Davanagere, Harihara, September 6, 2023: Eighth day’s Novena at Our Lady of Health, Minor Basilica, Harihara, Davanagere District, Diocese of Shimoga, began at 5:30pm with Rosary, Procession and floral homages to Harihara Matha. Then Basilica Rector & Parish Priest Rev. Fr George K. A led the Novena. At 6:30pm Rev. Fr Duming Dias, Director of […]

Read More

ಪಟ್ಟಣದ ತ್ಯಾಗರಾಜ ಬಡವಾಣೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಭಾರತದ ಸಂವಿಧಾನದ ಪೀಠಿಕೆಯನ್ನು ಸರ್ಕಾರದ ಸುತ್ತೋಲೆಯಂತೆ ಮಂಗಳವಾರ ವಿದ್ಯಾರ್ಥಿಗಳಿಂದ ಓದಿಸುವಂತಹ ಪ್ರಕ್ರಿಯಿಗೆ ಚಾಲನೆಯನ್ನು ಮುಖ್ಯ ಶಿಕ್ಷಕ ಎಂ.ಬೈರೇಗೌಡ ಹಾಗೂ ಶಾಲೆಯ ಶಿಕ್ಷಕರು ನೀಡಿದರು.

Read More

ಶ್ರೀನಿವಾಸಪುರ: ತಾಲ್ಲೂಕಿನ ರೋಜೇಹಳ್ಳಿ ಕ್ರಾಸ್‍ನಲ್ಲಿ ಕೆಂಪೇಗೌಡರ ಪ್ರತಿಮೆ ಸ್ಥಾಪಿಸುವುದಾದರೆ, ತಮ್ಮ ಸಮುದಾಯದ ದಾರ್ಶನಿಕರ ಪ್ರತಿಮೆಗಳನ್ನೂ ಸ್ಥಾಪಿಸಬೇಕು ಎಂದು ವಿವಿಧ ಸಮುದಾಯಗಳ ಜನರು ಒತ್ತಾಯಿಸಿದ ಘಟನೆ ಮಂಗಳವಾರ ನಡೆಯಿತು.ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ ರೋಜೇನಹಳ್ಳಿ ಕ್ರಾಸ್‍ಗೆ ಭೇಟಿ ನೀಡಿ, ಈಗಾಗಲೆ ರಸ್ತೆ ಮಧ್ಯಭಾಗ ವೃತ್ತದಲ್ಲಿ ಸ್ಥಾಪಿಸಲಾಗಿರುವ ಕೆಂಪೇಗೌಡರ ಪ್ರತಿಮೆ ತೆರವುಗೊಳಿಸಿ, ರಸ್ತೆ ಬಿದಯ ಕುಂಟೆ ಪಕ್ಕದಲ್ಲಿ ಸ್ಥಾಪಿಸುವಂತೆ ಸಲಹೆ ಮಾಡಿದರು. ಆ ಕಾರ್ಯಕ್ಕೆ ರೂ.10 ಲಕ್ಷ ನೀರುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಕೆಲವರು ಡಾ. ಬಿ.ಆರ್.ಅಂಬೇಡ್ಕರ್, ವಾಲ್ಮೀಕಿ, ಕೈವಾರ ನಾರಾಯಣಪ್ಪ, ಪುನೀತ್ […]

Read More

ವಿಶ್ವದಾದ್ಯಂತ ಸೆ. 5ರಂದು “ಬೆನ್ನುಹುರಿ ಅಪಘಾತ ದಿನ”ವನ್ನು ಆಚರಿಸಲಾಗುತ್ತದೆ. ಕರ್ನಾಟಕದಲ್ಲಿ  ಪ್ರಸ್ತುತ ಬೆನ್ನುಹುರಿ ಅಪಘಾತಕ್ಕೊಳಗಾದವರ ಸಂಖ್ಯೆ  ಸುಮಾರು 25ಸಾವಿರ ದಾಟಿದೆ. ಬೆನ್ನುಹುರಿ ಅಪಘಾತ ಕ್ಯಾನ್ಸರ್, ವೈರಸ್ ಜ್ವರ ಬಾಧೆ, ಎತ್ತರದ ಸ್ಥಳಗಳಿಂದ ಬಿದ್ದ ಪರಿಣಾಮದಿಂದಾಗಿ ಹಾಗೂ ಅಪಘಾತಗಳಿಂದಾಗಿಯೂ ಬೆನ್ನುಹುರಿ ಅಪಘಾತ ಸಂಭವಿಸಬಹುದು. ಈ ಸಂದರ್ಭದಲ್ಲಿ ಪೂರ್ಣಪ್ರಮಾಣದ ಬೆನ್ನು ಹುರಿ ಅಪಘಾತಕ್ಕೊಳಗಾದ  ಕರ್ನಾಟಕ ಆಕ್ಸೆಸಿಬಿಲಿಟಿ ಟಾಸ್ಕ್ ಫೋರ್ಸ್‌ನ ಅಧ್ಯಕ್ಷರಾದ ಮುನಿರಾಜುರವರೊಂದಿಗೆ ಈ ಸಂದರ್ಶನವನ್ನು ನಡೆಸಲಾಗಿದೆ. ಮುನಿರಾಜುರವರ ಪರಿಚಯ: ಮುನಿರಾಜುರವರು 33 ವರ್ಷಗಳ ಕಾಲ ಸಾಮಾನ್ಯ ಜನರಂತೆ ಬದುಕಿ ಬಾಳಿದವರು. ಹುಟ್ಟು, ಬಾಲ್ಯ, […]

