ಶಂಕರನಾರಾಯಣ : ಇಲ್ಲಿನ ಮದರ್ ತೆರೇಸಾಸ್ ಪದವೀಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ ಯು ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಮಾರುತಿ, ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ,(ಪದವೀಪೂರ್ವ) ಉಡುಪಿ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು ನಂತರ ಮಾತನಾಡಿ ಸಾಧನೆಯ ಹಾದಿ ಸುಗಮವಲ್ಲ ಛಲವಿದ್ದವರೂ ಮಾತ್ರ ಆ ಹಾದಿಯಲ್ಲಿ ಸಾಗಲು ಸಾಧ್ಯ ನಮ್ಮ ಕ್ರಿಯೆಗಳಿಗೆ ಪೂರಕವಾಗಿ ಪ್ರತಿಕ್ರಿಯೆ ಇರುತ್ತದೆ ಅದೇ ರೀತಿ ನಾವು ಅಪೇಕ್ಷೆ ಪಟ್ಟಂತ […]

Read More

ಮಂಗಳೂರು, ಫೆಬ್ರವರಿ 10, 2025 – ಸಾಹಿತ್ಯ, ಪತ್ರಿಕೋದ್ಯಮ, ಕಲೆ, ಶಿಕ್ಷಣ, ಸಂಗೀತ, ಮಾಧ್ಯಮ ಮತ್ತು ಸಾಮಾಜಿಕ ಸೇವೆಯಲ್ಲಿ ಶ್ರೇಷ್ಠತೆಯನ್ನು ಗುರುತಿಸುವ ಪ್ರತಿಷ್ಠಿತ ಸಂದೇಶ ಪ್ರಶಸ್ತಿಗಳು 2025, ಮಂಗಳೂರಿನ ಸಂದೇಶ ಸಂಸ್ಥೆ ಮೈದಾನದಲ್ಲಿ ನಡೆಯಿತು. ಶಿವಮೊಗ್ಗದ ಬಿಷಪ್ ಅತಿ ವಂದನೀಯ ಡಾ. ಫ್ರಾನ್ಸಿಸ್ ಸೆರಾವ್ ಅಧ್ಯಕ್ಷತೆಯಲ್ಲಿ ಶ್ರೀ ಡಾ. ಟಿ.ಎಸ್. ನಾಗಾಭರಣ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಮುಖ್ಯ ಅತಿಥಿಗಳು ಸಮಾಜದಲ್ಲಿ ಕಲೆಯ ಪಾತ್ರವನ್ನು ಒತ್ತಿ ಹೇಳಿದರು: ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಡಾ. ಟಿ.ಎಸ್. ನಾಗಾಭರಣ ಆರೋಗ್ಯಕರ ಸಮಾಜವನ್ನು […]

Read More

ಕೋಲಾರ,ಫೆ.10: ಮಕ್ಕಳನ್ನು ಸಮಾಧಾನಪಡಿಸಲು ಹಾಗೂ ಲಾಲನೆ-ಪಾಲನೆ ಮಾಡುವ ಸಂದರ್ಭದಲ್ಲಿ ಮೊಬೈಲ್ ಬಳಕೆ ಮಾಡಿಕೊಳ್ಳುವುದು ಅಪಾಯಕಾರಿ ಎಂದು ಹೃದಯತಜ್ಞ ಡಾ.ಯಶ್ವಂತ್ ಪೋಷಕರನ್ನು ಎಚ್ಚರಿಸಿದರು.ನಗರದ ಸುವರ್ಣ ಕನ್ನಡ ಭವನದಲ್ಲಿ ಸರಸ್ಪತಿನಾರಾಯನ್ ಇಂಟರ್ ನ್ಯಾಷನಲ್ ಸ್ಕೂಲ್ (ಸ್ಮಾರ್ಟ್ ಕಿಡ್ಸ್ ಪ್ರಿ-ಸ್ಕೂಲ್)ನ ನಾಲ್ಕನೇ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಚಿಕ್ಕವಯಸ್ಸಿನಲ್ಲೇ ಮಕ್ಕಳಿಗೆ ಮೊಬೈಲ್ ಅವಲಂಭನೆ ಬೆಳೆಸಿದರೆ ಅದು ಅವರ ಮಾನಸಿಕ ಮತ್ತು ದೈಹಿಕ ಬೆಳವಣಿಗೆಯು ಕುಗ್ಗಲು ಕಾರಣವಾಗುತ್ತದೆ. ಅದರ ಬದಲು ಆಟೋಟಗಳ ಮೂಲಕ ಮಕ್ಕಳನ್ನು ಸಮಾಧಾನಪಡಿಸುವುದು ಎಲ್ಲಾ ರೀತಿಯಿಂದಲ್ಲೂ ಪ್ರಯೋಜನಕಾರಿಯಾದುದು ಎಂದು […]

