ಕುಂದಾಪುರ, ಅ.2: ಕುಂದಾಪುರ ಕಥೊಲಿಕ್ ಸಭಾ ಘಟಕದಿಂದ ಗಾಂಧಿಜಿ ಜಯಂತಿಯನ್ನು ಕುಂದಾಪುರ ಚರ್ಚ್ ಸಭಾ ಭವನದಲ್ಲಿ (ಅ.2) ಆಚರಣೆ ಮಾಡಲಾಯಿತು.  ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕಾರ್ಟೂನಿಸ್ಟ್, ಕಾಂಗ್ರೆಸಿನ ನಾಯಕ ಚಂದ್ರಶೇಖರ ಶೆಟ್ಟಿ ಮಾತನಾಡಿ “ಸ್ವಾತಂತ್ರಕ್ಕಾಗಿ ಅಹಿಂಸಾ ಹೋರಾಟ, ಚಳುವಳಿ ಮಾಡಿ, ಅಹಿಂಸಾ ಮಾರ್ಗದಿಂದ ಸ್ವಾತಂತ್ರ ದೊಕಿಸಿಕೊಟ್ಟಿದ್ದು ಮಹಾತ್ಮ ಗಾಂಧಿ ಎಂದು ಅವರ ಬಗ್ಗೆ ಎಲ್ಲರಿಗೂ ಗೊತ್ತಿದೆ  ಹಾಗಾಗಿ ಗಾಂಧಿ ಜಯಂತಿ ಈಗಲೂ ಪ್ರಸ್ತುತವೇ ಎಂದು ಕೆಲವರು  ಎಣಿಸಬಹುದು, ಆದರೆ ಈಗಲೂ ಪ್ರಸ್ತೂತವಾಗಿದೆ, ಯಾಕೆಂದರೆ ಅವರ ಚಿಂತನೇ ಬಹಳ […]

Read More

ಕಲ್ಯಾಣಪುರ; ಮಿಲಾಗ್ರೆಸ್ ಕಾಲೇಜು ಇತ್ತೀಚೆಗೆ ಮಹಾತ್ಮ ಗಾಂಧಿಯವರ ಜನ್ಮ ದಿನಾಚರಣೆಯ ಸ್ಮರಣಾರ್ಥ “ಗಾಂಧಿ ಶಾಂತಿಯ ಮೂಲಕ ಜಗತ್ತನ್ನು ಮುನ್ನಡೆಸುವುದು” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿತ್ತು. ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಮತ್ತು ಐಕ್ಯೂಎಸಿ ಸಹಯೋಗದೊಂದಿಗೆ ನಡೆದ ಈ ಕಾರ್ಯಕ್ರಮವು ಶಾಂತಿ ಮತ್ತು ಏಕತೆಯನ್ನು ಹರಡಲು ಗಾಂಧೀಜಿ ಜನಪ್ರಿಯಗೊಳಿಸಿದ “ರಘುಪತಿ ರಾಘವ ರಾಜಾ ರಾಮ್” ಎಂಬ ಭಕ್ತಿಗೀತೆಯೊಂದಿಗೆ ಪ್ರಾರಂಭವಾಯಿತು. ರಾಷ್ಟ್ರಪಿತರಾಗಿ ಅವರ ಪರಂಪರೆಯನ್ನು ಗೌರವಿಸುವ ಮೂಲಕ ಗಣ್ಯರು ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. […]

Read More

ಕೋಲಾರ : ಕೋಲಾರ ಜಿಲ್ಲೆಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಶೇಕಡ 35 ರಷ್ಟು ಪೂರ್ಣಗೊಂಡಿದ್ದು, ನಿನ್ನೆ ಒಂದೇ ದಿನ 36 ಸಾವಿರ ಮನೆಗಳನ್ನು ಸಮೀಕ್ಷೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ನಂತರ ಮಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು. ಪ್ರತಿ ತಾಲೂಕಿನಲ್ಲಿ ತಹಶೀಲ್ದಾರ್ ಒಳಗೊಂಡ ಗಣತಿದಾರರ ತಂಡಕ್ಕೆ ಪ್ರತಿ ದಿನ 10 ಸಾವಿರ ಮನೆಗಳ ಸಮೀಕ್ಷೆ ನಡೆಸಲು […]