Read More

Davanagere, Harihara, September 4, 2023: Sixth day’s Novena at Our Lady of Health, Minor Basilica, Harihara, Davanagere District, Diocese of Shimoga, began at 5:30pm with Rosary, Procession and floral homages to Harihara Matha. Then Basilica Rector & Parish Priest Rev. Fr George K. A led the Novena. At 6:30pm Rev. Fr Shanthraj SJ, Bengaluru offered […]

Read More

ಕಲಬುರಗಿ: ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಗೆ ಸೇಡಂ ತಾಲೂಕಿನ ಪೊಲೀಸ್ ಠಾಣೆ ಸೋಮವಾರ ಅರ್ಧಾಂಶ ಮುಳುಗಿತು. ಸೇಡಂ ಪಟ್ಟಣದ ಎಸಿ ಕಚೇರಿ ಬಳಿಯ ತಗ್ಗು ಪ್ರದೇಶದಲ್ಲಿ ಸತತ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಸೇಡಂ ಪೊಲೀಸ್ ಠಾಣೆ ಭಾಗಶ ಜಲಾವೃತಗೊಂಡಿದೆ. ಪ್ರತಿಕೂಲ ಹವಾಮಾನವನ್ನು ಗಮನಿಸಿ, ಠಾಣೆಯಲ್ಲಿದ್ದ ಪೊಲೀಸ್ ಸಿಬ್ಬಂದಿ ಪೊಲೀಸ್ ಠಾಣೆಯಲ್ಲಿ ಕಟ್ಟೆಚ್ಚರ ವಹಿಸಿದರು, ಅವರು ಠಾಣೆಯಲ್ಲಿದ್ದ ದಾಖಲೆಗಳಿಗೆ ಹಾನಿಯಾಗದಂತೆ ನೋಡಿಕೊಂಡಿದ್ದಾರೆ. ಮೂಲಗಳ ಪ್ರಕಾರ, ಸರಿಯಾದ ಮಳೆನೀರು ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ಪೊಲೀಸ್ […]

Read More

ಸುನಿಲ್ ಮೆಂಡೋನ್ಸಾ ಮತ್ತು ಅನಿಲ್ ಮೆಂಡೋನ್ಸಾ (ಮೆಂಡೋನ್ಸಾ ಸಹೋದರರು) ಹಿಂದೂ, ಕ್ರಿಸ್ತ, ಮುಸಲ್ಮಾನ್, ಸಿಖ್ ಮತ್ತು ಸರ್ವ ಧರ್ಮಗಳಲ್ಲಿ ಸಾರುವುದು ಒಂದೇ ಪರರ ಕಷ್ಟಕ್ಕೆ ಸ್ಪಂದಿಸುವ ವ್ಯಕ್ತಿ ದೇವರ ಸ್ವರೂಪಿ ಅಥವಾ ದೇವಾದೂತ ಎಂದು ಕರೆಯಲ್ಪಡುತ್ತಾರೆ, ಪರರ ಕಷ್ಟ ಪರೋಪಕಾರಿ ಜೀವನ ಅಳವಡಿಸಿಕೊಂಡಾಗ ಮಾತ್ರ ಆ ವ್ಯಕ್ತಿಯ ಜನ್ಮ ಶ್ರೇಷ್ಠ ಜನ್ಮ ಆಗಲು ಮಾತ್ರ ಸಾಧ್ಯ. ಯಾವ ಅಪೇಕ್ಷೆಯಿಲ್ಲದೇ ಸಮಾಜದ ಎಲ್ಲಾ ಸಮುದಾಯದವರಿಗೆ ಮಾಡುವ ಸಮಾಜ ಸೇವೆಯಲ್ಲಿಯೇ ಸ್ವರ್ಗ ಸಾರ್ಥಕತೆ ಇದೆ, ಕರಾವಳಿ ಪ್ರದೇಶದ ನಾಡೇ ಹಾಗೇ […]

Read More

ಶ್ರೀನಿವಾಸಪುರ: ಒಕ್ಕಲಿಗ ಸಮುದಾಯ ಸಾಂಘಿಕ ಪ್ರಯತ್ನದ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲ್ಲೂಕು ಒಕ್ಕಲಿಗರ ಸಂಘ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶನಿವಾರ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತ್ಯೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ತಾಲ್ಲೂಕಿನಲ್ಲಿ 30 ಸಾವಿರ ಹೆಕ್ಟೇರ್‍ನಲ್ಲಿ ಮಾವು ಬೆಳೆಯಲಾಗುತ್ತಿದೆ. ಆದರೆ ಮಾವು ವಹಿವಾಟಿಗೆ ಸಂಬಂಧಿಸಿದಂತೆ ಪ್ರತಿ ವರ್ಷ ಒಂದಲ್ಲಾ ಒಂದು […]

Read More

On the occasion of Teacher’s day, the Catholic Board of Education had organized a programme of honoring retired teachers and all the institutions with gifted students and those that had obtained the highest results, on 02.09.2023. Most Rev Dr Peter Paul Saldanha, the Bishop of Mangalore presided over the function. Along with him, the Director […]

Read More
1 41 42 43 44 45 181