ಶ್ರೀನಿವಾಸಪುರ: ಪಟ್ಟಣದ ಗಂಗೋತ್ರಿ ಪದವಿ ಪೂರ್ವ ಕಾಲೇಜು ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರೇಂಕ್ ಪಡೆದುಕೊಂಡಿದೆ. ಕಾಲೇಜಿನ ವಿದ್ಯಾರ್ಥಿ ಎಸ್.ಎಂ.ಕೌಶಿಕ್ 596 (99.33) ಅಂಕ ಗಳಿಸಿ ರಾಜ್ಯಕ್ಕೆ ಮೊದಲಿಗರೆನಿಸಿದ್ದಾರೆ.ಫಲಿತಾಂಶ ಬರುತ್ತಿದ್ದಂತೆ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಪ್ರಥಮ ರೇಂಕ್ ಗಳಿಸಿದ ವಿದ್ಯಾರ್ಥಿ ಎಸ್.ಎಂ.ಕೌಶಿಕ್ ಅವರಿಗೆ ತಂದೆ ಎಸ್.ಸಿ.ಮುರಳಿನಾಥ್ ಕೇಕ್ ತಿನ್ನಿಸಿ ಸಂತೋಷ ಹಂಚಿಕೊಂಡರು.‘ನನ್ನ ಈ ಸಾಧನೆಗೆ ಉಪನ್ಯಾಸಕರು ಹಾಗೂ ಪೋಷಕರ ಪ್ರೋತ್ಸಾಹ ಕಾರಣ. ನಾನು ಆದಿನದ ಪಾಠಗಳನ್ನು ಆ […]

Read More

ಶ್ರೀನಿವಾಸಪುರ : ಪೊಲೀಸ್ ಪೇದೆಯ ಸಾಹಸ ಮತ್ತು ಮಾನವೀಯತೆ ಮೆರೆದಿದ್ದು, ನಗರದ ಚಿಕ್ಕಬಳ್ಳಾಪುರ ರಸ್ತೆಯ ರಹಮತ್ ನಗರದಲ್ಲಿ ತಡರಾತ್ರಿಯಲ್ಲಿ ಈ ದುರ್ಘಟನೆ ಜರುಗಿದೆ. ನಗರದ ಗಲ್‌ಪೇಟೆ ಪೊಲೀಸ್ ಠಾಣೆಯ ಪೇದೆ ಹೆಚ್.ರಾಜಣ್ಣ ಮತ್ತು ಚಾಲಕ ಡಿ.ಎ.ಆರ್‌ನ ಮಂಜುನಾಥಶೆಟ್ಟಿ ಅವರು ೧೧೨ ವಾಹನದಲ್ಲಿ ರಾತ್ರಿ ಗಸ್ತಿಗೆ ನಿಯೋಜನೆ ಗೊಂಡಿದ್ದರು.ಶ್ರೀನಿವಾಸಪುರ ವೃತ್ತದಿಂದ ಅರಹಳ್ಳಿ ಕಡೆ ೧೧೨ ವಾಹನ ಹೋಗುತ್ತಿದ್ದ ಸಂದರ್ಭದಲ್ಲಿ ಶುಕ್ರವಾರ ಮುಂಜಾನೆ ೩.೨೬ರ ಸಮಯದಲ್ಲಿ ಸುಮಾರು ೨೦ ರಿಂದ ೨೫ ಬೀದಿ ನಾಯಿಗಳ ಗುಂಪೊದು ದಾಳಿಯ ದೃಶ್ಯ ಕಂಡು […]

Read More

As a part of Founders day Celebration of IMJ Institutions, Moodlakatte , many Community Service activities are under taken. ‘Samrakshana’ is one such activity which was done in association with town municipality, Kundapura, which was aimed to clean up Kundapura city. Clean drive was done from shasthri circle to Kundapura midtown 50 students of IMJ […]

Read More

ಶ್ರೀನಿವಾಸಪುರ: ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಮತದಾರರು ಜೆಡಿಎಸ್ ಬೆಂಬಲಿಸಬೇಕು ಎಂದು ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಭಾನುವಾರ ಏರ್ಪಡಿಸಿದ್ದ ಜೆಡಿಎಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಡಿನ ಅಭಿವೃದ್ಧಿ ಬಗ್ಗೆ ಕೈಗೊಂಡಿರುವ ದೀಕ್ಷೆ ಸಾಕಾರಗೊಳ್ಳಲು, ಮತದಾರರು ಶಕ್ತಿ ತುಂಬಬೇಕು ಎಂದು ಹೇಳಿದರು.ಜೆಡಿಎಸ್‍ನ ಜಲಧಾರೆ ಯೋಜನೆ ಜಿಲ್ಲೆಗೆ ವರದಾನವಾಗಲಿದೆ. ಈ ಯೋಜನೆಯಡಿ ಜಿಲ್ಲೆಗೆ ಕುಡಿಯಲು ಹಾಗೂ ವ್ಯವಸಾಯಕ್ಕೆ ಯೋಗ್ಯವಾದ ನೀರು ಪೂರೈಸಲಾಗುವುದು. ಪಂಚರತ್ನ ಯೋಜನೆ ಸಮಾಜದ ಎಲ್ಲ […]

