KCCDCL Awareness and Perspective Seminar at Anugraha Pastoral Centre ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ಲಿಮಿಟೆಡ್ (ಕೆಸಿಸಿಡಿಸಿಎಲ್) ಸಹಯೋಗದೊಂದಿಗೆ ಕ್ಯಾಥೋಲಿಕ್ ಸಭಾ ಉಡುಪಿ ಪ್ರದೇಶ (ರಿ), 2025 ರ ನವೆಂಬರ್ 8 ರ ಶನಿವಾರ ಉಡುಪಿಯ ಕಕ್ಕುಂಜೆಯಲ್ಲಿರುವ ಬಿಶಪ್ ಕಾರ್ಯಲಾಯ ಅನುಗ್ರಹದಲ್ಲಿ ಜಾಗೃತಿ ಮತ್ತು ದೃಷ್ಟಿಕೋನ ವಿಚಾರ ಸಂಕಿರಣವನ್ನು ಆಯೋಜಿಸಿತು. ಈ ವಿಚಾರ ಸಂಕಿರಣವು ಕೆಸಿಸಿಡಿಸಿಎಲ್ ಪ್ರಾರಂಭಿಸಿದ ವಿವಿಧ ಕಲ್ಯಾಣ ಯೋಜನೆಗಳು ಮತ್ತು ಯೋಜನೆಗಳ ಬಗ್ಗೆ, ವಿಶೇಷವಾಗಿ ಭಾರತ ಮತ್ತು ವಿದೇಶಗಳಲ್ಲಿ ಯುವಜನರಿಗೆ […]
ಶಿರೂರು : ಇಲ್ಲಿನ ಜ್ಞಾನದಾ ಶೈಕ್ಷಣಿಕ ಸಂಸ್ಥೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮುದಾಯ ಆರೋಗ್ಯ ಕೇಂದ್ರ ಬೈಂದೂರು ಇಲ್ಲಿನ ICTC ಆಪ್ತ ಸಮಾಲೋಚಕಿ ಶ್ರೀಮತಿ ವಾಸಂತಿ ಇವರು ಹದಿಹರೆಯದ ಮಕ್ಕಳಲ್ಲಿ ಮಾನಸಿಕ ಒತ್ತಡ, ಖಿನ್ನತೆ,ದೈಹಿಕ ಹಾಗೂ ಮಾನಸಿಕ ಬದಲಾವಣೆಗಳು, ಹೆಚ್ ಐ ವಿ, ಲೈಂಗಿಕ ಶಿಕ್ಷಣದ ಜೊತೆಗೆ ಸ್ವಚ್ಛತೆ ಪೌಷ್ಟಿಕ ಆಹಾರ ಸೇವನೆಯ ಕುರಿತು ವಿವಿಧ ಉದಾಹರಣೆ ಯೊಂದಿಗೆ ಅರಿವು ಮೂಡಿಸಿ ಕ್ರಮಬದ್ದವಾದ ವ್ಯಾಯಾಮ, ಮಾನಸಿಕ ಆರೋಗ್ಯ ಯೋಗ ಪ್ರಾಣಾಯಾಮ ಕುರಿತು ತಿಳಿಸಿ ಮಕ್ಕಳ ಮನೋಸ್ಥೈರ್ಯವನ್ನು ಹೆಚ್ಚಿಸಿದರು ಕಾರ್ಯಕ್ರಮದಲ್ಲಿ […]
ಶಿರೂರು : ಇಲ್ಲಿನ ಜ್ಞಾನದಾ ಶೈಕ್ಷಣಿಕ ಸಂಸ್ಥೆಯಲ್ಲಿ ಸಂತ ಶ್ರೇಷ್ಠರಾದ ಕನಕದಾಸರ 538ನೇ ಜಯಂತಿಯನ್ನು ಆಚರಿಸಲಾಯಿತು ಶಿಕ್ಷಕಿಯರು ಕನಕದಾಸರ ಭಜನೆಯನ್ನು ಹಾಡುವುದರ ಮೂಲಕ ಕಾರ್ಯಕ್ರಮ ಆರಂಭಗೊಂಡಿತು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಪ್ರಾಂಶುಪಾಲರಾದ ಡಾ.ರವಿದಾಸ್ ಶೆಟ್ಟಿ ಮಾತನಾಡಿ ಭೌತಿಕ ಸಂಗತಿಗಳಲ್ಲಿ ಆಡಂಬರದ ಪೂಜೆ ಪುನಸ್ಕಾರಕ್ಕೆ ಅವಕಾಶ ನೀಡದೇ ಭಗವಂತನು ಎಲ್ಲರನ್ನು ನೋಡಿಕೊಳ್ಳುತ್ತಾನೆ ನಮ್ಮೊಳಗಿನ ಅಹಂಕಾರ ಬಿಡಬೇಕು ಎಂದು ಸಾರಿವದವರು ಕನಕರು, ಶಾಂತಿ ಹಾಗೂ ಯುದ್ಧ ಎರಡು ಕಾಲಘಟ್ಟದ ಸಮಾಜಕ್ಕೆ ಕನಕದಾಸರ ಸಂದೇಶ […]
ಶಿರೂರು : ಬೈಂದೂರು ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಜ್ಞಾನದಾ ಶೈಕ್ಷಣಿಕ ಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರದರ್ಶನದೊಂದಿಗೆ ಜಿಲ್ಲಾಮಟ್ಟಕ್ಕೆ ಆಯ್ಕೆ ಯಾಗಿರುತ್ತಾರೆ ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಮಂಜುನಾಥ ತರಬೇತಿ ನೀಡಿರುತ್ತಾರೆಫಲಿತಾಂಶದ ಯಾದಿವೈಷ್ಣವಿ- ಗುಂಡು ಎಸೆತ ಪ್ರಥಮ, ಚಕ್ರ ಎಸೆತ ದ್ವಿತೀಯ ಪ್ರಥಮೇಶ್ ಚಕ್ರ ಎಸೆತ ತೃತೀಯಕ್ರೀಡಾಕೂಟದಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿ ವಿಜೇತರಾದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಶುಭಕೋರಿರುತ್ತಾರೆ.
