ಉಡುಪಿ; ಜನರಲ್ಲಿ ಆರ್ಥಿಕೆ ಸಂಪನ್ಮೂಲ ವೃದ್ಧಿಸುವುದು ಸಹಕಾರಿ ಕ್ಷೇತ್ರದ ಮುಖ್ಯ ಉದ್ದೇಶವಾಗಿರಬೇಕು — ಐವನ್‌ ಡಿಸೋಜಸಹಕಾರ ಸಂಘಗಳು ಹೆಚ್ಚಿನ ಪತ್ರ ವ್ಯವಹಾರವಿಲ್ಲದೆ ಸರಳ ರೀತಿಯಲ್ಲಿ ಜನರಅವಶ್ಯಕತೆಗಳಿಗೆ ಅನುಗುಣವಾಗಿ ಸಾಲ ಸೌಲಭ್ಯವನ್ನು ನೀಡುತ್ತವೆ. ಇದರಿಂದಾಗಿ ಜನರು ಸಹಕಾರ ಸಂಘಗಳಲ್ಲಿ ವ್ಯವಹಾರ ನಡೆಸಲು ಹೆಚ್ಚಿನ ಒಲವನ್ನು ತೋರುತ್ತಿದ್ದಾರೆ. ಜನರಲ್ಲಿ ಆರ್ಥಿಕ ಉಳಿತಾಯ ಮನೋಭಾವ ಬೆಳೆಸುವಲ್ಲಿ ಸಹಕಾರ ಕ್ಷೇತ್ರದ ಕೊಡುಗೆ ಮಹತ್ತರದ್ದಾಗಿದೆ ಎಂದು ವಿಧಾನ ಪರಿಷತ್ಸ ದಸ್ಯರಾದ ಶ್ರೀ ಐವನ್‌ ಡಿ’ಸೋಜ ರವರು ಸೆಪ್ಟೆಂಬರ್‌” 05ರಂದು ಉಡುಪಿ ಶೋಕಮಾತಾ ದೇವಾಲಯ ಆವರಣದಲ್ಲಿರುವ […]

Read More

ಹಿರಿಯ ಕೊಂಕಣಿ ಸಾಹಿತಿ, ಪತ್ರಕರ್ತರು, ಸಂಘಟಕರನ್ನು ಹುಡುಕಿ, ಭೇಟಿ ಮಾಡಿ ಅವರ ವಿವರ ಪಡೆದು ಸಹಾಯ ಮಾಡಲು ಸಾಧ್ಯತೆಯನ್ನು ಪರಿಶೀಲನೆ ಮಾಡುವ ಕೊಂಕಣಿ ಭಾಷಾ ಮಂಡಳ್ ಕರ್ನಾಟಕ ಇದರ ಮಹತ್ವದ ಕಾರ್ಯಕ್ರಮ ಬೆಳ್ಳೂರು ನಿವಾಸಿ ಕಾಣಿಕ್ ಪತ್ರಿಕೆಯ ಮಾಜಿ ಸಂಪಾದಕ ಅವಿಲ್ ರಸ್ಕೀನ್ಹಾ ಅವರ ಮನೆಯಲ್ಲಿ ಕಾರ್ಯಕ್ರಮ ಮಾಡುವ ಮುಖಾಂತರ ಆರಂಭಿಸಲಾಯಿತು. ದೀಪ ಬೆಳಗಿ ನಂದಿಸುವ ಬದಲು ಪ್ರಕಟಿತ ಪುಸ್ತಕದ ಓದಿನಿಂದ ಈ ಕಾರ್ಯಕ್ರಮ ಆರಂಭಿಸಿದ ಕೆಬಿಎಂಕೆ ನೂತನ ಅಧ್ಯಕ್ಷ ರೇಮಂಡ್ ಡಿಕೂನಾ ತಾಕೊಡೆ ಮಾತನಾಡಿ, ಸಾವಿರಾರು […]

Read More

ಬೆಂಗಳೂರು, ಅ.20; ರಾಜ್ಯದಲ್ಲಿ ಹೆಚ್ಚಾಗಿ ಕರಾವಳಿಯಲ್ಲಿ ಎರಡು ದಿನಗಳಿಂದ ಭೀಕರ ಗುಡುಗು ಮಿಂಚಿನಿಂದ ಮಳೆ ಆಗುತಿದ್ದು, ಇನ್ನೂ 2 ದಿನ ಮಳೆ ಮುಂದುವರಿಯುವುದೆಂದು ಹವಾಮಾನ ಇಲಾಖೆ ತಿಳಿಸಿದೆ ಕರ್ನಾಟಕದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Read More

