ಗ್ರಾಮೀಣ ಭಾಗದಲ್ಲಿ ಪಕ್ಷಾತೀತವಾಗಿ ವಸತಿ ರಹಿತರಿಗೆ ವಸತಿ ನೀಡಲಾಗಿದೆ. ಕುಡಿಯುವ ನೀರು, ಸಮುದಾಯಭವನಗಳನ್ನು ನಿರ್ಮಿಸಲಾಗುತ್ತಿದೆ. ಮುಖ್ಯವಾಗಿ ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯಗಳಿಗೆ ಮೊದಲ ಆಧ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಕೆ.ಆರ್.ರಮೇಶ್‍ಕುಮಾರ್ ಹೇಳಿದರು.ಚಿಕ್ಕರಂಗೇಪಲ್ಲಿ ಗ್ರಾಮದಲ್ಲಿ ವಿವಿಧ ಯೋಜನೆಯಲ್ಲಿ 30 ಲಕ್ಷ ವೆಚ್ಚದ ಕಾಮಗಾರಿಗಳನ್ನು ಹಾಗು ಜಿಲ್ಲಾ ಕೋಮುಲ್ ಹಾಲು ಒಕ್ಕೂಟದಿಂದ ನಿರ್ಮಿಸಲಾದ ಹಾಲಿನ ಡೈರಿ ಕಟ್ಟಡವನ್ನು ಶುಕ್ರವಾರ ಉದ್ಗಾಟಿಸಿ ಮಾತನಾಡಿದರು.ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆಯು ರೈತ ಹಾಗೂ ಬಡ ಕುಟುಂಬಗಳ ಆರ್ಥಿಕವಾಗಿ ಸಭಲರಾಗಲು ಕಾರಣವಾಗಿದ್ದು, ರೈತರು ಕೃಷಿಯೊಂದಿಗೆ ಹೈನುಗಾರಿಕೆಯನ್ನು ಮಾಡುವಂತೆ ಸಲಹೆ […]

Read More

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗ ಸಂಬಂಧಿಸಿದಂತೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಇದರಲ್ಲಿ 124 ಮಂದಿ ಅಭ್ಯರ್ಥಿಗಳ ಹೆಸರಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಹಾಗ ಕುಂದಾಪುರ ಕ್ಷೇತ್ರದಿಂದ ಎಮ್. ದಿನೇಶ್ ಹೆಗ್ಡೆ ಅವರಿಗೆ ಟಿಕೆಟ್ ನೀಡಲಾಗಿದೆ. ಬೈಂದೂರು  ಕೆ.ಗೋಪಾಲ ಪೂಜಾರಿಗೆ ಟಿಕೆಟ್ ನೀಡಲಾಗಿದೆ.  ಕನಕಪುರ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ಯು.ಟಿ ಖಾದರ್ ಮಂಗಳೂರಿನಿಂದ, ಮೂಡುಬಿದಿರೆಯಿಂದ ಮಿಥುನ್ ರೈ, ಬೆಳ್ತಂಗಡಿಯಿಂದ ರಕ್ಷಿತ್ ಸುವರ್ಣ, ಸುಳ್ಯ […]

Read More

ಶ್ರೀನಿವಾಸಪುರ : ನಾನು ಪಟ್ಟಣ ಅಭಿವೃದ್ಧಿಗಾಗಿ ಕೋಟ್ಯಾಂತರ ರೂಗಳನ್ನು ತರುತ್ತಿದ್ದೇನೆ ಆದರೆ ನೀವು ಧರಣಿ ನಡೆಸಿ ಕಾಲಹರಣ ಮಾಡುತ್ತಿದ್ದೀರಿ ಎಂದು ಪುರಸಭೆ ಅಧ್ಯಕ್ಷೆ ಲಲಿತಾ ಶ್ರೀನಿವಾಸ್‌ರವರನ್ನು ಶಾಸಕ ಕೆ.ಆರ್ .ರಮೇಶ್‌ಕುಮಾರ್ ತರಾಟೆಗೆ ತೆಗೆದುಕೊಂಡರು.  ಪಟ್ಟಣದ ಪುರಸಭೆಯ ಮುಂದೆ ಕಳೆದ ಮೂರು ದಿನಗಳಿಂದ ಲಲಿತಾ ಶ್ರೀನಿವಾಸ್ ನೇತೃತ್ವದಲ್ಲಿ ಆದಿ ಜಾಂಬವ ಚಾರಿಟಬಲ್ ಟ್ರಸ್ಟ್ , ಆದಿ ಜಾಂಬವ ಸೇವಾ ಸಮಿತಿ , ಪ್ರಗತಿ ಪರ ದಲಿತ ಪರ ಸಂಘಟನೆಗಳ ಒಕ್ಕೂಟ ಸಂಯುಕ್ತ ಆಶ್ರಯದಲ್ಲಿ ಪುರಸಭೆ ಮುಖ್ಯಾಧಿಕಾರಿ ಮತ್ತು ಅಧಿಕಾರಿಗಳ […]