ಮಂಗಳೂರು; ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ, ಅಕಾಡೆಮಿ ಸಭಾಂಗಣದಲ್ಲಿ ನವೆಂಬರ್ 08, 2025ರಂದು ಸಂಜೆ 4.00 ಗಂಟೆಗೆ ʼಕಾವ್ಯಾಂ ವ್ಹಾಳೊ-8ʼ ಶೀರ್ಷಿಕೆಯಡಿ ಕವಿಗೋಷ್ಟಿಯನ್ನು ಹಮ್ಮಿಕೊಂಡಿದೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ರವರು ವಹಿಸಿಕೊಳ್ಳಲಿದ್ದಾರೆ. ದ.ಕ. ಜಿಲ್ಲಾ ಕುಡುಬಿ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಕೃಷ್ಣ ಕೊಂಪದವು ಮುಖ್ಯ ಅತಿಥಿಯಾಗಿ ಹಾಗೂ ಕೊಂಕಣಿಯ ಹಿರಿಯ ಕವಿ, ಸಾಹಿತಿಯಾದ ಶ್ರೀ ಜೊಸ್ಸಿ ಪಿಂಟೊರವರು ಪ್ರಮುಖ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ಖ್ಯಾತ ನಾಟಕಕಾರ ಹಾಗೂ ಚಲನಚಿತ್ರ ನಿರ್ಮಾಪಕರಾದ […]
ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು ಮಾನಸಿಕ ಆರೋಗ್ಯ ಮತ್ತು ಒತ್ತಡ ನಿರ್ವಹಣೆಯ ಜಾಗೃತಿಯನ್ನು ಉತ್ತೇಜಿಸುವ ಉದ್ದೇಶದಿಂದ, ಡಾ. ಎ.ವಿ. ಬಾಲಿಗಾ ಮೆಮೋರಿಯಲ್ ಆಸ್ಪತ್ರೆಯ ಘಟಕವಾದ ಅಭಯ ಮಾನಸಿಕ ಪುನರ್ವಸತಿ ಕೇಂದ್ರದಲ್ಲಿ “ಒತ್ತಡ ಜಾಗೃತಿ ದಿನಾಚರಣೆ” ಕಾರ್ಯಕ್ರಮವನ್ನು ಆಯೋಜಿಸಿತು. ಈ ಕಾರ್ಯಕ್ರಮವು ಪ್ರಾಂಶುಪಾಲೆ ಪ್ರೊ. ಜೆನ್ನಿಫರ್ ಫ್ರೀಡಾ ಮೆನೆಜಸ್ ಅವರ ಮಾರ್ಗದರ್ಶನದಲ್ಲಿ ನಡೆಯಿತು. ಕಾರ್ಯಕ್ರಮವು ದೀಪಪ್ರಜ್ವಲನೆಯೊಂದಿಗೆ ಆರಂಭವಾಯಿತು. ದೀಪಪ್ರಜ್ವಲನೆಯನ್ನು ಅಭಯ ಪುನರ್ವಸತಿ ಕೇಂದ್ರದ ಶ್ರೀಮತಿ ಮೈತ್ರಿ ಶೆಟ್ಟಿ ಹಾಗೂ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಸಹಾಯಕ ಉಪನ್ಯಾಸಕಿ ಶ್ರೀಮತಿ ಚೇತನಾ ಆರ್. […]
