ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಜಿಲ್ಲಾಮಟ್ಟದ ಪ್ರತಿಭಾಕಾರಂಜಿ ಸ್ವರ್ಧೆಗಳಿಗೆ ಸಚಿವ ಹೆಚ್.ನಾಗೇಶ್ ಚಾಲನೆ ವರ್ಗಾವಣೆಯಿಂದ ಶಿಕ್ಷಕರ ಕೊರತೆ ಎದುರಾಗದಂತೆ ಎಚ್ಚರವಹಿಸಿ-ಸೂಚನೆ ಕೋಲಾರ:- ಹೆಚ್ಚಿನ ಶಿಕ್ಷಕರು ಉತ್ತರ ಕರ್ನಾಟಕ ಜಿಲ್ಲೆಗಳಿಗೆ ವರ್ಗಾವಣೆ ಬಯಸಿ ಹೋಗಿರುವುದರಿಂದ ಜಿಲ್ಲೆಯಲ್ಲಿ ಕಠಿಣ ವಿಷಯಗಳಾದ ಇಂಗ್ಲೀಷ್, ಗಣಿತಕ್ಕೆ ಶಿಕ್ಷಕರ ಕೊರತೆ ಕಾಡುವ ಸಾಧ್ಯತೆ ಇದ್ದು, ಹುದ್ದೆಗಳು ಖಾಲಿ ಇಲ್ಲದಂತೆ ಅಗತ್ಯ ಕ್ರಮವಹಿಸಿ ಎಂದು ರಾಜ್ಯ ಅಬಕಾರಿ,ಉದ್ಯಮಶೀಲ,ಕೌಶಲ್ಯಾಭಿವೃದ್ದಿ ಸಚಿವ ಹೆಚ್.ನಾಗೇಶ್ ಸೂಚನೆ ನೀಡಿದರು. ಬುಧವಾರ ನಗರದ ಅಲಮಿನ್ ಶಾಲೆ ಆವರಣದಲ್ಲಿ ಜಿಲ್ಲಾಮಟ್ಟದ ಪ್ರತಿಭಾಕಾರಂಜಿ,ಕಲೋತ್ಸವ ಸ್ವರ್ಧೆಗಳಿಗೆ ಚಾಲನೆ ನೀಡಿ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಅಂಗನವಾಡಿ ಮಕ್ಕಳನ್ನು ತಮ್ಮ ಮಕ್ಕಳೆಂದು ಬಾವಿಸಿ ರುಚಿ-ಶುಚಿಕರವಾಗಿ ಪೌಷ್ಟಿಕ ಆಹಾರವನ್ನು ಮಕ್ಕಳಿಗೆ ನೀಡಬೇಕು: ಪತ್ರಕರ್ತ ಆರ್. ಬಾಬು ಶ್ರೀನಿವಾಸಪುರ: ಅಂಗನವಾಡಿ ಸಿಬ್ಬಂದಿ ಕೇಂದ್ರಗಳನ್ನು ಶುಚಿತ್ವಗಳಿಸಿಕೊಂಡು ಬರುವ ಮಕ್ಕಳನ್ನು ತಮ್ಮ ಮಕ್ಕಳೆಂದು ಬಾವಿಸಿ ರುಚಿ-ಶುಚಿಕರವಾಗಿ ಪೌಷ್ಟಿಕ ಆಹಾರವನ್ನು ಮಕ್ಕಳಿಗೆ ನೀಡಬೇಕೆಂದು ಪತ್ರಕರ್ತ ಆರ್. ಬಾಬು ತಿಳಿಸಿದರು. ಪಟ್ಟಣದ ಸಂತೇ ಮೈದಾನದಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಪೋಷಕ ಸಪ್ತಾಹ ಅಭಿಯಾನದ ಜಾತಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆರ್. ಬಾಬು, ಸರ್ಕಾರದಿಂದ ಬರುವ ಪೌಷ್ಟಿಕ ಆಹಾರ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ನವೆಂಬರ್ ಒಂದರಂದು 64ನೆ ಕನ್ನಡ ರಾಜ್ಯೋತ್ಸವನ್ನು ತಾಲ್ಲೂಕು ಆಡಳಿತ ವತಿಯಿಂದ ಅದ್ದೂರಿಯಾಗಿ ಆಚರಿಸಲಾಗುವುದು: ಪ್ರಭಾರಿ ತಹಸೀಲ್ದಾರ್ ಕೆ.