ಬಳ್ಳಾರಿ: ಎರಡು ಕೊಲೆ ಹಾಗೂ 13 ಎಟಿಎಂ (ATM) ಕಳ್ಳತನ ಸೇರಿದಂತೆ ಸುಮಾರು 30 ಪ್ರಕರಣಗಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳನಿಗೆ ಸಿರುಗುಪ್ಪ ಪೊಲೀಸರು ಗುಂಡೇಟು ನೀಡಿದ್ದಾರೆ. ಆರೋಪಿ ಅಮರೇಶ್ ಗುಂಡೇಟು ತಿಂದ ಆರೋಪಿಯಾಗಿದ್ದು, ಆರೋಪಿಯನ್ನು ಪ್ರಕರಣವೊಂದರ ಸ್ಥಳ ಮಹಜರಿಗೆ ಕರೆದೊಯ್ದಿದ್ದಾಗ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ, ಸಿರುಗುಪ್ಪ ಸಿಪಿಐ ಹನುಮಂತಪ್ಪ, ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆರೋಪಿ ಇದನ್ನು ಲೆಕ್ಕಿಸದೇ ಹಲ್ಲೆ ನಡೆಸಿ, ಪರಾರಿಯಾಗಲು ಯತ್ನಿಸಿದ್ದ. ಆಗ ಸ್ವರಕ್ಷಣೆಗಾಗಿ ಆರೋಪಿ […]

Read More

ಬೆಂಗಳೂರು; ರಾಜ್ಯದಲ್ಲಿ ಮುಂಗಾರು ಅರಂಭಕ್ಕೂ ಮೊದಲೇ ಮಳೆ ಚುರುಕುಗೊಂಡಿದೆ. ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ಈ ನಡುವೆ ಹವಾಮಾನ ಇಲಾಖೆ 23 ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಿದೆ. ಮೇ 17ರಿಂದ ಬೆಂಗಳೂರು ಸೇರಿದಂತೆ 23 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಬೀದರ್, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ,ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳುರು,ತುಮಕೂರು, […]

Read More

ಕುಂದಾಪುರ ತಾಲೂಕಿನ ಪ್ರತಿಷ್ಟಿತ ವಿದ್ಯಾಸಂಸ್ಥೆಯಾದ ಮದರ್ ತೆರೆಸಾಸ್ ಪಿಯು ಕಾಲೇಜಿನ 2024-25 ನೇ ಸಾಲಿನ 7 ವಿದ್ಯಾರ್ಥಿಗಳು 2025ರ ಮೇ ತಿಂಗಳಿನಲ್ಲಿ ನಡೆದ CSEET ಪರೀಕ್ಷೆಯನ್ನು ಬರೆದು ಪ್ರಥಮ ಪ್ರಯತ್ನದಲೇ ಉತ್ತಿರ್ಣರಾಗಿ ಅದ್ವಿತೀಯ ಸಾಧನೆಗೈದಿದಾರೆ. ವಿದ್ಯಾರ್ಥಿಗಳ ಅಂಕಗಳ ವಿವರ ಕ್ರಮವಾಗಿ, ಅಶ್ವಿನಿ-118/200, ಶ್ರೀದೇವಿ-118/200, ನಿತೇಶ್ ನಾಯ್ಕ್-108/200 ಸರ್ವದಾ ಚಾತ್ರ 108/200 ಶುಶಾನ್ ಶೆಟ್ಟಿ -107/200 ಪ್ರಥ್ವಿರಾಜ್-105/200 ಆದಿತ್ಯ -101/200 ನಮ್ಮ ಪಿಯು ಕಾಲೇಜಿನಲ್ಲಿ ತರಬೇತಿ ಪಡೆದು ಅದ್ವಿತೀಯ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ವರ್ಗ, […]

