ಕೋಲಾರ : ಜಿಲ್ಲೆಯ ಎಲ್ಲಾ ನಗರಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯತಿಗಳಲ್ಲಿ ಎಸ್ಎಫ್ಸಿ (State Finance Commission) ಮುಕ್ತ ನಿಧಿ 7.25 ಯೋಜನೆ ಅಡಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿದ್ಯಾರ್ಥಿ ವೇತನ ನೀಡುವಂತೆ ಮನವಿ ಮಾಡಲಾಗಿದೆ.ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮ ಜಿಲ್ಲಾ ಸಮಿತಿಯ ಸದಸ್ಯ ಶಬ್ಬೀರ್ ಅಹ್ಮದ್ ಪಾಷಾ ಅವರು ಈ ಕುರಿತು ಪ್ರತಿಕ್ರಿಯೆ ನೀಡುತ್ತಾ, “ಈ ಯೋಜನೆಯಡಿ ಲಭ್ಯವಾಗುವ ನಿಧಿಯನ್ನು ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕಾಗಿ ಬಳಸುವುದು ಅಗತ್ಯ. ಹೆಚ್ಚಿನ ಅಂಕಗಳನ್ನು ಗಳಿಸಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ […]
St Aloysius Gonzaga School Felicitates Yuvaraj for Sporting Excellence ಮಂಗಳೂರಿನ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಯುವರಾಜ್ ಕುಂದರ್ ಅವರು ವಾರಣಾಸಿಯ ಸಂತ ಅತುಲನಂದ್ ಕಾನ್ವೆಂಟ್ ಶಾಲೆಯಲ್ಲಿ ಇತ್ತೀಚಿಗೆ ನಡೆದ ರಾಷ್ಟ್ರಮಟ್ಟದ ಸಿಬಿಎಸ್ಇ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ 200 ಮೀಟರ್ ಓಟದಲ್ಲಿ ಚಿನ್ನದ ಪದಕ ಹಾಗೂ 400 ಮೀಟರ್ ಓಟದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಶಾಲೆಗೆ ಹೆಮ್ಮೆಯನ್ನು ತಂದುಕೊಟ್ಟಿದ್ದಾರೆ. ನಾಲ್ಕೂವರೆ ವಯಸ್ಸಿನಲ್ಲಿ ತಮ್ಮ ಪ್ರಯಾಣವನ್ನು ಪ್ರಾರಂಭಿಸಿದ […]
ಬೆಂಗಳೂರು: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದೆ.ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ವಿಚಾರಣೆ ಮಾಡಿ ಈ ಪ್ರಕರಣವನ್ನು ವಜಾಗೊಳಿಸಿದೆ. ಬೆಂಗಳೂರು ನಿವಾಸಿ ಹೆಚ್.ಎಸ್.ಗೌರವ್ ಅವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಪಿ.ಬಿ. ಸುರೇಶ್ ವಾದ ಮಂಡಿಸಿದ್ದು, ಹಿಂದೂಯೇತರ ವ್ಯಕ್ತಿಗೆ ಪೂಜೆ ಮಾಡಲು ಅವಕಾಶ […]
