ಶ್ರೀನಿವಾಸಪುರ: ಪಟ್ಟಣದ ಹೊರವಲಯದ ಹೊಗಳಗೆರೆ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದಲ್ಲಿ 2025-26ನೇ ಸಾಲಿಗೆ 2 ವರ್ಷದ ತೋಟಗಾರಿಕೆ ಡಿಪ್ಲೊಮಾ ಕೋರ್ಸ್ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಈ ಕೋರ್ಸ್ಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಕೋರ್ಸ್ ತೋಟಗಾರಿಕೆ ಕ್ಷೇತ್ರದಲ್ಲಿ ಪರಿಣತಿ ಗಳಿಸಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶವಾಗಿದ್ದು, ಉದ್ಯೋಗ ಮತ್ತು ಸ್ವಾವಲಂಬನೆಯ ದೃಷ್ಟಿಯಿಂದ ಕೂಡ ಲಾಭಕಾರಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 15, 2025 ಹೆಚ್ಚಿನ ಮಾಹಿತಿಗಾಗಿ ಹೀಗಿರುವವರನ್ನು […]
ಶ್ರೀನಿವಾಸಪುರ: ಪಟ್ಟಣದ ಸಾರ್ವಜನಿಕರ ಸುರಕ್ಷತಿಗಾಗಿ ಪಟ್ಟಣದ ಎಂಟು ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ವಿ. ನಾಗರಾಜ ಅವರು ತಿಳಿಸಿದ್ದಾರೆ. ಪಟ್ಟಣದ ಪುರಸಭೆ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದಿನದಿಂದ ದಿನಕ್ಕೆ ವಿಸ್ತಾರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅಪರಾಧ ಪ್ರಕರಣಗಳಲ್ಲಿಯೂ ಏರಿಕೆ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆಯ ಸಹಕಾರದಿಂದ ವಿವಿಧ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ ಎಂದು ತಿಳಿಸಿದರು.ಅಳವಡಿಸಲಾದ ಸ್ಥಳಗಳೆಂದರೆ ಇಂದ್ರ ಭವನ್ ವೃತ್ತ , ಮುಳಬಾಗಿಲು ವೃತ್ತ , ವೇಣು ಶಾಲೆ […]
ಕುಂದಾಪುರ: ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲದಿಂದ ಪ್ರಾಯೋಜಿಸಲ್ಪಟ್ಟ ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರನ್ನಾಗಿ ಕಾಲೇಜಿನ ಹಿರಿಯ ವಿಶ್ವಸ್ಥರಾದ ಕೆ.ಶಾಂತಾರಾಮ್ ಪ್ರಭು ಅವರನ್ನು ಆಯ್ಕೆ ಮಾಡಲಾಗಿದೆ.ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕಾಲೇಜಿನ ಹಿರಿಯ ವಿಶ್ವಸ್ಥರಾದ ಪ್ರಕಾಶ್.ಟಿ.ಸೋನ್ಸ್ ಅವರನ್ನು ಆಯ್ಕೆ ಮಾಡಲಾಗಿದೆ.ಆಡಳಿತ ಮಂಡಳಿಯ ಕಾರ್ಯದರ್ಶಿಯಾಗಿ ಯು.ಎಸ್.ಶೆಣೈ ಅವರನ್ನು ನೇಮಕ ಮಾಡಲಾಯಿತು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
Pilgrims of Hope: A Symphony of Faith, Culture, and Youthful Zeal at the 5th ICYM North East Regional Youth Convention ನಾಗಾಲ್ಯಾಂಡ್ನ ಕೊಹಿಮಾ. ಜೂನ್ 27-30, 2025 ರಂದು ನಾಗಾಲ್ಯಾಂಡ್ನ ಕೊಹಿಮಾ ನಗರವು ಸಂಸ್ಕೃತಿ, ನಂಬಿಕೆ ಮತ್ತು ಯುವ ಉತ್ಸಾಹದ ರೋಮಾಂಚಕ ಸಮಾವೇಶಕ್ಕೆ ಸಾಕ್ಷಿಯಾಯಿತು, 5 ನೇ ICYM NE ಪ್ರಾದೇಶಿಕ ಯುವ ಸಮಾವೇಶವು ಮೇರಿ ಹೆಲ್ಪ್ ಆಫ್ ಕ್ರಿಶ್ಚಿಯನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ನಡೆಯಿತು. ಈಶಾನ್ಯ ಭಾರತದ 15 […]
