Joyful Christmas Celebration at St. Francis Assisi Church, Tallur ತಲ್ಲೂರು ; 2025ರ ಡಿಸೆಂಬರ್ 24ರಂದು ತಲ್ಲೂರು ಸಂತ ಫ್ರಾನ್ಸಿಸ್ ಆಸ್ಸಿಸಿ ದೇವಾಲಯದಲ್ಲಿ ಯೇಸು ಕ್ರಿಸ್ತರ ಜನ್ಮೋತ್ಸವವನ್ನು ಸಂಜೆ 7.00 ಗಂಟೆಗೆ ಕ್ರಿಸ್ಮಸ್ ಕ್ಯಾರೆಲ್ಸ್ ಹಾಡುವುದರೊಂದಿಗೆ ಹಾಗೂ ಸಂಭ್ರಮದ ದಿವ್ಯ ಬಲಿ ಪೂಜೆಯೊಂದಿಗೆ ಆಚರಿಸಲಾಯಿತು. ಮಂಗಳೂರು ಸಂತ ಅಲೋಶಿಯಸ್ ಗೊಂಜಾಗ ಸಿಬಿಎಸ್‌ಇ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾ. ರೋಹನ್ ಡಿ ಅಲ್ಮೇಡಾ ಎಸ್.ಜೆ. ಅವರು ಪ್ರಧಾನ ಗುರುಗಳಾಗಿ ಆಗಮಿಸಿ ದಿವ್ಯ ಬಲಿ ಪೂಜೆಯನ್ನು ನೆರವೇರಿಸಿದರು. […]

Read More

ಶ್ರೀನಿವಾಸಪುರ : ಅರಣ್ಯ ಇಲಾಖೆಯ ನೀತಿಯನ್ನು ವಿರೋಧಿಸಿ ವಿವಿಧ ಸಂಘಟನೆಗಳ ವತಿಯಿಂದ ಪಟ್ಟಣದ ನೌಕರರ ಭವನದಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾವು ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ನೀಲಟೂರು ಚಿನ್ನಪ್ಪರೆಡ್ಡಿ, ನಮ್ಮ ಸಂಘವು ಸದಾ ರೈತರ ಪರವಾಗಿ ನಿಂತಿದೆ. ಅರಣ್ಯ ಇಲಾಖೆಯ ಕ್ರಮಗಳಿಂದ ಭೂ ಸಂತ್ರಸ್ಥರಾಗಿರುವ ರೈತರಿಗೆ ಶಾಶ್ವತ ಪರಿಹಾರ ದೊರಕಬೇಕಿದೆ ಎಂದು ಹೇಳಿದರು.  ಈ ಹಿನ್ನೆಲೆಯಲ್ಲಿ ಎಲ್ಲಾ ಸಂಘಟನೆಗಳ ಮುಖಂಡರು ಹಾಗೂ ರೈತರು ಕೋಲಾರದಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ […]

Read More

ಮಂಗಳೂರು ಬಿಕರ್ನಕಟ್ಟೆ ಬಾಲ ಯೇಸು ವಿನ ಪುಣ್ಯ ಕ್ಷೇತ್ರ ವು ವಿದ್ಯುತ್ ದೀಪಾಲಂಕರದಿಂದ ಆಕರ್ಷಣೆ ಆಗಿದ್ದು ಸಾವಿರರೂ ಜನರು ಜಾತಿ ಮತ ಭೇದ ಭಾವ ವಿಲ್ಲದೆ ಈ ಪುಣ್ಯ ಸ್ಥಳ ಕ್ಕೆ ಭೇಟಿ ನೀಡಿದರೂ ಮತ್ತು ಕ್ರಿಸ್ಮಸ್ ಗೋದಲಿ ಯನ್ನು ವೀಕ್ಸಿಸಿದರು.

