ್ ಗುಜ್ಜರಬೆಟ್ಟು ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಪ್ರೊ. ಸೋಫಿಯಾ ಡಯಾಸ್ ಅವರು ಮಂಡಿಸಿದ ವಾರ್ಷಿಕ ವರದಿ ಮತ್ತು ಖಜಾಂಚಿ ಶ್ರೀಮತಿ ಅಮೃತಾ ಲೂಯಿಸ್ ಅವರು ವಾರ್ಷಿಕ ಲೆಕ್ಕಪರಿಶೋಧನೆಯ […]

Read More

ಕೋಲಾರ : ನೌಕರರು ತಮ್ಮ ಕೆಲಸಗಳಲ್ಲಿ ಬದ್ಧತೆ ತೋರಿಸಬೇಕು. ನಿಗಧಿತ ಅವಧಿಯಲ್ಲಿ ಕೊಟ್ಟಿರುವ ಗುರಿ ಸಾಧಿಸಬೇಕು. ಸಾರ್ವಜನಿಕರ ಪರವಾಗಿ ಕಾಳಜಿಯಿಂದ ಕೆಲಸ ಮಾಡಬೇಕು ರೈತರು ತಮ್ಮ ಜಮೀನುಗಳ ಮಾಹಿತಿಯನ್ನು ಫೂಟ್ಟ ತಂತ್ರಾಂಶದಲ್ಲಿ ಅಳವಡಿಸಿಕೊಳ್ಳುವ ಮೂಲಕ ಬರ ಪರಿಹಾರ ಹಾಗೂ ವಿಮಾ ಪರಿಹಾರಗಳಂತಹ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ರೈತರಲ್ಲಿ ಜಾಗೃತಿ ಮೂಡಿಸುವ ಮೂಲಕ ರೈತರ ಪ್ರತಿಯೊಂದು ಜಮೀನನ್ನು ಫೂಟ್ ತಂತ್ರಾಂಶದ ವ್ಯಾಪ್ತಿಗೆ ತರಬೇಕು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಸೂಚಿಸಿದರು. ಇಂದು ಜಿಲ್ಲಾಳಿತ […]

Read More

ಮೂಡ್ಲಕಟ್ಟೆ ಸೆರೆಬ್ರೊಕ್ಸ್  ಉದ್ಘಾಟನೆ  ಮೂಡ್ಲಕಟ್ಟೆ  ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಂಜಿನಿಯರಿಂಗ್ ಕಾಲೇಜಿನ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್  ಮತ್ತು  ಮಷಿನ್ ಲರ್ನಿಂಗ್ ವಿಭಾಗದ ವತಿಯಿಂದ ಆಯೋಜಿಸಲಾದ ಫೋರಂ ಸೆರೆಬ್ರೊಕ್ಸ್  (CEREBROX) ಉದ್ಘಾಟನೆ ನಡೆಯಿತು. ಮುಖ್ಯ  ಅತಿಥಿಯಾಗಿ ಆಗಮಿಸಿದ್ದ ಡಾ.ಶ್ರೀಕಾಂತ್ ಪ್ರಭು ( ಪ್ರೊ. ಎಂ.ಐ.ಟಿ, ಮಣಿಪಾಲ ) ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ  ಎ ಐ ಎಂ ಎಲ್ ವಿಭಾಗದಲ್ಲಿ  ಈಗ ಇರುವ ಅವಕಾಶಗಳ ಬಗ್ಗೆ ತಿಳಿಸಿದರು ಪ್ರಾಂಶುಪಾರಾದ ಡಾ. ಅಬ್ದುಲ್ ಕರೀಂ ರವರು ಮಾತನಾಡಿ  ಪೋರಂ ವತಿಯಿಂದ ಹಲವಾರು […]

Read More

ಬೆಂಗಳೂರು; ರಾಜ್ಯದಲ್ಲಿ ಫೆಂಗಲ್ ಸೈಕ್ಲೋನ್ ಪರಿಣಾಮ ಭಾನುವಾರದಿಂದ ರಾಜ್ಯಾದ್ಯಂತ ಹಲವೆಡೆ ಜಿಟಿ ಜಿಟಿ ಮಳೆ, ಹಾಗೇ ಕೆಲವು ಕಡೆ ಭಾರಿ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡು, ದಿನ ನಿತ್ಯದ ಕಾರ್ಯ ಚಟುವಟಿಕೆಗಳಿಗೆ ತೊಂದರೆಯಾಗಿದೆ.ಫೆಂಗಲ್ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯಾದ್ಯಂತ ಥಂಪು ಹಾಗೂ ಮೋಡ ಮುಸುಕಿದ ವಾತಾವರಣ ಮುಂದುವರಿದಿದೆ. ರಾಜಧಾನಿ ಬೆಂಗಳೂರು,ಕೊಡಗು, ಕರಾವಳಿ, ಮಲೆನಾಡು ಸೇರಿ ರಾಜ್ಯದ 16ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ. ವಿಶೇಷವಾಗಿ ದಕ್ಷಿಣ ಕರ್ನಾಟಕ ಭಾಗದಲ್ಲಿ ಮಳೆಯ ಪ್ರಭಾವ ಹೆಚ್ಚಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.ಪುದುಚೇರಿಗೆ ಅಪ್ಪಳಿಸಿರುವ […]

