ಕಾರವಾರ ; ಕಥೊಲಿಕ್ ಅಸೋಸಿಯೇಷನ್ ಡಾಯಸಿಸ್ ಆಫ್ ಕಾರವಾರ ವತಿಯಿಂದ ಧರ್ಮಪ್ರಾಂತ್ಯದ ಮಟ್ಟದಲ್ಲಿ ರಾಜಕೀಯ ಜಾಗೃತಿ ಶಿಬಿರವನ್ನು 06-04-2025ರಂದು ಆದಿತ್ಯವಾರ ಕುಮಟಾ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರವಾರ ಧರ್ಮಪ್ರಾಂತ್ಯದ ಪ್ರಧಾನ ಧರ್ಮಗುರುಗಳಾದ ಮೊನ್ಸಿಜ್ಞೊರ್ ರಿಚರ್ಡ್ ರೊಡ್ರಿಗಸ್ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಮತ್ತು ಅಖಿಲ ಭಾರತ ಕಥೊಲಿಕ್ ಯೂನಿಯನ್ ಇದರ ಕರ್ನಾಟಕ ಪ್ರಾಂತ್ಯದ ರಾಜ್ಯಾಧ್ಯಕ್ಷರಾದ ಶ್ರೀ ಆಲ್ವಿನ್ ಡಿಸೋಜ […]

Read More

ಕಲಬುರಗಿ:‌ ನಗರದ ಸಮೀಪ ಭೀಕರ ರಸ್ತೆ ಅಪಘಾತದಲ್ಲಿ ಐವರು ಭಕ್ತರು ಸ್ಥಳದಲ್ಲೇ ಮೃತಪಟ್ಟಿರೋ ಘಟನೆ ನೆಲೋಗಿ ಕ್ರಾಸ್ ಬಳಿ ಸಂಭವಿಸಿದೆ. ಸಾವಿಗೀಡಾದವರು ಬಾಗಲಕೋಟೆಯ ನವನಗರ ನಿವಾಸಿಗಳಾದ ಮಾಲನ್‌(52), ವಾಜೀದ್‌ (20), ಮೆಹಬೂಬ್‌ ಬೀ(53), ಮೆಹಬೂಬ್‌ (29) ಹಾಗೂ ಪ್ರಿಯಾಂಕಾ (13) ಎಂದು ತಿಳಿದು ಬಂದಿದೆ. ಭಕ್ತರು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಾಗಲಕೋಟೆಯಿಂದ ಕಲಬುರಗಿಯ ಖಾಜಾ ಬಂದೇನವಾಜ್ ದರ್ಗಾಕ್ಕೆ ಆಗಮಿಸುತ್ತಿದ್ದರು. ಆದರೆ ಇದೇ ವೇಳೆ ನಿಂತ ಲಾರಿಗೆ  ಹಿಂದಿನಿಂದ ಬಂದ ಟಿಟಿ ವಾಹನ ಢಿಕ್ಕಿ ಹೊಡೆದಿದೆ. 15ಕ್ಕೂ ಹೆಚ್ಚು […]

Read More

ಕಾಪು;ಎ.೪ ಉದ್ಯಾವರ ಗುಡ್ಡೆಅಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿಇಂದು ಬೆಳಿಗ್ಗೆ 8.30 ಕ್ಕೆ ಎರಡು ಕಾರುಗಳ ನಡುವೆ ಅಪಘಾತವಾಗಿದ್ದು, ಎರಡು ಕಾರುಗಳು ತೀವ್ರ ಜಖಂ ಗೊಡಿದು, ಒರ್ವ ಪ್ರಯಾಣಿಕನಿಗೆ ಗಾಯಾಳಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಪಡಿಸಲಾಗಿದೆ. ಒಂದು ಕಾರು ನಿಂತುಗೊಂಡಿದ್ದು, ಆ ವೇಳೆ ನಿಂತಿದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಗುದ್ದಿದೆ. ಕಾಪು ಠಾಣೆಯ ಪೊಲೀಸರು, ಸ್ಥಳಕ್ಕೆ ಭೇಟಿ ಮಾಡಿದ್ದಾರೆ, ಹೆಚ್ಚಿನ ಸುದ್ದಿ ಇನ್ನಷ್ಟೆ ತಿಳಿಯಬೇಕಾಗಿದೆ.