Read More

ಮಂಗಳೂರಿನ ಮೌಂಟ್ ಕಾರ್ಮೆಲ್ ಸೆಂಟ್ರಲ್ ಶಾಲೆಯು ಡಿಸೆಂಬರ್ 22 ರಂದು ಫಾದರ್ ಮುಲ್ಲರ್ ಪೀಡಿಯಾಟ್ರಿಕ್ ವಾರ್ಡ್ ಮತ್ತು ವೆರೋನಿಕಾ ವಿಹಾರ್‌ನಲ್ಲಿ ಮತ್ತು ಡಿಸೆಂಬರ್ 23 ರಂದು ಸೇಂಟ್ ಆಗ್ನೆಸ್ ವಿಶೇಷ ಶಾಲೆಯಲ್ಲಿ ಬಹಳ ಪ್ರೀತಿ ಮತ್ತು ಉತ್ಸಾಹದಿಂದ ಅರ್ಥಪೂರ್ಣ ಹೊರಾಂಗಣ ಕ್ರಿಸ್‌ಮಸ್ ಆಚರಣೆಯನ್ನು ಆಯೋಜಿಸಿತು. ಈ ಕಾರ್ಯಕ್ರಮಗಳನ್ನು ಶಾಲೆಯು ಚಿಂತನಶೀಲವಾಗಿ ಯೋಜಿಸಿತ್ತು ಮತ್ತು ಹಿತೈಷಿಗಳು ನಗದು ಮತ್ತು ವಸ್ತು ರೂಪದಲ್ಲಿ ದೇಣಿಗೆ ನೀಡುವ ಮೂಲಕ ಉದಾರವಾಗಿ ಬೆಂಬಲಿಸಿದರು. ಆಚರಣೆಯ ಭಾಗವಾಗಿ, ಕಿಂಡರ್‌ಗಾರ್ಟನ್ ಮಕ್ಕಳು, ಇತರ ಕೆಲವು ವಿದ್ಯಾರ್ಥಿಗಳು […]

Read More

ಪಡುಕೋಣೆ ;24 /12/2025 ರ ಜುಬಿಲಿ ವರ್ಷದ ಕ್ರಿಸ್ಮಸ್ ಹಬ್ಬದ ಆಚರಣೆ ಸಂಜೆ ಗಂಟೆಗೆ ಕ್ರಿಸ್‌ಮಸ್ ಸಂದೇಶದ ಉತ್ತಮ ದೇವರ ಸುತ್ತಿ ಗೀತೆಗಳನ್ನು ಹಾಡುವಿಕೆಯಿಂದ ಆರಂಭವಾಯಿತು. ನಂತರ ಚರ್ಚಿನ ಧರ್ಮ ಗುರುಗಳಾದ ವಂದನೀಯ ಫಾ! ಪ್ರಾನ್ಸಿಸ್ ಕರ್ನೆಲಿಯೊರವರು ತುಂಬಾ ಸಂಭ್ರಮದಿಂದ ದೇವಪೀಠದ ಮಕ್ಕಳ ಜೊತೆಗೆ ಆಗಮಿಸಿ ದಿವ್ಯ ಬಲಿಪೂಜೆಯನ್ನು ಅರ್ಪಿಸಿದರು. ಹಾಗೂ ಬಾಲಯೇಸುವಿನ ಜನ್ಮದ ಮಹಿಮೆಯ ಕುರಿತು ಪ್ರಥಮವಾಗಿ ದೇವರು ತಮ್ಮ ಮಗನನ್ನೇ ನಮಗೆ ಅರ್ಪಿಸಿದರು. ಮರಿಯ ಮತ್ತು ಜೋಸೆಫ್ ದೇವಪುತ್ರನನ್ನು ದೇವರ ಮಹಿಮೆಯಿಂದ ಪಾಲನೆ ಪೋಷಣೆ […]

Read More

Reported by P Archibald Furtado Photographs arranged by Praveen Cutinho ಸಂತೆಕಟ್ಟೆ ಕಲ್ಯಾಣಪುರ ಮೌಂಟ್ ರೋಸರಿ ಚರ್ಚ್, ದೈವಿಕ ಸಂತೋಷ ಮತ್ತು ಹಬ್ಬದ ವೈಭವದಲ್ಲಿ ಮುಳುಗಿತ್ತು, ಪ್ಯಾರಿಷ್ ಕ್ರಿಸ್‌ಮಸ್ ಹೈ ಮಾಸ್ ಅನ್ನು ಆಳವಾದ ನಂಬಿಕೆ, ಉತ್ಸಾಹಭರಿತ ಭಕ್ತಿ ಮತ್ತು ಸಮುದಾಯ ಮನೋಭಾವದಿಂದ ಆಚರಿಸಿತು. ಸಂಜೆ 6.30 ಕ್ಕೆ ಆಚರಣೆಗಳು ಸಮಯಕ್ಕೆ ಸರಿಯಾಗಿ ಸಂಜೆ 6.30 ರಿಂದ ಸಂಜೆ 7.00 ರವರೆಗೆ ವಿವಿಧ ವಯೋಮಾನದವರಿಂದ ವಿವಿಧ ಭಾಷೆಗಳಲ್ಲಿ ಸುಮಧುರ ಕ್ಯಾರೋಲ್ ಗಾಯನದೊಂದಿಗೆ ಪ್ರಾರಂಭವಾಯಿತು. ಜೋವಿತಾ […]

