ಉಡುಪಿ (ಫೆ.07): ಮಾಜಿ ಶಾಸಕ, ಹಿರಿಯ ರಾಜಕಾರಣಿ ಬಸ್ರೂರು ಅಪ್ಪಣ್ಣ ಹೆಗ್ಡೆ ಇಂದು ಉಡುಪಿಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಧಾರ್ಮಿಕ, ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಹಿರಿಯ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಯವರು ತಮ್ಮ 91 ವರ್ಷನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಉಡುಪಿಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೈಂದೂರು ಮಾಜಿ ಶಾಸಕ ಅಪ್ಪಣ್ಣ ಹೆಗ್ಡೆ  ಅಪ್ಪಣ್ಣ ಹೆಗ್ಡೆಯವರು 1983-1985 ಅವಧಿಯಲ್ಲಿ ಜನತಾ ಪಕ್ಷದಿಂದ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ […]

Read More

ಉಡುಪಿ : ನಿರಂತರ್ ಉದ್ಯಾವರ ಸಂಘಟನೆಯ ಎಂಟನೇ ವರ್ಷದ ನಾಲ್ಕು ದಿನದ ಬಹುಭಾಷಾ ನಾಟಕೋತ್ಸವಕ್ಕೆ ನಿನ್ನೆ ಚಾಲನೆ ದೊರಕಿತು. ಉದ್ಯಾವರ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಫೆಬ್ರವರಿ 5ರಿಂದ 8ರವರೆಗೆ ನಾಲ್ಕು ಭಾಷೆಯಲ್ಲಿ ನಾಲ್ಕು ನಾಟಕಗಳು ಪ್ರದರ್ಶನವಾಗಲಿದೆ. ಕುಂಟಲನಗರ ಸಂತ ಅಂತೋನಿಯವರ ದೇವಾಲಯದ ಪ್ರಧಾನ ಧರ್ಮ ಗುರುಗಳಾದ ವo. ಫಾ. ಸ್ಟ್ಯಾನಿ ಬಿ. ಲೋಬೋ ರವರು, ವೇದಿಕೆಯಲ್ಲಿರುವ ಎಲ್ಲಾ ಅತಿಥಿಗಳ ಜೊತೆ ತಮಟೆ (ದುಡಿ) ಬಾರಿಸುವ ಮೂಲಕ ನಾಟಕೋತ್ಸವವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ರಂಗಭೂಮಿಯ […]

Read More

ಮಂಗಳೂರು ನಂತೂರ್ ನಲ್ಲಿ  ಕರ್ನಾಟಕ ವಿಧಾನ ಪರಿಷತ್ ಶಾಸಕಶ್ರೀ ಐವನ್ ಡಿಸೋಜಾ ರವರು ಆಗಾಗ ಆಗುವ ಅಪಘಾತ ಬಗ್ಗೆ ಸಂಚಾರಿ ಪೊಲೀಸ್ ಅಧಿಕಾರ ಗಳು ಮತ್ತು ಮಂಗಳೂರು ನಗರ ಪಾಲಿಕೆ ಅಧಿಕಾರಿಗಳನ್ನು ಕರೆದುಕೊಂಡು ಇಲ್ಲಿನ ಸಮಸ್ಯೆ ಬಗ್ಗೆ ಮಾಹಿತಿ ಪಡೆದರು ಸಂಚಾರಿ ಪೊಲೀಸ್ ಅಧಿಕಾರಿಗಳು ಇಲ್ಲಿ ಸರಿಯಾದ ದಾರಿದೀಪಗಳು ಇಲ್ಲಾ ಜಿಬ್ರಾ ಕ್ರಾಸ್ ಮತ್ತು ಯಾವುದೇ ರಸ್ತೆ ಸುರಕ್ಷಾ ಸೂಚನಾ ಫಲಕ ಗಳು ಇಲ್ಲಾ ರಸ್ತೆ ಅಗಲ ಮಾಡಲು ತಡೆ ಗೋಡೆ ಕೆಲಸ ಅರ್ಧ ದಲ್ಲಿ ನಿಂತಿದ್ದುತಂಗು […]

