ಶ್ರೀನಿವಾಸಪುರ : ಗ್ರಾಮೀಣ ಭಾಗದ ವಿದ್ಯಾರ್ಥಿಗಳೂ ಕೂಡ ಉನ್ನತ ಮಟ್ಟದ ಸಾಧನೆ ಮಾಡಬಹುದು ಎಂಬುದಕ್ಕೆ ಪಟ್ಟಣದ ವಿದ್ಯಾರ್ಥಿ ಮೊಹಮ್ಮದ್ ಮಯೂನ್ ಜೀವಂತ ಉದಾಹರಣೆಯಾಗಿದ್ದಾರೆ. ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ವತಿಯಿಂದ ನಡೆಸಲಾದ 2025ನೇ ಸಾಲಿನ ದ್ವಿತೀಯ ದರ್ಜೆ (ಎಸ್‌ಎಸ್‌ಎಲ್‌ಸಿ ಸಮಾನ) ಪರೀಕ್ಷೆಯಲ್ಲಿ ಮಯೂನ್ ಶೇ.91.4 ಅಂಕಗಳೊಂದಿಗೆ ಗಮನಾರ್ಹ ಸಾಧನೆ ಮಾಡಿದ್ದಾರೆ. ಪಟ್ಟಣದ ಮ್ಯಾಂಗೋ ವ್ಯಾಲಿ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿಯಾದ ಮಯೂನ್ ಒಟ್ಟು 500ರಲ್ಲಿ 457 ಅಂಕಗಳನ್ನು ಗಳಿಸಿದ್ದು, ಶಾಲೆಯ ಮಟ್ಟದಲ್ಲಿಯೂ ಪ್ರಮುಖ ಸಾಧನೆ ಎಂದು ಪರಿಗಣಿಸಲಾಗಿದೆ. […]

Read More

ಮಂಗಳೂರು, ಏ. 17: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಕೂವೆ ಎಂಬ ಸಣ್ಣ ಹಳ್ಳಿಯಿಂದ ಮಂಗಳೂರು ಬಂದು ಬೆಚ್ಯುಲರ್ ಆಫ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಮಷೀನ್ ಲರ್ನಿಂಗ್ ಡಿಗ್ರಿಯಲ್ಲಿ ಗೊಲ್ಡ್ ಮೆಡಲ್ ಜೊತೆಯಲ್ಲಿ ರಿಶಲ್ ತಾವ್ರೊ ಉತ್ತೀರ್ಣರಾಗಿದ್ದರೆ. ಇವರು ಮಂಗಳೂರು ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಕಾಲೇಜಿನ ವಿಧ್ಯಾರ್ಥಿಯಾಗಿದ್ದರು. ಇದಕ್ಕೆ ಸಂತಸಗೊಂಡ “ತಾವ್ರೊ ಕುಟುಂಬದ ಸದಸ್ಯರು” ಜೊತೆಗೂಡಿ ಈ ಪ್ರತಿಭಾನ್ವಿತ ವಿದ್ಯಾರ್ಥಿಯನ್ನು ಸನ್ಮಾನ ಮಾಡಿದರು.ಸನ್ಮಾನವನ್ನು ಮುಖ್ಯ ಅತಿಥಿ ಕೊಂಕಣಿ ಭಾಷಾ ಮಂಡಳ್ ಕರ್ನಾಟಕ(ರಿ) ಇದರ […]

Read More

ಮೂಡ್ಲಕಟ್ಟೆಯ ಐಎಂಜೆ ಶಿಕ್ಷಣ ಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ ‘ಕ್ವಾಂಟಮ್ ಕಂಪ್ಯೂಟೇಶನ್, ಪ್ರಿಸಿಸನ್ ಇನ್ಸ್ಟ್ರುಮೆಂಟೇಶನ್ ಮತ್ತು ಎಮರ್ಜಿಂಗ್ ರಿಸರ್ಚ್ ಇನ್ಫ್ರಾಸ್ಟ್ರಕ್ಚರ್’ ವಿಷಯದ ಕುರಿತಾದ ರಾಷ್ಟ್ರೀಯ ಶೃಂಗಸಭೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಕರ್ನಾಟಕ ವಿಧಾನಸಭಾ ಸ್ಪೀಕರ್ ಯು. ಟಿ. ಖಾದರ್ ಅವರು ಮಾತನಾಡಿದರು. ಕ್ವಾಂಟಮ್ ನಂತಹ ಆಧುನಿಕ ವಿಷಯ ಗಳೊಂದಿಗೆ  ಕೃಷಿ ,  ಆರೋಗ್ಯ ಕ್ಷೇತ್ರದ ಬಗ್ಗೆ ಹೆಚ್ಚಿನ ಸಂಶೋಧನೆ ನಡೆಯಬೇಕಿದೆ. ಇದು ಕೃಷಿ ಸಮಸ್ಯೆಗಳ ಸುಧಾರಣೆ ಹಾಗೂ ಉತ್ತಮ ಆರೋಗ್ಯ ಸೇವೆ ಒದಗಿಸಲು ಸಹಕಾರಿಯಾಗುತ್ತದೆ ಎಂದು […]

