On the occasion of Teacher’s day, the Catholic Board of Education had organized a programme of honoring retired teachers and all the institutions with gifted students and those that had obtained the highest results, on 02.09.2023. Most Rev Dr Peter Paul Saldanha, the Bishop of Mangalore presided over the function. Along with him, the Director […]

Read More

ಕೋಲಾರ ತಾಲ್ಲೂಕಿನ ಕ್ಯಾಲನೂರು ಕೆಪಿಎಸ್ ಶಾಲೆಯ ದೈಹಿಕ ಶಿಕ್ಷಕ ಡಾ.ಜಿ.ಎಂ.ಶ್ರೀನಿವಾಸ್ ಅವರು ಕ್ರೀಡಾಚಟುವಟಿಕೆಗಳಿಗೆ ನೆರವಾಗಲು ಬರೆದಿರುವ ನಾಲ್ಕು ಪುಸ್ತಕಗಳಾದ ಥ್ರೋಬಾಲ್ ನವೀನ ನಿಯಮಗಳು, ಕಬಡ್ಡಿ ನವೀನ ನಿಯಮಗಳು, ಕರಾಟೆ ಕೈಪಿಡಿ ಮತ್ತು ಸ್ಪರ್ಧಾತ್ಮಕ ಸಾಹಿತ್ಯ ಕೈಪಿಡಿಗಳನ್ನು ಮೂಡಬಿದರೆಯಲ್ಲಿ ನಡೆದ ರಾಜ್ಯಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಸಮ್ಮೇಳನದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಭಾಧ್ಯಕ್ಷ ಅಬ್ದುಲ್ ಖಾದರ್, ಎಂಎಲ್‍ಸಿ ಅರುಣ ಷಹಾಪುರ,ಪುಟ್ಟಣ್ಣ, ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕರ ಸಂಘದ […]

Read More

ಕುಂದಾಪುರ : ಹೊಸದಾದ ಭಿನ್ನ ಲೋಕಕ್ಕೆ ಪ್ರವೇಶ ಕೊಡುವ ಶಕ್ತಿ ಮತ್ತು ಸಾಮರ್ಥ್ಯ ಸಾಹಿತ್ಯಕ್ಕೆ ಇದೆ ಎಂದು ಹೆಚ್.ಬಿ ಇಂದ್ರಕುಮಾರ್ ಹೇಳಿದರು .ಅವರು ಆಗಸ್ಟ್ 30ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ನಡೆದ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ತಳಿಕಂಡಿ ಕುಂದಾಪ್ರ ಕನ್ನಡ ಸಾಂಸ್ಕೃತಿಕ ಕೋಶ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.ಅವರು ಸಾಹಿತ್ಯ ನಮ್ಮನ್ನು ಭಿನ್ನ ನೆಲೆಗಳ ಹುಡುಕಾಟಕ್ಕೆ ಅನುವು ಮಾಡಿಕೊಡುತ್ತದೆ . ಸಾಹಿತ್ಯ ದ ಕಥೆ ಕಾದಂಬರಿ […]

Read More

ಕೋಲಾರ:- ಜಿಲ್ಲೆಯಲ್ಲಿ ನಡೆದ 77 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ನಡೆಸಿದ ಪಥಸಂಚಲನದ ಶಾಲಾ ಹಂತದ ಸಮವಸ್ತ್ರ ವಿಭಾಗದಲ್ಲಿ ಪ್ರಥಮ ಬಹುಮಾನ ಗೆದ್ದುಕೊಂಡಿರುವ ಎಇಎಸ್ ಭಾರತಸೇವಾದಳ ತಂಡವನ್ನು ಸೇವಾದಳ ಜಿಲ್ಲಾ ಮತ್ತು ತಾಲೂಕು ಸಮಿತಿಗಳಿಂದ ಅಭಿನಂದಿಸಲಾಯಿತು.ಶಾಲಾ ಆವರಣದಲ್ಲಿ ಸೋಮವಾರ ಬೆಳಿಗ್ಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತಸೇವಾದಳ ತಂಡದ ಎಲ್ಲಾ ಸದಸ್ಯ ವಿದ್ಯಾರ್ಥಿಗಳಿಗೆ ಭಾರತ ಸೇವಾದಳವತಿಯಿಂದ ಪ್ರಮಾಣ ಪತ್ರಗಳನ್ನು ವಿತರಿಸಿ ಶಾಲೆಯ ಎಲ್ಲಾ ಮಕ್ಕಳಿಗೂ ಸಿಹಿ ಹಂಚಿಕೆಮಾಡಲಾಯಿತು.ಭಾರತ ಸೇವಾದಳ ಜಿಲ್ಲಾಧ್ಯಕ್ಷ ಕೆ.ಎಸ್.ಗಣೇಶ್ ತಂಡವನ್ನು […]