Read More

ಜೇಸಿಐ ಕುಂದಾಪುರ ಸಿಟಿ ಇವರ ಆಶ್ರಯದಲ್ಲಿ ರಾಷ್ಟ್ರೀಯ ಉಪಾಧ್ಯಕ್ಷರ ಅಧಿಕೃತ ಭೇಟಿಯ ಈ ಶುಭಸಂದರ್ಭದಲ್ಲಿ ಕೋಣಿ ಜಗನಾಥ್ ರಾವ್ ಸರಕಾರಿ ಪ್ರೌಢಶಾಲೆಗೆ ಅವಶ್ಯವಿರುವ ಕುರ್ಚಿಗಳ ವಿತರಣಾ ಕಾರ್ಯಕ್ರಮನೆರೆವೇರಿಸಿ ವಿದ್ಯಾ ಸಂಸ್ಥೆಗೆ ಅಗತ್ಯ ವಿರುವ ಪಿಟೋಪಿಕರಣ ನೀಡುವುದ ರಿಂದ ಶಾಖೆಯ ಅಭಿವೃದ್ಧಿ ಯಾ ಜೊತೆಗೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಸಿಗುವಂತಾಗುತ್ತೆ ಜೇಸಿ ಯುವಕರಿಗೆ ನಾಯಕತ್ವ ಮೂಲಕ ಸಮಾಜ ದ ಜನರೊಂದಿಗೆ ಹೇಗೆ ನಡೆಯ ಬೇಕು ಎನ್ನುದನ್ನು ಕಲಿಸುತ್ತೆ, ಯುವಕರು ಈ ಸಂಸ್ಥೆ ಗೆ ಬರಬೇಕು’ ಎಂದು ಅವರು ನುಡಿದರು ಸಮಾರಂಭ […]

Read More

ಶ್ರೀನಿವಾಸಪುರ, ಮಾ.19: ತಾಲ್ಲೂಕಿನಾದ್ಯಂತ ಒತ್ತುವರಿ ಆಗಿರುವ ಕೆರೆ ರಾಜಕಾಲುವೆಗಳನ್ನು ತೆರೆವುಗೊಳಿಸಲು ಹಾಗೂ ಮುಂಗಾರು ಅಕಾಲಿಕ ಆಲಿಕಲ್ಲು ಮಳೆಯಿಂದ ಬೆಳೆ ಸಮೀಕ್ಷೆ ಮಾಡಲು ವಿಶೇಷ ತಂಡ ರಚನೆ ಮಾಡಿ ಪ್ರತಿ ಎಕರೆ ಮಾವಿಗೆ 5 ಲಕ್ಷ ವಾಣಿಜ್ಯ ಬೆಳೆಗಳಿಗೆ 2 ಲಕ್ಷ ಪರಿಹಾರಕ್ಕಾಗಿ ತಾಲ್ಲೂಕಾಡಳಿತವನ್ನು ಒತ್ತಾಯಿಸಿ ಮಾ.21 ರಂದು ನಷ್ಟ ಬೆಳೆ ಸಮೇತ ತಾಲ್ಲೂಕು ಕಚೇರಿ ಮುತ್ತಿಗೆ ಹಾಕಲು ರೈತ ಸಂಘಧ ಸಭೆಯಲ್ಲಿ ತಿರ್ಮಾನಿಸಲಾಯಿತು.ಅಕಾಲಿಕ ಮುಂಗಾರು ಆಲಿಕಲ್ಲು ಮಳೆ ಹಾಗೂ ಬಿರುಗಾಳಿಗೆ ಬದುಕು ಕಟ್ಟಿಕೊಳ್ಳುತ್ತಿದ್ದ ರೈತರ ಸಾವಿರಾರು ಹೆಕ್ಟೆರ್ […]