Read More

ಬಿಷಪ್ ಮತ್ತು ಕೆಥೋಲಿಕ್ ಚರ್ಚ್ ಪರವಾಗಿ ಮಂಗಳೂರು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ವಂ|ಫಾ|ಡಾ|.ಜೆ.ಬಿ.ಸಲ್ಡಾನ್ಹಾ ಮತ್ತು ರಾಯ್ ಕ್ಯಾಸ್ತಲಿನೊ ಹಾಗೂ ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ (ರಿ.) ಅಧ್ಯಕ್ಷರಾದ ಶ್ರೀ ಸ್ಟ್ಯಾನಿ ಲೋಬೋ ಮಂಗಳೂರಿನ ಪೋಲಿಸ್ ಆಯುಕ್ತರನ್ನು ಭೇಟಿ ಮಾಡಿ, ಪುತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಾ|ಪ್ರಸಾದ್ ಭಂಡಾರಿ ಅವರು ದ್ವೇಷಪೂರಿತ ಭಾಷಣ ಮಾಡಿದ್ದಕ್ಕಾಗಿ ಅವರ ವಿರುದ್ಧ ದೂರು ದಾಖಲಿಸಿದ್ದಾರೆ. ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮಂಗಳೂರಿನ ಪೋಲಿಸ್ ಆಯುಕ್ತರಾದ ಕುಲ್‍ದೀಪ್ ಕುಮಾರ್ ಜೈನ್ ಐ.ಪಿ.ಎಸ್. ಭರವಸೆ ನೀಡಿದರು. ನಿಯೋಗದಲ್ಲಿ […]

Read More

ಮೂಡ್ಲಕಟ್ಟೆ ತಾಂತ್ರಿಕ ಮಹಾ ವಿದ್ಯಾನಿಲಯದ, ಕುಂದಾಪುರ ಪ್ಲೆಸ್‍ಮೆಂಟ್ ಮತ್ತು ಟ್ರೆನೀಂಗ್ ವಿಭಾಗವು ಬೆಂಗಳೂರಿನ ಬಿ.ಎಂ.ಎಸ್ ಕಾಲೀಜಿನ ಪ್ಲೆಸ್‍ಮೆಂಟ್ ಡಿನ್ ಆದ ಡಾ. ಪ್ರದೀಪಾರಿಂದ ವಿದ್ಯಾರ್ಥಿಗಳಿಗೆ ಪ್ಲೆಸ್‍ಮೆಂಟ್‍ನ ಟಿಪ್ಸ್ ಮತ್ತು ಟ್ರಿಕ್ಸಗಳ ಮೇಲೆ ವಿಶೇಷ ಉಪನ್ಯಾಸ ಏರ್ಪಡಿಸಿದ್ದರು. ಡಾ. ಪ್ರದೀಪಾರವರು ವಿದ್ಯಾರ್ಥಿಗಳಿಗೆ ತಾವು ಯಾವ ಕಂಪನಿಯಲ್ಲಿ ಕೆಲಸವನ್ನು ನೀರೀಕ್ಷಿಸುತ್ತೀರೊ ಆ ಕಂಪನಿಯ ಬಗ್ಗೆ ಹಾಗೂ ತೆಗೆದುಕೊಳ್ಳುವ ಜವಬ್ದಾರಿಯ ಬಗ್ಗೆ ಆದಷ್ಟು ತಿಳಿದುಕೊಂಡೇ ಕ್ಯಾಂಪಸ ಪ್ಲೆಸ್‍ಮೆಂಟ್‍ಗೆ ಹೋದರೆ ಒಳ್ಳೆಯದು ಎಂದು ಹೇಳಿದರು. ಅತ್ಯಂತ ಹಿಂದುಳಿದ ಪ್ರದೇಶದಿಂದ ಬಂದು ಭಾರತದಲಿಯೇ ಒಂದು […]