ಕೋಲಾರ : ಅಲ್ಪಸಂಖ್ಯಾತರ ಸಮುದಾಯಕ್ಕಾಗಿ ಜಾರಿಗೊಳಿಸಲಾಗಿರುವ ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಮುದಾಯದ ಶಿಕ್ಷಣ ಸಂಸ್ಥೆಗಳಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಾದ ಮೂಲ ಸೌಲಭ್ಯ ಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ನಿರ್ಲಕ್ಷ್ಯ ವಹಿಸಬಾರದು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು ವಿವಿಧ ಇಲಾಖೆಗಳಡಿ ಅಲ್ಪಸಂಖ್ಯಾತರಿಗಾಗಿ ಇರುವ ಆರ್ಥಿಕ ಮತ್ತು ಭೌತಿಕ ಪ್ರಗತಿಯನ್ನು ಕೂಡಲೇ ಸಾಧಿಸುವಂತೆ ನಿರ್ದೇಶನ ನೀಡಿದರು. ಶೈಕ್ಷಣಿಕ ಸೌಲಭ್ಯ ಕಲ್ಪಿಸುವುದು, ತಂತ್ರಜ್ಞಾನ ತರಬೇತಿ […]
ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪನಿ ರೋಹನ್ ಕಾರ್ಪೋರೇಶನ್ ವತಿಯಿಂದ ಬಿಜೈ ರೋಹನ್ ಸಿಟಿಯಲ್ಲಿ ವಿಶ್ವಕರ್ಮ ಪೂಜೆ ನೆರವೇರಿತು. ಸಂಸ್ಥೆಯ ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ವಿಶ್ವಕರ್ಮ ದೇವರ ಅನುಗ್ರಹ ಕೋರಿ ವಿಶೇಷ ಪೂಜೆ ನೆರವೇರಿಸಲಾಯಿತು. ಸಂಸ್ಥೆಯ ಉದ್ಯೋಗಿಗಳು ಹಾಗೂ ಕಾರ್ಮಿಕರು ಪೂಜೆಯಲ್ಲಿ ಪಾಲ್ಗೊಂಡು ಪ್ರಾರ್ಥನೆ ಸಲ್ಲಿಸಿದರು.ಈ ಕಾರ್ಯಕ್ರಮದಲ್ಲಿ ನಾಲ್ಕು ಮಂಟಪಗಳನ್ನು ರೂಪಿಸಿ ಅದನ್ನು ಅದ್ಭುತವಾಗಿ ಅಲಂಕರಿಸಿದರು. ಆಕರ್ಷಕ ಅಲಂಕಾರದಿಂದ ಈ ಮಂಟಪಗಳು ಪೂಜೆಯ ಸಾಂಸ್ಕೃತಿಕ ಸೊಬಗನ್ನು ಹೆಚ್ಚಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಪ್ರತಿನಿಧಿಗಳು, “ವಿಶ್ವಕರ್ಮ […]
ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಕುಂದಾಪುರ ಇಲ್ಲಿ ಎಂಜಿನಿಯರ್ಸ್ ದಿನಾಚರಣೆ ನಡೆಸಲಾಯಿತು. ಕಾಲೇಜಿನ ಅಧ್ಯಕ್ಷರಾದ ಶ್ರೀ ಸಿದ್ದಾರ್ಥ ಜೆ ಶೆಟ್ಟಿ ಇವರು ವಿಶ್ವೇಶ್ವರಯ್ಯ ಅವರ ಮೂರ್ತಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಎಲ್ಲರಿಗೂ ಶುಭ ಹಾರೈಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಡಾ ಮೆಲ್ವಿನ್ ಡಿ ಸೋಜಾ ಅವರು ವಿಶ್ವೇಶ್ವರಯ್ಯ ಅವರ ಜೀವನ ಶೈಲಿಯನ್ನು ನಾವೆಲ್ಲರು ಅಳವಡಿಸಿಕೊಂಡು ತಾಂತ್ರಿಕ ಜ್ಞಾನದ ಜೊತೆಗೆ ಉತ್ತಮ ಮಾನವರಾಗಬೇಕು ಎಂದು ಹೇಳಿದರು. ಕಾಲೇಜಿನ ಬ್ರಾಂಡ್ ಬಿಲ್ಡಿಂಗ್ ಡೈರೆಕ್ಟರ್ ಹಾಗೂ […]