Read More

ಶಿವಮೊಗ್ಗ, ಸೆಪ್ಟೆಂಬರ್ 29, 2025: ಸೆಪ್ಟೆಂಬರ್ 28, 2025 ರಂದು, ಶಿವಮೊಗ್ಗ ಡಯಾಸಿಸ್ ಪ್ರೀತಿಯ ಬಿಷಪ್ ಅತಿ ವಂದನೀಯ ಡಾ. ಫ್ರಾನ್ಸಿಸ್ ಸೆರಾವ್, ಎಸ್.ಜೆ. ಅವರಿಗೆ ಅಕ್ಟೋಬರ್ 7 ರಂದು ಸಂಜೆ 4:30 ಕ್ಕೆ ಮೈಸೂರಿನ ಸೇಂಟ್ ಜೋಸೆಫ್ ಕ್ಯಾಥೆಡ್ರಲ್‌ನಲ್ಲಿ ಮೈಸೂರು ಡಯಾಸಿಸ್‌ನ ಬಿಷಪ್ ಆಗಿ ನೇಮಕಗೊಳ್ಳುವ ನಿರೀಕ್ಷೆಯಲ್ಲಿ ಮಹತ್ವದ ವಿದಾಯ ಸಮಾರಂಭವನ್ನು ಆಯೋಜಿಸಿತ್ತು. ಶಿವಮೊಗ್ಗದ ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್‌ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಧರ್ಮಗುರುಗಳು, ಧಾರ್ಮಿಕ ಸಹೋದರಿಯರು ಮತ್ತು ಸಮುದಾಯದ ಸಾಮಾನ್ಯ ಸದಸ್ಯರು ಭಾಗವಹಿಸಿದ್ದರು, ಅವರು […]

Read More

ಕುಂದಾಪುರ : ಸೇವಾ ಸಿಂಚನ ಪ್ರತಿಷ್ಠಾನವು ತನ್ನ ಮೂರನೇ ವರ್ಷದ ಯಶಸ್ವಿ ಸಂಸ್ಥಾಪನಾ ದಿನದ ಸವಿನೆನಪಿನಲ್ಲಿ 2025ರ ಶೈಕ್ಷಣಿಕ ದತ್ತಿನಿಧಿಯನ್ನು ಘೋಷಿಸಿದೆ. ಕುಂದಾಪುರ ತಾಲ್ಲೂಕು ವ್ಯಾಪ್ತಿಯ ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ 30 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹವನ್ನು ನೀಡಿ ಅವರ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುವುದು ಈ ದತ್ತಿನಿಧಿಯ ಮುಖ್ಯ ಉದ್ದೇಶವಾಗಿದೆ.ಈ ದತ್ತಿನಿಧಿಯು ಆರ್ಥಿಕವಾಗಿ ಹಿಂದುಳಿದ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ಕನಸುಗಳನ್ನು ಸಾಕಾರಗೊಳಿಸಲು ಒಂದು ಅಮೂಲ್ಯ ಅವಕಾಶವನ್ನು ಒದಗಿಸುತ್ತದೆ. […]

Read More

Raymond D’Cunha Takode, elected as Karnataka Konkani Bhasha Mandal Karnataka (R) State President, and Liston D’Souza as Secretary ಮಂಗಳೂರು; ರೇಮಂಡ್ ಡಿಕೂನಾ ತಾಕೊಡೆ ಹಿರಿಯ ಪತ್ರಕರ್ತರು, ಬಹುಬಾಷಾ ಸಾಹಿತಿಗಳು, ಕೊಂಕಣಿಯ ಪತ್ರಿಕೆಗಳಲ್ಲಿ ಸಹ- ಸಂಪಾದಕ, ಸಂಪಾದಕ ಆಗಿದ್ದವರು ,17 ಕನ್ನಡ ಮತ್ತು ಕೊಂಕಣಿ ಭಾಷೆಗಳಲ್ಲಿ ಪ್ರಕಟಿಸಿದವರು ಕರ್ನಾಟಕದ ಹಿರಿಯ ಕೊಂಕಣಿ ಸಕಲ ಧರ್ಮದ ಕೊಂಕಣಿ ಭಾಷಿಗರ ಸಂಘಟನೆ ಕೊಂಕಣಿ ಭಾಷಾ ಮಂಡಳ್ ಕರ್ನಾಟಕ ಇದರ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಇಂದಿಲ್ಲಿ […]