Read More

ಶ್ರೀನಿವಾಸಪುರ 5: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಗೆ ಆಯ್ಕೆಯಾಗಿರುವ ಪದಾಧಿಕಾರಿಗಳು ಮುಖ್ಯ ಎಲ್ಲರೂ ಒಬ್ಬರಿಗೊಬ್ಬರು ಸಹಕಾರದೊಂದಿಗೆ ಸಮಿತಿಯನ್ನು ರಾಜ್ಯದಲ್ಲಿಯೇ ಮಾದರಿಯನ್ನಾಗಿಸ ಬೇಕು ಎಂದು ನೌಕರರ ಸಂಘದ ತಾಲೂಕು ಅಧ್ಯಕ್ಷ ಬಂಗವಾದಿ ನಾಗರಾಜ್ ಸಲಹೆ ನೀಡಿ, ನೂತನ ಸಮಿತಿಗೆ ಶುಭಹಾರೈಸಿದರು.ಪಟ್ಟಣದ ನೌಕರರ ಭವನದಲ್ಲಿ ಶನಿವಾರ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ತಾಲೂಕು ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಮಾತನಾಡಿದರು.ಜಿಲ್ಲಾಧ್ಯಕ್ಷ ಜಿ.ಶ್ರೀನಿವಾಸ್, ಜಿಲ್ಲಾ ಸಂಚಾಲಕ ಡಿ.ಎನ್.ಮುಕುಂದ, ಜಿಲ್ಲಾ ಸಂಘನಾ ಕಾರ್ಯದರ್ಶಿ ಸಿ.ವಿ.ನಾಗರಾಜ್, ಜಿಲ್ಲಾ ಖಜಾಂಚಿ ಕೆ.ವಿ.ಜಗನ್ನಾಥ್, ಕಸಾಪ ತಾಲೂಕು ಅಧ್ಯಕ್ಷೆ […]

Read More

ಕುಂದಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯನ್ನು ಕೇವಲ ಸಾಲ ನೀಡುವ  ಅಥವಾ ಲಾಭ ಮಾಡುವ ಉದ್ದೇಶದಿಂದ ಪ್ರಾರಂಭಿಸಿದ್ದಲ್ಲ. ಸಮುದಾಯದ ಜನರ ಸರ್ವಾಂಗೀಣ ಬೆಳವಣಿಗೆಗಾಗಿ ಹಲವು ಕಾರ್ಯಕ್ರಮಗಳನ್ನು ಪರಿಚಯಿಸಲು ಮತ್ತು ಆ ಮೂಲಕ ಗ್ರಾಮೀಣ ಜನರನ್ನು ಸ್ವಾವಲಂಬಿಗಳು ಮತ್ತು ಸಶಕ್ತರಾಗಿಸುವ ಉದ್ದೇಶದಿಂದ ಯೋಜನೆ ರೂಪುಗೊಂಡಿದೆ. ಈ ಎಲ್ಲಾ ಅನುಷ್ಠಾನಗಳಿಗೆ ಸಾಲದ ಬೆಂಬಲವೂ ಅಗತ್ಯವಿರುವುದರಿಂದ ಸಾಲ ಯೋಜನೆ ಪರಿಚಯಿಸಲಾಗಿದೆ. ಆದರೆ, ಕ್ಷೇತ್ರದ ವತಿಯಿಂದ ಸಾಲ ನೀಡುವುದಿಲ್ಲ. ಬ್ಯಾಂಕ್ ಒದಗಿಸುವ ಸಾಲಗಳಿಗೆ ಕ್ಷೇತ್ರದ ದೃಢೀಕರಣವಿರುತ್ತದಷ್ಟೇ ಎಂದು ಶ್ರೀ ಕ್ಷೇತ್ರ […]

Read More

ಕೋಲಾರ:- ತಾಲ್ಲೂಕಿನಾದ್ಯಂತ ಬಿದ್ದ ಆಲಿಕಲ್ಲು ಮಳೆಯಿಂದ ಸತತ ಎರಡು ತಿಂಗಳಿಂದ ಬೆಂಕಿಯ ಕಾವಲಿಯಾಗಿದ್ದ ಇಳೆ ತಂಪಾದರೂ, ಅನೇಕ ಕಡೆ ಟಮೋಟೋ,ಮಾವುಮತ್ತಿತರ ಬೆಳೆಗಳಿಗೆ ಹಾನಿಯಾದ ವರದಿಯಾಗಿದೆ.ಸಂಜೆ ಸುಮಾರು 5-30ರ ಸುಮಾರಿಗೆ ಆರಂಭಗೊಂಡ ಮಳೆ ಕೇವಲ 20 ನಿಮಿಷ ಸುರಿಯಿತಾದರೂ ಮಳೆಯ ರಭಸ ಹಾಗೂ ಆಲಿಕಲ್ಲಿಗೆ ಜನಜೀವನ ಅಸ್ತವ್ಯಸ್ತಗೊಂಡಿತು.ಮಳೆ ಜತೆಗೆ ಬಿರುಗಾಳಿ ಬೀಸಿದ್ದರಿಂದಾಗಿ ಗಾಳಿಯ ಹೊಡೆತಕ್ಕೆ ಅನೇಕ ಕಡೆ ತೋಟಗಾರಿಕಾ ಬೆಳೆಗಳು ನಾಶವಾಗಿದೆ, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಸಂಕಷ್ಟಕ್ಕೀಡಾಯಿತು.

Read More
1 54 55 56 57 58 181