Read More

ಕೋಲಾರ,ಡಿ.02 ನೌಕರರ ಸಂಘದ ಚುನಾವಣೆ ಹೆಸರಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಕೇಂದ್ರ ಸ್ಥಾನದಲ್ಲಿ ಕೆಲಸ ನಿರ್ವಹಿಸಿ ಮತ ಚಲಾಯಿಸಲು ಸೂಚನೆ ನೀಡಬೇಕೆಂದು ರೈತ ಸಂಘದಿಂದ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಜನರ ಸೇವೆಯ ಕರ್ತವ್ಯದ ಹೊಣೆ ಹೊತ್ತ ನೌಕರರು ಕಚೇರಿಗಳಲ್ಲಿ ಕೆಲಸ ಮಾಡದೇ ಅವರ ಚುನಾವಣೆಗೆ ಆದ್ಯತೆ ನೀಡಿ, ರಾಜಕೀಯ ಪಕ್ಷಗಳಿಗೆ ಪೈಪೋಟಿ ನೀಡುವ ರೀತಿಯಲ್ಲಿ ರೆಸಾಟ್ರ್ವಾಸ, ಪ್ರವಾಸ,ಮೋಜು,ಮಸ್ತಿ ನಡೆಸಲು ಅವಕಾಶ ಕಲ್ಪಿಸುತ್ತಿದ್ದು, ಇದು ಕಾನೂನುಬಾಹಿರ ಜೊತೆಗೆ ಸಂವಿಧಾನದ ಆಶಯದಂತೆ ಭ್ರಷ್ರಚಾರ ರಹಿತ ಚುನಾವಣೆ ನಡೆಸಬೇಕಾದ […]

Read More

ಬೆಂಗಳೂರು; ಬ್ರಹ್ಮಗಂಟು ಮತ್ತು ಇನ್ನಿತರ ಹಲವಾರು ಸೀರಿಯಲ್ ಗಳಲ್ಲಿ ನಟಿಸಿದ ಜನಪ್ರಿಯ ಕಿರುತೆರೆ ನಟಿ ಶೋಭಿತಾ ಶಿವಣ್ಣ ಅವರ ಪ್ರಕರಣಕ್ಕೆ ಒಂದು ದಿನದ ಬಳಿಕ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಅನುಮಾನಾಸ್ಪದ ಸಾವಿನ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಹತ್ವದ ಸುಳಿವು ಪತ್ತೆ ಮಾಡಿದ್ದಾರೆ. ಸುಧೀರ್ ಹಾಗೂ ಶೋಭಿತಾ ದಂಪತಿ ಹೈದರಾಬಾದ್‌ನ ಕೊಂಡಾಪುರ ಶ್ರೀರಾಮ ಕಾಲೋನಿಯಲ್ಲಿ ವಾಸವಾಗಿದ್ದರು. ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ಶೋಭಿತಾ ಪತಿ ಸುಧೀರ್ ಅವರು ಕೆಲಸದ ನಿಮಿತ್ತ ಲ್ಯಾಪ್ ಟಾಪ್‌ನಲ್ಲಿ ಕೆಲಸ ಮಾಡುತ್ತಾ ಹಾಲ್‌ನಲ್ಲಿ‌ […]

Read More

ಮಂಗಳೂರಿನ ಸೇಂಟ್ ಆಗ್ನೆಸ್ ಶಾಲೆ (CBSE), AICS ಖೋ-ಖೋ ಟೂರ್ನಮೆಂಟ್ ಅನ್ನು ಹೆಮ್ಮೆಯಿಂದ ಆಯೋಜಿಸಿದೆ-AGNO KHOQUEST 2K24, ಜೂನಿಯರ್ ವರ್ಗದ (14 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ) ಒಂದು ರೋಮಾಂಚನಕಾರಿ ಘಟನೆ, ನವೆಂಬರ್ 23, 2024 ರಂದು ಸೇಂಟ್ ಆಗ್ನೆಸ್ ಕಾಲೇಜು ಮೈದಾನದಲ್ಲಿ. ಶಾಲೆಯ ರೋಮಾಂಚಕ ಬ್ಯಾಂಡ್ ನೇತೃತ್ವದಲ್ಲಿ ಗಣ್ಯರಿಗೆ ಗೌರವಾನ್ವಿತ ಗೌರವ ಮತ್ತು ವಿಧ್ಯುಕ್ತ ಸ್ವಾಗತದೊಂದಿಗೆ ದಿನವು ಪ್ರಾರಂಭವಾಯಿತು. ಉದ್ಘಾಟನಾ ಕಾರ್ಯಕ್ರಮಕ್ಕೆ ಗಣ್ಯರು ಕಾರ್ಯಕ್ರಮದ ಅಧ್ಯಕ್ಷರಾಗಿ ಕರ್ನಾಟಕ ಪ್ರಾಂತ್ಯದ ಅಪೋಸ್ಟೋಲಿಕ್ ಕಾರ್ಮೆಲ್ ಸಭೆಯ ಪ್ರಾಂತೀಯ ಕಾರ್ಯದರ್ಶಿ […]

Read More
1 22 23 24 25 26 213