Read More

Milagres College, Kallianpur Holds NSS Camp Valedictory Ceremony Reported and photography by Ganesh Nayak ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಶಿಬಿರದ ಸಮಾರೋಪ ಸಮಾರಂಭವು ಅರ್ಥಪೂರ್ಣ ಮತ್ತು ಗೌರವಯುತ ರೀತಿಯಲ್ಲಿ ನಡೆಯಿತು, ಇದು ಶಿಬಿರದ ಯಶಸ್ವಿ ಸಮಾರೋಪವನ್ನು ಸೂಚಿಸುತ್ತದೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ಡಾ. ವಿನ್ಸೆಂಟ್ ಆಳ್ವಾ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಎನ್ಎಸ್ಎಸ್ ಶಿಬಿರದ ಎಲ್ಲಾ ನಿಯಮಗಳು ಮತ್ತು ಶಿಸ್ತನ್ನು ಕಟ್ಟುನಿಟ್ಟಾಗಿ ಪಾಲಿಸುವ […]

Read More

ರಾಜ್ಯದಲ್ಲಿನ ಅಲ್ಪಸಂಖ್ಯಾತ ಸಮುದಾಯಗಳ ಸಮಗ್ರ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಹಲವು ಜನಪರ ಹಾಗೂ ಕಲ್ಯಾಣಕಾರಿ ಯೋಜನೆಗಳನ್ನು ಜಾರಿಗೊಳಿಸಿದೆ. ಶಿಕ್ಷಣ, ಆರ್ಥಿಕ ಸಬಲೀಕರಣ, ಸಾಮಾಜಿಕ ಉನ್ನತಿ ಹಾಗೂ ಸಾಂಸ್ಕೃತಿಕ ಅಭಿವೃದ್ಧಿ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಿರುವ ಸರ್ಕಾರ, ಅಲ್ಪಸಂಖ್ಯಾತರ ಜೀವನಮಟ್ಟ ಸುಧಾರಣೆಗೆ ಉದ್ದೇಶಿತ ಕಾರ್ಯಕ್ರಮಗಳನ್ನು ರೂಪಿಸಿದೆ. ಈ ಯೋಜನೆಗಳು ಸಮುದಾಯದಲ್ಲಿ ಆಶಾಭಾವನೆ ಮೂಡಿಸಿದ್ದರೂ, ಅವುಗಳ ನೈಜ ಫಲಾನುಭವ ಅರ್ಹರಿಗೆ ತಲುಪಬೇಕಾದರೆ ಅನುಷ್ಠಾನ ಹಂತದಲ್ಲಿ ಸರ್ಕಾರಿ ಅಧಿಕಾರಿಗಳ ಪ್ರಾಮಾಣಿಕತೆ ಅತ್ಯಂತ ಅಗತ್ಯವಾಗಿದೆ. ಸರ್ಕಾರ ರೂಪಿಸುವ […]

Read More

St Aloysius Gonzaga School Organises ‘Jyothi Pradaan’ ಮಂಗಳೂರು; ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ 10ನೇ ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಸಿ, ಆತ್ಮೀಯ ವಿದಾಯವನ್ನು ನೀಡುವ ಉದ್ದೇಶದಿಂದ ‘ಜ್ಯೋತಿ ಪ್ರದಾನ’ ಕಾರ್ಯಕ್ರಮವು “ನಂಬಿಕೆಯ ದೀಪ” ಎಂಬ ವಿಷಯದೊಂದಿಗೆ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಉಪಕುಲಪತಿ ವಂ.ಫಾ. ಡಾ. ಪ್ರವೀಣ್ ಮಾರ್ಟಿಸ್ ಎಸ್ ಜೆ ಅವರು ಮಾತನಾಡಿ ವಿದ್ಯಾರ್ಥಿಗಳು ದೊಡ್ಡ ಕನಸುಗಳನ್ನು ಕಾಣಬೇಕು ಮತ್ತು ಜೆಸ್ಯೂಟ್ […]