Read More

ಕುಂದಾಪುರ: ಇಲ್ಲಿನ ಹೋಲಿ ರೋಜರಿ ಕಿಂಡರ್ ಗಾರ್ಟನ್ ಶಾಲೆಯ ಯು ಕೆ.ಜಿ ಮಕ್ಕಳ ಘಟಿಕೋತ್ಸವವು ಕುಂದಾಪುರ ಹೋಲಿ ರೋಜರಿ ಚರ್ಚಿನ ಸಭಾ ಭವನದಲ್ಲಿ ಜರುಗಿತು.ಇಲ್ಲಿನ ಯು ಕೆ.ಜಿ ಮಕ್ಕಳು ತೇರ್ಗಡೆಯಾಗಿದವರಿಗೆ ಪ್ರಮಾಣ ಪತ್ರವನ್ನು ನೀಡಿ ಗೌರವಿಸಿದ ಹೋಲಿ ರೋಜರಿ ಕಿಂಡರ್ ಗಾರ್ಟನ್ ಶಾಲೆಯ ನಿರ್ದೇಶಕರಾದ ಅ|ವಂ|ಧರ್ಮಗುರು ಸ್ಟ್ಯಾನಿ ತಾವ್ರೊ ಮಾತನಾಡಿ ‘ಮಕ್ಕಳಿಗೆ ಬರೇ ವಿಧ್ಯಾಬಾಸ ಸಿಕ್ಕಿದರೆ ಮಾತ್ರ ಸಾಲದು, ನಿಮ್ಮ ಮಕ್ಕಳಲಲ್ಲಿ ನಯ ವಿನಯ, ಸಂಸ್ಕಾರ ಸಿಗಬೇಕು, ಹೋಲಿ ರೋಜರಿ ಕಿಂಡರ್ ಗಾರ್ಟನ್ ಶಾಲೆಯ ಮಕ್ಕಳನ್ನು ನಾನು […]

Read More

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆಗೆ ಚುನಾವಣೆಗೆ ಕೇಂದ್ರ ಚುನಾವಣೆ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಮೇ 10ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಘೋಷಿಸಿದೆಮುಖ್ಯ ಚುನಾವಣಾ ಆಯುಕ್ತರು ಪತ್ರಿಕಾಗೋಷ್ಠಿಯಲ್ಲಿ ಚುನಾವಣೆ ದಿನಾಂಕ ಪ್ರಕಟಿಸಿದ್ದು ಮೇ 13 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಚುನಾವಣೆ ಘೋಷಣೆ ಆದ ತಕ್ಷಣದಿಂದ ನೀತಿ ಸಂಹಿತೆ ಜಾರಿಗೆ ಬಂದಿದೆ. ಚುನಾವಣೆ ಬಳಿಕ ಮೇ 23ರ ಒಳಗೆ ಹೊಸ ಸರಕಾರ ಅಸ್ತಿತ್ವಕ್ಕೆ ಬರಬೇಕಿದೆ. ಏನಿದು ನೀತಿ ಸಂಹಿತೆ? ಅದರ ಮಾಹಿತಿ ಇಲ್ಲಿದೆ […]

Read More

ಕುಂದಾಪುರ, ಜನನುಡಿ ಸುದ್ದಿ ಸಂಸ್ಥೆ ಆಶ್ರಯದಲ್ಲಿ ನಡೆದ ಮುದ್ದು ಯೇಸು ಸ್ಫರ್ಧೆಯಲ್ಲಿ ಒಂದು ವರ್ಷದ ಒಳಗಿನ ಮಕ್ಕಳ ವಿಭಾಗದಲ್ಲಿ ಬಸ್ರೂರಿನ ವೆನೋರಾ ಡಿಸೋಜಾ ಪ್ರಥಮ ಸ್ಥಾನ ಪಡೆದಿದ್ದಾಳೆ, ದ್ವಿತೀಯ ಸ್ಥಾನವನ್ನು ಬೆಂಗಳೂರಿನ ಇಯಾನ್ ಜಿತ್, ಪಡೆದರೆ ತ್ರತೀಯ ಸ್ಥಾನವನ್ನು ಕುಂದಾಪುರದ ಎಡೆನ್ ಡಿಆಲ್ಮೇಡಾ ಪಡೆದುಕೊಂಡಿದ್ದಾನೆ.2 ರಿಂದ 5 ವರ್ಷದ ಮಕ್ಕಳ ವಿಭಾಗದಲ್ಲಿ ಕುಂದಾಪುರದ ಸಾನಿಯಾ ಡಿಮೆಲ್ಲೊ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ದ್ವಿತೀಯ ಸ್ಥಾನವನ್ನು ಕುಂದಾಪುರದ ಅಲೈನಾ ಎಬ್ರಿಲ್ ಫೆರ್ನಾಂಡಿಸ್ ಪಡೆದುಕೊಂಡರೆ, ತ್ರತೀಯ ಸ್ಥಾನವನ್ನು ಕುಂದಾಪುರದ ಮಹಿಮಾ ವಿಯಾನ್ನಾ […]

Read More
1 53 54 55 56 57 181