
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರೆಯುವ ಲಕ್ಷಣಗಳು ಗೋಚರಿಸಿವೆ, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರಾಜ್ಯದಲ್ಲಿ ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗ ಜಿಲ್ಲೆಗೆ ಇಂದು ಸಂಜೆಯಿಂದ ನಾಳೆ ಮಧ್ಯಾಹ್ನದವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದಂತೆ ದಕ್ಷಿಣ ಕನ್ನಡ, ಬಾಗಲಕೋಟೆ, ರಾಯಚೂರು, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗಂಟೆಗೆ […]

ಕಾರ್ಕಳ,ಅ, 24: ಸನ್ಮಾನ್ಯ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ಕಂಡ ಅತ್ಯಂತ ಸರಳ ಸಜ್ಜನ ರಾಜಕಾರಣಿ. ಅವರು ಎಂದೂ ಮೋದಿ, ಅಮಿತ್ ಷಾ, rss ನಂತೆ ದ್ವೇಷದ ರಾಜಕಾರಣ ಮಾಡಿದವರು ಅಲ್ಲಾ. ಎಲ್ಲಾ ಜಾತಿ, ಧರ್ಮ, ರಾಜಕೀಯ ಪಕ್ಷಗಳನ್ನು ಸಮಾನವಾಗಿ ಕಾಣುವುದು ಅವರ ಉದಾತ್ತ ಗುಣ.ಅದಕ್ಕಾಗಿ ಅವರನ್ನು ಜನರು ಅನ್ನರಾಮಯ್ಯ, ಸಿದ್ದಣ್ಣ, ಟಗರು ಮುಂತಾದ ಅನ್ವರ್ಥ ನಾಮಗಳಿಂದ ಗುರುತಿಸುತ್ತಿರುವುದು. ಅವರ ಮುಂದಾಲೋಚನೆಯಿಂದ ಇಂದು ಕರ್ನಾಟಕ ಸದೃಢ, ಸುಭಿಕ್ಷಾ, ಸಾಮ್ರಾದ್ಧ ರಾಜ್ಯವಾಗಿ ಬೆಳೆಯುತ್ತಿದೆ ಮತ್ತು ಬೆಳಗುತ್ತಿದೆ.ಅಂತಹ […]

ಕೋಲಾರ:- ಸಮಾಜದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಮಕ್ಕಳ ಮೇಲಿನ ದೌರ್ಜನ್ಯ, ಬಾಲ್ಯವಿವಾಹ ತಡೆಯಲು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಹೆಚ್ಚಿನ ಮುತುವರ್ಜಿ ವಹಿಸಬೇಕು, ಗ್ರಾಮೀಣ ಪ್ರದೇಶದಲ್ಲಿ ಮಕ್ಕಳು,ಪೋಷಕರಿಗೆ ಮಾರ್ಗದರ್ಶನ ನೀಡಬೇಕು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷಾ ಕರೆ ನೀಡಿದರು.ಜಿಲ್ಲಾಡಳಿತ, ಜಿಪಂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರು, […]

ಕೋಣಿ : ಕೋಣಿ ಗ್ರಾಮ ಪಂಚಾಯತ್ ಮತ್ತು ಎಂಪಿವಿ ಪ್ರಿ ಪ್ರೈಮರಿ ಮತ್ತು ಎನ್ ಟಿ ಟಿ ಅಕಾಡೆಮಿಯ ಸಹಯೋಗದಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಪಂಚಾಯತ್ ಅಧ್ಯಕ್ಷರಾದ ಶ್ರೀ ಅಶೋಕ್ ಬಂಡಾರಿ ಅವರು ಧ್ವಜಾರೋಹಣ ಗೈದರು ಪಂಚಾಯತ್ ಪಿ ಡಿ ಓ ರವರು ಸ್ವಾತಂತ್ರದ ಮಹತ್ವವನ್ನು ತಿಳಿಸಿದರು ಎಂ ಪಿ ವಿ ಸಂಸ್ಥೆಯ ವಿದ್ಯಾರ್ಥಿಗಳು ಸ್ವತಂತ್ರೋತ್ಸವದ ಭಾಷಣವನ್ನು ಕನ್ನಡ ಇಂಗ್ಲಿಷ್ ಹಿಂದಿ ಮೂರು ಭಾಷೆಯಲ್ಲಿಯು ನಡೆಸಿಕೊಟ್ಟರು ಹಾಗೆ ಎಲ್ಲಾ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಯನ್ನು ಹೇಳುವುದರೊಂದಿಗೆ ಸ್ವಾತಂತ್ರ್ಯೋತ್ಸವವನ್ನು […]