Read More

Mangalore ; Conference of Religious India (CRI) “Day of Consecrated Life with the Youth“ ಭಾರತದ ಧಾರ್ಮಿಕ ಸಮ್ಮೇಳನ (CRI) ಮಂಗಳೂರು ಫೆಬ್ರವರಿ 1, 2026 ರಂದು ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನ ಲೊಯೊಲಾ ಸಭಾಂಗಣದಲ್ಲಿ “ಯುವಕರೊಂದಿಗೆ ಪವಿತ್ರ ಜೀವನದ ದಿನ” ಎಂಬ ವಿಷಯದ ಮೇಲೆ ಕೇಂದ್ರೀಕೃತವಾಗಿತ್ತು. ಕಾರ್ಯಕ್ರಮವು ಅರ್ಥಪೂರ್ಣ ಉದ್ಘಾಟನಾ ಸಮಾರಂಭದೊಂದಿಗೆ ಪ್ರಾರಂಭವಾಯಿತು, ಅಲ್ಲಿ ಪವಿತ್ರ ಜೀವನದ ಸಂತೋಷವನ್ನು ಸಾಂಕೇತಿಕವಾಗಿ ಮೇಣದಬತ್ತಿಯೊಂದಿಗೆ ಜೋಡಿಸಲಾದ ಹೃದಯದ ಮೂಲಕ ವ್ಯಕ್ತಪಡಿಸಲಾಯಿತು. ಕಾರ್ಯಕ್ರಮವನ್ನು ಪ್ರಾಂತೀಯ ರೆವರೆಂಡ್ […]

Read More

ಸಂತ ಅಲೋಶಿಯಸ್ ಗೊನ್ಜಾಗಾ ಶಾಲೆಯಲ್ಲಿ 2025-26ನೇ ಸಾಲಿನ ಪೂರ್ವ ಪ್ರಾಥಮಿಕ ಹಂತದ ಕ್ರೀಡಾ ದಿನವನ್ನು ಜನವರಿ 30 ರಂದು ಶಾಲಾ ಮೈದಾನದಲ್ಲಿ ಬಹಳ ಉತ್ಸಾಹದಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲಾ ಟೇಬಲ್ ಟೆನಿಸ್ ಸಂಘದ ಅಧ್ಯಕ್ಷರು ಮತ್ತು ಕರ್ನಾಟಕ ರಾಜ್ಯ ಟೇಬಲ್ ಟೆನಿಸ್ ಸಂಘದ ಉಪಾಧ್ಯಕ್ಷರಾದ ಶ್ರೀ ಗೌತಮ್ ಶೆಟ್ಟಿ ಅವರು ಕ್ರೀಡಾ ದಿನಾಚರಣೆಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು ಮತ್ತು ಚಿಣ್ಣರ ಉತ್ಸಾಹವನ್ನು ಶ್ಲಾಘಿಸಿದರು ಅಲ್ಲದೆ ಉತ್ತಮ ಆರೋಗ್ಯ, ನೈರ್ಮಲ್ಯ, ಶಿಸ್ತು […]

Read More

ಶ್ರೀನಿವಾಸಪುರ : ಇಂದಿನ ದಿನಗಳಲ್ಲಿ ಬಹುತೇಕ ರೈತರು ಕೃಷಿಯಲ್ಲಿ ನಿರಂತರ ನಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಕೃಷಿಯನ್ನು ತೊರೆದು ನಗರ ಪ್ರದೇಶಗಳತ್ತ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.  ಈ ಹಿನ್ನಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರಿಗೆ ಅನುಕೂಲವಾಗುವಂತೆ ಪರಿಣಾಮಕಾರಿ ಕೃಷಿ ಬೆಂಬಲ ಯೋಜನೆಗಳನ್ನು ರೂಪಿಸಬೇಕಾಗಿದೆ ಎಂದು ಕೆಎಸ್‌ಎಫ್‌ಸಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ವಿ. ಮೋಕ್ಷ ಅವರು ಹೇಳಿದರು. ತಾಲೂಕಿನ ನಲ್ಲಪಳ್ಳಿ ಗ್ರಾಮದಲ್ಲಿ ಶನಿವಾರ ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇತ್ತೀಚಿನ ವರ್ಷಗಳಲ್ಲಿ ರೈತರು […]

Read More
1 33 34 35 36 37 293