Read More

Mount Carmel Students Shine in CBSE Grade X Board Results 2026 ಮಂಗಳೂರಿನ ಮೌಂಟ್ ಕಾರ್ಮೆಲ್ ಸೆಂಟ್ರಲ್ ಶಾಲೆಯು ತನ್ನ ಶೈಕ್ಷಣಿಕ ಶ್ರೇಷ್ಠತೆಯ ಸಂಪ್ರದಾಯವನ್ನು ಹೆಮ್ಮೆಯಿಂದ ಎತ್ತಿಹಿಡಿಯುತ್ತದೆ, ಇದರ ಹತ್ತನೇ ತರಗತಿಯ ವಿದ್ಯಾರ್ಥಿಗಳು 2026ರ CBSE ಬೋರ್ಡ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಈ ಗಮನಾರ್ಹ ಸಾಧನೆಯು ಪರೀಕ್ಷೆಗೆ ಹಾಜರಾದ 188 ವಿದ್ಯಾರ್ಥಿಗಳ ಪರಿಶ್ರಮ, ಸಮರ್ಪಣೆ ಮತ್ತು ಆಕಾಂಕ್ಷೆಗಳಿಗೆ ಸಾಕ್ಷಿಯಾಗಿದೆ. ಅತ್ಯುತ್ತಮ ಅಂಕಗಳ ಶ್ರೇಣಿಗಳಲ್ಲಿ ಗಮನಾರ್ಹ ಸಂಖ್ಯೆಯ ವಿದ್ಯಾರ್ಥಿಗಳು ಶ್ರೇಷ್ಠ ಸಾಧನೆ ಮಾಡಿದ್ದಾರೆ. 25 […]

Read More

St Aloysius Gonzaga School has secured 100% result in the CBSE Class X Board Examination 2025-26 2025-26ನೇ ಸಾಲಿನ CBSE ಹತ್ತನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಸಂತ ಅಲೋಶಿಯಸ್ ಗೊನ್ಜಾಗಾ ಶಾಲೆಯು 100% ಫಲಿತಾಂಶವನ್ನು ಪಡೆದುಕೊಂಡಿದೆ. 2025-26ನೇ ಸಾಲಿನ CBSE ಹತ್ತನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಸಂತ ಅಲೋಶಿಯಸ್ ಗೊನ್ಜಾಗಾ ಶಾಲೆಯು 100% ಫಲಿತಾಂಶವನ್ನು ಪಡೆದುಕೊಂಡಿದೆ. 114 ವಿದ್ಯಾರ್ಥಿಗಳು ಹಾಜರಾಗಿದ್ದರಲ್ಲಿ 50 ವಿದ್ಯಾರ್ಥಿಗಳು 85% (ವಿಶಿಷ್ಟತೆ) ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು […]

Read More

ಮಂಗಳೂರು; ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ 2ನೇ ತರಗತಿಯ ವಿದ್ಯಾರ್ಥಿ, ಏಳು ವರ್ಷದ ರಾನನ್ ಸಿಯೋನ್ ಡಿ’ಕೋಸ್ಟಾ ತನ್ನ ಅಸಾಧಾರಣ ಸಾಧನೆಗಳಿಗಾಗಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮನ್ನಣೆ ಗಳಿಸಿದ್ದಾನೆ. ರೋಹನ್ ಐವನ್ ಡಿ’ಕೋಸ್ಟಾ ಮತ್ತು ಶಾಲೆಟ್ ಜೇನ್ ಪಿಂಟೊ ಅವರ ಪುತ್ರ ರಾನನ್, 2025ರ ವಿಶ್ವ ಗಣಿತ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದಾನೆ ಮತ್ತು ವಿಜ್ಞಾನ, ಇಂಗ್ಲಿಷ್, ಗಣಿತ, ಸಾಮಾನ್ಯ ಜ್ಞಾನ ಹಾಗೂ ಕಂಪ್ಯೂಟರ್ ವಿಜ್ಞಾನ ಸೇರಿದಂತೆ ಹಲವು SOF ಒಲಿಂಪಿಯಾಡ್‌ಗಳಲ್ಲಿ ತರಗತಿ ಟಾಪರ್ ಆಗಿ ಹೊರಹೊಮ್ಮಿದ್ದಾನೆ. […]