Bridgith DSouza (82) (St.Joseph Vaz ward) W/o Mingel Dsouza Born 18-03-1943 Married 07-05-1963 Died 15-08-2024 M/O late Ronald, Antony, Sunitha/Denis Castelino Funeral The funeral will be held Saturday 17-08-2024, at 3:30 p.m. at his residence and thereafter mass at 4:00 p.m. at Holy Rosary Church, Kundapur.Contact: 9880780866

ಶ್ರೀನಿವಾಸಪುರ : ಶ್ರೀಗಂದಕ್ಕೂ ನಮ್ಮ ನಾಡಿಗೂ ಅಬಿನವ ಸಂಬಂದ ಇದೆ ಆದ್ದರಿಂದ ಈ ನಾಡಿಗೆ ಶ್ರೀಗಂದದ ನಾಡು ಎಂಬುದಾಗಿ ಕರೆಯುತ್ತಾರೆ. ಶ್ರೀಗಂದ ಮರಗಳನ್ನು ಬೆಳಸುವ ಸಂದರ್ಭದಲ್ಲಿ ಕೆಲ ಕಾನೂನಾತ್ಮಕ ಸಮಸ್ಯೆಗಳು ಬರುತ್ತವೆ . ಸರ್ಕಾರ ಮಟ್ಟದಲ್ಲಿಯೇ ಅಮರನಾರಾಯಣರವರ ತಂಡ ಇತ್ತೀಚಿಗೆ ನಿಯಮಗಳನ್ನು ಬದಲಿಸಿ, ಅರಣ್ಯ ಇಲಾಖೆಯಿಂದ ತೋಟಗಾರಿಕೆ ಇಲಾಖೆಗೆ ಬದಲಾಯಿಸಿ, ಸಾರ್ವಜೀಕರಣ ಮಾಡಿರುವುದು ಎಂದು ಶ್ರೀ ಆದಿಚುಂಚನಗಿರಿ ಮಾಹಾಸಂಸ್ಥಾನ ಪೀಠಾಧಾಪತಿಗಳಾದ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮಿಜಿ ಪ್ರಶಂಸನೀಯ ಎಂದರುತಾಲೂಕಿನ ಕೂಸ್ಸಂದ್ರ ಕ್ರಾಸ್ ಬಳಿಯ ಭುವನೇಶ್ವರಿ ನಿಸರ್ಗ ಆಗ್ರ್ಯಾನಿಕ್ […]

ಕೋಲಾರ:- ತಮ್ಮ ಅವಧಿಯಲ್ಲಿ ರಾಜ್ಯಕ್ಕೆ ಮಂಜೂರು ಮಾಡಿದ್ದ ರೈಲ್ವೆ ಕೋಚ್ ಫ್ಯಾಕ್ಟರಿ ಸೇರಿದಂತೆ ವಿವಿಧ ರೈಲು ಮಾರ್ಗಗಳಿಗೆ ಸಂಬಂಧಿಸಿದ ಯೋಜನೆಗಳನ್ನು ಪೂರ್ಣಗೊಳಿಸುವಂತೆ ಹಾಲಿ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮಾಜಿ ರೈಲ್ವೆ ಸಚಿವ ಹಾಗೂ ಹಾಗೂ ರಾಜ್ಯ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದರು.ದೆಹಲಿಯಲ್ಲಿ ಸಚಿವ ಸೋಮಣ್ಣ ಅವರನ್ನು ಭೇಟಿ ಮಾಡಿದ ಕೆ.ಎಚ್.ಮುನಿಯಪ್ಪ, ದಕ್ಷಿಣ ಭಾರತದಲ್ಲಿಯೇ ಎರಡನೇ ಅತಿ ದೊಡ್ಡ ರೈಲ್ವೆ ಕೋಚ್ ಪ್ಯಾಕ್ಟರಿ ಶ್ರೀನಿವಾಸಪುರದಲ್ಲಿ ಕಾರ್ಯಾರಂಭ ಮಾಡಬೇಕಾಗಿತ್ತು. ಅದನ್ನು ಶೀಘ್ರ ಪೂರ್ಣಗೊಳಿಸಲು ರೈಲ್ವೆ ಸಚಿವ […]

