Raymond D’Cunha Takode, elected as Karnataka Konkani Bhasha Mandal Karnataka (R) State President, and Liston D’Souza as Secretary ಮಂಗಳೂರು; ರೇಮಂಡ್ ಡಿಕೂನಾ ತಾಕೊಡೆ ಹಿರಿಯ ಪತ್ರಕರ್ತರು, ಬಹುಬಾಷಾ ಸಾಹಿತಿಗಳು, ಕೊಂಕಣಿಯ ಪತ್ರಿಕೆಗಳಲ್ಲಿ ಸಹ- ಸಂಪಾದಕ, ಸಂಪಾದಕ ಆಗಿದ್ದವರು ,17 ಕನ್ನಡ ಮತ್ತು ಕೊಂಕಣಿ ಭಾಷೆಗಳಲ್ಲಿ ಪ್ರಕಟಿಸಿದವರು ಕರ್ನಾಟಕದ ಹಿರಿಯ ಕೊಂಕಣಿ ಸಕಲ ಧರ್ಮದ ಕೊಂಕಣಿ ಭಾಷಿಗರ ಸಂಘಟನೆ ಕೊಂಕಣಿ ಭಾಷಾ ಮಂಡಳ್ ಕರ್ನಾಟಕ ಇದರ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಇಂದಿಲ್ಲಿ […]
ಬೆಂಗಳೂರು; ರಾಜ್ಯದಲ್ಲಿ ಮತ್ತೆ ಮಳೆ ಚುರುಕುಗೊಂಡಿದೆ. ಅಕ್ಟೋಬರ್ 2 ನವರಾತ್ರಿ ಹಬ್ಬ ಮುಗಿಯುವವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಅದರಲ್ಲಿಯೂ ಉತ್ತರ ಕರ್ನಾಟಕ ಭಾಗದಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗಲಿದೆ. 8 ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳುರು, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿ, ಬಾಗಲಕೋಟೆ, ಯಾದಗಿರಿ, ಬೀದರ್, ಗದಗ, ಕೊಪ್ಪಳ, […]
ಶಿವಮೊಗ್ಗ : ಮದುವೆಗೆ ನಿರಾಕರಿಸಿದ್ದಕ್ಕೆ ಪ್ರಿಯಕರನೇ ಪ್ರೇಯಸಿಯನ್ನು ಭದ್ರಾ ಶಾಲುವೆಗೆ ತಳ್ಳಿ ಹತ್ಯೆಗೈದ ಘಟನೆ ಜಿಲ್ಲೆಯ ಭದ್ರಾವತಿತಾಲೂಕಿನ ಯಕ್ಕಂದ ಗ್ರಾಮದ ಬಳಿ ನಡೆದಿದೆ. ಪ್ರೇಯಸಿ ಸ್ವಾತಿಯನ್ನ ಕೊಲೆ ಮಾಡಿದ ಸೂರ್ಯ ಎಂಬ ಯುವಕ ಬಳಿಕ ತಾನೂ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು.ಘಟನೆ ಸಂಬಂಧ ಸೂರ್ಯಹಾಗೂ ಆತನ ತಂದೆ ಸ್ವಾಮಿ ವಿರುದ್ಧ ಕೇಸ್ ದಾಖಲಾಗಿದೆ. ಸೂರ್ಯ, ಸ್ವಾತಿ ಇಬ್ಬರೂ ಕೂಡ ಪದವಿ ವ್ಯಾಸಂಗ ಮಾಡುತ್ತಿದ್ದರು.ಇಬ್ಬರ ನಡುವೆ ಪ್ರೀತಿ ಚಿಗುರೊಡೆದಿದೆ. ಆದರೆ ಸೂರ್ಯ ಮದುವೆ.ಆಗೋಣ ಎಂದು ಹರ ಹಿಡಿದಿದ್ದಾರೆ. […]
