ಶ್ರೀನಿವಾಸಪುರ 3 : ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಮಂಗಳವಾರ ಗ್ರಾಮ ಆಡಳಿತ ಅಧಿಕಾರಿಗಳು 2 ನೇ ಹಂತದ ಅನಿರ್ಧಿಷ್ಟಾವಧಿ ಮುಷ್ಕರ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಎಸ್.ಎಂ.ಮಂಗಳ ಭೇಟಿ ನೀಡಿದರು.ಅಪರ ಜಿಲ್ಲಾಧಿಕಾರಿ ಎಸ್.ಎಂ.ಮಂಗಳ ಮಾತನಾಡಿ ಮುಷ್ಕರ ನಿರತರ ಬೇಡಿಕೆಗಳನ್ನು ಆಲಿಸಿ ಸರ್ಕಾರದ ಗಮನಕ್ಕೆ ತುರುವುದಾಗಿ ಭರವಸೆ ನೀಡುತ್ತಾ, ಗ್ರಾಮ ಆಡಳಿತ ಅಧಿಕಾರಿಗಳು ಕಾರ್ಯನಿರ್ವಹಿಸುವ ಗ್ರಾಮಗಳಲ್ಲಿ ಕಚೇರಿ ನಿರ್ಮಿಸಲು ಸ್ಥಳವನ್ನು ಗುರ್ತಿಸುವಂತೆ ಈಗಾಗಲೇ ಇಲಾಖೆಯಿಂದ ಸೂಚನೆ ನೀಡಲಾಗಿದೆ ಆದರೆ ಇದುವರೆಗೂ ಗ್ರಾಮ ಆಡಳಿತ ಅಧಿಕಾರಿಗಳು ಸ್ಥಳವನ್ನು ಗುರ್ತಿಸಿಲ್ಲವೆಂದರು. ಮುಂದಿನ […]

Read More

ಶ್ರೀನಿವಾಸಪುರ : ಪಟ್ಟಣದ ಮಾರತಿನಗರದಲ್ಲಿ ಸೋಮವಾರ ಅರಿಕೆರೆ ಲಕ್ಷ್ಮಮ್ಮ 65 ವರ್ಷದ ಮಹಿಳೆಗೆ ಬೀದಿ ನಾಯಿಗಳು ತಲೆಗೆ ತೀವ್ರಗಾಯವಾಗಿದೆ ಹಾಗು ದೇಹದ ಇತರೆ ಭಾಗಗಳಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ನಡೆದಿದೆ.ಅರಿಕೆರೆ ಲಕ್ಷ್ಮಮ್ಮ ಪಟ್ಟಣದಲ್ಲಿ ಮಾರತಿ ನಗರದ ತನ್ನ ತಂಗಿಯ ಮನೆಗೆ ಬಂದಿದ್ದು, ಮನೆಯ ಸಮೀಪ ನಿಂತಿದ್ದ ಸಮಯದಲ್ಲಿ ಬೀದಿ ನಾಯಿಗಳು ಕಚ್ಚಿ ಗಾಯಗೊಳಿಸಿದೆ. ಕಳೆದ ವರ್ಷ ನವಬಂರ್ ತಿಂಗಳಲ್ಲಿ ಬೀದಿನಾಯಿಗಳ ಕಾಟದಿಂದ ಬಡಾವಣೆಗಳಲ್ಲಿ ತಿಂಡಿ, ತಿನಿಸುಗಳನ್ನು ಹಿಡಿದು ಸಾಗುವ ಪುಟ್ಟ ಮಕ್ಕಳ ಮೈಮೇಲೆ ಬೀದಿ ನಾಯಿಗಳು ದಾಳಿ […]

Read More

ಶಿವಮೊಗ್ಗ, ಫೆಬ್ರವರಿ 13, 2024: ತೀರ್ಥಹಳ್ಳಿಯಲ್ಲಿ ಫೆಬ್ರವರಿ 12 ರಂದು ಅವರ್ ಲೇಡಿ ಆಫ್ ಲೌರ್ಡ್ಸ್ ಚರ್ಚ್‌ನ ವಾರ್ಷಿಕ ಹಬ್ಬವನ್ನು ಆಚರಿಸಲಾಯಿತು. ಶಿವಮೊಗ್ಗ ಡಯಾಸಿಸ್‌ನ ಬಿಷಪ್ ಅತಿ ವಂದನೀಯ ಡಾ. ಫ್ರಾನ್ಸಿಸ್ ಸೆರಾವ್ ಎಸ್‌ಜೆ ಅವರು ಹಬ್ಬದ ಪವಿತ್ರ ಯೂಕರಿಸ್ಟ್‌ನ ಮುಖ್ಯ ಆಚರಣೆಯಲ್ಲಿ ಭಾಗವಹಿಸಿದ್ದರು. ಬಿಷಪ್ ಫ್ರಾನ್ಸಿಸ್ ತಮ್ಮ ಧರ್ಮೋಪದೇಶದಲ್ಲಿ “ಆಶಯವು ನಮ್ಮನ್ನು ಎಂದಿಗೂ ನಿರಾಶೆಗೊಳಿಸುವುದಿಲ್ಲ” ಎಂಬ ಜ್ಯೂಬಿಲಿ ವರ್ಷದ ವಿಷಯವನ್ನು ಒತ್ತಿ ಹೇಳಿದರು. ನಾವು ಭರವಸೆಯ ಯಾತ್ರಿಕರು. ಈ ದಿನಗಳಲ್ಲಿ ಜಗತ್ತು ಎದುರಿಸುತ್ತಿರುವ ಸಮಸ್ಯೆ ಏನೆಂದು […]

Read More

ಶಂಕರನಾರಾಯಣ : ಇಲ್ಲಿನ ಮದರ್ ತೆರೇಸಾಸ್ ಪದವೀಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ ಯು ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಮಾರುತಿ, ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ,(ಪದವೀಪೂರ್ವ) ಉಡುಪಿ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು ನಂತರ ಮಾತನಾಡಿ ಸಾಧನೆಯ ಹಾದಿ ಸುಗಮವಲ್ಲ ಛಲವಿದ್ದವರೂ ಮಾತ್ರ ಆ ಹಾದಿಯಲ್ಲಿ ಸಾಗಲು ಸಾಧ್ಯ ನಮ್ಮ ಕ್ರಿಯೆಗಳಿಗೆ ಪೂರಕವಾಗಿ ಪ್ರತಿಕ್ರಿಯೆ ಇರುತ್ತದೆ ಅದೇ ರೀತಿ ನಾವು ಅಪೇಕ್ಷೆ ಪಟ್ಟಂತ […]

Read More

ಮಂಗಳೂರು, ಫೆಬ್ರವರಿ 10, 2025 – ಸಾಹಿತ್ಯ, ಪತ್ರಿಕೋದ್ಯಮ, ಕಲೆ, ಶಿಕ್ಷಣ, ಸಂಗೀತ, ಮಾಧ್ಯಮ ಮತ್ತು ಸಾಮಾಜಿಕ ಸೇವೆಯಲ್ಲಿ ಶ್ರೇಷ್ಠತೆಯನ್ನು ಗುರುತಿಸುವ ಪ್ರತಿಷ್ಠಿತ ಸಂದೇಶ ಪ್ರಶಸ್ತಿಗಳು 2025, ಮಂಗಳೂರಿನ ಸಂದೇಶ ಸಂಸ್ಥೆ ಮೈದಾನದಲ್ಲಿ ನಡೆಯಿತು. ಶಿವಮೊಗ್ಗದ ಬಿಷಪ್ ಅತಿ ವಂದನೀಯ ಡಾ. ಫ್ರಾನ್ಸಿಸ್ ಸೆರಾವ್ ಅಧ್ಯಕ್ಷತೆಯಲ್ಲಿ ಶ್ರೀ ಡಾ. ಟಿ.ಎಸ್. ನಾಗಾಭರಣ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಮುಖ್ಯ ಅತಿಥಿಗಳು ಸಮಾಜದಲ್ಲಿ ಕಲೆಯ ಪಾತ್ರವನ್ನು ಒತ್ತಿ ಹೇಳಿದರು: ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಡಾ. ಟಿ.ಎಸ್. ನಾಗಾಭರಣ ಆರೋಗ್ಯಕರ ಸಮಾಜವನ್ನು […]

Read More

ಕೋಲಾರ,ಫೆ.10: ಮಕ್ಕಳನ್ನು ಸಮಾಧಾನಪಡಿಸಲು ಹಾಗೂ ಲಾಲನೆ-ಪಾಲನೆ ಮಾಡುವ ಸಂದರ್ಭದಲ್ಲಿ ಮೊಬೈಲ್ ಬಳಕೆ ಮಾಡಿಕೊಳ್ಳುವುದು ಅಪಾಯಕಾರಿ ಎಂದು ಹೃದಯತಜ್ಞ ಡಾ.ಯಶ್ವಂತ್ ಪೋಷಕರನ್ನು ಎಚ್ಚರಿಸಿದರು.ನಗರದ ಸುವರ್ಣ ಕನ್ನಡ ಭವನದಲ್ಲಿ ಸರಸ್ಪತಿನಾರಾಯನ್ ಇಂಟರ್ ನ್ಯಾಷನಲ್ ಸ್ಕೂಲ್ (ಸ್ಮಾರ್ಟ್ ಕಿಡ್ಸ್ ಪ್ರಿ-ಸ್ಕೂಲ್)ನ ನಾಲ್ಕನೇ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಚಿಕ್ಕವಯಸ್ಸಿನಲ್ಲೇ ಮಕ್ಕಳಿಗೆ ಮೊಬೈಲ್ ಅವಲಂಭನೆ ಬೆಳೆಸಿದರೆ ಅದು ಅವರ ಮಾನಸಿಕ ಮತ್ತು ದೈಹಿಕ ಬೆಳವಣಿಗೆಯು ಕುಗ್ಗಲು ಕಾರಣವಾಗುತ್ತದೆ. ಅದರ ಬದಲು ಆಟೋಟಗಳ ಮೂಲಕ ಮಕ್ಕಳನ್ನು ಸಮಾಧಾನಪಡಿಸುವುದು ಎಲ್ಲಾ ರೀತಿಯಿಂದಲ್ಲೂ ಪ್ರಯೋಜನಕಾರಿಯಾದುದು ಎಂದು […]