Read More

ಬೆಂಗಳೂರು; ರಾಜ್ಯದಲ್ಲಿ ಮತ್ತೆ ಮಳೆ ಚುರುಕುಗೊಂಡಿದೆ. ಅಕ್ಟೋಬರ್ 2 ನವರಾತ್ರಿ ಹಬ್ಬ ಮುಗಿಯುವವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಅದರಲ್ಲಿಯೂ ಉತ್ತರ ಕರ್ನಾಟಕ ಭಾಗದಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗಲಿದೆ. 8 ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳುರು, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿ, ಬಾಗಲಕೋಟೆ, ಯಾದಗಿರಿ, ಬೀದರ್, ಗದಗ, ಕೊಪ್ಪಳ, […]

Read More

ಶಿವಮೊಗ್ಗ : ಮದುವೆಗೆ ನಿರಾಕರಿಸಿದ್ದಕ್ಕೆ ಪ್ರಿಯಕರನೇ ಪ್ರೇಯಸಿಯನ್ನು ಭದ್ರಾ ಶಾಲುವೆಗೆ ತಳ್ಳಿ ಹತ್ಯೆಗೈದ ಘಟನೆ ಜಿಲ್ಲೆಯ ಭದ್ರಾವತಿತಾಲೂಕಿನ ಯಕ್ಕಂದ ಗ್ರಾಮದ ಬಳಿ ನಡೆದಿದೆ. ಪ್ರೇಯಸಿ ಸ್ವಾತಿಯನ್ನ ಕೊಲೆ ಮಾಡಿದ ಸೂರ್ಯ ಎಂಬ ಯುವಕ ಬಳಿಕ ತಾನೂ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು.ಘಟನೆ ಸಂಬಂಧ ಸೂರ್ಯಹಾಗೂ ಆತನ ತಂದೆ ಸ್ವಾಮಿ ವಿರುದ್ಧ ಕೇಸ್‌ ದಾಖಲಾಗಿದೆ. ಸೂರ್ಯ, ಸ್ವಾತಿ ಇಬ್ಬರೂ ಕೂಡ ಪದವಿ ವ್ಯಾಸಂಗ ಮಾಡುತ್ತಿದ್ದರು.ಇಬ್ಬರ ನಡುವೆ ಪ್ರೀತಿ ಚಿಗುರೊಡೆದಿದೆ. ಆದರೆ ಸೂರ್ಯ ಮದುವೆ.ಆಗೋಣ ಎಂದು ಹರ ಹಿಡಿದಿದ್ದಾರೆ. […]

Read More

ಶಿರಸಿ ; ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿ ಮಲಗಿದ್ದ ವಿದ್ಯಾರ್ಥಿಯೊಬ್ಬಳು ಸುಟ್ಟು ಕರಕಲಾಗಿರುವ ದುರ್ಘಟನೆ ಸೆ.೨೩ ರಂದು ಸಂಜೆ ಶಿರಸಿ ತಾಲೂಕಿನ ಮುರ್ಕಿನಕೊಡ್ಲಿನಲ್ಲಿ ನಡೆದಿದೆ. ಶಿರಸಿಯ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಬಿಎ ಅಂತಿಮ ವರ್ಷದಲ್ಲಿ ಓದುತ್ತಿದ್ದ ರಂಜನಾ ದೇವಾಡಿಗ ( 21 ) ಜೀವ ಕಳೆದುಕೊಂಡವರು. ನಾಗಪ್ಪ ಹಾಗೂ ನಾಗವೇಣಿ ದೇವಾಡಿಗ ದಂಪತಿಯ ಸಾಕು ಪುತ್ರಿ ಆಗಿದ್ದರು. ಮನೆಯಲ್ಲಿ ಮಧ್ಯಾಹ್ನ ಮಲಗಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಮೃತ ರಂಜನಾ ತಲೆನೋವಿನ ಕಾರಣ ಮಂಗಳವಾರ ಕಾಲೇಜಿಗೆ ರಜೆ ಹಾಕಿದ್ದಳು. […]

Read More
1 42 43 44 45 46 278