Read More

ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲ ರೂ. 2000/- ಗಳನ್ನು ನೀಡುವ ಗ್ರಹಲಕ್ಷ್ಮಿ ಯೋಜನೆಯನ್ನು ಕರ್ನಾಟಕದ ಸರ್ಕಾರ ಜಾರಿಗೆ ತಂದಿದೆ. ಈಗಾಗಲೇ ಯೋಜನೆಯಡಿ ನೋಂದಣಿಯಾಗಿರುವ ಫಲಾನುಭವಿಗಳಿಗೆ ದಿನಾಂಕ: 30-08-2023 ರಂದು ಮೈಸೂರಿನಲ್ಲಿ ಗ್ರಹಲಕ್ಷ್ಮೀ ಯೋಜನೆಯನ್ನು ಮಾನ್ಯ ಮುಖ್ಯ ಮಂತ್ರಿಗಳು ಲೋಕಾರ್ಪಣೆ ಗೊಳಿಸಲಿದ್ದು, ಸದರಿ ಕಾರ್ಯಕ್ರಮಕ್ಕೆ ಎಲ್ಲಾ ಫಲಾನುಭೂಮಿಗಳು, ಸಾರ್ವಜನಿಕರು ,ಭಾಗಿಯಾಗಲು ಬ್ಲಾಕ್ ಕಾಂಗ್ರೆಸ್ ಕುಂದಾಪುರ ವ್ಯಾಪ್ತಿಯ ವಾರ್ಡ್ ಹಂತದಲ್ಲಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಕಾರ್ಯಕ್ರಮವನ್ನು ವೀಕ್ಷಣೆ ಮಾಡಲು ಟಿ.ವಿ/ […]

Read More

ಕೋಲಾರ:- ನಗರದ ದೇವರಾಜ ಅರಸು ಶುಶ್ರೂಷ ವಿದ್ಯಾಲಯದ ವಾರ್ಷಿಕಕ್ರೀಡಾ ಕೂಟವನ್ನು ಶನಿವಾರ ಶ್ರೀ ದೇವರಾಜು ಅರಸು ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಆಯೋಜಿಸಲಾಯಿತು.ದೇವರಾಜಅರಸು ವಿಶ್ವವಿದ್ಯಾಲಯ ಸಲಹೆಗಾರರಾದ ಹನುಮಂತರಾವ್ ಕ್ರೀಡಾಕೂಟವನ್ನು ಉದ್ಘಾಟಿಸಿ, ಪ್ರತಿಯೊಬ್ಬರೂ ಕ್ರೀಡಾ ಸ್ಪೂರ್ತಿಯಿಂದ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು, ಸೋಲು ಗೆಲುವನ್ನು ಸಮಚಿತ್ತದಿಂದ ಸ್ಪೀಕರಿಸಿ,ದೈಹಿಕವಾಗಿ ಆರೋಗ್ಯವಾಗಿ ಸದೃಢರಾಗಬೇಕೆಂದು ಸಲಹೆ ನೀಡಿದರು.ಅರಸು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಭಾಕರ್ ಮಾತನಾಡಿ, ಕ್ರೀಡೆಗಳು ನಮ್ಮ ಜೀವನದಲ್ಲಿ ಬಹಳ ಮುಖ್ಯವಾಗಿದ್ದು ಅದು ನಮ್ಮನ್ನು ಮಾನಸಿಕವಾಗಿ ಮತ್ತುದೈಹಿಕವಾಗಿಸದೃಡವಾಗಿರಿಸುತ್ತದೆ.ಕ್ರೀಡೆಯು ಅಕ ರಕ್ತದೊತ್ತಡ ಮತ್ತು ಮಧÀುಮೇಹದಂತಹ ಸಾಂಕ್ರಾಮಿಕವಲ್ಲದ ಕಾಯಿಲೆಗಳನ್ನು ತಪ್ಪಿಸುತ್ತದೆ ಹಾಗು […]