ಕೋಲಾರ : ನಗರದ ಅನೇಕ ವಾರ್ಡ್‌ಗಳಲ್ಲಿ ಚರಂಡಿ ವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಹೂಳು ತುಂಬಿ ಪರಿಸರದ ಮೇಲೆ ದುಷ್ಪರಿಣಾಮ ಉಂಟುಮಾಡಿದೆ. ಮಳೆನೀರು ಹೊರಹರಿವು ಅಸಾಧ್ಯವಾಗಿರುವುದರಿಂದ ಹಲವೆಡೆ ಗಂಡಾಂತರದ ಪರಿಸ್ಥಿತಿ ಎದುರಾಗಿದ್ದು, ಸೊಳ್ಳೆಗಳ ವೃದ್ಧಿಯಿಂದ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಾಗಿದೆ.ನಗರದ ಸ್ವಚ್ಛತೆಗೆ ಸಂಬಂಧಿಸಿದ ತುರ್ತು ಕ್ರಮಕ್ಕೆ ಒತ್ತಾಯಿಸುತ್ತಾ ಹಿರಿಯ ಪತ್ರಕರ್ತ ಹಾಗೂ ಮನ್ವಂತರ ಪ್ರಕಾಶನದ ಅಧ್ಯಕ್ಷರಾದ ಪಾ.ಶ್ರಿ. ಅನಂತರಾಮ್ ನಗರಸಭೆಯ ಆಡಳಿತ ವರ್ಗ ಮತ್ತು ಸದಸ್ಯರ ಗಮನಸೆಳೆದಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಅಂತರಗಂಗೆ […]

Read More

ಕೋಲಾರ: ಜಿಲ್ಲೆಯ ಎಲ್ಲಾ ವಕ್ಫ್ ಸಂಸ್ಥೆಗಳ ಅಧ್ಯಕ್ಷರು, ಮುತವಲ್ಲಿಗಳು, ಆಡಳಿತಾಧಿಕಾರಿಗಳು ಹಾಗೂ ಕೇರ್ ಟೇಕರ್‌ಗಳು ತಕ್ಷಣವೇ “Umeed” ವೆಬ್ ಪೋರ್ಟಲ್‌ನಲ್ಲಿ ಮೇಕರ್ ಆಗಿ ನೋಂದಣಿ ಮಾಡಿ ತಮ್ಮ ಸಂಸ್ಥೆಗೆ ಸೇರಿದ ವಕ್ಫ್ ಆಸ್ತಿಗಳ ದಾಖಲೆಗಳನ್ನು ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ವಕ್ಫ್ ಅಧಿಕಾರಿ ಶಮ್ಸ್ ಉಲ್ ಮೊಯಿಜ್ ತಿಳಿಸಿದ್ದಾರೆ.Umeed ಕಾಯ್ದೆ–2025 ಮತ್ತು ಅದರ ನಿಯಮಾವಳಿಗಳ ಪ್ರಕಾರ ನಿಗದಿಪಡಿಸಿದ ದಾಖಲೆಗಳನ್ನು 30 ದಿನಗಳ ಒಳಗೆ ಅಪ್‌ಲೋಡ್ ಮಾಡಬೇಕಾಗಿದೆ. ಈ ಕುರಿತು ವಿಳಂಬ ಅಥವಾ ನಿರ್ಲಕ್ಷ್ಯ ತೋರಿಸಿದಲ್ಲಿ ಸಂಬಂಧಿಸಿದವರ […]

Read More

ಕೋಟ. : ಕೋಟ-ಪಡುಕೆರೆಯ ಲಕ್ಷ್ಮಿ ಸೋಮಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಂಘ ಮತ್ತು ಐಕ್ಯೂಎಸಿ ಆಶ್ರಯದಲ್ಲಿ ಪುಸ್ತಕ ಲೋಕಾರ್ಪಣಾ ಸಮಾರಂಭವು ದಿನಾಂಕ 16 ಅಕ್ಟೋಬರ್ 2025ರಂದು ನಡೆಯಿತು.ಸಮಾರಂಭದ ಅಧ್ಯಕ್ಷತೆ ವಹಿಸಿದ, ಕುಂದಾಪುರದ ಜೆಸ್ಸಿ ಎಲಿಝಬೆತ್ ಜೋಸೆಫ್ ಇವರು ಮಲೆಯಾಳದಿಂದ ಕನ್ನಡಕ್ಕೆ ಅನುವಾದಿಸಿದ ‘ಹೆಂಡತಿ’ ಕಾದಂಬರಿಯನ್ನು ಲೋಕರ್ಪಣೆಗೊಳಿಸಿದ ಕೋಟ-ಪಡುಕೆರೆಯ ಲಕ್ಷ್ಮಿ ಸೋಮಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ನಾಯಕ್ ಮಾತನಾಡಿ “ಇಂದಿನ ಕಲುಷಿತ ವಾತಾವರಣದಲ್ಲಿ ಜೀವನವನ್ನು ಸುಂದರವಾಗಿಸಬಲ್ಲ ಪ್ರೀತಿಗೆ ಬದಲಾಗಿ ಮನುಷ್ಯ-ಮನುಷ್ಯರ ನಡುವೆ ದ್ವೇಷದ […]