Read More

ಧಾರವಾಡ: ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಪ್ರದರ್ಶನ ಧಾರವಾಡದಲ್ಲಿ ನಡೆಯುತ್ತಿದೆ. ಧಾರವಾಡ ತೋಟಗಾರಿಕೆ ಇಲಾಖೆಯ ಮಾವು ಮೇಳದಲ್ಲಿ ಪ್ರದರ್ಶನದಲ್ಲಿ ಜಪಾನಿನ ಮಿಯಾ ಜಾಕಿ ಎಂಬ ಒಂದು ಮಾವು ಕೂಡ ಇದೆ.ಮಾವು ಮಾರಾಟ ಮೇಳದಲ್ಲಿ ಸುಮಾರು 30 ಜನ ಮಾವು ಬೆಳೆಗಾರರು ಮಳಿಗೆಗಳನ್ನು ಹಾಕಿದ್ದಾರೆ. ಸಾರ್ವಜನಿಕರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಇದು ರೈತರಿಗೆ ಮತ್ತು ಮಾವು ಬೆಳೆಗಾರರಿಗೆ ಅನುಕೂಲವಾಗುತ್ತದೆ. ಸಾರ್ವಜನಿಕರಿಗೆ ಅದರಲ್ಲೂ ಗ್ರಾಹಕರಿಗೆ ಉತ್ತಮ ಬೆಲೆಗೆ, ರುಚಿಕರವಾದ ಮಾವು ಸಿಗುವುದಕ್ಕೆ ಇದೊಂದು ಸುವರ್ಣ ಅವರಾಶವಾಗಿದೆ.ಈ ಒಂದು ಮಿಯಾ […]

Read More

ಬೆಂಗಳೂರು: ರಾಜ್ಯದಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ‌ ಎಂದು ಹವಾಮಾನ ಇಲಾಖೆ ತಿಳಿಸಿದೆ‌.‌ ಮೇ. 14 ರ ಬುಧವಾರದಿಂದ ನಾಲ್ಕು ದಿನಗಳು ಎಲ್ಲ ಜಿಲ್ಲೆಗಳಿಗೆ `ಯೆಲ್ಲೊ ಅಲರ್ಟ್‌’ ಘೋಷಿಸಿದೆ. ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಒಂದೆರಡು ಕಡೆ ಬುಧವಾರದಂದು ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಯ ಒಂದೆರಡು ಕಡೆ ಗಂಟೆಗೆ 50ರಿಂದ 60 […]

Read More

ಬೆಂಗಳೂರು, ಮೇ 8, 2025: ಭಾರತೀಯ ಸಾಮಾಜಿಕ ಸಂಸ್ಥೆ (ಐಎಸ್‌ಐ) ಬೆಂಗಳೂರು, ಅಂತರ-ಧಾರ್ಮಿಕ ಸಾಮರಸ್ಯ ಚಳವಳಿಯ ಸಹಯೋಗದೊಂದಿಗೆ, ದಿವಂಗತ ಪೋಪ್ ಫ್ರಾನ್ಸಿಸ್ ಅವರ ಜೀವನ ಮತ್ತು ಪರಂಪರೆಯನ್ನು ಗೌರವಿಸಲು ಮೇ 8 ರ ಗುರುವಾರದಂದು ಬಹುಧರ್ಮೀಯ ಸ್ಮಾರಕ ಮತ್ತು ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಆಯೋಜಿಸಿತು. ಐಎಸ್‌ಐ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಮಠಾಧೀಶರ ಆಳವಾದ ಆಧ್ಯಾತ್ಮಿಕ ನಾಯಕತ್ವ ಮತ್ತು ಶಾಂತಿ ಮತ್ತು ಸಹಾನುಭೂತಿಗೆ ಅಚಲವಾದ ಬದ್ಧತೆಗೆ ಗೌರವ ಸಲ್ಲಿಸಲಾಯಿತು. ಬಹುಧರ್ಮೀಯರ ನಾಯಕರು ಮತ್ತು ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, […]

Read More

ಎಂಸಿ.ಸಿ.ಬ್ಯಾಂಕಿನ 113ನೇ ಸಂಸ್ಥಾಪಕರ ದಿನಾಚರಣೆಯನ್ನು ದಿನಾಂಕ 10.05.2025ರಂದು ಎಂ.ಸಿ.ಸಿ. ಬ್ಯಾಂಕಿನ ಆಡಳಿತ ಕಛೇರಿಯ ಅವರಣದಲ್ಲಿ ಆಚರಿಸಲಾಯಿತು. ಈ ಆಚರಣೆಯು ಬ್ಯಾಂಕಿನ ಸಂಸ್ಥಾಪಕ ಶ್ರೀ ಪಿ.ಎಫ್. ಎಕ್ಸ್. ಸಲ್ಡಾನ್ಹಾ ಅವರ ಪರಂಪರೆಗೆ ಗೌರವ ಸಲ್ಲಿಸಿ ಸಹಕಾರಿ ವಲಯದಲ್ಲಿ ಬ್ಯಾಂಕಿನ ನಿರಂತರ ಪ್ರಗತಿಯನ್ನು ಗುರುತಿಸಿತು.ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಬ್ಯಾಂಕಿನ ಇತಿಹಾಸ ಮತ್ತು ಪ್ರಗತಿಯ ಕುರಿತಾದ ಸಾಕ್ಷಚಿತ್ರವನ್ನು ಈ ಸಂದರ್ಭದಲ್ಲಿ ಪ್ರಸ್ತುತಪಡಿಸಲಾಯಿತು.ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಧರ್ಮಪ್ರಾಂತ್ಯದ […]