ದುಬೈ, 14 ಸಪ್ತೆoಬರ್ 2025: ಎಸ್ ಎಫ್ ಎಕ್ಸ್ ಕುಟಾಮ್ ಮುದರಂಗಡಿ (ಯು.ಎ.ಇ), ಹಾಣಿo ಯು.ಎ.ಇ. oತ್ ಆಸ್ಚ್ಯಾ ಮುದರಂಗಡಿ ಚ್ಯಾ ಫಿರ್ಗಾಜ್ಗಾರಾoಕ್ ಸಾoಗಾತಾ ಹಾಡ್ನ್ ಸಪ್ತೆoಬರ್ 14ವೆರ್ ವಿನ್ನಿಸ್ ರೆಸ್ಟೋರೆಂಟ್, ಕರಾಮ,ದುಬೈ ಹಾoಗಾಸರ್ ಭೋವ್ ಸoಭ್ರಮಾನ್ಮೊಂತಿ ಫೆಸ್ತ್ ಆಚರಣ್ ಕೆಲೆo. ಫೆಸ್ತಾಚೆo ಆಚರಣ್ ಸಕಾಳಿo 11:00 ವೊರಾರ್ ಮಾನೆಸ್ತ್ ಲೆಸ್ಲಿ ಸೋಜ್ ಆನಿo ಅನಿಲ್ ಪ್ರಕಾಶ್ ಸೋಜ್ ಹಾoಚ್ಯಾ ಸ್ವಾಗತ್ ಕಾರ್ಯಸವೆo ಪ್ರಾರ೦ಭ್ ಜಾಲೆo.ಕಾರ್ಯಕ್ರಮಾಚ್ಯಾ ಸುರ್ವೇರ್ ಲಾನ್ಹಾ ಭುರ್ಗ್ಯಾನಿo ಸಕ್ಕಡ್ ಸಾoಗಾತಾ ಮೆಳ್ಯಾo ಆನಿo ಮರಿಯೆಕ್ […]
ಮೈಸೂರು; ಡಾ. ಎಕ್ಸ್.ಎ.ಡಿ. ಸೋಜಾ ಎಂ.ಎಸ್. ಎಂ.ಸಿ.ಎಚ್ ವೈದ್ಯಕೀಯ ಅಧೀಕ್ಷಕರು, ಸೇಂಟ್ ಜೋಸೆಫ್ ಆಸ್ಪತ್ರೆ, ಮೈಸೂರು ಮತ್ತು ಅವರ ಧರ್ಮ ಪತ್ನಿ ಜೆಸಿಂತಾ ಲೋಬೊ ಅವರಿಗೆ ಮೈಸೂರು, ಯಾದವಗಿರಿಯ ಸೇಕ್ರೆಡ್ ಹಾರ್ಟ್ ಆಫ್ ಜೀಸಸ್, ಚರ್ಚಿಗೆ ಎಲೆಕ್ಟ್ರಾನಿಕ್ ಪ್ರೊಜೆಕ್ಟರ್ ಮತ್ತು 5 ಟಿವಿಗಳಿಗಾಗಿ ರೂ.2,44,000 ದೇಣಿಗೆ ನೀಡಿದ್ದಕ್ಕಾಗಿ ಮೈಸೂರು, ಯಾದವಗಿರಿಯ ಸೇಕ್ರೆಡ್ ಹಾರ್ಟ್ ಆಫ್ ಜೀಸಸ್, ಚರ್ಚಿನ ಪರವಾಗಿ ಸನ್ಮಾನಿಸಲಾಯಿತು. Donor Dr. X.A. D’Souza and wife felicitated by Sacred Heart of Jesus, […]
ಮಂಗಳೂರು; ಪ್ರಧಾನ ಭಾಷಣ ಮಾಡಿದ ಪ್ರೊ. ಪುರುಷೋತ್ತಮ ಬಿಳಿಮಲೆ, “ಸಹಬಾಳ್ವೆಗೆ ಬೆದರಿಕೆಗಳು: ಪ್ರಜಾಪ್ರಭುತ್ವದ ಮುಂದೆ ಸವಾಲುಗಳು” ಎಂಬ ವಿಷಯದ ಕುರಿತು ಮಾತನಾಡಿದರು. ಶಾಂತಿ ಮತ್ತು ಸಾಮರಸ್ಯದಂತಹ ಮೌಲ್ಯಗಳು ಕ್ರಮೇಣ ಕಡಿಮೆಯಾಗುತ್ತಿವೆ ಎಂದು ಅವರು ಒತ್ತಿ ಹೇಳಿದರು ಮತ್ತು ಜನರನ್ನು ವಿಭಜಿಸುವ ರಾಜಕೀಯ ಪ್ರಯತ್ನಗಳ ವಿರುದ್ಧ ಎಚ್ಚರಿಕೆ ನೀಡಿದರು. “ನಮ್ಮ ಭಿನ್ನಾಭಿಪ್ರಾಯಗಳು ವಿಭಜನೆಗೆ ಕಾರಣವಾಗಬಾರದು, ನಮ್ಮ ಶಕ್ತಿಯಾಗಿರಬೇಕು” ಎಂದು ಅವರು ಒತ್ತಿ ಹೇಳಿದರು, ಭಾರತದ ವೈವಿಧ್ಯಮಯ ಸಂಸ್ಕೃತಿಗೆ ಸಕಾರಾತ್ಮಕವಾಗಿ ಕೊಡುಗೆ ನೀಡಿದ ಆಡಳಿತಗಾರರ ಐತಿಹಾಸಿಕ ಉದಾಹರಣೆಗಳನ್ನು ಉಲ್ಲೇಖಿಸಿದರು. ಡಾ. […]