ಸುಜಾತ ಶ್ರೀನಿವಾಸಪುರ: ನವೆಂಬರ್ ಒಂದರಂದು 64ನೆ ಕನ್ನಡ ರಾಜ್ಯೋತ್ಸವನ್ನು ತಾಲ್ಲೂಕು ಆಡಳಿತ ವತಿಯಿಂದ ಅದ್ದೂರಿಯಾಗಿ ಆಚರಿಸಲಾಗುವುದೆಂದು ತಾಲ್ಲೂಕು ಪ್ರಭಾರಿ ತಹಸೀಲ್ದಾರ್ ಕೆ.ಸುಜಾತ ತಿಳಿಸಿದರು. ಪಟ್ಟಣದ ತಹಸೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ಮಾತನಾಡಿದ ಸುಜಾತ, ಎಲ್ಲಾ ರಾಷ್ಟ್ರೀಯ ಹಬ್ಬಗಳನ್ನು ಆಚರಿಸುವ ಹಾಗೆ ಈ ಹಬ್ಬವನ್ನು ಅತ್ಯಂತ ಸಡಗರ ಸಂಬ್ರಮದಿಂದ ಆಚರಿಸೋಣ, ಅಂದು ಪಟ್ಟಣದ […]
JANANUDI.COM NETWORK ಕುಂದಾಪುರದಲ್ಲಿ ಆ.25,26ರಂದು ಹೊನಲು ಬೆಳಕಿನ ಕಬ್ಬಡಿ ಪಂದ್ಯಾಟ ಫೆಂಡ್ಸ್ ಟ್ರೋಫಿ 2019 ಕುಂದಾಪುರ : ಫ್ರೆಂಡ್ಸ್ ಗ್ರೂಪ್ ಖಾರ್ವಿಕೇರಿ ಕುಂದಾಪುರ ಇದರ ಆಶ್ರಯದಲ್ಲಿ ದೀಪಾವಳಿ ಪ್ರಯುಕ್ತ ಅಖಿಲ ಕೊಂಕಣ ಖಾರ್ವಿ ಸಮಾಜ ಬಾಂಧವರಿಗಾಗಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬ್ಬಡಿ ಪಂದ್ಯಾಟವು ಅಕ್ಟೋಬರ್ 25 ಮತ್ತು 26ರಂದು ಖಾರ್ವಿಕೇರಿಯ ವೇಂಕಟೇಶ್ ಇಂಡಸ್ಟ್ರೀಸ್ ಮೈದಾನದಲ್ಲಿ ನಿರ್ಮಿಸಲಾಗಿರುವ ಪ್ರೊ ಮಾದರಿಯ ಕಬ್ಬಡ್ಡಿ ಕ್ರೀಡಾಂಗಣದಲ್ಲಿ ಜರಗಲಿದೆ. ಆ.25ರಂದು ಉದ್ಘಾಟನಾ ಸಮಾರಂಭ ನಡೆಯಲಿದ್ದು ಸಚಿವ ಕೋಟ ಶ್ರೀನಿವಾಸ ಪೂಜಾರಿ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶೋಶಿತರ ಪರ ಧ್ವನಿಯಾಗಿ ಸಂಘಟನೆ ಮೂಲಕ ಸಾಮಾಜಿಕ ನ್ಯಾಯ ದೊರಕಿಸಿಕೊಡಲು ನಮ್ಮ ಸಂಘಟನೆ ನಿಸ್ವಾರ್ಥದಿಂದ ಜನ ಸೇವೆ ಮಾಡಲು ಮುಂದಾಗುತ್ತೇವೆ : ದಲಿತ ಬುದ್ದ ಸೇನೆಯ ರಾಜ್ಯಾಧ್ಯಕ್ಷ ಹಾಗೂ ಸಂಸ್ಥಾಪಕ ವರ್ತನಹಳ್ಳಿ ವೆಂಕಟೇಶ್ ಶೋಶಿತರ ಪರ ಧ್ವನಿಯಾಗಿ ಸಂಘಟನೆ ಮೂಲಕ ಸಾಮಾಜಿಕ ನ್ಯಾಯ ದೊರಕಿಸಿಕೊಡಲು ನಮ್ಮ ಸಂಘಟನೆ ನಿಸ್ವಾರ್ಥದಿಂದ ಜನ ಸೇವೆ ಮಾಡಲು ಮುಂದಾಗುತ್ತೇವೆ ಎಂದು ಕರ್ನಾಟ ದಲಿತ ಬುದ್ದ ಸೇನೆಯ ರಾಜ್ಯಾಧ್ಯಕ್ಷ ಹಾಗೂ ಸಂಸ್ಥಾಪಕ ವರ್ತನಹಳ್ಳಿ ವೆಂಕಟೇಶ್ ತಿಳಿಸಿದರು. ಪಟ್ಟಣದ ಪ್ರವಾಸಿ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ವಿದೇಶ ಹಾಲನ್ನು ಆಮದು ಮಾಡಿಕೊಳ್ಳುವ ಕೇಂದ್ರದ ಸರ್ಕಾರದ ವಿರುದ್ದ ಸೀಮೆ ಹಸುವಿನೊಂದಿಗೆ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ವಿನೂತನ ಪ್ರತಿಭಟನೆ ಶ್ರೀನಿವಾಸಪುರ ವಿದೇಶ ಹಾಲನ್ನು ಆಮದು ಮಾಡಿಕೊಳ್ಳುವ ಕೇಂದ್ರದ ಸರ್ಕಾರದ ವಿರುದ್ದ ವಿನೂತನವಾಗಿ ಸೀಮೆ ಹಸುವಿನೊಂದಿಗೆ ತಾಲ್ಲೂಕು ಕಛೇರಿ ಮುಂದೆ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ತಾಲ್ಲೂಕು ಕಛೇರಿ ಮುಂದೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾ ಅಧ್ಯಕ್ಷ ಸುಬ್ರಮಣಿ ಮಾತನಾಡಿ ಕೋಲಾರ ಚಿಕ್ಕಬಳ್ಳಾಪುರ ಹೈನು […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ “ಮಗರೀಬ್” – ಇಳಿಸಂಜೆಯ ಗಜಲ್ ಗಳು” ಪುಸ್ತಕ ರಾಯಚೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಿಂಧನೂರಿನಲ್ಲಿ ಬಿಡುಗಡೆ ಬರೆದುಬಿಡಬಹುದಾದ ಕಾವ್ಯವೊಂದನ್ನು ಪುಸ್ತಕವನ್ನಾಗಿಸುವ ಸಂತೋಷ ಅಷ್ಟಿಷ್ಟಲ್ಲ. ಆದರೆ ಪುಸ್ತಕ ಕೈಗೆ ಬಂದಾಗ ಅದನ್ನು ಹಿಡಿದು ನೋಡುವುದು ಹಸಿ ಬಾಣಂತಿ ತನ್ನ ಮಗುವನ್ನು ಮೊದಲ ಬಾರಿಗೆ ನೋಡಿದಷ್ಟೇ ಖುಷಿ. ಏನೋ ಗೊತ್ತಿಲ್ಲ ಈ ಗಜಲ್ ಸಹವಾಸಕ್ಕೆ, ಸಾಂಗತ್ಯಕ್ಕೆ ಬಿದ್ದ ನಾನು ಅದನ್ನೇ “ಮಗರೀಬ್” – ಇಳಿಸಂಜೆಯ ಗಜಲ್ ಗಳು” ಅನ್ನೋ ಪುಸ್ತಕ ಮಾಡಲು ನಿರ್ಧರಿಸಿದ್ದು ಕೆಲವೇ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ ಜಿಲ್ಲೆಯ ಹೈನೋದ್ಯಮ ಉಳಿಸಲು ಸಹಕಾರ ನೀಡಿ ಪ್ರತಿ ರಾಸಿಗೂ ಕಾಲುಬಾಯಿಜ್ವರ ಲಸಿಕೆ ಹಾಕಿಸಿ-ಡಾ.ಶ್ರೀನಿವಾಸಗೌಡ ಕೋಲಾರ:- ರಾಸುಗಳಿಗೆ ತಪ್ಪದೇ ಕಾಲುಬಾಯಿ ಜ್ವರದ ವಿರುದ್ದ ಲಸಿಕೆ ಹಾಕಿಸಿ ಜಿಲ್ಲೆಯ ಹೈನೋದ್ಯಮ ಉಳಿಸಿ ಎಂದು ತಾಲ್ಲೂಕಿನ ಸುಗಟೂರು ಪಶು ವೈದ್ಯಾಧಿಕಾರಿ ಡಾ.ಎಸ್.ವಿ.ಶ್ರೀನಿವಾಸಗೌಡ ಕರೆ ನೀಡಿದರು. ಭಾನುವಾರ ತಾಲ್ಲೂಕಿನ ಚಿಟ್ನಹಳ್ಳಿಯಲ್ಲಿ 16ನೇ ಸುತ್ತಿನ ಕೇಂದ್ರ ಪುರಸ್ಕøತ ಕಾಲು ಬಾಯಿಜ್ವರದ ವಿರುದ್ದದ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಕಾಲು ಬಾಯಿ ಜ್ವರ ರಾಸುಗಳಿಗೆ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಸಾಲ ಎಂದೂ ಆಸ್ತಿಯಾಗದು-ಮರುಪಾವತಿಸಿ ಗೌರವ ಉಳಿಸಿಕೊಳ್ಳಿ :ಆಸ್ತಿಜಪ್ತಿ ಖಚಿತ-ಪ್ರಭಾವಕ್ಕೆ ಒಳಗಾಗಲ್ಲ-ಬ್ಯಾಲಹಳ್ಳಿಗೋವಿಂದಗೌಡ ಕೋಲಾರ:- ಸಾಲ ಎಂದಿಗೂ ಆಸ್ತಿಯಾಗದು, ಮೊದಲು ಸಾಲ ಮರುಪಾವತಿಸಿ ಗೌರವ ಉಳಿಸಿಕೊಳ್ಳಿ, ಇಲ್ಲವಾದಲ್ಲಿ ನಿಮ್ಮ ಆಸ್ತಿಗಳ ಜಪ್ತಿಗೆ ಈಗಾಗಲೇ ಅಂತಿಮ ನೋಟೀಸ್ ನೀಡಲಾಗಿದ್ದು, ಶಿಫಾರಸ್ಸು,ಪ್ರಭಾವಗಳಿಗೆ ಒಳಗಾಗದೇ ಹರಾಜು ಹಾಕಲಾಗುವುದು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಎಚ್ಚರಿಕೆ ನೀಡಿದರು. ಭಾನುವಾರ ನಗರದ ವಿವಿಧ ಬಡಾವಣೆಗಳಲ್ಲಿ ಮನೆ ಸಾಲ ಬಾಕಿ ಉಳಿಸಿಕೊಂಡಿರುವವರ ನಿವಾಸಗಳಿಗೆ ಅಂತಿಮ ನೋಟೀಸ್ ಅಂಟಿಸಿ ಅವರು ಮಾತನಾಡಿ […]