Read More

ಶ್ರೀನಿವಾಸಪುರ : ಈಗಾಗಲೇ ಸರ್ಕಾರದ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಅ.10. 2024 ರಂದು ನಡೆದ ಸಭೆಯಲ್ಲಿ ನಿಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರು ಆದರೆ ಇದುವೆರಗೂ ಬೇಡಿಕೆ ಈಡೇರದ ಕಾರಣ ತಮ್ಮ ಎಲ್ಲಾ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ 2 ನೇ ಹಂತದ ಅನಿರ್ಧಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಅಧ್ಯಕ್ಷ ಎಂ.ಎನ್.ಶಂಕರ್ ಮಾಹಿತಿ ನೀಡಿದರು.ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಸೋಮವಾರ ಗ್ರಾಮ ಆಡಳಿತ ಅಧಿಕಾರಿಗಳ ವೃಂದದ ವತಿಯಿಂದ ತಮ್ಮ ಯಾವುದೇ […]

Read More

ಫೆಬ್ರವರಿ 5, 2025 ರಂದು ಬೆಂಗಳೂರಿನ ಯಲಹಂಕದಲ್ಲಿ ನಡೆದ ಕರ್ನಾಟಕ ಯುವ ಕ್ರೀಡಾ ಉತ್ಸವದಲ್ಲಿ ಕರಾಟೆ ಸ್ಪರ್ಧೆಯಲ್ಲಿ ಬ್ರೌನ್ ಬೆಲ್ಟ್ 17 ವಯಸ್ಸಿನೊಳಗಿನ ವಿಭಾಗದ ಕಟಾದಲ್ಲಿ ಚಿನ್ನದ ಪದಕವನ್ನು ಮುಡಿಗೇರಿಸಿ -45ಕೆಜಿ ವಿಭಾಗದ ಕುಮಿಟೆಯಲ್ಲಿ ಬೆಳ್ಳಿ ಪದಕವನ್ನು ಪಡೆದು ತನ್ನ ಪದಕಗಳ ಭೇಟೆಯನ್ನು ಮುಂದುವರೆಸಿದ್ದಾರೆ. ಇಲ್ಲಿಯ ತನಕ 16 ಚಿನ್ನ 8 ಬೆಳ್ಳಿ ಮತ್ತು 3 ಕಂಚಿನ ಪದಕದ ಜೊತೆ ಒಟ್ಟಾರೆ 27 ಪದಕಗಳನ್ನು ಸಂಪಾದಿಸಿರುವ ಸಾನಿಧ್ಯ, 2024 ಸಾಲಿನ ಡಾ. ಶಿವರಾಮ ಕಾರಂತ ಪುರಸ್ಕಾರಕ್ಕೆ ಭಾಜರಾಗಿರುವುದನ್ನು […]

Read More

ಕಾರಾವಾರ; 08.02.2025 ಅಖಿಲ ಭಾರತ ಕ್ಯಾಥೊಲಿಕ್ ಯೂನಿಯನ್(AICU) ಮೊದಲ ಕಾರ್ಯಕಾರಿ ಸಭೆ ರಾಜ್ಯಧ್ಯಕ್ಷರಾದ ಆಲ್ವಿನ್ ಡಿಸೋಜ ಇವರ ನೇತೃತ್ವದಲ್ಲಿ ಹೋಲಿ ಕ್ರಾಸ್ ಚರ್ಚ್ ಹಾಲ್, ಶಿರ್ವಾಡ್, ಕಾರಾವಾರದಲ್ಲಿ ನಡೆಯಿತ್ತು.ಬೆಳಿಗ್ಗೆ 10:00 ಗಂಟೆಗೆ ಸಭೆಯು ಆರಂಭಗೊಂಡು ಅತಿ ವಂದನಿಯ ಮುನ್ಸಿನ್ಜೋರು ಫಾ. ರಿಚಾರ್ಜ್ ರೂಡ್ರಿಗಸ್ ಪ್ರಾರ್ಥನೆಯನ್ನು ನೆರವೇರಿಸಿದರು. ರಾಜ್ಯಧ್ಯಕ್ಷರಾದ ಆಲ್ವಿನ್ ಡಿಸೋಜ ಇವರು ವಿವಿಧ ಕಡೆಯಿಂದ ಬಂದ ಸಂಘಟನೆ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಸ್ವಾಗತ ಕೋರಿ, ಸಂಘಟನೆಗಳನ್ನು ಬಲಪಡಿಸಲು ಕರೆಕೊಟ್ಟರು.AICU ನ ಮಾಜಿ ಅಧ್ಯಕ್ಷರಾದ ಲ್ಯಾನ್ಸಿ ಡಿಕುನ್ಹಾ ನವರು […]

Read More
1 3 4 5 6 7 211