Read More

ಉಡುಪಿ, ಮಾ. 15: ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ಗೌರವಾನ್ವಿತ ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರ ಧರ್ಮಾಧ್ಯಕ್ಷರ ಅಭಿಷೇಕ ಹಾಗೂ ಪೀಠಾರೋಹಣ ಸಮಾರಂಭವು ಏಪ್ರಿಲ್ 20, 2026ರಂದು ಸೋಮವಾರ ಬೆಳಗ್ಗೆ 9 ಗಂಟೆಗೆ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು ಮೈದಾನದಲ್ಲಿ ನೆರವೇರಲಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ ತಿಳಿಸಿದರು. ಅವರು ಬುಧವಾರ ಉಡುಪಿ ಶೋಕಮಾತಾ ಚರ್ಚಿನ ಆವೆ ಮರಿಯಾ ಸಭಾಂಗಣದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಗೋವಾ ಮತ್ತು ದಮನ್ ಮಹಾಧರ್ಮಪ್ರಾಂತ್ಯದ ಮಹಾಧರ್ಮಾಧ್ಯಕ್ಷರು […]

Read More

ಕುಂದಾಪುರ; ರಂಗೋಲಿಯಲ್ಲಿ ಮೂಡಿದ ಕೆ.ಕೆ. ಹೆಬ್ಬಾರರ ಭಾವ ಚಿತ್ರ ಏಪ್ರಿಲ್ 15 ರ ವಿಶ್ವಕಲಾ ದಿನಾಚರಣೆಯ ಪ್ರಯುಕ್ತ ಕುಂದಾಪುರದ ತ್ರಿವರ್ಣ ಆರ್ಟ್ ಕ್ಲಾಸ್ಸಸ್ ವತಿಯಿಂದ ಇಲ್ಲಿನ ಕಲಾವಿದ್ಯಾರ್ಥಿಯರಾದ ಕೃತಿ ಕೆ. ದೇವಾಡಿಗ, ಸಾತ್ವಿಕ್ ಆರ್, ರಿಶು ಜೆ. ಶೆಟ್ಟಿಯವವರಿಂದ ರಚಿತವಾದ ರಂಗೋಲಿ ಕಲಾಕೃತಿ. ಸುಮಾರು 112 ಚ.ಅಡಿ ವಿಸ್ತೀರ್ಣದ ಈ ಕೃತಿಯು ಉಡುಪಿಯ ಖ್ಯಾತ ಮತ್ತು ಪದ್ಮಶ್ರೀ, ಪದ್ಮ ವಿಭೂ಼ಷಣ ಚಿತ್ರಕಲಾವಿದರಾದ ಕೆ.ಕೆ. ಹೆಬ್ಬಾರರ ಸ್ಮರಣಾರ್ಥವಾಗಿ ಕಲಾವಿದ ಹರೀಶ್ ಸಾಗಾ ಮಾರ್ಗದರ್ಶನದಲ್ಲಿ ಗೌರವಾರ್ಥವಾಗಿ ಕಪ್ಪು ಬಿಳುಪಿನ ರಂಗೋಲಿಯಲ್ಲಿ […]

Read More

ಕೋಲಾರ; ಲಘು ಪೋಷಕಾಂಶಗಳ ಮಿಶ್ರಣವಾದ ಮಾವು ಸ್ಪೇಷಲ್‍ನ್ನು ಬಳಸುವುದರಿಂದ ಉತ್ತಮ ಗುಣಮಟ್ಟದ ಇಳುವರಿ ಪಡೆಯಬಹುದು ಎಂದು ತೋಟಗಾರಿಕಾ ಮಹಾವಿದ್ಯಾಲಯ ಕೋಲಾರದ ಹಣ್ಣು ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ನಾಗರಾಜ್ ಕೆ. ಎಸ್. ರವರು ತಿಳಿಸಿದರು.ಕೋಲಾರದ ತೋಟಗಾರಿಕಾ ಮಹಾವಿದ್ಯಾಲಯದ ವತಿಯಿಂದ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ತಾಲ್ಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಆಯೋಜಿಸಲಾಗಿರುವ ಗ್ರಾಮೀಣ ತೋಟಗಾರಿಕಾ ಕಾರ್ಯಾನುಭವ ಶಿಬಿರದಲ್ಲಿ ಹಮ್ಮಿಕೊಳ್ಳಲಾದ ‘ಮಾವಿನ ಬೆಳೆಯಲ್ಲಿ ಮಾವು ಸ್ಪೇಷಲ್ ಬಳಕೆ ಪದ್ದತಿ ಪ್ರಾತ್ಯಕ್ಷಿಕೆ’ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.ಮಾವು ಸ್ಪೇಷಲ್ ಎಂಬುದು ಲಘು […]

Read More