Read More

ಶ್ರೀನಿವಾಸಪುರ : ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಖ್ಯಾತ ವೈದ್ಯ ಡಾ. ಚಂದನ್ ಕುಮಾರ್ ಅವರು 58 ವೈದ್ಯ ಸಾಧಕರ ಪಂಕ್ತಿಗೆ ಸೇರ್ಪಡೆಗೊಂಡಿರುವುದು ಶ್ರೀನಿವಾಸಪುರ ಹಾಗೂ ಕೋಲಾರ ಜಿಲ್ಲೆಯ ಜನತೆಗೆ ಹೆಮ್ಮೆ ತರುವ ಸಂಗತಿಯಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿರುವ ಅವರು, ತಮ್ಮ ಜ್ಞಾನ ಮತ್ತು ಸಮರ್ಪಣೆಯಿಂದ ಹಲವಾರು ಜನರ ಜೀವನದಲ್ಲಿ ಬೆಳಕು ಮೂಡಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಮತ್ತು ಸೇವಾ ಪ್ರವಾಸ ಡಾ. ಚಂದನ್ ಕುಮಾರ್ ಅವರು 1998ರಲ್ಲಿ ಬೆಂಗಳೂರು ಮೆಡಿಕಲ್ ಕಾಲೇಜಿನಿಂದ ವೈದ್ಯಕೀಯ ಪದವಿ (MBBS) […]

Read More

ಮೈಸೂರು; ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಕೊಂಕಣಿ ಕ್ರಿಶ್ಚಿಯನ್ ಅಸೋಸಿಯೇಶನ್ ಇವರ ಸಹಯೋಗದಲ್ಲಿ 2024ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ಪುಸ್ತಕ ಪುರಸ್ಕಾರ ಕಾರ್ಯಕ್ರಮವನ್ನು 23 ಮಾರ್ಚ್ 2025ರಂದು ಮೈಸೂರಿನ ʼಕೊಂಕಣ್ ಭವನʼದಲ್ಲಿ ಏರ್ಪಡಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಕೆ. ಹರೀಶ್ ಗೌಡರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಿದರು. ಪ್ರಶಸ್ತಿ ಪುರಸ್ಕೃತರನ್ನು ಗೌರವಿಸಿದ್ದಕ್ಕೆ ಮತ್ತು ಪುಸ್ತಕ ಪುರಸ್ಕೃತರು ಕನ್ನಡ ಲಿಪಿಯಲ್ಲಿ ಪುಸ್ತಕ ಬರೆದ್ದಕ್ಕೆ ಸಂತೋಷಪಟ್ಟರು. […]

Read More

ಮಹಿಳೆಯರನ್ನು ಸಬಲೀಕರಣಗೊಳಿಸುವುದು, ನಂಬಿಕೆಯನ್ನು ಶ್ರೀಮಂತಗೊಳಿಸುವುದು: ವೈಲಂಕಣಿಯ ಅವರ್ ಲೇಡಿ ಚರ್ಚ್ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು ಭದ್ರಾವತಿ, ಮಾರ್ಚ್ 23, 2025: ಭದ್ರಾವತಿಯ ಓಲ್ಡ್ ಟೌನ್‌ನಲ್ಲಿರುವ ವೈಲಂಕಣಿಯ ಅವರ್ ಲೇಡಿ ಚರ್ಚ್ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಅರ್ಥಪೂರ್ಣ ಪ್ರಾರ್ಥನೆಯೊಂದಿಗೆ ಆಚರಿಸಿತು, ನಂತರ ಪ್ಯಾರಿಷ್‌ನಲ್ಲಿ ಮಹಿಳೆಯರ ಕೊಡುಗೆಗಳು ಮತ್ತು ಸಾಧನೆಗಳನ್ನು ಎತ್ತಿ ತೋರಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳ ಸರಣಿಯನ್ನು ನಡೆಸಲಾಯಿತು. ಮಹಿಳಾ ಆಯೋಗದ ಕಾರ್ಯಕಾರಿ ಸಂಸ್ಥೆಯ ಡಯೋಸಿಸನ್ ಅಧ್ಯಕ್ಷೆ ಶ್ರೀಮತಿ ಮೇರಿ ಡಿ’ಸೋಜಾ ಅವರು ಆಯೋಗದ ಗುರಿಗಳು ಮತ್ತು ಉದ್ದೇಶಗಳನ್ನು […]