Read More

ಮೇ 9, 2025 ರಂದು, AIMIT ಕೇಂದ್ರದ ಸೇಂಟ್ ಅಲೋಶಿಯಸ್ (ಡೀಮ್ಡ್ ಎಂದು ಪರಿಗಣಿಸಲಾದ ವಿಶ್ವವಿದ್ಯಾಲಯ) ದಲ್ಲಿರುವ ಮಾಹಿತಿ ವಿಜ್ಞಾನ ಮತ್ತು ತಂತ್ರಜ್ಞಾನ ಶಾಲೆಯ ಸ್ನಾತಕೋತ್ತರ ವಿಭಾಗವು ತನ್ನ ವಾರ್ಷಿಕ ಅಂತರಕಾಲೇಜು ತಂತ್ರಜ್ಞಾನ ಉತ್ಸವ, INFOVISION 2025 ಅನ್ನು “ಹಲೋ ವರ್ಲ್ಡ್” ಎಂಬ ಸೃಜನಶೀಲ ವಿಷಯದ ಅಡಿಯಲ್ಲಿ, “ನಾವು 1950 ರಿಂದ ಕೋಡಿಂಗ್ ಮಾಡುತ್ತಿದ್ದೇವೆ… ಮತ್ತು ಇನ್ನೂ ‘ಹಲೋ ವರ್ಲ್ಡ್’ ನಲ್ಲಿಯೇ ಉಳಿದಿದ್ದೇವೆ” ಎಂಬ ಹಾಸ್ಯಮಯ ಟ್ಯಾಗ್‌ಲೈನ್‌ನೊಂದಿಗೆ ಯಶಸ್ವಿಯಾಗಿ ಆಯೋಜಿಸಿತು. ಈ ಉತ್ಸವವು ಪದವಿಪೂರ್ವ ವಿದ್ಯಾರ್ಥಿಗಳು ತಮ್ಮ […]

Read More

ಮೇ 9, 2025 ರಂದು, AIMIT ಕೇಂದ್ರದ ಸೇಂಟ್ ಅಲೋಶಿಯಸ್ (ಡೀಮ್ಡ್ ಟು ಬಿ ಯುನಿವರ್ಸಿಟಿ) ನಲ್ಲಿರುವ ಮಾಹಿತಿ ವಿಜ್ಞಾನ ಮತ್ತು ತಂತ್ರಜ್ಞಾನ ಶಾಲೆಯ ಸ್ನಾತಕೋತ್ತರ ವಿಭಾಗವು ತನ್ನ ವಾರ್ಷಿಕ ಅಂತರಕಾಲೇಜಿಯೇಟ್ ಟೆಕ್ ಫೆಸ್ಟ್, INFOVISION 2025 ಅನ್ನು “ಹಲೋ ವರ್ಲ್ಡ್” ಎಂಬ ಸೃಜನಶೀಲ ಥೀಮ್ ಅಡಿಯಲ್ಲಿ ಯಶಸ್ವಿಯಾಗಿ ಆಯೋಜಿಸಿತು, “ನಾವು 1950 ರಿಂದ ಕೋಡಿಂಗ್ ಮಾಡುತ್ತಿದ್ದೇವೆ… ಮತ್ತು ಇನ್ನೂ ‘ಹಲೋ ವರ್ಲ್ಡ್’ ನಲ್ಲಿಯೇ ಉಳಿದಿದ್ದೇವೆ.” ಪದವಿಪೂರ್ವ ವಿದ್ಯಾರ್ಥಿಗಳು ತಮ್ಮ ವಿಶ್ಲೇಷಣಾತ್ಮಕ, ತಾಂತ್ರಿಕ ಮತ್ತು ಸಾಂಸ್ಕೃತಿಕ ಪ್ರತಿಭೆಗಳನ್ನು […]

Read More