Read More

Manjeswaram: In an observance suffused with profound meaning, Snehalaya Charitable Trust commemorated its 14th anniversary, an occasion that signifies over a decade of dedicated service imbued with compassion and its consequential effects. The institution, founded upon the principles of empathy and altruism, has emerged as a beacon of hope, catering to the underprivileged and effecting […]

Read More

ಬೆಂಗಳೂರು: ದಿನಾಂಕ 26-08-2023 ರಂದು ಬೆಂಗಳೂರಿನ ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ಸೈಂಟ್ ಜೋಸೆಫ್ ಸಿಬಿಎಸ್ಇ ಶಾಲೆಯಲ್ಲಿ ವಿಜ್ಞಾನ ವಸ್ತು ಕಲಾ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಸದಾ ತರಗತಿಗಳಲ್ಲಿ ಪೆನ್ನು ಹಿಡಿಯುತ್ತಿದ್ದ ವಿದ್ಯಾರ್ಥಿಗಳ ಕೈಗಳು ವಿವಿಧ ಬಗೆಯ ವಿಜ್ಞಾನದ ಮಾದರಿಗಳನ್ನು ತಯಾರಿಸಿ ಅಚ್ಚರಿ ಸೃಷ್ಟಿಸಿದ್ದರು. ಪ್ರತಿವರ್ಷವೂ ಶಾಲೆಯೂ ಕೇವಲ ತರಗತಿ ಕೊಠಡಿಯೊಳಗಿನ ಪಠ್ಯ ಪುಸ್ತಕ ಕಲಿಕೆಗೆ ಮಾತ್ರ ಒತ್ತು ನೀಡದೆ, ಮಕ್ಕಳ ಬೌದ್ಧಿಕ ಕೌಶಲ್ಯಗಳ ಜೊತೆಗೆ ವೈಜ್ಞಾನಿಕ ಮತ್ತು ತಾಂತ್ರಿಕ ಅರಿವುಗಳ ಬಾಹ್ಯ ಚಟುವಟಿಕೆಗಳ ಬಗ್ಗೆ ಪ್ರಾಯೋಗಿಕ ಅನುಭವವನ್ನು ಕಟ್ಟಿಕೊಡುವ […]

Read More

ಕೋಲಾರ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಪ್ರತಿ ವರ್ಷದಂತೆ ಅನುಷ್ಠಾನಗೊಳಿಸುತ್ತಿರುವ ಗಂಗಾ ಕಲ್ಯಾಣ ಯೋಜನೆ , ಸ್ವಾವಲಂಬಿ ಸಾರಥಿ ಯೋಜನೆ , ಶ್ರಮಶಕ್ತಿ ಸಾಲದಯೋಜನೆ , ವೃತ್ತಿ ಪ್ರೋತ್ಸಾಹ ಯೋಜನೆ , ಶ್ರಮಶಕ್ತಿ ( ವಿಶೇಷ ಮಹಿಳಾ ಯೋಜನೆ ) , ಸಮುದಾಯ ಆಧಾರಿತ ತರಬೇತಿ ಯೋಜನೆ. ಈ ಯೋಜನೆಗಳಲ್ಲಿ ಸಾಲಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಿಂದ ( ಅಂದರೆ ಮುಸ್ಲಿಂ , ಕ್ರಿಶ್ಚಿಯನ್ , ಜೈನರು , ಬೌದ್ದರು , ಸಿಬ್ಬರು , ಪಾರ್ಸಿಗಳು ಜನಾಂಗದವರಿಂದ […]

Read More
1 42 43 44 45 46 181