Read More

ಮಂಗಳೂರು;ಇಂದಿಲ್ಲಿ ಶನಿವಾರ ಸಂಜೆ ಸುಮಾರು 6.00 ಗಂಟೆ ವೇಳೆಗೆ ಮಂಗಳೂರು ಪದುವ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ರೆಡ್‌ಮಿಕ್ಸ್ ಕಾಂಕ್ರೀಟ್ ಸಾಗಿಸುವ ಟ್ರಕ್‌ನ ನಿರ್ಲಕ್ಷ್ಯದಿಂದಾಗಿ, ಮಾರ್ಗದಲ್ಲಿ ಕಾಂಕ್ರೀಟ್ ಚೆಲ್ಲಿದ್ದರಿಂದ ದ್ವಿಚಕ್ರ ವಾಹನವೊಂದು ಜಾರಿ ರಸ್ತೆಗೆ ಅಪ್ಪಳಿಸಿತು. ಆದ್ದರಿಂದ ಉಳಿದ ವಾಹನಗಳ ಸಂಚಾರಕೆಜೆ ಅಡ್ಡಿಯಾಯಿತು. ಇದನ್ನು ಗಮನಿಸಿದ ಸ್ಥಾನಿಯವಾಗಿ ಧರ್ಮಾರ್ಥ ಸೇವೆ ನೀಡುತ್ತಿರುವ ಟ್ರಾಫಿಕ್ ವಾರ್ಡನ್ ಫ್ರಾನ್ಸಿಸ್ ಮ್ಯಾಕ್ಸಿಮ್ ಮೊರಾಸ್ ತಕ್ಷಣವೇ ಎಚ್ಚರ ವಹಿಸಿ ಪೊರಕೆಯೊಂದನ್ನು ತಂದು ರಸ್ತೆಯನ್ನು ಸ್ವಚ್ಛಗೊಳಿಸಿ ತನ್ನ ಪ್ರಾಮಾಣಿಕ ಸೇವೆಗಾಗಿ ಸಾರ್ವಜನಿಕರ ಪ್ರಶಂಗೆ ಪಾತ್ರರಾದರು.

Read More

ಭದ್ರಾವತಿ, ಮಾರ್ಚ್ 21, 2025: ಗಾಂಧಿನಗರದ ಅವರ್ ಲೇಡಿ ಆಫ್ ವೈಲಂಕಣಿ ಚರ್ಚ್ ಸಂಜೆ 5:30 ಕ್ಕೆ ಶಿಲುಬೆಯ ಮಾರ್ಗವನ್ನು ಆಯೋಜಿಸಿತು, ನಂತರ ಶಿವಮೊಗ್ಗ ಡಯಾಸಿಸ್‌ನ ಬಿಷಪ್ ಬಿಷಪ್ ಫ್ರಾನ್ಸಿಸ್ ಸೆರಾವ್ ಅವರ ನೇತೃತ್ವದಲ್ಲಿ ವಯಸ್ಕ ಕ್ಯಾಟೆಚೆಸಿಸ್ ಅಧಿವೇಶನ ನಡೆಯಿತು. ಅಧಿವೇಶನವು ಲೆಂಟನ್ ಪದ್ಧತಿಗಳ ಮಹತ್ವ ಮತ್ತು ಬೈಬಲ್‌ನಲ್ಲಿ ಸಂಖ್ಯೆಗಳ ಸಂಕೇತದ ಮೇಲೆ ಕೇಂದ್ರೀಕರಿಸಿತು. ಬಿಷಪ್ ಸೆರಾವ್ 40 ದಿನಗಳ ಲೆಂಟನ್ ಅವಧಿಯ ಮಹತ್ವವನ್ನು ಒತ್ತಿ ಹೇಳಿದರು, ಯೇಸುವಿನ ಮರುಭೂಮಿಯಲ್ಲಿನ 40 ದಿನಗಳು ಸೇರಿದಂತೆ ಬೈಬಲ್ ಘಟನೆಗಳೊಂದಿಗೆ […]

Read More

ಕುಂದಾಪುರ, ಮಾ. 19: ಇಲ್ಲಿನ ಕಾರ್ಮೆಲ್ ಸಂಸ್ಥೆಯ ಧರ್ಮಭಗಿನಿಯರು ಸಂತ ಜೋಸೆಫರಿಗೆ ಸಮರ್ಪಿಸಲ್ಪಟ್ಟ ಕಾನ್ವೆಂಟ್ ನಲ್ಲಿ ದಿನಾಂಕ 19 ರಂದು ಸಂತ ಜೋಸೆಫರ ಹಬ್ಬವನ್ನು ಕುಂದಾಪುರ ರೋಜರಿ ಚರ್ಚಿನ ಧರ್ಮಗುರು ಅ|ವಂ| ಪೌಲ್ ರೇಗೊ ಇವರ ನೇತ್ರತ್ವದಲ್ಲಿ ಪವಿತ್ರ ಬಲಿದಾನವನ್ನು ಅರ್ಪಿಸಿ ಹಬ್ಬವನ್ನು ಆಚರಿಸಿದರು.   “ಸಂತ ಜೋಸೆಪರು ಒರ್ವ ನಿತಿವಂತ ಮನುಶ್ಯ, ಆತ ಎಲ್ಲಾ ಪಂಥಾನ್ವಾವಗಳನ್ನು ಎದುರಿಸಿದ  ಧೈರ್ಯಶಾಲಿ ವ್ಯಕ್ತಿ, ಒರ್ವ ಉತ್ತಮ ಗುಣವಂತ ತಂದೆ, ದೇವರ ತತ್ವಗಳನ್ನು ಅಚ್ಚುಕಟ್ಟಾಗಿ ಪಾಲಿಸಿದವನು ಆತ ಉತ್ತಮ ನಿತಿವಂತನಾಗಿ […]

Read More