ಶಿರಸಿ ; ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿ ಮಲಗಿದ್ದ ವಿದ್ಯಾರ್ಥಿಯೊಬ್ಬಳು ಸುಟ್ಟು ಕರಕಲಾಗಿರುವ ದುರ್ಘಟನೆ ಸೆ.೨೩ ರಂದು ಸಂಜೆ ಶಿರಸಿ ತಾಲೂಕಿನ ಮುರ್ಕಿನಕೊಡ್ಲಿನಲ್ಲಿ ನಡೆದಿದೆ. ಶಿರಸಿಯ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಬಿಎ ಅಂತಿಮ ವರ್ಷದಲ್ಲಿ ಓದುತ್ತಿದ್ದ ರಂಜನಾ ದೇವಾಡಿಗ ( 21 ) ಜೀವ ಕಳೆದುಕೊಂಡವರು. ನಾಗಪ್ಪ ಹಾಗೂ ನಾಗವೇಣಿ ದೇವಾಡಿಗ ದಂಪತಿಯ ಸಾಕು ಪುತ್ರಿ ಆಗಿದ್ದರು. ಮನೆಯಲ್ಲಿ ಮಧ್ಯಾಹ್ನ ಮಲಗಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಮೃತ ರಂಜನಾ ತಲೆನೋವಿನ ಕಾರಣ ಮಂಗಳವಾರ ಕಾಲೇಜಿಗೆ ರಜೆ ಹಾಕಿದ್ದಳು. […]
ಬೆಂಗಳೂರು, ಸೆ.23: ಆದಿ ಆಂಧ್ರ ಕ್ರಿಶ್ಚಿಯನ್, ಆದಿ ದ್ರಾವಿಡ ಕ್ರಿಶ್ಚಿಯನ್, ಆದಿ ಕರ್ನಾಟಕ ಕ್ರಿಶ್ಚಿಯನ್, ಬಂಜಾರ ಕ್ರಿಶ್ಚಿಯನ್, ಬುಡಗ ಜಂಗಮ ಕ್ರಿಶ್ಚಿಯನ್, ಹೊಲೆಯ ಕ್ರಿಶ್ಚಿಯನ್, ಲಮಾಣಿ ಕ್ರಿಶ್ಚಿಯನ್, ಲಂಬಾಣಿ ಕ್ರಿಶ್ಚಿಯನ್, ಮಾದಿಗ ಕ್ರಿಶ್ಚಿಯನ್, ಮಹಾರ್ ಕ್ರಿಶ್ಚಿಯನ್, ಮಾಲಾ ಕ್ರಿಶ್ಚಿಯನ್, ಪರಯ ಕ್ರಿಶ್ಚಿಯನ್, ವಡ್ಡ ಕ್ರಿಶ್ಚಿಯನ್ ಹಾಗೂ ವಾಲ್ಮೀಕಿ ಕ್ರಿಶ್ಚಿಯನ್ ಈ 14 ಜಾತಿಗಳು ಸೇರಿದಂತೆ ಹಲವು ಜಾತಿಗಳ ಹೆಸರನ್ನು ಅಂತಿಮ ಪಟ್ಟಿಯಲ್ಲಿ ಕೈ ಬಿಟ್ಟು ಅಂತಿಮಗೊಳಿಸಲಾಗಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ತಿಳಿಸಿದೆ. ಮಂಗಳವಾರ ವಿಧಾನಪರಿಷತ್ […]
Udupi Dist level Jump Rope Tournament’ was given a thrilling start during the inaugural ceremony ಸೆಪ್ಟೆಂಬರ್ 20, 2025 ರ ಶನಿವಾರ, ಕ್ರೀಡಾಪಟುಗಳು ಮತ್ತು ತಂಡದ ವ್ಯವಸ್ಥಾಪಕರು ಉದ್ಘಾಟನಾ ಸಮಾರಂಭವನ್ನು ವೀಕ್ಷಿಸಲು ಹಾಜರಿದ್ದರಿಂದ ರಾಷ್ಟ್ರೀಯ ಸಭಾಂಗಣವು ತನ್ನ ಸಾಮರ್ಥ್ಯಕ್ಕೆ ತಕ್ಕಂತೆ ತುಂಬಿತ್ತು, ವಿದ್ಯಾರ್ಥಿಗಳು ಭಾವಪೂರ್ಣ ಪ್ರಾರ್ಥನಾ ಗೀತೆಯೊಂದಿಗೆ ಇದನ್ನು ಪ್ರಾರಂಭಿಸಿದರು, ನಂತರ NPU ಪ್ರಾಂಶುಪಾಲರಾದ ಶ್ರೀಮತಿ ಉಷಾ ಕಿರಣ್ ಶೆಟ್ಟಿ ಅವರು ಔಪಚಾರಿಕ ಆದರೆ ಸೌಹಾರ್ದಯುತ ಸ್ವಾಗತ ಭಾಷಣ ಮತ್ತು ಹೂವಿನ […]