ಶಿರೂರು: ಜ್ಞಾನದಾ ಶೈಕ್ಷಣಿಕ ಸಂಸ್ಥೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು ಸಂಸ್ಥೆಯ ಪ್ರಾಂಶುಪಾಲರಾದ ಡಾ. ರವಿದಾಸ್ ಶೆಟ್ಟಿ ನಾಡದೇವಿ ಭುವನೇಶ್ವರಿಯ ಭಾವಚಿತ್ರಕ್ಕೆ ದೀಪಬೆಳಗಿಸಿ ಪುಷ್ಪನಮನ ಸಲ್ಲಿಸಿ ಮಾತನಾಡಿ ಕನ್ನಡ ಭಾಷೆ ಕಲಿಯಲು ಸುಲಭ, ಮಾತನಾಡಲು ಸರಳ, ಕನ್ನಡ ಲಿಪಿ ನೋಡಲು ಅಂದ, ಕನ್ನಡ ಮಾತು ಕೇಳಲು ಚೆಂದ, ಪಂಚದ್ರಾವಿಡ ಭಾಷೆಗಳಲ್ಲಿ ಒಂದಾದ ಕನ್ನಡ ಭಾಷೆ ತನ್ನದೇ ಆದ ಇತಿಹಾಸವನ್ನು ಹೊಂದಿದ್ದು ಕನ್ನಡ ಭಾಷೆಯ ನೆಲೆಗಟ್ಟಿನಲ್ಲಿ ಏಕೀಕರಣಗೊಂಡ ಕನ್ನಡನಾಡು ಅತ್ಯಂತ ವಿಶಿಷ್ಟವಾದ ಸಂಸ್ಕೃತಿ ಕಲೆ ಮತ್ತು ಪರಂಪರೆಗೆ […]
ಕುಂದಾಪುರ,ನ.5: “ಬಡವರಿಗೆ ಶುಭ ವಾರ್ತೆಯನ್ನು ಪ್ರಕಟಿಸಲು ನನಗೆ ಅಭಿಷೇಕ ಮಾಡಲಾಗಿದೆ ” ಎಂಬ ಧ್ಯೇಯ ವಾಕ್ಯದೊಂದಿಗೆ ಕೊಟೇಶ್ವರ ಸಂತ ಅಂತೋನಿ ಚರ್ಚಿನ ವಾರ್ಷಿಕ ಮಹಾಹಬ್ಬವು ಭಕ್ತಿ ಸಡಗರದ ಬಲಿದಾನದ ಅರ್ಪಿಸುವ ಮೂಲಕ ನವೆಂಬರ್ 5 ರಂದು ಆಚರಿಸಲಾಯಿತು. ಹಬ್ಬದ ಬಲಿದಾನವನ್ನು ನೇಟತ್ರತ್ವವನ್ನು ವಹಿಸಿಕೊಂಡ ಉಡುಪಿ ಧರ್ಮಪ್ರಾಂತ್ಯದ ಕುಲಪತಿ ಅ।ವಂ।ಸ್ಟೀಫನ್ ಡಿಸೋಜಾ ಬಲಿದಾನವನ್ನು ಅರ್ಪಿಸಿ ‘ಈ ಹಬ್ಬದಂದು ಬಡವರಿಗೆ ಶುಭ ವಾರ್ತೆಯನ್ನು ಪ್ರಕಟಿಸಲು “ನನಗೆ ಅಭಿಷೇಕ ಮಾಡಲಾಗಿದೆ” ಎಂಬ ವಿಷಯವಾಗಿದೆ. ಇದು ಏಸು ಸ್ವಾಮಿ ಹೇಳಿದಂತಹ ಮಾತು. […]
ಬೈಂದೂರು ; ಉಡುಪಿ ಜಿಲ್ಲಾ ಜನವಾದಿ ಮಹಿಳಾ ಸಂಘಟನೆಯ ಸಹಯೋಗದಲ್ಲಿ ಬೈಂದೂರು ತಾಲೂಕಿನ ಗ್ರಾಮೀಣ ಪ್ರದೇಶಗಳಾದ ಬೈಂದೂರು, ಸೋಮೇಶ್ವರ, ದೊಂಬೆ, ಕರಾವಳಿ ಮಾರ್ಗವಾಗಿ ಶಿರೂರಿಗೆ ಸರಕಾರಿ ಕೆ.ಎಸ್.ಆರ್.ಟಿ.ಸಿ. ಬಸ್ಸು ಸಂಚರಿಸುವಂತೆ ವ್ಯವಸ್ಥೆ ಮಾಡಿ ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಶಕ್ತಿ ಯೋಜನೆ, ಸಾರಿಗೆ ಸೌಲಭ್ಯಗಳನ್ನು ಒದಗಿಸಲು ಆಗ್ರಹಿಸಿ ನವಂಬರ್ 03 ರಂದು ಶಿರೂರು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಯಿತು.ಸಂಚಾಲಕಿ ನಾಗರತ್ನ ನಾಡ ರವರು ಮಾತನಾಡಿ ಈ ಹಿಂದೆ ಜುಲೈ 29 ರಂದು ಸ್ಥಳೀಯ ನಾಗರೀಕರೊಂದಿಗೆ ಹೋರಾಟ ನಡೆಸಿ ಮನವಿ […]