Read More

ಕುಂದಾಪುರ. ದಿನಾಂಕ 24-12-2025 ಬುಧವಾರದಂದು ನಗರದ ಸೈoಟ್ ಮೇರಿಸ್ ಪದವಿ ಪೂರ್ವ ಕಾಲೇಜಿನಲ್ಲಿ ಕ್ರಿಸ್ಮಸ್ ಹಬ್ಬದ ಆಚರಣೆ ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ವಿದ್ಯಾ ಸಂಸ್ಥೆಗಳ ಜೊತೆ ಕಾರ್ಯದರ್ಶಿ ಹಾಗೂ ಕಾರ್ಯಕ್ರಮದ ಅಧ್ಯಕ್ಷರು ಆಗಿರುವ ಪೂಜ್ಯನೀಯ ರೆ. ಫಾ. ಪಾವ್ಲ್ ರೇಗೋ ರವರು ಮಾತನಾಡಿ ನಮ್ಮಲ್ಲಿ ಪರಸ್ಪರ ಸಹಬಾಳ್ವೆ ಇರಬೇಕು. ಇನ್ನೊಬ್ಬರಿಗೆ ಸಹಾಯ ಮಾಡುವ ಗುಣ ನಮ್ಮಲ್ಲಿರಬೇಕು. ಶಾಂತಿ, ಪ್ರೀತಿ, ಸಂತೋಷ ಎಲ್ಲರಲ್ಲಿರಲಿ ಎನ್ನುತ್ತಾ ಕ್ರಿಸ್ಮಸ್ ಸಂದೇಶದೊಂದಿಗೆ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ರೇಷ್ಮಾ ಫೇರ್ನಾಂಡೀಸ್ ರವರು, ಸಾಂಸ್ಕೃತಿಕ […]

Read More

ಉಡುಪಿ; ಕ್ರಿಸ್ತಜಯಂತಿ, ದೇವನ ಪ್ರೀತಿಯ ಹೃದಯದ ಒಂದು ಮಿಡಿತ. ಮನುಜನ ಮೇಲಿನ ಪ್ರೀತಿಯ ತುಡಿತ. ತನ್ನ ಮಗನನ್ನೇ ಜಗತ್ತಿಗೆ ಧಾರೆ ಎರೆದ ಅಪರಿಮಿತ ಪ್ರೀತಿ. ಕ್ರಿಸ್ತ ಜಯಂತಿ ದೇವನ ಅನುಪಮ ಪ್ರೀತಿಯ ರೀತಿ. ಮಮತೆ, ಮಮಕಾರದ ಆಗರವಾಗಿರುವ ಆ ದೇವರ ಪ್ರೀತಿಯನ್ನು ಅನುಭವಿಸಿ ನಾವದರ ನೆರಳಾದಾಗ, ನಮ್ಮ ಹೃದಯ ಪ್ರೇಮದಿಂದ ಕ್ರಿಸ್ತನನ್ನು ನೀಡಲು ಮುಂದಾದಾಗ ನೈಜ ಕ್ರಿಸ್ತಜಯಂತಿಯ ಆಚರಣೆಯಾಗುತ್ತದೆ. “ಬೆಳಗು ಬಾ ಜ್ಯೋತಿಯನು, ಎದೆಯ ಮಂದಿರದಲ್ಲಿ, ಜಗಕೆ ಬೆಳಕಾಗುವೇ ಶುಭ ಘಳಿಗೆಯಲ್ಲಿ. ಇನಿತು ಜಡ ನಾನು ಬಂದ […]

Read More
1 41 42 43 44 45 293