ಕೋಲಾರ : ಜಿಲ್ಲೆಯ ಎಲ್ಲಾ ನಗರಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯತಿಗಳಲ್ಲಿ ಎಸ್ಎಫ್ಸಿ (State Finance Commission) ಮುಕ್ತ ನಿಧಿ 7.25 ಯೋಜನೆ ಅಡಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿದ್ಯಾರ್ಥಿ ವೇತನ ನೀಡುವಂತೆ ಮನವಿ ಮಾಡಲಾಗಿದೆ.ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮ ಜಿಲ್ಲಾ ಸಮಿತಿಯ ಸದಸ್ಯ ಶಬ್ಬೀರ್ ಅಹ್ಮದ್ ಪಾಷಾ ಅವರು ಈ ಕುರಿತು ಪ್ರತಿಕ್ರಿಯೆ ನೀಡುತ್ತಾ, “ಈ ಯೋಜನೆಯಡಿ ಲಭ್ಯವಾಗುವ ನಿಧಿಯನ್ನು ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕಾಗಿ ಬಳಸುವುದು ಅಗತ್ಯ. ಹೆಚ್ಚಿನ ಅಂಕಗಳನ್ನು ಗಳಿಸಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ […]
St Aloysius Gonzaga School Felicitates Yuvaraj for Sporting Excellence ಮಂಗಳೂರಿನ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಯುವರಾಜ್ ಕುಂದರ್ ಅವರು ವಾರಣಾಸಿಯ ಸಂತ ಅತುಲನಂದ್ ಕಾನ್ವೆಂಟ್ ಶಾಲೆಯಲ್ಲಿ ಇತ್ತೀಚಿಗೆ ನಡೆದ ರಾಷ್ಟ್ರಮಟ್ಟದ ಸಿಬಿಎಸ್ಇ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ 200 ಮೀಟರ್ ಓಟದಲ್ಲಿ ಚಿನ್ನದ ಪದಕ ಹಾಗೂ 400 ಮೀಟರ್ ಓಟದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಶಾಲೆಗೆ ಹೆಮ್ಮೆಯನ್ನು ತಂದುಕೊಟ್ಟಿದ್ದಾರೆ. ನಾಲ್ಕೂವರೆ ವಯಸ್ಸಿನಲ್ಲಿ ತಮ್ಮ ಪ್ರಯಾಣವನ್ನು ಪ್ರಾರಂಭಿಸಿದ […]
ಬೆಂಗಳೂರು: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದೆ.ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ವಿಚಾರಣೆ ಮಾಡಿ ಈ ಪ್ರಕರಣವನ್ನು ವಜಾಗೊಳಿಸಿದೆ. ಬೆಂಗಳೂರು ನಿವಾಸಿ ಹೆಚ್.ಎಸ್.ಗೌರವ್ ಅವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಪಿ.ಬಿ. ಸುರೇಶ್ ವಾದ ಮಂಡಿಸಿದ್ದು, ಹಿಂದೂಯೇತರ ವ್ಯಕ್ತಿಗೆ ಪೂಜೆ ಮಾಡಲು ಅವಕಾಶ […]