Read More

ಕುಂದಾಪುರ; ಶ್ರೀ ಪ್ರಮೋದ್ ಮಧ್ವರಾಜ್ ಹುಟ್ಟುಹಬ್ಬದ ಪ್ರಯುಕ್ತ ಕುಂದಾಪುರ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ರಕ್ತ ನಿಧಿ ಕೇಂದ್ರದಲ್ಲಿ ಅಭಿಮಾನಿ ಬಳಗದವರಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದ್ದು, ಶಿಬಿರದ ಉದ್ಘಾಟನೆಯನ್ನು ರೆಡ್ ಕ್ರಾಸನ ಸಭಾಪತಿ ಎಸ್ ಜಯಕರ ಶೆಟ್ಟಿಯವರು ನೆರವೇರಿಸಿದರು. ಉದ್ಘಾಟನೆಯ ಸಂದರ್ಭದಲ್ಲಿ ಅಭಯ ಹಸ್ತ ಚಾರಿಟೇಬಲ್ ಸಂಸ್ಥೆಯ ಸತೀಶ ಸಾಲಿಯಾನ್, ಗೆಳೆಯರ ಬಳಗ ಆನಗಳ್ಳಿಯ ಅಧ್ಯಕ್ಷ ಗಣೇಶ ಕೆ ಕಾಂಚನ್, ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುರಭಿ ಪೈ, ರೆಡ್ ಕ್ರಾಸನ ಶಿವರಾಮ […]

Read More

ಕುಂದಾಪುರ; ಮೂಡ್ಲಕಟ್ಟೆ  ತಾಂತ್ರಿಕ ವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗ ವತಿಯಿಂದ ರೆಸ್ಟ್ ಕೊಡರ್ ಅಕಾಡೆಮಿಯ ಸಹಯೋಗದಲ್ಲಿ “ಎಂ ಇ ಆರ್ ಎನ್ ಸ್ಟಾಕ್ ” ವಿಷಯದ ಬಗ್ಗೆ ಎರಡು ದಿನದ ಕಾರ್ಯಾಗಾರ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ  ಶ್ರೀ ಸಯ್ಯದ್ ಇಮ್ರಾನ್, ಸೀನಿಯರ್ ಸಾಫ್ಟ್ ವೇರ್  ಡೆವೆಲಪರ್, ರೆಸ್ಟ್ ಕೊಡರ್ ಅಕಾಡೆಮಿ ಆಗಮಿಸಿದ್ದರು. ಇದೆ ಸಮಯದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸಿದ್ದಾರ್ಥ ಜೆ ಶೆಟ್ಟಿ , ಪ್ರಾಚಾರ್ಯರಾದ ಡಾ. ರಾಮಕೃಷ್ಣ ಹೆಗಡೆ, ವಿಭಾಗದ ಮುಖ್ಯಸ್ಥರಾದ ಪ್ರೊ. […]

Read More

ಮಂಗಳೂರು: ವಿ.ಕೆ. ಫರ್ನಿಚರ್ ಅಂಡ್ ಎಲೆಕ್ಟ್ರಾನಿಕ್ಸ್ ವತಿಯಿಂದ “Diya With Rangoli Competition – 2025” ಎಂಬ ಆಕರ್ಷಕ ಸ್ಪರ್ಧೆ ಆಯೋಜಿಸಲಾಗಿದೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿ ರಂಗೋಲಿ ಮತ್ತು ದಿಯಾ ವಿನ್ಯಾಸವನ್ನು ಪ್ರದರ್ಶಿಸಿ ₹10,000 ಮೌಲ್ಯದ ಗಿಫ್ಟ್ ವೌಚರ್ ಗೆಲ್ಲುವ ಅವಕಾಶವನ್ನು ಭಾಗವಹಿಸುವವರಿಗೆ ನೀಡಲಾಗಿದೆ.ಸ್ಪರ್ಧೆಯ ಅವಧಿ: ಅಕ್ಟೋಬರ್ 20ರಿಂದ ಅಕ್ಟೋಬರ್ 24, 2025ರವರೆಗೆ.ಭಾಗವಹಿಸುವ ವಿಧಾನ:• ಸ್ಪರ್ಧೆಯಲ್ಲಿ ಭಾಗವಹಿಸಲು ಇನ್‌ಸ್ಟಾಗ್ರಾಂನಲ್ಲಿ @vkfurniture_electronics ಪುಟವನ್ನು ಫಾಲೋ ಮಾಡಬೇಕು.• ದಿಯಾ ಇರಿಸಿದ ಸುಂದರವಾದ ರಂಗೋಲಿಯ ಚಿತ್ರವನ್ನು ಪೋಸ್ಟ್ ಹಾಗೂ ಸ್ಟೋರಿಯಾಗಿ ಅಪ್ಲೋಡ್ […]

Read More
1 46 47 48 49 50 286