ಶಿವಮೊಗ್ಗ, ಆಗಸ್ಟ್ 12, 2024: ಶಿವಮೊಗ್ಗ ಧರ್ಮಪ್ರಾಂತ್ಯದ “ಅಭಿವೃದ್ಧಿ ಅಂಗ” ಶಿವಮೊಗ್ಗ ವಿವಿಧೋದ್ದೇಶ ಸಮಾಜ ಸೇವಾ ಸಂಘವು ಆಗಸ್ಟ್ 11 ರಂದು ಶಿವಮೊಗ್ಗದ ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್ ಕ್ಯಾಂಪಸ್ನಲ್ಲಿ ತಂದೆಯ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸುವ ಮೂಲಕ ತನ್ನ ಸಂಸ್ಥಾಪನಾ ದಿನವನ್ನು ಆಚರಿಸಿತು. ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆ, ಕಂಕನಾಡಿ, ಮಂಗಳೂರು. 53 ವೈದ್ಯಕೀಯ ಸಿಬ್ಬಂದಿಗಳ ತಂಡ, ಜನರಲ್ ಮೆಡಿಸಿನ್, ಇಎನ್ಟಿ, ಡರ್ಮಟಾಲಜಿ, ಪೀಡಿಯಾಟ್ರಿಕ್ಸ್, ನೇತ್ರಶಾಸ್ತ್ರ, ಪ್ರಸೂತಿ ಮತ್ತು ಸ್ತ್ರೀರೋಗ (ಒಬಿಜಿ) ಮೂಳೆಚಿಕಿತ್ಸೆಯ ಅಸ್ವಸ್ಥತೆಗಳು, […]

ಶಿವಮೊಗ್ಗ, ಆಗಸ್ಟ್ 12, 2024; ಶಿವಮೊಗ್ಗ ಧರ್ಮಪ್ರಾಂತ್ಯವು ಆಗಸ್ಟ್ 11 ರಂದು ಶಿವಮೊಗ್ಗದ ಭದ್ರಾವತಿಯ ಕಾರೇಹಳ್ಳಿಯ ಸಂತ ಅಂತೋನಿಯವರ ಪುಣ್ಯಕ್ಷೇತ್ರದಲ್ಲಿ ರಾಷ್ಟ್ರೀಯ ಯುವ ಭಾನುವಾರವನ್ನು ಆಚರಿಸಿತು. ಈ ಸಂದರ್ಭದಲ್ಲಿ ಶಿವಮೊಗ್ಗ ಧರ್ಮಪ್ರಾಂತ್ಯದ ಕಾರ್ಮೆಲ್ ಡೀನರಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಧರ್ಮಪ್ರಾಂತ್ಯದ ಯುವ ಸಂಚಾಲಕ ಫಾ.ಫ್ರಾಂಕ್ಲಿನ್ ಡಿಸೋಜ, ಕಾರ್ಮೆಲ್ ಡೀನರಿ ಯುವ ಸಂಚಾಲಕ ಫಾ.ಕ್ರಿಸ್ತ ರಾಜ್ ಎಸ್.ಡಿ.ಬಿ. ಸಂತೋಷ ಅಲ್ಮೇಡಾ, ಕಾರೇಹಳ್ಳಿ ಸಂತ ಅಂತೋನಿ ಪುಣ್ಯಕ್ಷೇತ್ರದ ಧರ್ಮಗುರು. ಶಿವಮೊಗ್ಗ ಧರ್ಮಪ್ರಾಂತ್ಯದ ಬಿಷಪ್ ಡಾ.ಫ್ರಾನ್ಸಿಸ್ ಸೆರಾವೋ ಎಸ್.ಜೆ.ಯವರ ನೇತೃತ್ವದಲ್ಲಿ ಬೆಳಗ್ಗೆ 9 […]