Read More

ಶ್ರೀನಿವಾಸಪುರ : ಈಗಾಗಲೇ ಸರ್ಕಾರದ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಅ.10. 2024 ರಂದು ನಡೆದ ಸಭೆಯಲ್ಲಿ ನಿಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರು ಆದರೆ ಇದುವೆರಗೂ ಬೇಡಿಕೆ ಈಡೇರದ ಕಾರಣ ತಮ್ಮ ಎಲ್ಲಾ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ 2 ನೇ ಹಂತದ ಅನಿರ್ಧಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಅಧ್ಯಕ್ಷ ಎಂ.ಎನ್.ಶಂಕರ್ ಮಾಹಿತಿ ನೀಡಿದರು.ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಸೋಮವಾರ ಗ್ರಾಮ ಆಡಳಿತ ಅಧಿಕಾರಿಗಳ ವೃಂದದ ವತಿಯಿಂದ ತಮ್ಮ ಯಾವುದೇ […]

Read More

ಫೆಬ್ರವರಿ 5, 2025 ರಂದು ಬೆಂಗಳೂರಿನ ಯಲಹಂಕದಲ್ಲಿ ನಡೆದ ಕರ್ನಾಟಕ ಯುವ ಕ್ರೀಡಾ ಉತ್ಸವದಲ್ಲಿ ಕರಾಟೆ ಸ್ಪರ್ಧೆಯಲ್ಲಿ ಬ್ರೌನ್ ಬೆಲ್ಟ್ 17 ವಯಸ್ಸಿನೊಳಗಿನ ವಿಭಾಗದ ಕಟಾದಲ್ಲಿ ಚಿನ್ನದ ಪದಕವನ್ನು ಮುಡಿಗೇರಿಸಿ -45ಕೆಜಿ ವಿಭಾಗದ ಕುಮಿಟೆಯಲ್ಲಿ ಬೆಳ್ಳಿ ಪದಕವನ್ನು ಪಡೆದು ತನ್ನ ಪದಕಗಳ ಭೇಟೆಯನ್ನು ಮುಂದುವರೆಸಿದ್ದಾರೆ. ಇಲ್ಲಿಯ ತನಕ 16 ಚಿನ್ನ 8 ಬೆಳ್ಳಿ ಮತ್ತು 3 ಕಂಚಿನ ಪದಕದ ಜೊತೆ ಒಟ್ಟಾರೆ 27 ಪದಕಗಳನ್ನು ಸಂಪಾದಿಸಿರುವ ಸಾನಿಧ್ಯ, 2024 ಸಾಲಿನ ಡಾ. ಶಿವರಾಮ ಕಾರಂತ ಪುರಸ್ಕಾರಕ್ಕೆ ಭಾಜರಾಗಿರುವುದನ್ನು […]

Read More

ಕಾರಾವಾರ; 08.02.2025 ಅಖಿಲ ಭಾರತ ಕ್ಯಾಥೊಲಿಕ್ ಯೂನಿಯನ್(AICU) ಮೊದಲ ಕಾರ್ಯಕಾರಿ ಸಭೆ ರಾಜ್ಯಧ್ಯಕ್ಷರಾದ ಆಲ್ವಿನ್ ಡಿಸೋಜ ಇವರ ನೇತೃತ್ವದಲ್ಲಿ ಹೋಲಿ ಕ್ರಾಸ್ ಚರ್ಚ್ ಹಾಲ್, ಶಿರ್ವಾಡ್, ಕಾರಾವಾರದಲ್ಲಿ ನಡೆಯಿತ್ತು.ಬೆಳಿಗ್ಗೆ 10:00 ಗಂಟೆಗೆ ಸಭೆಯು ಆರಂಭಗೊಂಡು ಅತಿ ವಂದನಿಯ ಮುನ್ಸಿನ್ಜೋರು ಫಾ. ರಿಚಾರ್ಜ್ ರೂಡ್ರಿಗಸ್ ಪ್ರಾರ್ಥನೆಯನ್ನು ನೆರವೇರಿಸಿದರು. ರಾಜ್ಯಧ್ಯಕ್ಷರಾದ ಆಲ್ವಿನ್ ಡಿಸೋಜ ಇವರು ವಿವಿಧ ಕಡೆಯಿಂದ ಬಂದ ಸಂಘಟನೆ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಸ್ವಾಗತ ಕೋರಿ, ಸಂಘಟನೆಗಳನ್ನು ಬಲಪಡಿಸಲು ಕರೆಕೊಟ್ಟರು.AICU ನ ಮಾಜಿ ಅಧ್ಯಕ್ಷರಾದ ಲ್ಯಾನ್ಸಿ ಡಿಕುನ್ಹಾ ನವರು […]

Read More

ಕುಂದಾಪುರ; ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಅ|ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ರವರಿಗೆ ಅವರ 75 ನೇ ಜನ್ಮೋತ್ಸವಕ್ಕೆ ಮತ್ತು ಧರ್ಮಾಧ್ಯಕ್ಷರಾಗಿ 25 ವರ್ಷಗಳ ಅಪೂರ್ವ ಸೇವೆಯ ಮಹೋತ್ಸವಕ್ಕೆ ಕುಂದಾಪುರ ಹೋಲಿ ರೋಜರಿ ಚರ್ಚಿನ ಸ್ತ್ರೀ ಸಂಘಟನೆ ಶುಭಾಷಯಗಳು ಸಲ್ಲಿಸಿದ್ದಾರೆ ಹಾರ್ಧಿಕ ಅಭಿನಂದನೆಗಳ ಜೊತೆ ತುಂಬು ಹ್ರದಯದ ಶುಭಾಷಗಳು ಅವರ ಮುಂದಿನ ಜೀವನ ಸುಖಮಯ ಫಲಪ್ರದವಾಗಲೆಂದು ಕುಂದಾಪುರ ಹೋಲಿ ರೋಜರಿ ಚರ್ಚಿನ ಸ್ತ್ರೀ ಸಂಘಟನೆ ಹಾರೈಸಿದೆ Click this link for news on the Bishop’s celebration ->

Read More

ಉಡುಪಿ: ಕಥೊಲಿಕ ಧರ್ಮಪ್ರಾಂತ್ಯ ಉಡುಪಿ ಇದರ ಧರ್ಮಾಧ್ಯಕ್ಷರಾದ ಅತೀ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರ 75 ವರ್ಷಗಳ ಹುಟ್ಟುಹಬ್ಬ ಹಾಗೂ ಧರ್ಮಾಧ್ಯಕ್ಷ ದೀಕ್ಷೆಯ 25 ವರ್ಷಗಳ ಬೆಳ್ಳಿ ಹಬ್ಬದ ಮಹೋತ್ಸವ ಭಾನುವಾರ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಇದರ ತೆರೆದ ಮೈದಾನದಲ್ಲಿ ಅದ್ದೂರಿಯಾಗಿ ಜರುಗಿತು.ಆರಂಭದಲ್ಲಿ ಅತೀ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರು ಎಲ್ಲಾ ಧರ್ಮಾಧ್ಯಕ್ಷರು, ಧರ್ಮಗುರುಗಳು ಹಾಗೂ ಭಕ್ತಾದಿಗಳೊಂದಿಗೆ ಕೃತಜ್ಞಾತಾ ಬಲಿಪೂಜೆ ನೆರವೇರಿಸಿದರು.ಶಿವಮೊಗ್ಗ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಪ್ರಾನ್ಸಿಸ್ ಸೆರಾವೊ ತಮ್ಮ ಪ್ರವಚನದಲ್ಲಿ ಮಾತನಾಡಿ ಬಿಷಪ್ ಜೆರಾಲ್ಡ್ ಅವರು ತಮ್ಮ […]

Read More

ಫೆಬ್ರವರಿ 5, 2025 ರಂದು ಬೆಂಗಳೂರಿನ ಯಲಹಂಕದಲ್ಲಿ ನಡೆದ ಕರ್ನಾಟಕ ಯುವ ಕ್ರೀಡಾ ಉತ್ಸವದಲ್ಲಿ ನಮ್ಮ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ ಎಂದು ಘೋಷಿಸಲು ನಾವು ಹೆಮ್ಮೆಪಡುತ್ತೇವೆ. ಉನ್ನತ ಪ್ರತಿಭೆಗಳ ವಿರುದ್ಧ ಸ್ಪರ್ಧಿಸಿ, ನಮ್ಮ ವಿದ್ಯಾರ್ಥಿಗಳು ಒಟ್ಟು 5 ಚಿನ್ನ, 3 ಬೆಳ್ಳಿ ಮತ್ತು 1 ಕಂಚಿನ ಪದಕಗಳನ್ನು ಗಳಿಸಿದರು, ಕರಾಟೆಯಲ್ಲಿ ತಮ್ಮ ಸಮರ್ಪಣೆ, ಶಿಸ್ತು ಮತ್ತು ಶ್ರೇಷ್ಠತೆಯನ್ನು ಪ್ರದರ್ಶಿಸಿದರು. ಪದಕ ವಿಜೇತರು: ಸೌರವ್ – ಚಿನ್ನದ ಪದಕ (ಕಂದು ಬೆಲ್ಟ್, 21 ವರ್ಷದೊಳಗಿನವರು, 48 ಕೆಜಿ […]

Read More