ಕುಂದಾಪುರ ; 9/ 11 ಸಮಸ್ಯೆ , ಅಕ್ರಮ ಸಕ್ರಮ 53 ಮತ್ತು 57 ಅರ್ಜಿ ತಿರಸ್ಕಾರ , ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ರದ್ದತಿ ಮತ್ತು ವಿದ್ಯುತ್ ದರ ಏರಿಕೆ ಕುರಿತು ಬಿಜೆಪಿ ಮಾಡುತ್ತಿರುವ ಅಪಪ್ರಚಾರಕ್ಕೆ ಕಾಂಗ್ರೆಸ್ ಪಕ್ಷದಿಂದ ಜನತೆಗೆ ವಾಸ್ತವ ವಿಚಾರ ತಿಳಿಸುವ ಮತ್ತು ಬಿಜೆಪಿ ಸುಳ್ಳು ಪ್ರತಿಭಟನೆ ವಿರುದ್ಧ ಕಾಂಗ್ರೆಸ್ ಪ್ರತಿಭಟನಾ ಕಾರ್ಯಕ್ರಮ. “ಬಿಜೆಪಿ ಸುಳ್ಳಿನ ಪ್ರತಿಭಟನೆಗೆ ಕಾಂಗ್ರೆಸ್ ಪಕ್ಷದ ಸತ್ಯ ದರ್ಶನ ಪ್ರತಿಭಟನಾ ಸಪ್ತಾಹ “ ದಿನಾಂಕ : 2 […]
ಕೋಲಾರ,ಜೂ.30: ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು 2025ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ.ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ 1 ರಂದು ಮಂಗಳವಾರ ನಗರದ ಪತ್ರಕರ್ತರ ಭವನದಲ್ಲಿ ಬೆಳಗ್ಗೆ 10-00 ಗಂಟೆಗೆ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಿದ್ದಾರೆ. ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಿ.ವಿ.ಗೋಪಿನಾಥ್ ಅಧ್ಯಕ್ಷತೆ ವಹಿಸುವರು.ಕಾರ್ಯಕ್ರಮದಲ್ಲಿ ಕೆ.ಯು.ಡಬ್ಲ್ಯೂ.ಜೆ ಖಜಾಂಚಿ […]
ಲೇಖಕರು ; ಡಾ. ನಾಗರಾಜ ಕೆ. ಎಸ್., ಸಹಾಯಕ ಪ್ರಾಧ್ಯಾಪಕರು (ಹಣ್ಣು ವಿಜ್ಞಾನ), ತೋಟಗಾರಿಕ ಮಹಾವಿದ್ಯಾಲಯ, ಕೋಲಾರ ಲೇಖಕರು ; ಡಾ. ನಾಗರಾಜ ಕೆ. ಎಸ್., ಸಹಾಯಕ ಪ್ರಾಧ್ಯಾಪಕರು (ಹಣ್ಣು ವಿಜ್ಞಾನ), ತೋಟಗಾರಿಕ ಮಹಾವಿದ್ಯಾಲಯ, ಕೋಲಾರಪ್ರತಿ ವರ್ಷ ಜುಲೈ 1 ರಂದು ಅಂತರಾಷ್ಟ್ರೀಯ ಹಣ್ಣು ದಿನಾಚರಣೆಯಾಗಿ ಆಚರಿಸಲಾಗುತ್ತದೆ. ಜರ್ಮನಿಯ ರಾಜಧಾನಿ ಬರ್ಲಿನ್ ನಲ್ಲಿ 2007ರಲ್ಲಿ ಈ ಮಹತ್ವದ ದಿನಾಚರಣೆ ಹುಟ್ಟಿಕೊಂಡಿದ್ದು, ಈ ದಿನಾಚರಣೆಯ ಮುಖ್ಯ ಧ್ಯೇಯವು ದಿನನಿತ್ಯ ಹಣ್ಣುಗಳನ್ನು ತಿನ್ನಲು ಪ್ರೇರೇಪಿಸುವುದರೊಂದಿಗೆ ಆರೋಗ್ಯವನ್ನು ಸಮತೋಲನದಲ್ಲಿಡುವುದು ಹಾಗೂ ಪ್ರೀತಿ-ಪಾತ್ರರೊಂದಿಗೆ […]
Passed away – Mrs Hilda Baretto, (86) (Fathima ward) Holy Rosary Church Kundapura W/o Late. Late Raymond Baretto. M/O Dorothy / late.Alex, Nelson / Shalet, Linet / late.Michael, Ronald / Irene, Naveen, Dony / Celine, Vincy / Vanitha, Alwyn / Priya. Funeral cortege leaves residence ‘St. Antony Villa’ for Holy Rosary Church, Kundapura on tomorrow 02- […]
ಕುಂದಾಪುರದ ಸಂತ ಮೇರಿ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 26.06.2023 ರಂದು ಕುಂದಾಪುರದ ಹೆಸರಾಂತ ವಕೀಲರಾದ ಶ್ರೀ ರಾಘವೇಂದ್ರ ಚರಣ ನಾವುಡ ರವರ ಘನ ಉಪಸ್ಥಿತಿಯಲ್ಲಿ “ನಶಾ ಮುಕ್ತ ಭಾರತ ಅಭಿಯಾನ” ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಪ್ರಖ್ಯಾತ ವಕೀಲರು, ರಾಷ್ಟ್ರ ಮಟ್ಟದಲ್ಲಿ ಹೆಸರಾದ ಉತ್ತಮ ವಾಗ್ಮಿ ಸಂಘಟನಾಕಾರರು, ಆದ ಗೌರವಾನ್ವಿತ ಶ್ರೀ ರಾಘವೇಂದ್ರ ಚರಣ ನಾವುಡ ರವರು ಮುಖ್ಯ ಅತಿಥಿಗಳಾಗಿ ದೀಪವನ್ನು ಬೆಳಗುವದರ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಹದಿ ಹರೆಯದ ವಯಸ್ಸು ತುಂಬಾ ಪ್ರಾಮುಖ್ಯವಾದುದು. ಮಾದಕ ವ್ಯಸನ […]

